Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಡೆಂಗ್ಯೂ ಎಮರ್ಜೆನ್ಸಿ ಘೋಷಣೆ ಮಾಡಲಿ: ಆರ್.ಅಶೋಕ್ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸರ್ಕಾರ ಡೆಂಗ್ಯೂ ಎಮರ್ಜೆನ್ಸಿ ಘೋಷಣೆ ಮಾಡಲಿ: ಆರ್.ಅಶೋಕ್ ಆಗ್ರಹ

Bengaluru City

ಸರ್ಕಾರ ಡೆಂಗ್ಯೂ ಎಮರ್ಜೆನ್ಸಿ ಘೋಷಣೆ ಮಾಡಲಿ: ಆರ್.ಅಶೋಕ್ ಆಗ್ರಹ

Public TV
Last updated: July 7, 2024 8:57 pm
Public TV
Share
2 Min Read
R Ashoka 1
SHARE

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ (Dengue) ಮಹಾಮಾರಿಯ ಅಬ್ಬರ ಜೋರಾಗುತ್ತಿದೆ. ಪ್ರತಿನಿತ್ಯ ಮೂರ್ನಾಲ್ಕು ಸಾವು ಆಗುತ್ತಿದೆ. ಸರ್ಕಾರ ಮಾತ್ರ ಇನ್ನೂ ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಬರೀ ಸಭೆ ಅಂತಾ ಸಮಯ ಕಳೆಯುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ (R.Ashok) ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಭಾನುವಾರ ಜಯನಗರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ರೋಗಿಗಳ ಆರೋಗ್ಯ ವಿಚಾರಿಸಿದ ಅವರು, ಸರ್ಕಾರ ಕೂಡಲೇ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡಬೇಕು. ಡೆಂಗ್ಯೂ ಟೆಸ್ಟಿಂಗ್ ನಿಂದ ಸಂಪೂರ್ಣ ಚಿಕಿತ್ಸೆಯ ಹೊಣೆ ಹೊರಬೇಕು. ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಬೇಕು. ಜನರ ಪ್ರಾಣದ ರಕ್ಷಣೆಗೆ ಸರ್ಕಾರ ಹಣ ಬಿಡುಗಡೆ ಮಾಡಿ. ಎಲ್ಲ ಆಸ್ಪತ್ರೆಯಲ್ಲೂ ಕೊರೊನಾ ಮಾದರಿಯಲ್ಲಿ ಡೆಂಗ್ಯೂಗಾಗಿ ಬೆಡ್‌ಗಳ ವ್ಯವಸ್ಥೆ ಮಾಡಿಸಬೇಕು ಎಂದು ಆಗ್ರಹ ಪಡಿಸಿದ್ದಾರೆ. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣದಲ್ಲಿ ಸರ್ಕಾರ ವಿಫಲ: ಶೋಭಾ ಕರಂದ್ಲಾಜೆ ಕಿಡಿ

Dengue

ಸರ್ಕಾರವನ್ನ ಎಚ್ಚರಿಸುವ ಕೆಲಸ ವಿರೋಧ ಪಕ್ಷದ ನಾಯಕನಾಗಿ ಮಾಡಿದ್ದೇನೆ. ಈ ಸರ್ಕಾರವನ್ನ ಎಚ್ಚರಿಸದೇ ಹೋದರೆ ಯಾವ ಕೆಲಸವನ್ನೂ ಮಾಡೋದಿಲ್ಲ. ನಾಳೆಯಿಂದ ಇಡೀ ರಾಜ್ಯಾದ್ಯಂತ ನಮ್ಮ ಪಕ್ಷದ ನಾಯಕರು, ಶಾಸಕರು ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ನಿಗಾವಹಿಲಿದ್ದಾರೆ ಎಂದು ತಿಳಿಸಿದ್ದಾರೆ.

