Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

Bengaluru City

ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

Public TV
Last updated: November 8, 2021 5:14 pm
Public TV
Share
2 Min Read
harekala hajabba 3
SHARE

ಬೆಂಗಳೂರು: ಅಕ್ಷರ ಸಂತ ಅಂತಲೇ ಖ್ಯಾತಿ ಪಡೆದ ಹರೇಕಳ ಹಾಜಬ್ಬ ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿದ ಹರೇಕಳ ಹಾಜಬ್ಬ, ನಾನು ಹೆಚ್.ಆರ್ ರಂಗನಾಥ್ ಅವರಿಗೂ ಆಭಾರಿಯಾಗಿದ್ದೇನೆ ಎಂದು ಹೇಳಿ ಸಂತಸ ವ್ಯಕ್ತಪಡಿಸಿದ್ದಾರೆ.

ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಇಂದು ಬಹಳಷ್ಟು ಹೆಮ್ಮೆಯ ದಿನವಾಗಿದೆ. ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದು ತುಂಬಾ ಸಂತೋಷವಾಗಿದೆ. ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿರುವುದು ಸಂತೋಷ. ಈ ಪ್ರಶಸ್ತಿಗೆ ನಾನು ಅರ್ಹ ಎಂದು ನಾನು ಯಾವತ್ತು ಕನಸೂ ಕಂಡಿಲ್ಲ. 2003 ಸೆಪ್ಟಂಬರ್ 14 ರಂದು ಹೊಸದಿಗಂತ ಪತ್ರಿಕೆ ನನ್ನನ್ನು ಬೆಳಕಿಗೆ ತಂದಿತ್ತು. ಅದೇ ವರ್ಷ ಕನ್ನಡಪ್ರಭ ಕೂಡಾ ಈ ವಿಚಾರವಾಗಿ ಸುದ್ದಿ ಮಾಡಿತ್ತು. ಆಗ ಎಚ್. ಆರ್ ರಂಗನಾಥ್ ಅವರು ಎಡಿಟರ್ ಆಗಿದ್ದರು. ಆಗ ಅವರು ನನ್ನ ಹರೇಕಳ ಗ್ರಾಮಕ್ಕೆ ಭೇಟಿಕೊಟ್ಟಿದ್ದರು. ನಾನು ಪದ್ಮಶ್ರೀ ಪ್ರಶಸ್ತಿ ಪಡೆದ ಈ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡೆನು. ಮೂಲೆಯಲ್ಲಿ ಇದ್ದ ಜನರನ್ನು ದೇಶಕ್ಕೆ ತೋರಿಸಿಕೊಟ್ಟರು. ನಾನು ಅವರಿಗೆ ಖುಣಿಯಾಗಿದ್ದೇನೆ ಎಂದು ಹೇಳಿದರು.ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

harekala hajabba 2

ರಾಜ್ಯದ್ಯಾಂತ ಬಹಳಷ್ಟು ಜನರು ನನನ್ನು ಗುರುತಿಸಿದರು. ನಾನು ಹೆಚ್ ಆರ್ ರಂಗನಾಥ್ ಅವರಿಗೂ ಆಭಾರಿಯಾಗಿದ್ದೇನೆ. ನಾನು ಸಂಘಟನೆಗಳ ಬೆಂಬಲದಲ್ಲಿ ಸರ್ಕಾರಿ ಶಾಲೆ ನಿರ್ಮಾಣಕ್ಕೆ ಪ್ರಯತ್ನಿಸಿದೆ. ಈಗ ಕಾಲೇಜು ತರುವ ಉದ್ದೇಶ ಇದ್ದು ಸರ್ಕಾರದ ಸಹಕಾರ ಕೇಳಿದ್ದೇನೆ. ಚಪ್ಪಲಿ ಬಿಟ್ಟು ಪ್ರಶಸ್ತಿ ಸ್ವೀಕಾರ ಮಾಡಿದ್ದೇನೆ. ನನ್ನನ್ನು ಗುರುತಿಸಿದ ಎಲ್ಲರಿಗೂ ಧನ್ಯವಾದಗಳು. ಚಹಕೂಟದಲ್ಲಿ ಪ್ರಧಾನಿ ಮೋದಿಯವರನ್ನು ಮಾತನಾಡಿಸಿದೆ. ನನ್ನ ಕೈ ಮುಟ್ಟಿ ಪ್ರಧಾನಿ ಮೋದಿ ಮಾತನಾಡಿಸಿದರು ಎಂದು ಹೇಳುತ್ತಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಸಂತೋಷದ ಕ್ಷಣಗಳನ್ನು ಮೆಲುಕು ಹಾಕಿದರು. ಇದನ್ನೂ ಓದಿ:  119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

