Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

Latest

ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

Public TV
Last updated: May 15, 2025 10:50 pm
Public TV
Share
2 Min Read
BrahMos Missile
SHARE

ನವದೆಹಲಿ: ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದಕ್ಕೆ ಪ್ರತಿಯಾಗಿ ಭಾರತದ (India)  ವಿರುದ್ಧ  ದಾಳಿ ನಡೆಸಿದ ಪಾಕಿಸ್ತಾನದ (Pakistan) ಮೇಲೆ 15 ಬ್ರಹ್ಮೋಸ್‌ ಕ್ಷಿಪಣಿಯನ್ನು (Brahmos Missile) ಹಾರಿಸಿ 11 ವಾಯುನೆಲೆಗಳನ್ನು ಧ್ವಂಸ ಮಾಡಿದ ವಿಚಾರ ಈಗ ಬೆಳಕಿಗೆ ಬಂದಿದೆ.

ಮೇ 9 ರ ರಾತ್ರಿ ಭಾರತದ ನಗರಗಳನ್ನು ಗುರಿಯಾಗಿಸಿ ಪಾಕ್‌ನಿಂದ ದಾಳಿ ಆರಂಭವಾಗುತ್ತಿದ್ದಂತೆ ನಮ್ಮ ಪಡೆಗಳು ಅವುಗಳನ್ನು ನಿಷ್ಕ್ರಿಯಗಳಿಸಿತ್ತು. ಈ ಸಂದರ್ಭದಲ್ಲಿ ಪ್ರತಿ ದಾಳಿ ನಡೆಸುವ ಮೊದಲು ಭಾರತ ಪೈಲಟ್‌ ರಹಿತ ಡಮ್ಮಿ ಏರ್‌ಕ್ರಾಫ್ಟ್‌ (Dummy Aircraft) ಅನ್ನು ಹಾರಿಸಿತ್ತು. ಈ ಡಮ್ಮಿ ಏರ್‌ಕ್ರಾಫ್ಟ್‌ ಹೊಡೆದು ಹಾಕಲು ಪಾಕ್‌ ರೇಡಾರ್‌ ಮತ್ತು ಏರ್‌ ಡಿಫೆನ್ಸ್‌ ಸಿಸ್ಟಂ (Air Defence System) ಸಕ್ರಿಯಗೊಳಿಸಿತ್ತು. ರೇಡಾರ್‌ ಮತ್ತು ಏರ್‌ ಡಿಫೆನ್ಸ್‌ ಸಿಸ್ಟಂ ಎಲ್ಲಿದೆ ಎನ್ನುವುದು ಗೊತ್ತಾಗುತ್ತಿದ್ದಂತೆ ಭಾರತ ಇಸ್ರೇಲ್‌ ನಿರ್ಮಿಸಿದ್ದ ಹರೋಪ್ಸ್ ಮತ್ತು ಕ್ಷಿಪಣಿಗಳ ಹಾರಿಸಿ ಅವುಗಳನ್ನು ನಿಷ್ಕ್ರಿಯಗೊಳಿಸಿತು ಎಂದು ಮೂಲಗಳನ್ನು ಆಧಾರಿಸಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಭಾರತದ ಈ ದಾಳಿಗೆ ಬೆಚ್ಚಿದ ಪಾಕಿಸ್ತಾನ ವಿವಿಧ ಸ್ಥಳಗಳಲ್ಲಿ ನಿಯೋಜಿಸಿದ್ದ HQ-9 ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯ ಲಾಂಚರ್‌ಗಳು ಮತ್ತು ರಾಡಾರ್‌ಗಳನ್ನು ಸಕ್ರೀಯಗೊಳಿಸಿತ್ತು. ಈ ಪೈಕಿ ಕೆಲವು ಏರ್‌ ಡಿಫೆನ್ಸ್‌ಗಳನ್ನು ಹೊಸ ಸ್ಥಳಗಳಲ್ಲಿ ನಿಯೋಜಿಸಿತ್ತು. ಇದನ್ನೂ ಓದಿ: ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

Pakistan Air Base

ಪಾಕ್‌ ರೇಡಾರ್‌ ಜಾಲವನ್ನು ನಿಷ್ಕ್ರಿಯಗೊಳಿಸಿದ ನಂತರ ಭಾರತೀಯ ವಾಯು ಸೇನೆ ಸ್ಕಾಲ್ಪ್, ಬ್ರಹ್ಮೋಸ್‌ ಕ್ಷಿಪಣಿಯನ್ನು ಬಳಸಿ ಭಯಂಕರ ದಾಳಿ ನಡೆಸಿತು. ಮುಖ್ಯವಾಗಿ ಭಾರತ ಪಶ್ಚಿಮ ವಾಯು ಕಮಾಂಡ್ ಮತ್ತು ನೈಋತ್ಯ ವಾಯು ಕಮಾಂಡ್‌ನಿಂದ ದಾಳಿ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಪಾಕ್‌ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ವಾಯು-ಉಡಾವಣಾ ಕ್ರೂಸ್ ಕ್ಷಿಪಣಿಗಳು ಮತ್ತು ಮಾನವರಹಿತ ಯುದ್ಧ ವಿಮಾನಗಳನ್ನು ಬಳಸಿಕೊಂಡು ದಾಳಿ ನಡೆಸಿತು. ಈ ದಾಳಿಯನ್ನು ರಷ್ಯಾದ S-400, MRSAM ಮತ್ತು ಆಕಾಶ್ ವಾಯು ರಕ್ಷಣಾ ಕ್ಷಿಪಣಿ ಘಟಕಗಳು ಮತ್ತು ಇತರ ಹಳೆಯ ವ್ಯವಸ್ಥೆಗಳನ್ನು ಬಳಸಿ ವಿಫಲಗೊಳಿಸಲಾಯಿತು. ಇದನ್ನೂ ಓದಿ: ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

