Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

Bengaluru City

ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

Public TV
Last updated: November 8, 2021 5:14 pm
Public TV
Share
2 Min Read
harekala hajabba 3
SHARE

ಬೆಂಗಳೂರು: ಅಕ್ಷರ ಸಂತ ಅಂತಲೇ ಖ್ಯಾತಿ ಪಡೆದ ಹರೇಕಳ ಹಾಜಬ್ಬ ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿದ ಹರೇಕಳ ಹಾಜಬ್ಬ, ನಾನು ಹೆಚ್.ಆರ್ ರಂಗನಾಥ್ ಅವರಿಗೂ ಆಭಾರಿಯಾಗಿದ್ದೇನೆ ಎಂದು ಹೇಳಿ ಸಂತಸ ವ್ಯಕ್ತಪಡಿಸಿದ್ದಾರೆ.

ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಇಂದು ಬಹಳಷ್ಟು ಹೆಮ್ಮೆಯ ದಿನವಾಗಿದೆ. ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದು ತುಂಬಾ ಸಂತೋಷವಾಗಿದೆ. ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿರುವುದು ಸಂತೋಷ. ಈ ಪ್ರಶಸ್ತಿಗೆ ನಾನು ಅರ್ಹ ಎಂದು ನಾನು ಯಾವತ್ತು ಕನಸೂ ಕಂಡಿಲ್ಲ. 2003 ಸೆಪ್ಟಂಬರ್ 14 ರಂದು ಹೊಸದಿಗಂತ ಪತ್ರಿಕೆ ನನ್ನನ್ನು ಬೆಳಕಿಗೆ ತಂದಿತ್ತು. ಅದೇ ವರ್ಷ ಕನ್ನಡಪ್ರಭ ಕೂಡಾ ಈ ವಿಚಾರವಾಗಿ ಸುದ್ದಿ ಮಾಡಿತ್ತು. ಆಗ ಎಚ್. ಆರ್ ರಂಗನಾಥ್ ಅವರು ಎಡಿಟರ್ ಆಗಿದ್ದರು. ಆಗ ಅವರು ನನ್ನ ಹರೇಕಳ ಗ್ರಾಮಕ್ಕೆ ಭೇಟಿಕೊಟ್ಟಿದ್ದರು. ನಾನು ಪದ್ಮಶ್ರೀ ಪ್ರಶಸ್ತಿ ಪಡೆದ ಈ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡೆನು. ಮೂಲೆಯಲ್ಲಿ ಇದ್ದ ಜನರನ್ನು ದೇಶಕ್ಕೆ ತೋರಿಸಿಕೊಟ್ಟರು. ನಾನು ಅವರಿಗೆ ಖುಣಿಯಾಗಿದ್ದೇನೆ ಎಂದು ಹೇಳಿದರು.ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

harekala hajabba 2

ರಾಜ್ಯದ್ಯಾಂತ ಬಹಳಷ್ಟು ಜನರು ನನನ್ನು ಗುರುತಿಸಿದರು. ನಾನು ಹೆಚ್ ಆರ್ ರಂಗನಾಥ್ ಅವರಿಗೂ ಆಭಾರಿಯಾಗಿದ್ದೇನೆ. ನಾನು ಸಂಘಟನೆಗಳ ಬೆಂಬಲದಲ್ಲಿ ಸರ್ಕಾರಿ ಶಾಲೆ ನಿರ್ಮಾಣಕ್ಕೆ ಪ್ರಯತ್ನಿಸಿದೆ. ಈಗ ಕಾಲೇಜು ತರುವ ಉದ್ದೇಶ ಇದ್ದು ಸರ್ಕಾರದ ಸಹಕಾರ ಕೇಳಿದ್ದೇನೆ. ಚಪ್ಪಲಿ ಬಿಟ್ಟು ಪ್ರಶಸ್ತಿ ಸ್ವೀಕಾರ ಮಾಡಿದ್ದೇನೆ. ನನ್ನನ್ನು ಗುರುತಿಸಿದ ಎಲ್ಲರಿಗೂ ಧನ್ಯವಾದಗಳು. ಚಹಕೂಟದಲ್ಲಿ ಪ್ರಧಾನಿ ಮೋದಿಯವರನ್ನು ಮಾತನಾಡಿಸಿದೆ. ನನ್ನ ಕೈ ಮುಟ್ಟಿ ಪ್ರಧಾನಿ ಮೋದಿ ಮಾತನಾಡಿಸಿದರು ಎಂದು ಹೇಳುತ್ತಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಸಂತೋಷದ ಕ್ಷಣಗಳನ್ನು ಮೆಲುಕು ಹಾಕಿದರು. ಇದನ್ನೂ ಓದಿ:  119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