AksharaSanta Harekala Hajabba6

ಸರ್ಕಾರಿ ಶಾಲೆ ಇದ್ದರೆ ಬಡವರ ಮಕ್ಕಳಿಗೆ ಸಹಾಯವಾಗುತ್ತದೆ. ಎಲ್ಲ ಕಡೆ ಸರ್ಕಾರಿ ಶಾಲೆ ಇದೆ, ಆದರೆ ನಮ್ಮ ಊರಿನಲ್ಲಿ ಒಂದು ಶಾಲೆ ಬೇಕು ಎಂದು ನನಗೆ ಅನ್ನಿಸಿತ್ತು. ದಾನಿಗಳ ಹತ್ತಿರ ಸಹಾಯವನ್ನು ಕೇಳಿದ್ದೇನೆ.  ಸರ್ಕಾರವು ನನಗೆ ಸಹಾಯ ಮಾಡಿದೆ. ನನ್ನ ಹಣವನ್ನು ನಾನು ಹಾಕಿದ್ದೇನೆ ಎಂದು ಹೇಳಲು ತಯಾರಿಲ್ಲ. ಹಲವರು ನನಗೆ ಸಹಾಯ ಮಾಡಿದ್ದಾರೆ. ಈ ಮಣ್ಣಿಗೆ ನಾನು ಖುಣಿಯಾಗಿದ್ದೇನೆ ಎಂದರು.

harekala hajabba 1 1

ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಲೋಕಸಭೆ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಅನೇಕರಿಗೆ ನಾನು ಧನ್ಯವಾದವನ್ನು ಹೇಳುತ್ತೇನೆ. ಚಹಾಕೂಟದಲ್ಲಿ ಭಾಗಿಯಾದ ವೇಳೆ ಪ್ರಧಾನಿ ಮೋದಿಯವರು ಕೈ ಮುಟ್ಟಿ ಮಾತನಾಡಿಸಿದರು. ಇದು ನನ್ನ ಬದುಕಿನಲ್ಲಿ ಮರೆಯಲಾಗದ ದಿನ. ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕನ್ನಡದಲ್ಲಿ ಮಾತನಾಡಿದೆ ಅವರು ಸಂತೋಷ ವ್ಯಕ್ತಪಡಿಸಿದರು ಎಂದರು.

AksharaSanta Harekala Hajabba3 1

ಶಾಲೆ ನಿರ್ಮಾಣಕ್ಕೆ ಶ್ರಮಿಸಿದ ಬಳಿಕ ಕಾಲೇಜು ನಿರ್ಮಾಣದ ಕನಸು ಇದ್ದು, ಕಾಲೇಜು ನಿರ್ಮಾಣಕ್ಕೆ ನೆರವು ನೀಡುವಂತೆ ಕೇಳಿದ್ದೇನೆ. ಸರ್ಕಾರ ಸಹಾಯ ಮಾಡಬಹುದು ಎಂದು ನಿರೀಕ್ಷೆ ಇದೆ. ಕಾಲೇಜು ನಿರ್ಮಾಣ ಆದರೆ ವಿದ್ಯಾರ್ಥಿಗಳಿಗೆ ಸಹಾಯ ಆಗಲಿದೆ. ನನ್ನ ತಂದೆ ತಾಯಿ ಶಿಕ್ಷಣ ಪಡೆದಿಲ್ಲ, ನಾನು ಓದಿಲ್ಲ ಆದರೆ ಮುಂದಿನ ಪೀಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.

TAGGED:Harekala Hajabbahr ranganathPadma Awards
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

shivam dube t20 world cup
Cricket

ಟಿ20 ವಿಶ್ವಕಪ್‌ನಲ್ಲಿ ಭಾರತ ಗೆದ್ದ ಬಳಿಕ ರೈಲಿನಲ್ಲಿ ಮುಂಬೈಗೆ ಪ್ರಯಾಣಿಸಿದ ಶಿವಂ ದುಬೆ

Public TV
By Public TV
3 minutes ago
Channapatna Gas Cylinder Theft
Crime

ಗ್ಯಾಸ್ ಟ್ರಬಲ್ – ಚನ್ನಪಟ್ಟಣದ ಮನೆಯಲ್ಲಿ ಸಿಲಿಂಡರ್ ಕಳ್ಳತನ

Public TV
By Public TV
30 minutes ago
Gas Auto LPG
Districts

ಎಲ್‌ಪಿಜಿ ಗ್ಯಾಸ್‌ ದರ ಏರಿಕೆ, ವಿತರಣೆಯೂ ಇಲ್ಲ – ಆಟೋ ಚಾಲಕರ ಪರದಾಟ

Public TV
By Public TV
40 minutes ago
NCERT Textbook Row
Court

ಎನ್‌ಸಿಇಆರ್‌ಟಿ ಪುಸ್ತಕದಲ್ಲಿ ನ್ಯಾಯಂಗಕ್ಕೆ ಅಪಮಾನ ಆರೋಪ – ಎಲ್ಲ ಪುಸ್ತಕಗಳ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

Public TV
By Public TV
47 minutes ago
Rohini Sindhuri MSME
Bengaluru City

ಹೊಸ MSME ನೀತಿಯಲ್ಲಿ ಎಐ, ಡಿಜಿಟಲ್ ಮಾರ್ಗಸೂಚಿ ಅಳವಡಿಸಲು ಚಿಂತನೆ: ರೋಹಿಣಿ ಸಿಂಧೂರಿ

Public TV
By Public TV
56 minutes ago
chalavadi narayanaswamy 1
Bengaluru City

ರಾಜ್ಯ ಸರ್ಕಾರದಿಂದ ವಿದ್ಯಾವಂತರಿಗೆ ವಂಚನೆ – ಛಲವಾದಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?