Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಸ್ಕೆಚ್, ಮುಂಬೈನಲ್ಲಿ ಫಿನಿಶ್- ರೆಡ್ಡಿಗಾರು ಮಹಾ ಸ್ಕೆಚ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಸ್ಕೆಚ್, ಮುಂಬೈನಲ್ಲಿ ಫಿನಿಶ್- ರೆಡ್ಡಿಗಾರು ಮಹಾ ಸ್ಕೆಚ್!

Bengaluru City

ಕರ್ನಾಟಕದಲ್ಲಿ ಸ್ಕೆಚ್, ಮುಂಬೈನಲ್ಲಿ ಫಿನಿಶ್- ರೆಡ್ಡಿಗಾರು ಮಹಾ ಸ್ಕೆಚ್!

Public TV
Last updated: December 10, 2018 1:23 pm
Public TV
Share
3 Min Read
Super 2
SHARE

ಬೆಂಗಳೂರು: ಸಮ್ಮಿಶ್ರ ಸರ್ಕಾರ ರಚನೆಯಾಗಿ 7 ತಿಂಗಳು ಕಳೆಯಲಿದೆ. ಆದರೂ ಮೈತ್ರಿ ಪಕ್ಷಗಳಲ್ಲಿ ನಾಯಕರ ಭಿನ್ನಮತ ಸ್ಫೋಟವಾಗುತ್ತಲೇ ಇದೆ. ಈ ನಡುವೆ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಆಪರೇಷನ್ ಕಮಲಕ್ಕೆ ಮುಂದಾಗುತ್ತಿದೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಆರೋಪಿಸುತ್ತಿದ್ದಾರೆ. ಈ ಎಲ್ಲ ಗೊಂದಲಗಳ ನಡುವೆ ಇಂದು ಬೆಳಗಾವಿ ಚಳಿಗಾಲ ಅಧಿವೇಶನ ಆರಂಭವಾಗಿದೆ. ಅಧಿವೇಶನ ಮೊದಲ ದಿನವೇ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಗೈರಾಗಿದ್ದಾರೆ. ತಮ್ಮ ಅನುಪಸ್ಥಿತಿಗೆ ಕೆಲ ಕಾರಣಗಳನ್ನು ನೀಡಿದ್ದರೂ, ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವು ಸರಿ ಇಲ್ಲ ಎಂಬ ಚರ್ಚೆಗಳು ರಾಜಕೀಯ ಅಂಗಳದಲ್ಲಿ ಆರಂಭಗೊಂಡಿವೆ.

ಶಾಸಕ ಸತೀಶ್ ಜಾರಕಿಹೊಳಿ ಮತ್ತು ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಸೇರ್ತಾರ ಎಂಬ ಬಿಸಿ ಬಿಸಿ ಚರ್ಚೆಗಳ ಆರಂಭವಾಗಿವೆ. ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಎಲ್ಲ ನಾಯಕರು ಬೆಳಗಾವಿಗೆ ಬಂದಿದ್ದಾರೆ. ಇದೇ ಡಿಸೆಂಬರ್ 12ಕ್ಕೆ ಅಂದ್ರೆ ಬುಧವಾರ ಮಾಜಿ ಸಚಿವ ಜನಾರ್ದನ ರೆಡ್ಡಿ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಅಧಿವೇಶನದ ಗಲಾಟೆಯಲ್ಲಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಪ್ರಯತ್ನಕ್ಕೆ ಮುಂದಾಗ್ತಾರೆ ಎನ್ನಲಾಗುತ್ತಿದೆ.

