Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕೋಲಾರ, ವಿಜಯಪುರದಲ್ಲಿ KPSC ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಲೋಪ – ಪರೀಕ್ಷಾರ್ಥಿಗಳ ಆಕ್ರೋಶ

Public TV
Last updated: December 29, 2024 4:30 pm
Public TV
Share
3 Min Read
Kolara
ಸಾಂದರ್ಭಿಕ ಚಿತ್ರ
SHARE

ಕೋಲಾರ: ಕೆಪಿಎಸ್‌ಸಿ ಇಂದು (ಭಾನುವಾರ) ನಡೆಸಿರುವ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆಯಲ್ಲಿ ಲೋಪ ಕಂಡುಬಂದಿದೆ. ಕೋಲಾರದ (Kolara) ಹಾಗೂ ವಿಜಯಪುರದ ಕೆಲವು ಪರೀಕ್ಷಾ ಕೇಂದ್ರಗಳ ಮುಂದೆ ನಿಂತು ಪರೀಕ್ಷಾರ್ಥಿಗಳು ಸರ್ಕಾರ (Karnataka Government) ಹಾಗೂ ಕೆಪಿಎಸ್‌ಸಿ (KPSC) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕೋಲಾರ ನಗರದ ಸರ್ಕಾರಿ ಬಾಲಕರ ಕಾಲೇಜು ಪರೀಕ್ಷಾ ಕೇಂದ್ರ, ಮಹಿಳಾ ಕಾಲೇಜು ಪರೀಕ್ಷಾ ಕೇಂದ್ರ ಸೇರಿದಂತೆ ವಿವಿಧೆಡೆ ದೂರುಗಳು ಕೇಳಿಬಂದಿದೆ. ಕೆಪಿಎಸ್‌ಸಿಯಿಂದ ನೀಡಲಾಗಿದ್ದ ಪ್ರವೇಶ ಪತ್ರದ ಸಂಖ್ಯೆಗೂ ಹಾಗೂ ಓಎಂಆರ್ ನಂಬರಿಗೂ ತಾಳೆಯಾಗದೇ, ಗೊಂದಲ ಸೃಷ್ಟಿಯಾಗಿತ್ತು. ಅಲ್ಲದೇ 10 ಗಂಟೆಗೆ ಆರಂಭವಾಗಬೇಕಾದ ಪರೀಕ್ಷೆ 1 ಗಂಟೆ ತಡವಾಗಿ ಆರಂಭವಾಗಿದೆ. ಈ ವೇಳೆ ಪರೀಕ್ಷಾ ಕೇಂದ್ರದಲ್ಲೇ ಪ್ರಶ್ನೆ ಮಾಡಿದಕ್ಕೆ ಅಧಿಕಾರಿಗಳು ಹಾಗೂ ಮೇಲ್ವಿಚಾರಕರು ಧಮ್ಕಿ ಹಾಕಿದ್ದಾರೆ. ಇದನ್ನೂ ಓದಿ: ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿ – ರೇಸ್‌ನಲ್ಲಿರುವ ನಾಲ್ವರ ಪೈಕಿ ಭಾರತದ ಅರ್ಷ್‌ದೀಪ್‌ಗೆ ಸ್ಥಾನ!

