Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಏಕಾಏಕಿ 60,000ಕ್ಕೂ ಹೆಚ್ಚು ಬಿಪಿಎಲ್‌ ಕಾರ್ಡ್ ಎಪಿಎಲ್‌ಗೆ ಶಿಫ್ಟ್‌ – ಅರ್ಹ ಫಲಾನುಭವಿಗಳು ಕಣ್ಣೀರು

Public TV
Last updated: November 18, 2024 9:27 pm
Public TV
Share
3 Min Read
BPL Card
SHARE

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಭಾರದಿಂದ ಕಾಂಗ್ರೆಸ್ ಸರ್ಕಾರ (Congress Government) ಆರ್ಥಿಕವಾಗಿ ಕಂಗೆಟ್ಟಿದ್ಯಾ ಎಂಬ ಪ್ರಶ್ನೆ ಉದ್ಭವಿಸಿದೆ. ಇಷ್ಟು ದಿನ ಶಕ್ತಿ ಯೋಜನೆ, ಗೃಹಲಕ್ಷ್ಮಿ ಗೊಂದಲದಲ್ಲಿ ಮುಳುಗಿದ್ದ ಸರ್ಕಾರ ಇದೀಗ ಬಿಪಿಎಲ್ ಫಲಾನುಭವಿಗಳಿಗೆ ಶಾಕ್ ನೀಡಿದೆ. ಏಕಾಏಕಿ 60 ಸಾವಿರಕ್ಕೂ ಹೆಚ್ಚು ಬಿಪಿಎಲ್ (BPL Card) ಪಡಿತರದಾರರನ್ನು ಎಪಿಎಲ್‌ಗೆ (APL Card) ಶಿಫ್ಟ್ ಮಾಡಿದೆ.

ಈ ಪರಿಷ್ಕರಣೆಯ ವೇಳೆ ಅಧಿಕಾರಿಗಳು ಸರಿಯಾದ ಮಾನದಂಡಗಳನ್ನು ಬಳಸಿಲ್ಲ. ಪರಿಣಾಮ ಅರ್ಹ ಫಲಾನುಭವಿಗಳು ಕೂಡ ಈಗ ಬಿಪಿಎಲ್ ಸೌಲಭ್ಯಗಳಿಂದ ವಂಚಿತರಾಗ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಾಲ ಪಡೆಯಲು ITR (ಆದಾಯ ತೆರಿಗೆ ರಿಟರ್ನ್ಸ್‌) ಫೈಲ್ ಮಾಡಿದ್ದ ಬಡ ಕಾರ್ಮಿಕರ ಬಿಪಿಎಲ್ ಕಾರ್ಡ್‌ಗಳೂ ರದ್ದಾಗಿದ್ದು, ಅವರು ತಿಂಗಳ ಅಕ್ಕಿ ಸಿಗದೇ ಒದ್ದಾಡ್ತಿದ್ದಾರೆ. ಆರೋಗ್ಯ ಸೌಲಭ್ಯ ಸಿಗದೇ ಪರದಾಡ್ತಿದ್ದಾರೆ. ಇದನ್ನೂ ಓದಿ: ಅರ್ಹರ ರೇಷನ್‌ ಕಾರ್ಡ್‌ ರದ್ದಾಗಿದ್ರೆ ಮರು ಅರ್ಜಿ ಸಲ್ಲಿಕೆಗೆ ವ್ಯವಸ್ಥೆ ಮಾಡ್ತೀವಿ: ಮುನಿಯಪ್ಪ

ಬಿಪಿಎಲ್ ಕಾರ್ಡ್ ಶಾಕ್!
* ಕೇಸ್ ಸ್ಟಡಿ 1 – ರೇಣುಕಾ, ರಾಜಗೋಪಾಲನಗರ, ಬೆಂಗಳೂರು – ಆದಾಯದ ಮೂಲವಿಲ್ಲ – ಐಟಿಆರ್ ಫೈಲ್ ಆರೋಪ

Ration Card 2

* ಕೇಸ್ ಸ್ಟಡಿ 2 – ಕಲ್ಪನಾ, ನೆಲಗದರಹಳ್ಳಿ, ಬೆಂಗಳೂರು – ಕುಟುಂಬದ ಆದಾಯ 12,000 – ಐಟಿಆರ್ ಫೈಲ್ ಆರೋಪ

Ration Card 3

* ಕೇಸ್ ಸ್ಟಡಿ 3 – ಶೋಭಾ, ಮಹಾಲಕ್ಷ್ಮಿ ಲೇಔಟ್, ಬೆಂಗಳೂರು – ಪತಿ ಗಾರ್ಮೆಂಟ್ಸ್ ನೌಕರ – ಐಟಿಆರ್ ಫೈಲ್ ಆರೋಪ