ದಾಳಿ ವೇಳೆ 15 ಬ್ರಹ್ಮೋಸ್‌ ಕ್ಷಿಪಣಿಯನ್ನು (Brahmos Missile) ಬಳಕೆ ಮಾಡಿದ್ದು ವಾಯುಸೇನೆಗೆ ಭಾರೀ ಬಲ ಬಂತು. ಒಂದು ದೇಶದ ವಿರುದ್ಧದ ಕಾದಾಟದಲ್ಲಿ ಬ್ರಹ್ಮೋಸ್‌ ಕ್ಷಿಪಣಿಯನ್ನು ಬಳಕೆ ಮಾಡಿದ್ದು ಇದೇ ಮೊದಲು. ಬ್ರಹ್ಮೋಸ್‌ ರನ್‌ವೇ, ಯುದ್ಧ ವಿಮಾನಗಳು ತಂಗಿದ್ದ ಜಾಗ ಇತ್ಯಾದಿಗಳ ಮೇಲೆ ದಾಳಿ ಮಾಡಿದ್ದರಿಂದ ಪಾಕ್‌ನ ಜಂಘಾಬಲವೇ ನಡುಗಿ ಹೋಯಿತು. ಹೆಚ್ಚಿನ ಮೌಲ್ಯದ ಸ್ವತ್ತುಗಳನ್ನು ಕಳೆದುಕೊಂಡ ಬೆನ್ನಲ್ಲೇ ರಾತ್ರಿಯೇ ಪಾಕ್‌ ತನ್ನ ವಿಮಾನಗಳನ್ನು ಹಿಂಭಾಗಕ್ಕೆ ಸ್ಥಳಾಂತರ ಮಾಡಿತು ಎಂದು ಮೂಲಗಳು ಹೇಳಿವೆ.

ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ

ಬ್ರಹ್ಮೋಸ್‌ ಪಾಕ್‌ನ ಪ್ರಮುಖ 12 ವಾಯು ನೆಲೆಗಳ ಪೈಕಿ 11ರ ಮೇಲೆ ದಾಳಿ ನಡೆಸಿ ಮೂಲ ಸೌಕರ್ಯಗಳನ್ನೇ ಧ್ವಂಸ ಮಾಡಿತ್ತು. ಬ್ರಹ್ಮೋಸ್ ದಾಳಿಯ ತೀವ್ರತೆಗೆ ಪಾಕಿಸ್ತಾನ ಮತ್ತೆ ಪ್ರತಿದಾಳಿ ನಡೆಸುವ ಸ್ಥಿತಿಯಲ್ಲಿ ಇರಲಿಲ್ಲ. ಹೀಗಾಗಿ ಕೊನೆಗೆ ಪಾಕ್‌ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒ) ತುರ್ತಾಗಿ ಭಾರತದ ಡಿಜಿಎಂಒಗೆ ಕರೆ ಮಾಡಿ ಯುದ್ಧ ವಿರಾಮ ಘೋಷಿಸುವಂತೆ ಮನವಿ ಮಾಡಿದರು. ಒಂದು ವೇಳೆ ದಾಳಿ ಮುಂದುವರಿಯುತ್ತಿದ್ದರೆ ಪಾಕಿಸ್ತಾನದ ಯುಎವಿಗಳು ಮತ್ತು ಸಿಂಧ್ ಪ್ರಾಂತ್ಯದಲ್ಲಿ ನಿಲ್ಲಿಸಿದ್ದ ವಿಮಾನಗಳು ಭಾರೀ ಪ್ರಮಾಣದಲ್ಲಿ ಹಾಳಾಗುವ ಸಾಧ್ಯತೆ ಇತ್ತು.

TAGGED:BrahmosindiaOperation Sindoorpakistanಆಪರೇಷನ್‌ ಸಿಂಧೂರಏರ್‌ ಬೇಸ್‌ಬ್ರಹ್ಮೋಸ್‌ಭಾರತ
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

Jai Shankar
Latest

ಇರಾನ್, ಇಸ್ರೇಲ್ ಯುದ್ಧ – ಸಂಕಷ್ಟಕ್ಕೀಡಾದ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಜೈಶಂಕರ್

Public TV
By Public TV
27 seconds ago
Kodagu Wild Elephant Attack Woman Death
Districts

ಹಾಡಹಗಲೇ ಕಾಡಾನೆ ದಾಳಿ – ಮಹಿಳೆ ಸಾವು

Public TV
By Public TV
7 minutes ago
CRIME
Chamarajanagar

ಚಿನ್ನದಾಸೆಗೆ ಒಂಟಿ ವೃದ್ಧೆ ಕೊಲೆ ಶಂಕೆ; ಚಿನ್ನದ ಸರ, ಓಲೆ, ಹಣ ಕಳವು

Public TV
By Public TV
18 minutes ago
karwar port Bitumen
Latest

ಕಾರವಾರ| ಇರಾಕ್‌ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
42 minutes ago
Chikkaballapura crime
Chikkaballapur

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಗಲಾಟೆ – ನೇಣುಬಿಗಿದ ಸ್ಥಿತಿಯಲ್ಲಿ ಪತ್ನಿ ಶವ ಪತ್ತೆ

Public TV
By Public TV
1 hour ago
Shivaganga Basavaraj PA
Bengaluru City

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?