Kolara Exam 3

ಕೆಲ ಕಾಲ ಪರೀಕ್ಷಾರ್ಥಿಗಳು ಕೆಪಿಎಸ್‌ಸ್‌ಯಿಂದ ಈ ಬಾರಿಯೂ ಮತ್ತೆ ಯಾರದೊ ಪರೀಕ್ಷೆಯನ್ನು ಮತ್ತೆ ಯಾರದೊ ಕೈಯಲ್ಲಿ ಬರೆಸುತ್ತಿದ್ದಾರಾ ಅನ್ನೋ ಅನುಮಾನ ಶುರುವಾಗಿದೆ. ಕಾರಣ ಪ್ರವೇಶ ಪತ್ರದಲ್ಲಿರುವ ಸಂಖ್ಯೆ ಪರೀಕ್ಷಾರ್ಥಿಗಳಿಗೆ ನೀಡಲಾಗಿದ್ದ ಓಎಂಆರ್ ಶೀಟ್‌ನಲ್ಲೂ ಇರಬೇಕು. ಆದ್ರೆ ಪ್ರವೇಶ ಪತ್ರದ ಸಂಖ್ಯೆ ಓಎಂಆರ್ ಶ್ರೀಟ್‌ನಲ್ಲಿ ಇರಲಿಲ್ಲ ಇದನ್ನು ಪ್ರಶ್ನೆ ಮಾಡಿದಾಗ ಪರೀಕ್ಷಾ ಕೇಂದ್ರದ ಅಭ್ಯರ್ಥಿಗಳು ಅದನ್ನು ಸರಿಮಾಡಿಕೊಂಡು ಬರೆಯಿರಿ ಇಲ್ಲಾ ಎದ್ದು ಹೋಗಿ ಎಂದು ಧಮ್ಕಿ ಹಾಕಿರುವ ಆರೋಪ ಕೂಡಾ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ 12 ಗಂಟೆವರೆಗೂ ನಡೆದ ಪರೀಕ್ಷೆ ನಂತರ ಪರೀಕ್ಷೆ ನಂತರ ಪರೀಕ್ಷಾ ಕೇಂದ್ರದಿಂದ ಹೊರ ಬಂದ ಪರೀಕ್ಷಾರ್ಥಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕೆಪಿಎಸ್‌ಸಿ ಈ ಬಾರಿಯೂ ಎಡವಟ್ಟು ಮಾಡಿದ್ದು ಸರಿಯಾದ ಪರೀಕ್ಷೆ ನಡೆಸುವಲ್ಲಿ ವಿಫಲವಾಗಿದೆ. ಇನ್ನು ಕೋಲಾರ ಜಿಲ್ಲೆಯಲ್ಲಿ ಒಟ್ಟು 14 ಪರೀಕ್ಷಾ ಕೇಂದ್ರಗಳಲ್ಲಿ 5,718 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಪ್ರೇಮ – ಬಾಲಕಿ ಮನೆ ಮುಂದೆ ಜಿಲೆಟಿನ್ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ

Kolara Exam 2

ಈ ಪೈಕಿ ನಾಲ್ಕೈದು ಪರೀಕ್ಷಾ ಕೇಂದ್ರಗಳಲ್ಲಿ ಇದೇ ಸಮಸ್ಯೆ ಆಗಿದ್ದು ನೂರಾರು ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಇನ್ನು ಪರೀಕ್ಷಾರ್ಥಿಗಳ ಸಮಸ್ಯೆಯನ್ನು ಆಲಿಸುವ ಯಾರೊಬ್ಬ ಅಧಿಕಾರಿಗಳು ಇಲ್ಲದ ಕಾರಣ ಪರೀಕ್ಷಾರ್ಥಿಗಳು ನಮಗೆ ಅನ್ಯಾಯವಾಗಿದೆ ಮತ್ತೊಮ್ಮ ಮರು ಪರೀಕ್ಷೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ ಕೆಪಿಎಸ್ ಸಿ ಹಾಗೂ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ.

Vijayapura

ವಿಜಯಪುರದಲ್ಲೂ ಅವಾಂತರ:
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಎಡವಟ್ಟಾದ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ 4 ಪರೀಕ್ಷಾ ಕೇಂದ್ರಗಳಲ್ಲಿ ಸಮಸ್ಯೆಯಾಗಿದೆ. ಒಎಂಅರ್ ಶೀಟ್‌ನಲ್ಲಿ ನೋಂದಣಿ ಸಂಖ್ಯೆ ಅದಲು ಬದಲಾಗಿ ಸಮಸ್ಯೆ ಉಂಟಾಗಿತ್ತು. ನಗರದ ಸಿಕ್ಯಾಬ್ ಸಂಸ್ಥೆಯ 2 ಕೇಂದ್ರಗಳು, ಮರಾಠಿ ವಿದ್ಯಾಲಯ, ವಿಕಾಸ ವಿದ್ಯಾಲಯದಲ್ಲಿನ 4 ಕೇಂದ್ರಗಳಲ್ಲಿ ಒಎಂಆರ್ ನಂಬರ್ ಹಾಗೂ ನೋಂದಣಿ ನಂಬರ್ ಬದಲಾಗಿ ತೊಂದರೆ ಆಗಿತ್ತು. ಕಾರಣ ಪರೀಕ್ಷಾ ಕೇಂದ್ರಗಳಿಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹಾಗೂ ಜಿಲ್ಲಾ ಪಂಚಾಯತಿ ಸಿಇಒ ರಿಶಿ ಆನಂದ ಭೇಟಿ ನೀಡಿದ್ದರು. ಪರೀಕ್ಷಾರ್ಥಿಗಳ ಸಮಸ್ಯೆ ಆಲಿಸಿದ ಅಧಿಕಾರಿಗಳು ಕೆಪಿಎಸ್‌ಸಿ ಅಧಿಕಾರಿಗಳ ಜೊತೆಗೆ ಮಾತನಾಡಿದ ಎಡಿಸಿ ಹಾಗೂ ಜಿಪಂ ಸಿಇಓ ಪರೀಕ್ಷಾರ್ಥಿಗಳ ನೋಂದಣಿ ಸಂಖ್ಯೆಯನ್ನು ಓಎಂಆರ್ ಶೀಟ್‌ನಲ್ಲಿ ಪ್ರತ್ಯೇಕವಾಗಿ ನೋಂದಾಯಿಸಿಲು ಸಲಹೆ ನೀಡಿದ್ದಾರೆ. ಅಲ್ಲದೇ ಪರೀಕ್ಷೆ ಎಷ್ಟು ವಿಳಂಭವಾಗಿದೆಯೋ ಅಷ್ಟು ಹೆಚ್ಚುವರಿ ಸಮಯ ನೀಡೋದಾಗಿ ಹೇಳಿ ಪರೀಕ್ಷಾರ್ಥಿಗಳ ಸಮಸ್ಯೆ ಈ ಮೂಲಕ ಬಗೆಹರಿಸಿ ಪರೀಕ್ಷೆ ಬರೆಯುವಂತೆ ಮನವೋಲಿಕೆ ಮಾಡಿದ್ದಾರೆ. ಇನ್ನು ಅಧಿಕಾರಿಗಳ ಸ್ಪಷ್ಟನೆಗೆ ಒಪ್ಪಿ ಪರೀಕ್ಷೆ ಬರೆಯಲು ಪರೀಕ್ಷಾರ್ಥಿಗಳು ತೆರಳಿದ್ದು, ಸಮಸ್ಯೆ ಬಗೆ ಹರಿದಿದೆ.