Ration Card 4

* ಕೇಸ್ ಸ್ಟಡಿ 4 – ಮಹಾಲಕ್ಷ್ಮಮ್ಮ, ಮಲ್ಲರಬಾಣವಾಡಿ-ನೆಲಮಂಗಲ – ವಯೋವೃದ್ಧರು.. ಆರೋಗ್ಯ ಸಮಸ್ಯೆಯಿಂದ ಬಳಲ್ತಿದ್ದಾರೆ – ಕಾರಣವೇ ಗೊತ್ತಿಲ್ಲ

Ration Card 5

* ಕೇಸ್ ಸ್ಟಡಿ 5 – ಬೋರಯ್ಯ, ಪಾಲಯ್ಯ, ಚಿತ್ರದುರ್ಗ – 8 ಎಕರೆ ಜಮೀನು ಮಾಲೀಕ – ಆದರೆ, ಇದು ಪಾಳು ಭೂಮಿ (ಇಬ್ಬರು ಮಕ್ಕಳಿಗೆ ಜಮೀನು ರಿಜಿಸ್ಟರ್ ಮಾಡಿಸಲು ಹಣವಿಲ್ಲ)

Ration Card 6

* ಕೇಸ್ ಸ್ಟಡಿ 6 – ಅನ್ವರ್‌ಬಿ ಗಿರಗಾಂವ, ವಿಜಯಪುರ – ಬಟ್ಟೆ ಅಂಗಡಿಯಲ್ಲಿ ಮಗನ ಕೆಲಸ – ಜಿಎಸ್‌ಟಿ ಪಾವತಿ ಆರೋಪ

Ration Card 1

ವಿಪಕ್ಷಗಳಿಗೆ ಅಸ್ತ್ರವಾದ ರೇಷನ್‌ ಕಾರ್ಡ್‌ ವಿವಾದ:
ಬಿಪಿಎಲ್ ಕಾರ್ಡ್ ಗೊಂದಲ, ಯಡವಟ್ಟು, ಬಡ ಜನರ ಆಕ್ರೋಶ ಸಹಜವಾಗಿಯೇ ವಿಪಕ್ಷಗಳಿಗೆ ಆಹಾರವಾಗಿದೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಗೊಂದಲ ಜನರ ಬಿಪಿ ಏರಿಸಿದೆ. ಗ್ಯಾರಂಟಿಗಳಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಕಿಡಿಕಾರಿವೆ. ಆದ್ರೆ, ಸರ್ಕಾರ ಮಾತ್ರ ಕಾರ್ಡ್ ರದ್ದು ಮಾಡ್ತಿಲ್ಲ. ಪರಿಷ್ಕರಣೆ ಮಾಡ್ತಿದ್ದೇವೆ. ಅರ್ಹರಿಗೆ ಮಾತ್ರ ನೀಡುತ್ತೇವೆ ಎಂಬ ಸಮರ್ಥನೆಗೆ ಇಳಿದಿದೆ. ಯಾವುದೇ ಅರ್ಹರ ರೇಷನ್ ಕಾರ್ಡ್ ರದ್ದಾಗಲ್ಲ ಅಂತ ಇಂದೂ ಸಿಎಂ ಸ್ಪಷ್ಟನೆ ಕೊಟ್ರು. ಬಿಪಿಎಲ್‌ಗೆ ಅರ್ಹರಲ್ಲದವರನ್ನು ಎಪಿಎಲ್‌ಗೆ ಹಾಕ್ತೇವೆ ಅಂತಾ ಮುನಿಯಪ್ಪ ಹೇಳಿದ್ರು. ಬಿಜೆಪಿಯವರಿಗೆ ಮಾಡೋಕೆ ಕೆಲಸ ಇಲ್ಲ ಎಂದು ಡಿಸಿಎಂ ಹರಿಹಾಯ್ದರು.  ಇದನ್ನೂ ಓದಿ: ಮುಡಾ ಕೇಸಲ್ಲಿ ಸಿಎಂ ಬಾಮೈದನಿಗೆ ಇಡಿ ವಿಚಾರಣೆ – ಸತತ 4 ಗಂಟೆ ಡ್ರಿಲ್

