Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

Latest

ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

Public TV
Last updated: May 15, 2025 10:50 pm
Public TV
Share
2 Min Read
BrahMos Missile
SHARE

ನವದೆಹಲಿ: ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದಕ್ಕೆ ಪ್ರತಿಯಾಗಿ ಭಾರತದ (India)  ವಿರುದ್ಧ  ದಾಳಿ ನಡೆಸಿದ ಪಾಕಿಸ್ತಾನದ (Pakistan) ಮೇಲೆ 15 ಬ್ರಹ್ಮೋಸ್‌ ಕ್ಷಿಪಣಿಯನ್ನು (Brahmos Missile) ಹಾರಿಸಿ 11 ವಾಯುನೆಲೆಗಳನ್ನು ಧ್ವಂಸ ಮಾಡಿದ ವಿಚಾರ ಈಗ ಬೆಳಕಿಗೆ ಬಂದಿದೆ.

ಮೇ 9 ರ ರಾತ್ರಿ ಭಾರತದ ನಗರಗಳನ್ನು ಗುರಿಯಾಗಿಸಿ ಪಾಕ್‌ನಿಂದ ದಾಳಿ ಆರಂಭವಾಗುತ್ತಿದ್ದಂತೆ ನಮ್ಮ ಪಡೆಗಳು ಅವುಗಳನ್ನು ನಿಷ್ಕ್ರಿಯಗಳಿಸಿತ್ತು. ಈ ಸಂದರ್ಭದಲ್ಲಿ ಪ್ರತಿ ದಾಳಿ ನಡೆಸುವ ಮೊದಲು ಭಾರತ ಪೈಲಟ್‌ ರಹಿತ ಡಮ್ಮಿ ಏರ್‌ಕ್ರಾಫ್ಟ್‌ (Dummy Aircraft) ಅನ್ನು ಹಾರಿಸಿತ್ತು. ಈ ಡಮ್ಮಿ ಏರ್‌ಕ್ರಾಫ್ಟ್‌ ಹೊಡೆದು ಹಾಕಲು ಪಾಕ್‌ ರೇಡಾರ್‌ ಮತ್ತು ಏರ್‌ ಡಿಫೆನ್ಸ್‌ ಸಿಸ್ಟಂ (Air Defence System) ಸಕ್ರಿಯಗೊಳಿಸಿತ್ತು. ರೇಡಾರ್‌ ಮತ್ತು ಏರ್‌ ಡಿಫೆನ್ಸ್‌ ಸಿಸ್ಟಂ ಎಲ್ಲಿದೆ ಎನ್ನುವುದು ಗೊತ್ತಾಗುತ್ತಿದ್ದಂತೆ ಭಾರತ ಇಸ್ರೇಲ್‌ ನಿರ್ಮಿಸಿದ್ದ ಹರೋಪ್ಸ್ ಮತ್ತು ಕ್ಷಿಪಣಿಗಳ ಹಾರಿಸಿ ಅವುಗಳನ್ನು ನಿಷ್ಕ್ರಿಯಗೊಳಿಸಿತು ಎಂದು ಮೂಲಗಳನ್ನು ಆಧಾರಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಭಾರತದ ಈ ದಾಳಿಗೆ ಬೆಚ್ಚಿದ ಪಾಕಿಸ್ತಾನ ವಿವಿಧ ಸ್ಥಳಗಳಲ್ಲಿ ನಿಯೋಜಿಸಿದ್ದ HQ-9 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ಲಾಂಚರ್‌ಗಳು ಮತ್ತು ರಾಡಾರ್‌ಗಳನ್ನು ಸಕ್ರೀಯಗೊಳಿಸಿತ್ತು. ಈ ಪೈಕಿ ಕೆಲವು ಏರ್‌ ಡಿಫೆನ್ಸ್‌ಗಳನ್ನು ಹೊಸ ಸ್ಥಳಗಳಲ್ಲಿ ನಿಯೋಜಿಸಿತ್ತು. ಇದನ್ನೂ ಓದಿ: ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

Pakistan Air Base

ಪಾಕ್‌ ರೇಡಾರ್‌ ಜಾಲವನ್ನು ನಿಷ್ಕ್ರಿಯಗೊಳಿಸಿದ ನಂತರ ಭಾರತೀಯ ವಾಯು ಸೇನೆ ಸ್ಕಾಲ್ಪ್, ಬ್ರಹ್ಮೋಸ್‌ ಕ್ಷಿಪಣಿಯನ್ನು ಬಳಸಿ ಭಯಂಕರ ದಾಳಿ ನಡೆಸಿತು. ಮುಖ್ಯವಾಗಿ ಭಾರತ ಪಶ್ಚಿಮ ವಾಯು ಕಮಾಂಡ್ ಮತ್ತು ನೈಋತ್ಯ ವಾಯು ಕಮಾಂಡ್‌ನಿಂದ ದಾಳಿ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಪಾಕ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ವಾಯು-ಉಡಾವಣಾ ಕ್ರೂಸ್ ಕ್ಷಿಪಣಿಗಳು ಮತ್ತು ಮಾನವರಹಿತ ಯುದ್ಧ ವಿಮಾನಗಳನ್ನು ಬಳಸಿಕೊಂಡು ದಾಳಿ ನಡೆಸಿತು. ಈ ದಾಳಿಯನ್ನು ರಷ್ಯಾದ S-400, MRSAM ಮತ್ತು ಆಕಾಶ್ ವಾಯು ರಕ್ಷಣಾ ಕ್ಷಿಪಣಿ ಘಟಕಗಳು ಮತ್ತು ಇತರ ಹಳೆಯ ವ್ಯವಸ್ಥೆಗಳನ್ನು ಬಳಸಿ ವಿಫಲಗೊಳಿಸಲಾಯಿತು. ಇದನ್ನೂ ಓದಿ: ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

