Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತ್ತೊಬ್ಬ ರಾಜಕಾರಣಿ ಪುತ್ರ ಚಂದನವನದಲ್ಲಿ ‘ಗತವೈಭವ’ ಮಾಡಲು ಎಂಟ್ರಿ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತ್ತೊಬ್ಬ ರಾಜಕಾರಣಿ ಪುತ್ರ ಚಂದನವನದಲ್ಲಿ ‘ಗತವೈಭವ’ ಮಾಡಲು ಎಂಟ್ರಿ!

Bengaluru City

ಮತ್ತೊಬ್ಬ ರಾಜಕಾರಣಿ ಪುತ್ರ ಚಂದನವನದಲ್ಲಿ ‘ಗತವೈಭವ’ ಮಾಡಲು ಎಂಟ್ರಿ!

Public TV
Last updated: February 27, 2022 12:18 pm
Public TV
Share
2 Min Read
dushyanth srinivas I SUNI
SHARE

ನಿಖಿಲ್ ಕುಮಾರಸ್ವಾಮಿ ನಂತರ ಮತ್ತೊಬ್ಬ ರಾಜಕಾರಣಿ ಪುತ್ರ ದುಷ್ಯಂತ್ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್.ಶ್ರೀನಿವಾಸ್ ಪುತ್ರ ದುಷ್ಯಂತ್ ಸಿನಿ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಬಣ್ಣದ ಲೋಕಕ್ಕೆ ತಂದೆಯ ರಾಜಕೀಯ ಕ್ಷೇತ್ರದ ಹೆಸರನ್ನು ಬಳಸಿಕೊಳ್ಳದೇ ತಮ್ಮದೇ ಮಾರ್ಗದಲ್ಲಿ ಸಾಗುವ ನಿಟ್ಟಿನಲ್ಲಿ ದುಷ್ಯಂತ್ ಕಳೆದ ಮೂರ್ನಾಲ್ಕು ವರ್ಷಗಳಿಂದ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

Suni's big 'bazaars'

ದುಷ್ಯಂತ್ ಅವರಿಗೆ ಚಂದನವನದ ಪ್ರತಿಭಾವಂತ ನಿರ್ದೇಶಕರಲ್ಲಿ ಒಬ್ಬರಾದ ಸಿಂಪಲ್ ಸುನಿ ಆಕ್ಷನ್ ಕಟ್ ಹೇಳಲು ಸಿದ್ಧರಾಗಿದ್ದಾರೆ. ಸುನಿ ಅವರು ಈಗಾಗಲೇ ‘ಬಜಾರ್’ ಸಿನಿಮಾ ಮೂಲಕ ಧನ್ವಿರ್ ಅವರನ್ನು ಚಂದನವನಕ್ಕೆ ಪರಿಚಯ ಮಾಡಿಸಿದ್ದು, ಮತ್ತೊಬ್ಬ ಯುವ ನಟನನ್ನು ಕನ್ನಡ ಪ್ರೇಕ್ಷಕರಿಗೆ ಪರಿಚಯಿಸಲು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಅಲಿಯಾ ನನ್ನ ಮೇಲೆ ಕೈ ಮಾಡಲು 20 ಟೇಕ್ ತೆಗೆದುಕೊಂಡಿದ್ರು: ‘ಗಂಗೂಬಾಯಿ’ನಲ್ಲಿ ಶಂತನು

ಸುನಿ ನಿದೇಶನದ ‘ಸಖತ್’ ಸಿನಿಮಾ ಕೆಲ ತಿಂಗಳ ಹಿಂದೆ ಬಿಡುಗಡೆಯಾಗಿದ್ದು, ಈ ಸಿನಿಮಾಗೆ ಪ್ರೇಕ್ಷಕರು ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಕಾಮಿಡಿ ಸ್ಟಾರ್ ಶರಣ್ ನಟನೆಯ ‘ಅವತಾರ ಪುರುಷ’ ಸಿನಿಮಾ ಶೂಟಿಂಗ್ ಮುಗಿದಿದ್ದು, ರಿಲೀಸ್‍ಗೆ ರೆಡಿಯಾಗಿದೆ. ಈ ನಡುವೆ ಸುನಿ ಹೊಸ ಸಿನಿಮಾವನ್ನು ಮಾಡಲು ಸಜ್ಜಾಗಿದ್ದಾರೆ. ಇದಕ್ಕೆ ‘ಗತವೈಭವ’ ಎಂಬ ಪವರ್‌ಫುಲ್ ಟೈಟಲ್ ಸಹ ಕೊಟ್ಟಿದ್ದು, ಈ ಸಿನಿಮಾಗೆ ದುಷ್ಯಂತ್ ಬಣ್ಣ ಹಚ್ಚುತ್ತಿದ್ದಾರೆ. ಈ ಮೂಲಕ ಬಣ್ಣದ ಲೋಕಕ್ಕೆ ಬರಲು ಫುಲ್ ರೆಡಿಯಾಗುತ್ತಿದ್ದಾರೆ.