Reddy sahara

ಕುಂದಾ ನಗರಿಗೆ ಆಗಮಿಸುವ ಮುನ್ನ ಜನಾರ್ದನ ರೆಡ್ಡಿ ಮುಂಬೈ ಸಮೀಪದ ಸಹರಾ ಸಿಟಿಯಲ್ಲಿರುವ ಆ್ಯಂಬಿವ್ಯಾಲಿ ರೆಸಾರ್ಟ್ ಬುಕ್ ಮಾಡಿದ್ದಾರಂತೆ. ಮಂಗಳವಾರ ರಾಜಸ್ಥಾನ, ಮಧ್ಯ ಪ್ರದೇಶ, ಮೀಜೋರಾಂ, ಛತ್ತೀಸಗಢ ಮತ್ತು ತೆಲಂಗಾಣ ರಾಜ್ಯಗಳ ವಿಧಾನ ಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಪಂಚ ರಾಜ್ಯಗಳ ಫಲಿತಾಂಶದ ಬಳಿಕ ಕಾಂಗ್ರೆಸ್ 9 ಅತೃಪ್ತ ಶಾಸಕರು ಪಕ್ಷ ತೊರೆದು ಹೊರ ಬರುತ್ತಾರಾ ಎನ್ನುವುದು ಜನಾರ್ದನ ರೆಡ್ಡಿ ಅವರು ಸೂಕ್ಷ್ಮವಾಗಿ ಗಮನಿಸಲಿದ್ದಾರೆ ಎನ್ನುವ ಸುದ್ದಿ ಇಗ ರಾಜಕೀಯ ಪಡಸಾಲೆಯಲ್ಲಿ ಹರಿದಾಡುತ್ತಿದೆ.

ಒಂದು ಅಧಿವೇಶನದಲ್ಲಿ ಅಸಮಾಧಾನ ಹೊಗೆಯ ಕಾಣಿಸಿಕೊಂಡರೆ ಅದರ ನೇರ ಲಾಭ ಪಡೆದುಕೊಳ್ಳಲು ಜನಾರ್ದನ ರೆಡ್ಡಿ ಪ್ಲಾನ್ ಮಾಡಿದ್ದಾರಂತೆ. ಪಂಚ ರಾಜ್ಯಗಳ ಫಲಿತಾಂಶದ ಬಳಿಕ ಬಿಜೆಪಿ ಬಳಿಯ ಪಟ್ಟಿಯಲ್ಲಿರುವ 9 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿ ಪಕ್ಷಕ್ಕೆ ಕರೆತರಲಿ ರೆಡ್ಡಿಗಾರು ಮಹಾ ಸ್ಕೆಚ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Sahara Resort b

ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ ಇಲ್ಲಿ ಟಾರ್ಗೇಟ್ ಆಗಿದ್ದಾರೆ. ಸಿದ್ದರಾಮಯ್ಯನವರು ವಿದೇಶ ಪ್ರವಾಸಕ್ಕೆ ಹೋಗುವ ಮುನ್ನ ಆ ಮೂವರು ಎಲ್ಲಿ ಹೋಗ್ತಾರೆ? ಎಲ್ಲಿ ಬರ್ತಾರೆ? ಯಾರ ಜೊತೆ ಮಾತಾಡ್ತಾರೆ? ಎಲ್ಲಿ ಸೇರ್ತಾರೆ? ಕಣ್ಣಿಡಿ ಎಂದು ಸಿಎಂ, ಡಿಸಿಎಂಗೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೊಂದು ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಸಿಎಂ ಸೂಚನೆಯಂತೆ ಗುಪ್ತಚರ ಇಲಾಖೆಯಿಂದ ಆಪರೇಷನ್ ‘310’ ಶುರುವಾಗಿದೆ. ನಿಗಾ ಇಡಲೆಂದೇ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬೆಳಗಾವಿಯ ಸಂಕಮ್ ಹೋಟೆಲ್‍ನಲ್ಲಿ 310ನೇ ಕೊಠಡಿ ನೀಡಲಾಗಿದ್ದು, ಈ ಹೋಟೆಲ್ ಮೇಲೆ ಗುಪ್ತಚರ ಇಲಾಖೆ ಹದ್ದಿನ ಕಣ್ಣಿಟ್ಟಿದೆ. ಅಧಿಕಾರಿಗಳು ರೂಂ ಬಳಿ ಸುಳಿದಾಡುತ್ತಿರುವ, ತಪಾಸಣೆ ಮಾಡುತ್ತಿರುವ ಎಕ್ಸ್ ಕ್ಲೂಸಿವ್ ದೃಶ್ಯ ಈಗ ಪಬ್ಲಿಕ್ ಟಿವಿಗೆ ಲಭಿಸಿದೆ.