TAGGED:ExamineesKarnataka GovernmentKolarKPSCvijayapuraಕರ್ನಾಟಕ ಸರ್ಕಾರಕೆಪಿಎಸ್‍ಸಿಕೋಲಾರಪರೀಕ್ಷಾರ್ಥಿಗಳುವಿಜಯಪುರ
Share This Article
Facebook Whatsapp Whatsapp Telegram

Cinema Updates

Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories

You Might Also Like

Pune Bank Manager Suicide
Crime

ಪುಣೆಯಲ್ಲಿ ಬ್ಯಾಂಕ್ ಮ್ಯಾನೇಜರ್ ಆತ್ಮಹತ್ಯೆ – ಕೆಲಸದ ಒತ್ತಡವೇ ಕಾರಣ ಅಂತ ಡೆತ್ ನೋಟ್ ಬರೆದಿಟ್ಟು ಸೂಸೈಡ್

Public TV
By Public TV
4 minutes ago
HPV Vaccine
Bengaluru City

14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ – ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

Public TV
By Public TV
5 minutes ago
Ishaq Dar
Latest

ಪಹಲ್ಗಾಮ್‌ ದಾಳಿಯನ್ನ TRF ನಡೆಸಿದೆ ಅನ್ನೋದಕ್ಕೆ ಸಾಕ್ಷಿ ತೋರಿಸಿ – ಉಗ್ರ ಸಂಘಟನೆಗೆ ಪಾಕ್‌ ನೇರ ಬೆಂಬಲ

Public TV
By Public TV
1 hour ago
DK Shivakumar
Bengaluru City

ತರಾತುರಿಯಲ್ಲಿ ದೆಹಲಿಗೆ ತೆರಳಿದ ಡಿಕೆಶಿ – ಸಿಎಂ ಮುಜುಗರದ ಹೇಳಿಕೆಗಳಿಗೆ ಬೇಸತ್ರಾ ಡಿಸಿಎಂ?

Public TV
By Public TV
1 hour ago
Hassan Car Accident
Crime

ಹಾಸನ | 2 ಕಾರುಗಳ ನಡುವೆ ಭೀಕರ ಅಪಘಾತ – ಇಬ್ಬರು ಸಾವು, ನಾಲ್ವರು ಗಂಭೀರ

Public TV
By Public TV
1 hour ago
V Somanna Son Arun BS
Bengaluru City

ಸದ್ಯದಲ್ಲೇ ಅರುಣ್ ರಾಜಕೀಯ ಪ್ರವೇಶ ಶತಸಿದ್ಧ – ಪುತ್ರನ ರಾಜಕೀಯ ಭವಿಷ್ಯ ನುಡಿದ ಸೋಮಣ್ಣ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?