Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ ಜೈಲಿನಲ್ಲಿ ಪಾದರಾಯನಪುರದ ಪುಂಡರು – ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ : ಎಚ್‍ಡಿಕೆ ಕಿಡಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಮನಗರ ಜೈಲಿನಲ್ಲಿ ಪಾದರಾಯನಪುರದ ಪುಂಡರು – ಮುಂದಿನ ಅನಾಹುತಕ್ಕೆ ಸರ್ಕಾರವೇ ಹೊಣೆ : ಎಚ್‍ಡಿಕೆ ಕಿಡಿ

Public TV
Last updated: April 21, 2020 9:51 pm
Public TV
Share
2 Min Read
Padarayanapur Pundaru 2 copy
SHARE

ಬೆಂಗಳೂರು: ಪಾದರಾಯನಪುರದ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಐವತ್ತನಾಲ್ಕು ಮಂದಿ ಪುಂಡರನ್ನು ರಾಮನಗರ ಜಿಲ್ಲಾ ಕಾರಾಗೃಹದಲ್ಲಿ ಇರಿಸುವುದರಿಂದಾಗುವ ಮುಂದಿನ ಅನಾಹುತಗಳಿಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ಕೊರೊನಾ ಸೋಂಕಿನ ವಿಷಯದಲ್ಲಿ ಹಸಿರು ವಲಯವಾಗಿರುವ ರಾಮನಗರದಲ್ಲಿ ಕ್ವಾರಂಟೈನ್ ಗೆ ಒಳಗಾಗಬೇಕಿದ್ದ ಗಲಭೆಕೋರರನ್ನು ರಾಮನಗರ ಜೈಲಿನಲ್ಲಿರಿಸುವುದು ವಿವೇಕಯುತ ನಿರ್ಧಾರವಲ್ಲ. ಚೋದ್ಯವೆಂದರೆ ರಾಮನಗರ ಜೈಲಿನ ಖೈದಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಸ್ಥಳಾಂತರಿಸಿ, ಪಾದರಾಯನಪುರದ ಪುಂಡರನ್ನು ರಾಮನಗರದ ಕಾರಗೃಹದಲ್ಲಿ ಹದಿನೈದಕ್ಕೂ ಹೆಚ್ಚು ಮಂದಿಯನ್ನು ಒಂದೇ ಕೊಠಡಿಯಲ್ಲಿರಿಸುವ ಮೂಲಕ ಕೊರೊನಾ ಭೀತಿ ಎದುರಾಗಿದೆ. ಜಿಲ್ಲೆಯ ಜನತೆ ಭಯಗೊಂಡಿದ್ದಾರೆ. ಸರಕಾರ ತಕ್ಷಣವೇ ತನ್ನ ನಿರ್ಧಾರವನ್ನು ಬದಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಾದರಾಯನಪುರ ಗಲಭೆ ಸಂಬಂಧ ಒಟ್ಟು ಈವರೆಗೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಈ ಎಲ್ಲರನ್ನೂ ಬೆಂಗಳೂರಿನ ಯಾವುದಾದರೂ ಸರಕಾರೀ ಆಸ್ಪತ್ರೆ, ಹಾಸ್ಟೆಲ್ ಅಥವಾ ಯಾವುದಾದರೂ ಕಟ್ಟಡದಲ್ಲಿ ಬಂದೊಬಸ್ತನೊಂದಿಗೆ ಇಡುವುದು ಸೂಕ್ತ.
6/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) April 21, 2020

ಸೋಮವಾರ ಸೆರೆ ಸಿಕ್ಕ 54 ಮಂದಿ ನ್ಯಾಯಾಂಗ ಬಂಧನಕ್ಕೆ ಒಳಗಾದವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಇರಿಸುವುದನ್ನು ಬಿಟ್ಟು ರಾಮನಗರ ಜಿಲ್ಲಾ ಕಾರಾಗೃಹದಲ್ಲಿರಿಸುವ ನಿರ್ಧಾರ ತಗೆದುಕೊಂಡವರು ಯಾರು? ನನಗಿರುವ ಮಾಹಿತಿ ಪ್ರಕಾರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಇಂತಹದ್ದೊಂದು ದುಡುಕು ನಿರ್ಧಾರಕ್ಕೆ ಕಾರಣರಾಗಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಗೃಹ ಕಾರ್ಯದರ್ಶಿ ಅವರೊಂದಿಗೆ ಎರೆಡೆರಡು ಬಾರಿ ದೂರವಾಣಿಯಲ್ಲಿ ಚರ್ಚಿಸಿದ್ದೇನೆ. ರಾಮನಗರ ಜಿಲ್ಲೆಯ ಜನರು ಮತ್ತು ಜನ ಪ್ರತಿನಿಧಿಗಳು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವುದೇ ಪ್ರತಿಭಟನೆಗೆ ಇಳಿಯದಂತೆ ಅವರ ಮನವೊಲಿಸಿದ್ದೇನೆ. ಇದನ್ನು ಸರಕಾರದ ಗಮನಕ್ಕೂ ತರಲಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Padarayanapur Lady Don A