ದಾಳಿ ವೇಳೆ 15 ಬ್ರಹ್ಮೋಸ್‌ ಕ್ಷಿಪಣಿಯನ್ನು (Brahmos Missile) ಬಳಕೆ ಮಾಡಿದ್ದು ವಾಯುಸೇನೆಗೆ ಭಾರೀ ಬಲ ಬಂತು. ಒಂದು ದೇಶದ ವಿರುದ್ಧದ ಕಾದಾಟದಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನು ಬಳಕೆ ಮಾಡಿದ್ದು ಇದೇ ಮೊದಲು. ಬ್ರಹ್ಮೋಸ್‌ ರನ್‌ವೇ, ಯುದ್ಧ ವಿಮಾನಗಳು ತಂಗಿದ್ದ ಜಾಗ ಇತ್ಯಾದಿಗಳ ಮೇಲೆ ದಾಳಿ ಮಾಡಿದ್ದರಿಂದ ಪಾಕ್‌ನ ಜಂಘಾಬಲವೇ ನಡುಗಿ ಹೋಯಿತು. ಹೆಚ್ಚಿನ ಮೌಲ್ಯದ ಸ್ವತ್ತುಗಳನ್ನು ಕಳೆದುಕೊಂಡ ಬೆನ್ನಲ್ಲೇ ರಾತ್ರಿಯೇ ಪಾಕ್‌ ತನ್ನ ವಿಮಾನಗಳನ್ನು ಹಿಂಭಾಗಕ್ಕೆ ಸ್ಥಳಾಂತರ ಮಾಡಿತು ಎಂದು ಮೂಲಗಳು ಹೇಳಿವೆ.

ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ

ಬ್ರಹ್ಮೋಸ್‌ ಪಾಕ್‌ನ ಪ್ರಮುಖ 12 ವಾಯು ನೆಲೆಗಳ ಪೈಕಿ 11ರ ಮೇಲೆ ದಾಳಿ ನಡೆಸಿ ಮೂಲ ಸೌಕರ್ಯಗಳನ್ನೇ ಧ್ವಂಸ ಮಾಡಿತ್ತು. ಬ್ರಹ್ಮೋಸ್ ದಾಳಿಯ ತೀವ್ರತೆಗೆ ಪಾಕಿಸ್ತಾನ ಮತ್ತೆ ಪ್ರತಿದಾಳಿ ನಡೆಸುವ ಸ್ಥಿತಿಯಲ್ಲಿ ಇರಲಿಲ್ಲ. ಹೀಗಾಗಿ ಕೊನೆಗೆ ಪಾಕ್‌ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ತುರ್ತಾಗಿ ಭಾರತದ ಡಿಜಿಎಂಒಗೆ ಕರೆ ಮಾಡಿ ಯುದ್ಧ ವಿರಾಮ ಘೋಷಿಸುವಂತೆ ಮನವಿ ಮಾಡಿದರು. ಒಂದು ವೇಳೆ ದಾಳಿ ಮುಂದುವರಿಯುತ್ತಿದ್ದರೆ ಪಾಕಿಸ್ತಾನದ ಯುಎವಿಗಳು ಮತ್ತು ಸಿಂಧ್ ಪ್ರಾಂತ್ಯದಲ್ಲಿ ನಿಲ್ಲಿಸಿದ್ದ ವಿಮಾನಗಳು ಭಾರೀ ಪ್ರಮಾಣದಲ್ಲಿ ಹಾಳಾಗುವ ಸಾಧ್ಯತೆ ಇತ್ತು.

TAGGED:BrahmosindiaOperation Sindoorpakistanಆಪರೇಷನ್‌ ಸಿಂಧೂರಏರ್‌ ಬೇಸ್‌ಬ್ರಹ್ಮೋಸ್‌ಭಾರತ
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

Sunita Williams 1
Latest

608 ದಿನ, 3 ಮಿಷನ್‌, 9 ಬಾಹ್ಯಾಕಾಶ ನಡಿಗೆ – 27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

Public TV
By Public TV
20 minutes ago
Hebbagodi
Bengaluru City

ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

Public TV
By Public TV
50 minutes ago
RTO 3
Bengaluru City

ತೆರಿಗೆ ವಂಚನೆ – ನೂರಾರು ಖಾಸಗಿ ಬಸ್‌ಗಳು ಸೀಜ್

Public TV
By Public TV
1 hour ago
Ramalinga Reddy Meeting
Bengaluru City

ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್

Public TV
By Public TV
1 hour ago
Hindu Student
Latest

ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ – ಬಾಂಗ್ಲಾದಲ್ಲಿ ಒಟ್ಟು ಸಾವು 17ಕ್ಕೆ ಏರಿಕೆ

Public TV
By Public TV
1 hour ago
Tanker 2
Belgaum

ಚಿನ್ನದಂತೆ ಗಲ್ಫ್‌ ರಾಷ್ಟ್ರಗಳಿಂದ ಡೀಸೆಲ್‌ ಸ್ಮಗ್ಲಿಂಗ್ – ರಾಜ್ಯದಲ್ಲಿ ಅಕ್ರಮ ತೈಲ ಉತ್ಪನ್ನ ಸಾಗಾಟ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?