ನಾನು ಈ ಹಿಂದೆ ಆರೋಗ್ಯ ಸಚಿವನಾಗಿ ಕೆಲಸ ಮಾಡಿದ್ದೆ. ನಾನು ಸರ್ಕಾರಕ್ಕೆ ಆಗ್ರಹ ಮಾಡ್ತೀನಿ. ಡೆಂಗ್ಯೂ ಪರೀಕ್ಷೆಯನ್ನ ಉಚಿತವಾಗಿ ಮಾಡುವಂತೆ ಆದೇಶ ಮಾಡಿ. ಜನ ಟೆಸ್ಟ್ ಮಾಡಿಸಿಕೊಳ್ಳದೇ ಇರುವುದರಿಂದ ಡೆಂಗ್ಯೂ ಹೆಚ್ಚಾಗುತ್ತಿದೆ. ನಮ್ಮ ಸರ್ಕಾರದ ಸಮಯದಲ್ಲಿ ಹೇಗೆ ಕೊರೊನಾ ಟೆಸ್ಟ್ ಉಚಿತ ಮಾಡಿದ್ವಿ. ಆ ರೀತಿ ಡೆಂಗ್ಯೂಗೆ ಟೆಸ್ಟಿಂಗ್ ಮಾಡಿಸಿ. ಅದಕ್ಕೂ ಆಮೇಲೆ ಟ್ಯಾಕ್ಸ್ ಹಾಕಬೇಡಿ. ಡೆಂಗ್ಯೂ ಟೆಸ್ಟಿಂಗ್‌ಗೆ ಚಿಕಿತ್ಸೆಗೆ 10 ಕೋಟಿ ಆಗಬಹುದಾ? ಅದಕ್ಕೆ ಖರ್ಚು ಮಾಡಿ. ಸರ್ಕಾರವೇ ಜನರಿಗೆ ಅಭಯ ನೀಡಬೇಕು. ಕೋವಿಡ್ ಮಾದರಿಯಲ್ಲಿ ಡೆಂಗ್ಯೂಗೆ ಪ್ರತೇಕ ವಾರ್ಡ್ ಮಾಡಿಸಿ. ಅಧಿಕಾರಿಗಳು ಎಸಿ ರೂಮ್‌ನಿಂದ ಹೊರಬಂದು ಕೆಲಸ ಮಾಡಬೇಕು. ನಗರದಲ್ಲಿ ಸ್ವಚ್ಛತೆ ಇಲ್ಲದಂತೆ ಆಗಿದೆ. ಸ್ವಚ್ಛತೆ ಕಾಪಾಡಿಕೊಳ್ಳುವುದಕ್ಕೆ ಮುಂದಾಗಬೇಕು. ಉಚಿತ ಟೆಸ್ಟಿಂಗ್, ಚಿಕಿತ್ಸೆ ಮತ್ತು ಔಷಧವನ್ನ ನೀಡಿ. ಇಲ್ಲೇ 14 ರೋಗಿಗಳಿದ್ದು, 4 ಮಕ್ಕಳಿದ್ದಾರೆ. ಮಕ್ಕಳಿಗೂ ಡೆಂಗ್ಯೂ ಹಬ್ಬುತ್ತಿದೆ. ಇದನ್ನ ಸರ್ಕಾರ ಗಮನಿಸಬೇಕು. ವಿರೋಧ ಪಕ್ಷದ ನಾಯಕನಾಗಿ ನಾನು ಸರ್ಕಾರವನ್ನ ಎಚ್ಚರಿಸೋ ಕೆಲಸ ಮಾಡ್ತಿದ್ದೇನೆ. ಈ ಸರ್ಕಾರಕ್ಕೆ ವಿರೋಧ ಪಕ್ಷ ಎಚ್ಚರಿಸಿದ್ರೇ ಮಾತ್ರ ಕೆಲಸ ಮಾಡೋದು. ನಮ್ಮ ರಾಜ್ಯಾಧ್ಯಕ್ಷರು ಸೇರಿದಂತೆ ಉಳಿದ ನಾಯಕರು ಸಹ ನಾಳೆಯಿಂದ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ಇದರಿಂದ ಆಸ್ಪತ್ರೆಯವರು ಸಹ ಆಕ್ಟೀವ್ ಆಗ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ ಯುವತಿ ಬಲಿ

SIDDU DKSHI

ಡೆಂಗ್ಯೂ ಎಮರ್ಜೆನ್ಸಿ ಅಂತಾ ಸರ್ಕಾರ ಘೋಷಣೆ ಮಾಡಲಿ. ಜನರ ರಕ್ಷಣೆ ಮಾಡಿ, ರಾಜ್ಯದಲ್ಲಿ ಝಿಕಾ ವೈರಸ್‌ನಿಂದ ಒಬ್ಬರು ಮೃತಪಟ್ಟಿದ್ದಾರೆ. ಕಾಲಾರದಿಂದ ಸಹ ಜನ ಸಾಯ್ತಿದ್ದಾರೆ. ಈಗ ಡೆಂಗ್ಯೂ ಸಹ ಹೆಚ್ಚಾಗಿದೆ. ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.