ಪಾದರಾಯನಪುರ ಗಲಭೆ ಸಂಬಂಧ ಒಟ್ಟು ಈವರೆಗೆ ನೂರಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ. ನ್ಯಾಯಾಂಗ ಬಂಧನಕ್ಕೆ ಒಳಗಾಗುವ ಈ ಎಲ್ಲರನ್ನೂ ಬೆಂಗಳೂರಿನ ಯಾವುದಾದರೂ ಸರ್ಕಾರಿ ಆಸ್ಪತ್ರೆ, ಹಾಸ್ಟೆಲ್ ಅಥವಾ ಯಾವುದಾದರೂ ಕಟ್ಟಡದಲ್ಲಿ ಸೂಕ್ತ ಬಂದೋಬಸ್ತ್ ಮಾಡಿ ಇಡುವುದು ಸೂಕ್ತ. ಸರಕಾರ ಇಂತಹ ಸೂಕ್ಷ ವಿಚಾರದಲ್ಲಿ ಜನತೆಯೊಂದಿಗೆ ಚೆಲ್ಲಾಟವಾಡದೇ ತಕ್ಷಣವೇ ತುರ್ತು ಅಗತ್ಯ ಕ್ರಮ ತಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ರಾಮನಗರ ಕಾರಾಗೃಹದಲ್ಲಿ ಅಡುಗೆಯವರು ಮತ್ತು ಶುಚಿತ್ವದ ಸಿಬ್ಬಂದಿ ವಾಸಿಸುತ್ತಿದ್ದು ಜನರೊಂದಿಗೆ ಸಂಪರ್ಕದಲ್ಲಿರುತ್ತಾರೆ. ಗಲಭೆಕೊರರಿಂದ ಅಕಸ್ಮಾತ್ ಸೋಂಕು ತಗುಲಿದರೆ ಜಿಲ್ಲೆಯ ಸ್ವಾಸ್ಥ್ಯ ಹದಗೆಡುತ್ತದೆ ಎಂಬ ಕನಿಷ್ಠ ಪ್ರಜ್ಞೆ ಸರಕಾರಕ್ಕೆ ಬೇಡವೇ ಎಂದು ಪ್ರಶ್ನಿಸಿ ಕಿಡಿ ಕಾರಿದ್ದಾರೆ.

Share This Article
Facebook Whatsapp Whatsapp Telegram
Previous Article Hamsalekha ರಸ್ತೆ ಗುಂಡಿ ಮುಚ್ಚಿದ ಸಂಗೀತ ಮಾಂತ್ರಿಕ ಹಂಸಲೇಖ!
Next Article CKM Civilian Workers ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ- ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್

Latest Cinema News

Rishab Shetty 2
4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನನ್ನ ಬದುಕಿಸಿದೆ – ರಿಷಬ್ ಶೆಟ್ಟಿ ಭಾವುಕ
Bengaluru City Cinema Latest Main Post Sandalwood
Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories
karnataka High Court
ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
Bengaluru City Court Latest Main Post Sandalwood
Dhruva Sarja
ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ
Bengaluru City Cinema Latest Sandalwood

You Might Also Like

bengaluru murder
Bengaluru City

ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ

7 hours ago
Dharwad Mukaleppa Case
Crime

ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

7 hours ago
pandit venkatesh kumar 2
Districts

ಪಂಡಿತ್ ವೆಂಕಟೇಶ್ ಕುಮಾರ್‌ಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

8 hours ago
Modi 4
Districts

ನರೇಂದ್ರ ಮೋದಿ ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು: ಸಿದ್ದರಾಮಯ್ಯ

8 hours ago
Tirupati 100 crore theft
Latest

ತಿರುಪತಿಯಲ್ಲಿ ಬರೋಬ್ಬರಿ 100 ಕೋಟಿ ಲೂಟಿ – ಬಿಜೆಪಿ ನಾಯಕ ಆರೋಪ

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?