Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಆಪರೇಷನ್ ಕಮಲ ಫೇಲಾಗಿದ್ದರ ಹಿಂದಿದೆ ಬಿಎಸ್‍ವೈ ಮಿಸ್ಟೇಕ್ಸ್!

Public TV
Last updated: January 17, 2019 7:00 am
Public TV
Share
1 Min Read
BSY Congress 1
SHARE

-ಧರ್ಮ & ರಾಜಕಾರಣದ ನಡುವೆ ಸಿಲುಕಿದ್ರಾ ಯಡಿಯೂರಪ್ಪ!

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚಿಸುವ ಬಿಜೆಪಿಯ ಮಾಹಾಕ್ರಾಂತಿ ಎಂದೇ ಬಿಂಬಿಸಲಾಗಿದ್ದ ಆಪರೇಷನ್ ಕಮಲ ಕೈ ಕೊಟ್ಟಿದೆ. ದಂಡನಾಯಕನಾಗಿ ವಿರೋಧಿ ಬಣದ ಸೇನಾನಿಗಳನ್ನೇ ತನ್ನತ್ತ ಸೆಳೆದು ಕಾಂಗ್ರೆಸ್-ಜೆಡಿಎಸ್ ಕೋಟೆಯನ್ನೇ ಧ್ವಂಸಿಸಿ ಮತ್ತೆ ಸಿಂಹಾಸನ ಏರುವ ಛಲದೊಂದಿಗೆ ಚಕ್ರವ್ಯೂಹ ಹೂಡಿದ್ದರು ಕೇಸರಿ ಸಾರಥಿ ಯಡಿಯೂರಪ್ಪ. ಆದ್ರೆ ಯುದ್ಧ ಘೋಷಿಸಿದ ಸಮಯ ಸಂದರ್ಭ ತಂತ್ರ ಫಲಿಸಲು ವಿರುದ್ಧವಾಗಿತ್ತು. ಧರ್ಮ ಮತ್ತು ರಾಜಕಾರಣ ಹೀಗೆ ಆ ಕಡೆಯೋ ಈ ಕಡೆಯೋ ಎಂದು ನಿರ್ಧಾರ ಮಾಡುವುದೇ ಬಿಎಸ್‍ವೈ ಸವಾಲಾಯ್ತು.

BJP Leaders

ಯಡಿಯೂರಪ್ಪ ಮಾಡಿದ ತಪ್ಪುಗಳು:
ಒಂದು ಕಡೆ ಆಪರೇಷನ್ ಕಮಲದ ಚಿಂತೆ, ಮತ್ತೊಂದೆಡೆ ಸಿದ್ದಗಂಗಾ ಶ್ರೀಗಳ ಅನಾರೋಗ್ಯದ ಸುದ್ದಿ ಎಲ್ಲರನ್ನು ಗೊಂದಲಕ್ಕೀಡು ಮಾಡಿತು. ಅಪರೇಷನ್ ಕಮಲಕ್ಕೆ ಇದು ಸೂಕ್ತ ಸಮಯವಲ್ಲ ಎಂಬ ಚರ್ಚೆಗಳು ಬಿಜೆಪಿ ನಾಯಕರಲ್ಲಿ ಆರಂಭವಾದವಂತೆ. ನಡೆದಾಡುವ ದೇವರ ಅನಾರೋಗ್ಯದ ಹೊತ್ತಲ್ಲಿ ಪ್ರಶ್ನೆಯಾಗಿ ಕಾಡಿದ ‘ಗುರುಗ್ರಾಮದ ರೆಸಾರ್ಟ್ ರಾಜಕಾರಣ’ ಬೇಕಿತ್ತಾ ಎಂಬುವುದು ಬಿಜೆಪಿಯ ಕೆಲ ಶಾಸಕರ ವಾದವಾಗಿತ್ತು ಎಂಬ ಮಾಹಿತಿಗಳು ಲಭ್ಯವಾಗಿವೆ.

ರೆಸಾರ್ಟ್ ನಲ್ಲೇ ಉಳಿಯಬೇಕೇ..? ತಾನೊಬ್ಬನ್ನೇ ಬರಬೇಕೇ, ಶಾಸಕರನ್ನೂ ವಾಪಸ್ ಕರೆದುಕೊಂಡು ಬರಬೇಕೆ..? ಅಷ್ಟೊತ್ತಿಗಾಗಲೇ ಬಿಜೆಪಿ ತನ್ನದೇ ಶಾಸಕರನ್ನ ಕೂಡಿಟ್ಟ ತಂತ್ರಗಾರಿಕೆ ದೊಡ್ಡ ಮಟ್ಟದಲ್ಲಿ ಸುದ್ದಿ ಆಯ್ತು. ಆದ್ರೆ ಲಿಂಗಾಯತ ಸಮುದಾಯದ ಹಿರಿಯ ನಾಯಕನಾಗಿ ಶ್ರೀಗಳ ಆರೋಗ್ಯ ವಿಚಾರಿಸಲು ಬರದೇ ಇದ್ದರೆ ಹೇಗೆ..? ಎಂಬ ಪ್ರಶ್ನೆ ಯಡಿಯೂರಪ್ಪರನ್ನು ಕಾಡಿದೆ. ಕೊನೆಗೆ ಎಲ್ಲರನ್ನು ಗುರುಗ್ರಾಮದಲ್ಲಿರುವಂತೆ ಸೂಚಿಸಿ ಯಡಿಯೂರಪ್ಪನವರು ರಾಜ್ಯಕ್ಕೆ ಆಗಮಿಸಿದ್ದಾರೆ.

SIDDAGANGA SRII 1 copy

ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಎಲ್ಲ ನಾಯಕರು ಶ್ರೀಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಲಿಂಗಾಯತ ಮುಖಂಡನಾದ ನಾನು ಶ್ರೀಗಳ ಆರೋಗ್ಯ ವಿಚಾರಿಸದೇ ಇದ್ರೆ ಲೋಕಸಭಾ ಚುನಾವಣೆಯಲ್ಲಿ ವಿರೋಧಿಗಳು ಇದನ್ನೇ ಅಸ್ತ್ರವಾಗಿ ಬಳಸಿಕೊಳ್ಳಬಹುದು ಆತಂಕ ಯಡಿಯೂರಪ್ಪರಲ್ಲಿ ಮನೆ ಮಾಡಿತು. ಒಂದು ವಿಷಯದ ಮೇಲೆ ಕೇಂದ್ರಿಕೃತವಾಗಲು ಯಡಿಯೂರಪ್ಪರಿಂದ ಅಸಾಧ್ಯವಾಗಿದ್ದರಿಂದ ಅಪರೇಷನ್ ಕಮಲ ವಿಫಲವಾಯ್ತು ಎಂಬ ವಾದಗಳಿವೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:BSYeddyurappacongressGurugramaOperation LotusPublic TVಆಪರೇಷನ್ ಕಮಲಕಾಂಗ್ರೆಸ್ಗುರುಗ್ರಾಮಪಬ್ಲಿಕ್ ಟಿವಿಯಡಿಯೂರಪ್ಪ
Share This Article
Facebook Whatsapp Whatsapp Telegram

Cinema Updates

Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
53 minutes ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
4 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
20 hours ago

You Might Also Like

Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
6 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
22 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
50 minutes ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
59 minutes ago
vidyapeeta
Bengaluru City

ನಾಳೆಯಿಂದ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠ’

Public TV
By Public TV
1 hour ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?