ನಮ್ಮ ಗ್ಯಾರಂಟಿಗಳಿಗೂ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೂ ಸಂಬಂಧ ಇಲ್ಲ ಎಂದು ಪರಮೇಶ್ವರ್ ವ್ಯಾಖ್ಯಾನಿಸಿದ್ರು. ಆದ್ರೂ, ಟೀಕೆಗಳು ಮುಂದುವರೆದಿರುವ ಕಾರಣ ಸಂಜೆ ತುರ್ತು ಸಭೆ ನಡೆಸಿದ ಸಿಎಂ, ಬಿಪಿಎಲ್ ಗೊಂದಲ ಬಗೆಹರಿಸಿ.. ಅರ್ಹರ ಕಾರ್ಡ್ ರದ್ದಾಗಿದ್ರೆ ಅದನ್ನು ಸರಿಪಡಿಸಿಕೊಡಿ.. ಬಿಪಿಎಲ್, ಎಪಿಎಲ್ ಯಾವುದೂ ರದ್ದಾಗಲ್ಲ. ವಿಪಕ್ಷಗಳಿಗೆ ಅಂಕಿ ಅಂಶ ಸಮೇತ ಉತ್ತರ ಕೊಡಿ ಎಂದು ಸಚಿವ ಮುನಿಯಪ್ಪಗೆ ಸೂಚನೆ ನೀಡಿದ್ದಾರೆ.  ಇದನ್ನೂ ಓದಿ: ಕರ್ನಾಟಕ ಸೇರಿದಂತೆ 22 ರಾಜ್ಯಗಳಲ್ಲಿ ಇ.ಡಿ ದಾಳಿ – ಕೋಟಿ ಕೋಟಿ ಹಣ ಸೀಜ್

TAGGED:APLbengaluruBPLKH Muniyapparation cardsiddaramaiahಎಪಿಎಲ್ಕೆ.ಹೆಚ್ ಮುನಿಯಪ್ಪಬಿಪಿಎಲ್ರೇಷನ್ ಕಾರ್ಡ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

namratha gowda
ರಾಜಕಾರಣಿಗಳ ಜೊತೆ ಡೇಟಿಂಗ್‌ಗೆ ಬಾ – ಟಾರ್ಚರ್ ಕೊಟ್ಟವನ ಚಳಿ ಬಿಡಿಸಿದ ನಮ್ರತಾ
9 hours ago
aamir khan
‘ಸಿತಾರೆ ಜಮೀನ್ ಪರ್’ ಬಾಯ್‌ಕಾಟ್‌ಗೆ ಆಗ್ರಹ- ಆಮೀರ್ ಖಾನ್ ವಿರುದ್ಧ ತಿರುಗಿಬಿದ್ದ ನೆಟ್ಟಿಗರು
9 hours ago
keerthy suresh 2
ಮದುವೆ ಬಳಿಕ 2ನೇ ಬಾಲಿವುಡ್ ಚಿತ್ರಕ್ಕೆ ಕೀರ್ತಿ ಸುರೇಶ್ ಗ್ರೀನ್ ಸಿಗ್ನಲ್
11 hours ago
ayush upendra
ಉಪೇಂದ್ರ ಪುತ್ರ ಚಿತ್ರರಂಗಕ್ಕೆ ಎಂಟ್ರಿ- ‘ಮೊದಲಾ ಸಲ’ ಖ್ಯಾತಿಯ ನಿರ್ದೇಶಕ ಆ್ಯಕ್ಷನ್ ಕಟ್
13 hours ago

You Might Also Like

Magaluru Suhas Shetty Case
Crime

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್

Public TV
By Public TV
2 hours ago
bharat electronics Akashteer
Latest

ಪಾಕ್‌ ಕ್ಷಿಪಣಿಯನ್ನು ಧ್ವಂಸಗೊಳಿಸಿದ್ದ AI ಆಧಾರಿತ ಆಕಾಶ್‌ತೀರ್

Public TV
By Public TV
2 hours ago
Davangere Accident
Crime

ಬೈಕ್‌ಗೆ ಡಿಕ್ಕಿ ಹೊಡೆದ ಕಾರು – ಇಬ್ಬರು ಯುವತಿಯರು ಸಾವು

Public TV
By Public TV
3 hours ago
ಚೀನಿ HQ-9 ವಾಯು ರಕ್ಷಣಾ ವ್ಯವಸ್ಥೆ
Latest

ಚೀನಿ ಏರ್‌ ಡಿಫೆನ್ಸ್‌ ಜಾಮ್‌ ಮಾಡಿ 23 ನಿಮಿಷದಲ್ಲಿ ಮುಗಿಯಿತು ಕಾರ್ಯಾಚರಣೆ – ಭಾರತದ ದಾಳಿಯ ರೋಚಕ ಕಥೆ ಓದಿ

Public TV
By Public TV
3 hours ago
Madikeri Death Sampath 1 1
Crime

Madikeri | ನಾಲ್ಕೈದು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Public TV
By Public TV
4 hours ago
harish injadi kukke subrahmanya temple
Dakshina Kannada

ನಾನು ರೌಡಿಶೀಟರ್ ಅಲ್ಲ, ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಯಾವುದೇ ಬಾಕಿ ಇರಿಸಿಕೊಂಡಿಲ್ಲ: ಹರೀಶ್ ಇಂಜಾಡಿ ಸ್ಪಷ್ಟನೆ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?