Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಸರ್ಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್

Public TV
Last updated: October 18, 2023 6:52 pm
Public TV
Share
3 Min Read
N Ravikumar 1
SHARE

ಬೆಂಗಳೂರು: ರಾಜ್ಯದಲ್ಲಿ ಶಿವಾನಂದ ಪಾಟೀಲ್, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ ಹಾಗೂ ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ (DK Shivakumar) ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ, ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ (BJP) ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ (N Ravikumar) ಆಗ್ರಹಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ (IT Raid) ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ರೂ. ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ, ನನ್ನ ನಡುವೆ ಏನೂ ಇಲ್ಲ: ಡಿಕೆಶಿ

ಅಬಕಾರಿ, ಕೈಗಾರಿಕಾ ವಲಯ, ಎಲ್ಲಾ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್, ಕೆಎಎಸ್ ಸೇರಿ ಅಧಿಕಾರಿಗಳ ವರ್ಗಾವಣೆ ವೇಳೆ ಹಣ ಪಡೆದಿದ್ದಾರೆ. ಐಎಎಸ್, ಐಪಿಎಸ್, ಐಎಫ್‌ಎಸ್ ಅಧಿಕಾರಿ ವರ್ಗಾವಣೆಗೆ ಕನಿಷ್ಠ 1 ರಿಂದ 3 ಕೋಟಿ ಲಂಚ (Bribe) ಪಡೆದಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ITದಾಳಿ ಜಟಾಪಟಿ; ಕಲೆಕ್ಷನ್ ಟಾಸ್ಕ್ ಸ್ಲೇಟ್ ಹಿಡಿದ ಸಚಿವರ ಪೋಸ್ಟರ್ ಹಾಕಿ ಬಿಜೆಪಿ ಟಾಂಗ್

ನೀರಾವರಿ, ಲೋಕೋಪಯೋಗಿ ಇಲಾಖೆ ಸೇರಿ ಬೆಂಗಳೂರಿನಲ್ಲಿ ವಿಪರೀತ ಹಣ ಸಂಗ್ರಹಿಸಿದ್ದಾರೆ. ಅಂತಹ ಸಾವಿರಾರು ಕೋಟಿ ಹಣವನ್ನು ಚುನಾವಣೆ (Election) ನಡೆಯುವ ಪಂಚ ರಾಜ್ಯಗಳಿಗೆ ಕಳುಹಿಸಿ ಕೊಡುತ್ತಿದ್ದಾರೆ. ಅದರಲ್ಲಿ ಎಷ್ಟು ಕಳುಹಿಸುತ್ತಾರೆ, ಎಷ್ಟು ಜೇಬಿಗೆ ಇಳಿಸುತ್ತಾರೆ ಎಂಬುದರ ತನಿಖೆಯೂ ಆಗಬೇಕಿದೆ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಇಳಿವಯಸ್ಸಿನಲ್ಲೂ ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿ ಸರ್ಕಾರಕ್ಕೆ ಚಾಟಿ ಬೀಸಿದ ಗ್ರಾಪಂ ಸದಸ್ಯ

ಸೋಮವಾರ ಮತ್ತು ಮಂಗಳವಾರ ಎಲ್ಲಾ ಜಿಲ್ಲಾ ಕೇಂದ್ರಗಳು, ತಾಲೂಕು ಕೇಂದ್ರಗಳಲ್ಲಿ ಸೇರಿ 117ಕ್ಕೂ ಹೆಚ್ಚು ಕಡೆ ಬಿಜೆಪಿ ಹೋರಾಟ ಮಾಡಿದೆ. ನಮ್ಮ ಹೋರಾಟ ಮುಂದುವರಿಯಲಿದೆ. ತನಿಖೆಗೆ ಕೊಡುವವರೆಗೆ ಹೋರಾಟ ಮುಂದುವರಿಯುತ್ತದೆ ಎಂದರು. ಇದನ್ನೂ ಓದಿ: ಬಡವರ ರಕ್ಷಣೆಗಾಗಿ ಜೈಲಿಗೆ ಹೋಗಲು ಸಿದ್ಧ: ಹರೀಶ್ ಪೂಂಜಾ

ಕರ್ನಾಟಕ ಕಾಂಗ್ರೆಸ್‌ನ ಎಟಿಎಂ: ರಾಜ್ಯದಲ್ಲಿ 251ಕ್ಕಿಂತ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದರ ಕುರಿತು ಒಂದು ಪೈಸೆ ಪರಿಹಾರ ನೀಡಿಲ್ಲ. ಬರ, ಬಿಸಿಲಿನಿಂದ ರಾಜ್ಯದ ಸಂಪೂರ್ಣ ಬೆಳೆ ನಾಶವಾಗಿದೆ. ಕರೆಂಟಿಲ್ಲದೆ ನೀರಾವರಿ ಬೆಳೆಯೂ ನಾಶವಾಗಿದೆ. ಇದರ ಬಗ್ಗೆಯೂ ಪರಿಹಾರ ಕೊಡುತ್ತಿಲ್ಲ. ಪ್ರತಿದಿನ ಕಾವೇರಿ ನೀರನ್ನು (Cauveri Water) ಹರಿಸುತ್ತಿದ್ದಾರೆ. ಅದನ್ನೂ ನಿಲ್ಲಿಸಿಲ್ಲ. ಕರ್ನಾಟಕ ಪೂರ್ತಿ ಎಟಿಎಂ ಆಗಿದೆ ಎಂದು ದೂರಿದರು. ತಮಿಳುನಾಡಿಗೆ ಕಾವೇರಿ ನೀರು ಮತ್ತು ಪಂಚರಾಜ್ಯಗಳಿಗೆ ಹಣದ ಹರಿವು ನಿರಂತರವಾಗಿ ಸಾಗಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಮನೆಯೊಂದು ನೂರಾರು ಬಾಗಿಲು: ಮುನಿಸ್ವಾಮಿ ವ್ಯಂಗ್ಯ

