Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ

Bengaluru City

14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ

Public TV
Last updated: October 28, 2024 9:26 pm
Public TV
Share
2 Min Read
krishna byre gowda
SHARE

– 1,319 ಎಕರೆ ಮುಸ್ಲಿಂ ಸಮುದಾಯ ಸಂಘಟನೆಗಳ ಹೆಸರಲ್ಲಿದೆ ಎಂದ ಸಚಿವ

ಬೆಂಗಳೂರು: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ. 1,319 ಎಕರೆ ಮುಸ್ಲಿಂ ಸಮುದಾಯ ಸಂಘಟನೆಗಳ ಹೆಸರಲ್ಲಿದೆ ಎಂದು ಸಚಿವ ಕೃಷ್ಣಭೈರೇಗೌಡ ( Krishna Byre Gowda)  ಹೇಳಿದ್ದಾರೆ.

ರೈತರ ಜಮೀನಿಗೆ ವಕ್ಫ್ ಬೋರ್ಡ್‌ನಿಂದ (Waqf Board) ನೊಟೀಸ್ ವಿಚಾರದ ಕುರಿತು ವಿಧಾನಸೌಧದಲ್ಲಿ ಎಂ ಬಿ ಪಾಟೀಲ್, ಕೃಷ್ಣಭೈರೇಗೌಡ, ಜಮೀರ್ ಅಹಮದ್‌ರಿಂದ ಸುದ್ದಿಗೋಷ್ಠಿ ನಡೆಯಿತು. ಇದನ್ನೂ ಓದಿ: ನಟ ವಿಜಯ್ ಬಿಜೆಪಿಯ ʻಸಿʼ ಟೀಂ – ತಮಿಳುನಾಡು ಡಿಎಂಕೆ ಸಚಿವ ಟೀಕೆ

vlcsnap 2024 10 28 20h41m43s566

ಈ ಕುರಿತು ಕೃಷ್ಣಭೈರೇಗೌಡ ಮಾತನಾಡಿ, ಡಿಸಿ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್ ರಚನೆ ಆಗಿದೆ. ದಾಖಲಾತಿ ಇರುವ ರೈತರು ತಂದು ಡಿಸಿಗೆ ಕೊಡಬಹುದು. ದಾಖಲಾತಿ ಇದ್ದರೆ ಅವರಿಗೆ ಜಮೀನು ಸಿಕ್ಕೇ ಸಿಗುತ್ತದೆ. ಮಂಜೂರು ಆಗಿರೋ ಜಮೀನು ಯಾರಿಂದಲೂ ವಾಪಸ್ ಪಡೆಯುವುದಿಲ್ಲ ಎಂದರು. ಇದನ್ನೂ ಓದಿ: 1974 ಮುಂಚಿನ ದಾಖಲೆ ಇದ್ದರೆ ರೈತರು ಟಾಸ್ಕ್‌ ಫೋರ್ಸ್‌ಗೆ ತಂದುಕೊಡಿ – ಎಂ.ಬಿ ಪಾಟೀಲ್‌

ವಿಜಯಪುರದಲ್ಲಿ (Vijayapura) ವಕ್ಫ್ ಸಂಸ್ಥೆಗೆ ಸೇರಿದ ಜಮೀನು ಮತ್ತೊಂದು ಕಡೆ ರೈತರ ಜಮೀನು ಇದರ ಬಗ್ಗೆ ಸ್ಪಷ್ಟನೆ ಕೊಡುತ್ತಿದ್ದೇವೆ. ಈಗಾಗಲೇ ಎಂ ಬಿ ಪಾಟೀಲ್ ಹೇಳಿದ್ದಾರೆ. ಆದರೆ ವ್ಯವಸ್ಥಿತವಾಗಿ ವಿವಾದ ಮಾಡೋ ಕೆಲಸ ಆಗುತ್ತಿದೆ. 1973-74ರಲ್ಲಿ ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ಎಂದು ನೋಂದಣಿ ಆಗಿದೆ. 14,201 ಎಕರೆ ನೋಟಿಫಿಕೇಶನ್ ಆಗಿದೆ. ಇದರಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ. ಕೆಲವು ದರ್ಗಾ, ಮಸೀದಿ ಸೇರಿದ ಜಾಗ ಇದೆ. 1,319 ಎಕರೆ ವಯಕ್ತಿಕ ಅನುಭೋಗದಲ್ಲಿ ಇಲ್ಲ. ಯಾರಿಗೂ ಮಂಜೂರು ಆಗಿಲ್ಲ. ಅವು ಮುಸ್ಲಿಂ ಸಮುದಾಯದ ಸಂಘಟನೆಗಳ ಹೆಸರಿನಲ್ಲಿ ಇವೆ. 11,835 ಎಕರೆ ರೈತರಿಗೆ ಉಳುವವನೇ ಭೂಮಿಯ ಒಡೆಯ ಅಡಿ ಮಂಜೂರು ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ:  13 ವರ್ಷ ಪ್ರೀತಿಸಿದ ಹುಡುಗಿ ಮತ್ತೊಬ್ಬನ ಜೊತೆ ಮದುವೆ – ಡೆತ್ ನೋಟ್ ಬರೆದಿಟ್ಟು ಪ್ರಿಯಕರ  ಆತ್ಮಹತ್ಯೆ