ಸಖತ್​ ಆಗಿದೆ 'ಸಖತ್' ಟೀಸರ್​; ಪ್ರೇಕ್ಷಕರ ತಲೆಗೆ ಕುತೂಹಲದ ಹುಳ ಬಿಟ್ಟ ಗಣೇಶ್​, ಸಿಂಪಲ್​ ಸುನಿ | Sakath movie teaser: Golden star Ganesh and Simple Suni promise super entertainment | TV9 Kannada

ನಟನೆ ಕುರಿತು ಮಾತನಾಡಿದ ಅವರು, 2017ರಲ್ಲೇ ನಾನು ನಟನಾಗಬೇಕು ಎಂದು ನಿರ್ಧರಿಸಿ ಸಿನಿಮಾಗಾಗಿ ನನ್ನನ್ನು ನಾನು ತಯಾರಿ ಮಾಡಿಕೊಳ್ಳುತ್ತಿದ್ದೇನೆ. ‘ಟೆಂಟ್ ಸಿನಿಮಾ’ ಅಭಿನಯ ಶಾಲೆಯಲ್ಲಿ ಮೂರು ವರ್ಷದ ಕೋರ್ಸ್ ಮಾಡಿದ್ದೇನೆ. ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಸಿನಿಮಾ ವಿಷಯವಾಗಿ ಕಲಿತಿದ್ದೇನೆ. ಬೀದಿ ನಾಟಕ, ಕಿರುಚಿತ್ರ, ಮ್ಯೂಸಿಕ್ ವೀಡಿಯೋ ಹೀಗೆ ನಟನೆಗೆ ಒತ್ತು ಕೊಡುವಂತಹ ಹಲವು ಕೆಲಸಗಳನ್ನು ಮಾಡಿದ್ದೇನೆ ಎಂದು ವಿವರಿಸಿದರು.

2019ರಲ್ಲಿ ರಂಗಕರ್ಮಿ ಕೃಷ್ಣ ಅವರ ಆ್ಯಕ್ಟಿಂಗ್ ವಕ್ರ್ಶಾಪ್‍ನಲ್ಲಿ ಪಾಲ್ಗೊಂಡಿದ್ದೆ. ಪುಷ್ಕರ್ ಆ್ಯಕ್ಟಿಂಗ್ ಇನ್‍ಸ್ಟಿಟ್ಯೂಟ್‍ನಲ್ಲಿ ನಟನೆಯನ್ನು ಕಲಿತಿದ್ದೇನೆ. ನೀನಾಸಂನ ಧನಂಜಯ ಅವರ ಬಳಿಯೂ ಒಂದಷ್ಟು ದಿನಗಳ ಕಾಲ ನಟನಾ ಪಟ್ಟುಗಳನ್ನು ತಿಳಿದುಕೊಂಡಿದ್ದೇನೆ. ಟಗರು ರಾಜು, ಭೂಷಣ್ ಕುಮಾರ್ ಹೀಗೆ ಹಲವರಿಮ್ ಡ್ಯಾನ್ಸ್ ಕಲಿತ್ತಿದ್ದೇನೆ. ಮಾರ್ಷಲ್ ಆರ್ಟ್ಸ್, ಜಿಮ್ನಾಸ್ಟಿಕ್ ಸೇರಿದಂತೆ ಒಬ್ಬ ನಾಯಕ ಏನೇನು ಕಲಿತಿರಬೇಕೋ ಅವೆಲ್ಲವನ್ನೂ ಕಲಿತು ನಂತರ ಸಿನಿಮಾದಲ್ಲಿ ನಟಿಸುತ್ತಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಸೋದರಸಂಬಂಧಿ ಮದುವೆಯಲ್ಲಿ ಯಶ್ ಫ್ಯಾಮಿಲಿ ಫುಲ್ ಮಿಂಚಿಂಗ್!