ತೆಲಂಗಾಣದಲ್ಲಿ ಸಚಿವ ಶಿವಾನಂದ ಪಾಟೀಲ್ (Shivananda Patil) ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ರೂ. ಹಣದ ಮಳೆಯನ್ನು ಬರುವಂತೆ ಮಾಡಿದ್ದಾರೆ. ಸಂಗ್ರಹಿತ ಕೋಟಿಗಿಂತ ಹೆಚ್ಚು ಹಣ ಅವರು ಕುಳಿತಿದ್ದ ಕಡೆ ಕಾಲಿನಡಿ ರಾಶಿರಾಶಿ ರೀತಿ ಸಿಕ್ಕಿದೆ. ಇದರ ಕುರಿತು ಸಂಪೂರ್ಣ ತನಿಖೆ ಆಗಬೇಕು. ಹಣ ಎರಚಿದ್ದಾರೆ. ರಾಶಿರಾಶಿ ಹಣದ ಮೂಲ ತನಿಖೆ ಆಗಬೇಕು. ಈ ಕುರಿತು ಸಿಎಂ, ಡಿಸಿಎಂ ಸ್ಪಷ್ಟ ಹೇಳಿಕೆ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಕ್ಕೆ ಆಗ್ರಹಿಸಿ ದೆಹಲಿಯಲ್ಲಿ ಕರವೇ ಪ್ರತಿಭಟನೆ

ಈ ಸರ್ಕಾರಕ್ಕೆ ನೈತಿಕತೆ ಇಲ್ಲ. ನೈತಿಕತೆ ಇದ್ದರೆ ಮೊದಲು ರಾಜೀನಾಮೆ ಕೊಡಬೇಕು. ಹಣದ ಕುರಿತು ಹಾರಿಕೆ ಉತ್ತರವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಲ್ಲಿ ಬರ ಇದೆ ಅಂತಾ ಹೈದರಾಬಾದ್‍ನಲ್ಲಿ ಮದುವೆ ಮಾಡ್ಬಾರ್ದಾ?: ಶಿವಾನಂದ ಪಾಟೀಲ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

TAGGED:bengalurubjpbribecongresscorruptionN.Ravikumarಎನ್.ರವಿಕುಮಾರ್ಕಾಂಗ್ರೆಸ್ಬಿಜೆಪಿಬೆಂಗಳೂರುಭ್ರಷ್ಟಾಚಾರಲಂಚ
Share This Article
Facebook Whatsapp Whatsapp Telegram

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Chikkodi Flooded
Belgaum

`ಮಹಾ’ ಮಳೆಗೆ ಕೃಷ್ಣಾ ನದಿ ಒಳಹರಿವು ಹೆಚ್ಚಳ – ತುಂಬು ಗರ್ಭಿಣಿ ಸೇರಿ ನಡುಗಡ್ಡೆಯಲ್ಲಿ ಸಿಲುಕಿದ 40 ಕುಟುಂಬ

Public TV
By Public TV
29 minutes ago
Chitradurga
Chitradurga

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ ರಹಸ್ಯ ಬಯಲು – ಪ್ರಿಯತಮನಿಂದಲೇ ಸ್ಕೆಚ್‌; ಮರ್ಮ ಅರಿಯದೇ ಹೊರಟಿದ್ದಳು ಮುಗ್ಧೆ

Public TV
By Public TV
30 minutes ago
CHIKKODI FLOOD
Belgaum

ಚಿಕ್ಕೋಡಿ | ಗ್ರಾಮಕ್ಕೆ ನುಗ್ಗಿದ ವೇದಗಂಗಾ ನದಿ ನೀರು- 20ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ

Public TV
By Public TV
46 minutes ago
Nikki Haley
Latest

ಚೀನಾವನ್ನ ಎದುರಿಸಬೇಕಾದ್ರೆ ಭಾರತ-ಅಮೆರಿಕ ಸಂಬಂಧವನ್ನ ಹಳಿಗೆ ತನ್ನಿ – ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಮತ್ತೆ ಎಚ್ಚರಿಕೆ

Public TV
By Public TV
56 minutes ago
naseer ahmed 2
Bengaluru City

ಮೋದಿ ದೇಶದ ದೊಡ್ಡ ಫ್ರಾಡ್, ಹೀಗೆ ಮಾಡಿದ್ದಕ್ಕೆ ಟ್ರಂಪ್‌ 50% ಸುಂಕ ಹಾಕಿದ್ದು: ನಜೀರ್ ಅಹಮದ್

Public TV
By Public TV
2 hours ago
Dharmasthala Chalo
Bengaluru City

ಬಿಜೆಪಿಯ ಮತ್ತೊಂದು ತಂಡದಿಂದ ಇಂದು `ಧರ್ಮಸ್ಥಳ ಚಲೋ’ – 500 ಕಾರುಗಳಲ್ಲಿ ಹೊರಟ ಕಾರ್ಯಕರ್ತರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?