Sahara Resort

ಆಪರೇಷನ್ `310′ ಸುಳಿವು ಸಿಗುತ್ತಲೇ ಬೆಳಗಾವಿ ಸಾಹುಕಾರ ಫುಲ್ ಅಲರ್ಟ್ ಆಗಿದ್ದಾರೆ. ಸಚಿವ ರಮೇಶ್ ಜಾರಕಿಹೊಳಿ ಅವರು ಸರ್ಕಾರಿ ಕಾರ್, ಎಸ್ಕಾರ್ಟ್, ಪೈಲೆಟ್ ಎಲ್ಲಾ ಬಿಟ್ಟು ಓಡಾಡುತ್ತಿದ್ದಾರೆ. ನಡೆದಿದ್ದೇ ಹಾದಿ ಎನ್ನುವ ಬ್ರದರ್ಸ್ ಗೆ ಈಗ ತಮ್ಮ ನೆಲದಲ್ಲೆ `ಕದ್ದುಮುಚ್ಚಿ’ ಓಡಾಡಬೇಕಾದ ಸ್ಥಿತಿ ಎದುರಾಗಿದೆ. ಆಪರೇಷನ್ ಕಮಲದ ಭೀತಿ, ರೆಸಾರ್ಟ್ ರಾಜಕಾರಣದ ಆತಂಕದಿಂದ ಆಪರೇಷನ್ ‘310’ ಆರಂಭಿಸಿದ್ದಾರೆ. ಒಟ್ಟಿನಲ್ಲಿ ಸಿದ್ದು-ಸ್ವಾಮಿ-ಪರಮ ರಹಸ್ಯದ ಸ್ಕೆಚ್‍ಗೆ ಜಾರಕಿಹೊಳಿ ಬ್ರದರ್ಸ್ ಇಕ್ಕಟ್ಟಿಗೆ ಸಿಲುಕಿದ್ದಾರೆ ಎಂದು ಗುಸು ಗುಸು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:belagavibjpcongressJanardhan ReddyOperation LotusPublic TVresortಆಪರೇಷನ್ ಕಮಲಕಾಂಗ್ರೆಸ್ಜನಾರ್ದನ ರೆಡ್ಡಿಪಬ್ಲಿಕ್ ಟಿವಿಬಿಜೆಪಿಬೆಳಗಾವಿರೆಸಾರ್ಟ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

fight over a girlfriend young man murdered his friend Terdala Bagalkote
Bagalkot

ಒಬ್ಬಳಿಗಾಗಿ ಸ್ನೇಹಿತರ ಮಧ್ಯೆ ಕಿತ್ತಾಟ – ಚಾಕು ಇರಿದು ಕೊಂದೇ ಬಿಟ್ಟ!

Public TV
By Public TV
3 hours ago
big bulletin 09 March 2026 part 1
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-1

Public TV
By Public TV
3 hours ago
big bulletin 09 March 2026 part 2
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-2

Public TV
By Public TV
3 hours ago
big bulletin 09 March 2026 part 3
Big Bulletin

ಬಿಗ್‌ ಬುಲೆಟಿನ್‌ 09 March 2026 ಭಾಗ-3

Public TV
By Public TV
3 hours ago
Shehbaz Sharif
Latest

ಇಂಧನ ಹೊಡೆತಕ್ಕೆ ಪಾಕ್ ತತ್ತರ – ಶಾಲೆಗಳಿಗೆ 2 ವಾರ ರಜೆ, ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Public TV
By Public TV
3 hours ago
Davangere South Ticket Fight Siraj Ahmed
Davanagere

ಜಮೀರ್‌ ಬಳಿ ಕ್ಷಮೆ ಕೇಳದೇ ಇದ್ರೆ ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಎಫೆಕ್ಟ್ ಆಗುತ್ತೆ: ಮಲ್ಲಿಕಾರ್ಜುನ್‌ಗೆ ಸಿರಾಜ್ ಅಹ್ಮದ್‌ ವಾರ್ನಿಂಗ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?