Simple Suni Upcoming Movies : 'ಅವತಾರ್ ಪುರುಷ' ಬಳಿಕ ಸಿಂಪಲ್ ಸುನಿ ಮುಂದಿನ ಸಿನಿಮಾಗಳು - Kannada Filmibeat

‘ಗತವೈಭವ’ ಸಿನಿಮಾ ಕುರಿತು ಮಾತನಾಡಿದ ಸುನಿ, ಈ ಸಿನಿಮಾದಲ್ಲಿ ಹೆಚ್ಚು ಪ್ರೇಮಕಥೆಯನ್ನು ಎಣೆಯಲಾಗಿದೆ. ಸೈಂಟಿಫಿಕ್ ಥ್ರಿಲ್ಲರ್ ರೀತಿಯಲ್ಲಿ ಸ್ಟೋರಿಯನ್ನು ಹೇಳಲಾಗಿದೆ. ದುಷ್ಯಂತ್ ಜೊತೆ ನಾನು ‘ರಾಬಿನ್ ಹುಡ್’ ಸಿನಿಮಾ ಮಾಡಬೇಕಿತ್ತು. ಆದರೆ ಆ ಸಿನಿಮಾವನ್ನು ಕೆಲವು ಕಾರಣಗಳಿಂದ ಮುಂದೆ ಹಾಕಿದ್ದೇವೆ. ‘ಗತವೈಭವ’ ಸ್ಟೋರಿ ‘ದುಷ್ಯಂತ್’ ಅವರಿಗೆ ಸೂಟ್ ಆಗುತ್ತೆ. ಈ ಸಿನಿಮಾಗಾಗಿ ಅವರು ತುಂಬಾ ಶ್ರಮವನ್ನು ಪಡುತ್ತಿದ್ದಾರೆ. ನನ್ನ ‘ಅವತಾರ ಪುರುಷ’ ಸಿನಿಮಾ ಬಿಡುಗಡೆಯಾದ ನಂತರ ಈ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ ಎಂದು ತಿಳಿಸಿದರು.

TAGGED:ChandanavanaDushyantGadavayambhasimple suniSon of a politicianಗತವೈಭವಚಂದನವನದುಷ್ಯಂತ್ರಾಜಕಾರಣಿ ಪುತ್ರಸಿಂಪಲ್ ಸುನಿ
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Ghaziabad
Crime

ಆನ್‌ಲೈನ್ ಗೇಮ್‌ ಆಡ್ಬೇಡಿ – ಪೋಷಕರು ಬೈದಿದ್ದಕ್ಕೆ 16, 14, 12 ವರ್ಷದ ಸಹೋದರಿಯರು ಅಪಾರ್ಟ್‌ಮೆಂಟ್‌ನಿಂದ ಹಾರಿ ಆತ್ಮಹತ್ಯೆ

Public TV
By Public TV
34 minutes ago
Ration Card
Latest

ಉದ್ಯಮಿಗಳು, ಕಾರು ಮಾಲೀಕರ ಬಳಿಯೂ ಬಿಪಿಎಲ್‌ ಕಾರ್ಡ್‌ – 2 ಲಕ್ಷಕ್ಕೂ ಅಧಿಕ ಅನರ್ಹರಿಗೆ ನೋಟಿಸ್‌!

Public TV
By Public TV
1 hour ago
sister and brother
Bengaluru City

ಪೋಷಕರು ಜೋರು ಮಾಡಿದ್ದಕ್ಕೆ ಸಿಟ್ಟಾಗಿ ಮನೆ ತೊರೆದ ಅಕ್ಕ-ತಮ್ಮ!

Public TV
By Public TV
2 hours ago
Mother son attacked for uploading photo of saffron flag Gurmatkal Yadagiri
Latest

ಕೇಸರಿ ಧ್ವಜದ ಪೋಟೋ ಅಪ್ಲೋಡ್‌ ಮಾಡಿದ್ದಕ್ಕೆ ತಾಯಿ, ಮಗನ ಮೇಲೆ ಹಲ್ಲೆ

Public TV
By Public TV
2 hours ago
R Ashoka 2
Bengaluru City

ಸಿಎಂ ಕುರ್ಚಿ ಉಳಿಯಬೇಕಿದೆ, ಅದಕ್ಕೆ AICC ಗೆ ಸಾವಿರ ಸಾವಿರ ಕೋಟಿ ಹೋಗ್ತಿದೆ; ಆರ್‌. ಅಶೋಕ್‌

Public TV
By Public TV
3 hours ago
Government Hospital 3
Bagalkot

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ – ರಾಜ್ಯದಲ್ಲಿ ಶುರುವಾಗುತ್ತಾ ಹೆಲ್ತ್ ಎಮೆರ್ಜೆನ್ಸಿ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?