Zameer Ahmed 1

ಯಾರಿಗೆ ನೊಟೀಸ್ ಕೊಡಬೇಕು ಎಂದು ವಕ್ಫ್ ಸಚಿವರು ಹೇಳಲಿಲ್ಲ. ರೈತರಿಗೆ ಮಂಜೂರಾಗಿರೋ ಜಮೀನು ವಾಪಸ್ ಪಡೆಯೋದು ಸರ್ಕಾರದ ಮುಂದೆ ಇಲ್ಲ. 121 ನೋಟಿಸ್ ಹೋಗಿದೆ. ಇಂಡಿ ತಾಲೂಕಿನಲ್ಲಿ 41 ಜನರಿಗೆ ನೋಟಿಸ್ ಕೊಡಬೇಕಿತ್ತು. ಆದರೆ ನೋಟಿಸ್ ಕೊಡದೇ ಆಗಿದೆ. ಆದರೆ ತಹಶಿಲ್ದಾರರು ನೋಟಿಸ್ ಕೊಟ್ಟಿಲ್ಲ. ಹೀಗಾಗಿ ಎ ಸಿ ಅವರು ಅದನ್ನು ತಹಶಿಲ್ದಾರರಿಗೆ ವಾಪಸ್ ಕಳಿಸುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ದಾನಿಗಳು 1.12 ಲಕ್ಷ ಎಕರೆ ಭೂಮಿಯನ್ನ ವಕ್ಫ್‌ಗೆ ದಾನ ಮಾಡಿದ್ದಾರೆ: ಜಮೀರ್

ಹೊನವಾಡದಲ್ಲಿ ವಕ್ಫ್ ಆಸ್ತಿ ಎಂದು ಉದ್ದೇಶಪೂರ್ವಕ ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಅದು ಸುಳ್ಳು, 1977ರಲ್ಲಿ ಹೊನವಾಡ ಆಸ್ತಿ ಸರ್ಕಾರಕ್ಕೆ ಬಂದಿದೆ. ಹೊನವಾಡದಲ್ಲಿ 1,200 ಎಕರೆ ವಕ್ಫ್ ಆಸ್ತಿ ಇಲ್ಲ. 11 ಎಕರೆ ಜಾಗ ಮಾತ್ರ ವಕ್ಫ್ ಆಸ್ತಿ ಆಗಿದೆ. ಹೊನವಾಡದಲ್ಲಿ ಯಾವ ರೈತರಿಗೂ ನೋಟಿಸ್ ಕೊಡಲಿಲ್ಲ. ಉದ್ದೇಶ ಪೂರ್ವಕವಾಗಿ ರಾಷ್ಟ್ರೀಯ ಮಟ್ಟದಲ್ಲಿ ವಿಪಕ್ಷಗಳು ಸುದ್ದಿ ಮಾಡುತ್ತಿವೆ. ಇದು ಯತ್ನಾಳ್. ವಿಜಯೇಂದ್ರ ನಡುವೆ ಇರುವ ಸಂಘರ್ಷ. ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳೋಕೆ ಹೀಗೆ ಮಾಡುತ್ತಿದ್ದಾರೆ. ಇಬ್ಬರ ನಡುವಿನ ಜಗಳ ಮರೆ ಮಾಚುವುದಕ್ಕೆ ಇದನ್ನ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಭರ್ತಿಯಾದ ಕೆರೆಕಟ್ಟೆಗಳಿಂದ ಅವಾಂತರ – ಕೈಗೆಬಂದ ತುತ್ತು ಬಾಯಿಗೆ ಬಾರದ ಸ್ಥಿತಿಯಲ್ಲಿ ಚಿತ್ರದುರ್ಗ ರೈತರು

TAGGED:bengaluruKrishna ByregowdaM.B PatilWaqf BoardZameer Ahmed Khanಎಂ.ಬಿ.ಪಾಟೀಲ್ಕೃಷ್ಣಭೈರೇಗೌಡಜಮೀರ್ ಅಹಮದ್ಬೆಂಗಳೂರು
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
2 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
2 hours ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
2 hours ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
3 hours ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
3 hours ago
kolar heavy vehicles
Kolar

ಕೋಲಾರ ನಗರಕ್ಕೆ ಭಾರಿ ವಾಹನಗಳಿಗೆ ನಿರ್ಬಂಧ ವಿಧಿಸಿ ಆದೇಶ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?