ಸರ್ಕಾರ ಮೀಟಿಂಗ್ ಮೇಲೆ ಮೀಟಿಂಗ್ ಮಾಡ್ತಿದೆ. ಸಭೆ ಮಾಡುವುದರಿಂದ ನಿಯಂತ್ರಣಕ್ಕೆ ಬರುವುದಿಲ್ಲ. ಸರ್ಕಾರ ಯಾವುದಕ್ಕೆ ಎಷ್ಟು ಹಣ ಬಿಡುಗಡೆ ಮಾಡಿದ್ದೇವೆ ಅಂತಾ ಹೇಳಿ. ಆರ್ಥಿಕವಾಗಿ ಸರ್ಕಾರ ಯಾವ ರೀತಿಯಲ್ಲಿ ಡೆಂಗ್ಯೂ ತಡೆಯಲು ಹಣ ಬಿಡುಗಡೆ ಮಾಡಿದೆ ಅನ್ನೋದನ್ನ ಹೇಳಬೇಕು. ಅದುಬಿಟ್ಟು ಬರೀ ಸಭೆ ಮಾಡಿದ್ರೆ? ಕಾಫಿ, ಟೀ ದೋಸೆಗೆ ಸೀಮಿತವಾಗುತ್ತೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಕಾರ್ಯಕರ್ತರ ಜೊತೆ ಸಭೆ ನಡೆಸಿ ಅಭ್ಯರ್ಥಿ ಆಯ್ಕೆ ಬಗ್ಗೆ ರಹಸ್ಯ ಕಾಯ್ದುಕೊಂಡ ಹೆಚ್‌ಡಿಕೆ

TAGGED:bengalurudenguer ashokಆರ್‌.ಅಶೋಕ್‌ಡೆಂಗ್ಯೂಬೆಂಗಳೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

UP Man Kills Twin Daughters In kanpur
Crime

ಉತ್ತರ ಪ್ರದೇಶದಲ್ಲಿ ಅವಳಿ ಹೆಣ್ಣುಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ತಂದೆ

Public TV
By Public TV
1 minute ago
Modi 1
Latest

ಕಾಂಗ್ರೆಸ್‌ ಜೊತೆ ಸೇರಿ ಟಿಎಂಸಿ ಪಿತೂರಿ, ಬಂಗಾಳದ ಮಹಿಳೆಯರಿಗೆ ಮತ್ತೆ ದ್ರೋಹ: ಮೋದಿ ವಾಗ್ದಾಳಿ

Public TV
By Public TV
17 minutes ago
italy police
Crime

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

Public TV
By Public TV
22 minutes ago
vinay kulkarni daughters
Dharwad

ಜೈಲಲ್ಲಿರೋ ತಂದೆ ವಿನಯ್‌ ಕುಲಕರ್ಣಿ ನೆನೆದು ಫೋಟೊ ಜೊತೆ ಭಾವನಾತ್ಮಕ ಪೋಸ್ಟ್‌ ಹಂಚಿಕೊಂಡ ಮಕ್ಕಳು

Public TV
By Public TV
49 minutes ago
Chamarajanagara
Chamarajanagar

ಚಾ.ನಗರ ಆಕ್ಸಿಜನ್ ದುರಂತ ಸಂತ್ರಸ್ತರ ಹೋರಾಟಕ್ಕೆ ಜಯ – 21 ಮಂದಿಗೆ ಸರ್ಕಾರಿ ಕೆಲಸ

Public TV
By Public TV
1 hour ago
stop rape
Crime

ಕಾಡಿನಲ್ಲಿ ಅಪ್ರಾಪ್ತೆ ಮೇಲೆ ರೇಪ್‌ ಆರೋಪ – ಧರ್ಮಸ್ಥಳ ಪೊಲೀಸರಿಂದ ಇಬ್ಬರ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?