AksharaSanta Harekala Hajabba6

ಸರ್ಕಾರಿ ಶಾಲೆ ಇದ್ದರೆ ಬಡವರ ಮಕ್ಕಳಿಗೆ ಸಹಾಯವಾಗುತ್ತದೆ. ಎಲ್ಲ ಕಡೆ ಸರ್ಕಾರಿ ಶಾಲೆ ಇದೆ, ಆದರೆ ನಮ್ಮ ಊರಿನಲ್ಲಿ ಒಂದು ಶಾಲೆ ಬೇಕು ಎಂದು ನನಗೆ ಅನ್ನಿಸಿತ್ತು. ದಾನಿಗಳ ಹತ್ತಿರ ಸಹಾಯವನ್ನು ಕೇಳಿದ್ದೇನೆ.  ಸರ್ಕಾರವು ನನಗೆ ಸಹಾಯ ಮಾಡಿದೆ. ನನ್ನ ಹಣವನ್ನು ನಾನು ಹಾಕಿದ್ದೇನೆ ಎಂದು ಹೇಳಲು ತಯಾರಿಲ್ಲ. ಹಲವರು ನನಗೆ ಸಹಾಯ ಮಾಡಿದ್ದಾರೆ. ಈ ಮಣ್ಣಿಗೆ ನಾನು ಖುಣಿಯಾಗಿದ್ದೇನೆ ಎಂದರು.

harekala hajabba 1 1

ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಲೋಕಸಭೆ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಅನೇಕರಿಗೆ ನಾನು ಧನ್ಯವಾದವನ್ನು ಹೇಳುತ್ತೇನೆ. ಚಹಾಕೂಟದಲ್ಲಿ ಭಾಗಿಯಾದ ವೇಳೆ ಪ್ರಧಾನಿ ಮೋದಿಯವರು ಕೈ ಮುಟ್ಟಿ ಮಾತನಾಡಿಸಿದರು. ಇದು ನನ್ನ ಬದುಕಿನಲ್ಲಿ ಮರೆಯಲಾಗದ ದಿನ. ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕನ್ನಡದಲ್ಲಿ ಮಾತನಾಡಿದೆ ಅವರು ಸಂತೋಷ ವ್ಯಕ್ತಪಡಿಸಿದರು ಎಂದರು.

AksharaSanta Harekala Hajabba3 1

ಶಾಲೆ ನಿರ್ಮಾಣಕ್ಕೆ ಶ್ರಮಿಸಿದ ಬಳಿಕ ಕಾಲೇಜು ನಿರ್ಮಾಣದ ಕನಸು ಇದ್ದು, ಕಾಲೇಜು ನಿರ್ಮಾಣಕ್ಕೆ ನೆರವು ನೀಡುವಂತೆ ಕೇಳಿದ್ದೇನೆ. ಸರ್ಕಾರ ಸಹಾಯ ಮಾಡಬಹುದು ಎಂದು ನಿರೀಕ್ಷೆ ಇದೆ. ಕಾಲೇಜು ನಿರ್ಮಾಣ ಆದರೆ ವಿದ್ಯಾರ್ಥಿಗಳಿಗೆ ಸಹಾಯ ಆಗಲಿದೆ. ನನ್ನ ತಂದೆ ತಾಯಿ ಶಿಕ್ಷಣ ಪಡೆದಿಲ್ಲ, ನಾನು ಓದಿಲ್ಲ ಆದರೆ ಮುಂದಿನ ಪೀಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.

TAGGED:Harekala Hajabbahr ranganathPadma Awards
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
1 hour ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
2 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
2 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
3 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
4 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?