Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಲಾಯಂಸಿಂಗ್ ಯಾದವ್, ಕೀರವಾಣಿ, ವಾಣಿ ಜಯರಾಂ ಸೇರಿ 106 ಮಂದಿಗೆ ಪದ್ಮ ಪ್ರಶಸ್ತಿ – ಯಾರಿಗೆ ಯಾವ ಪ್ರಶಸ್ತಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮುಲಾಯಂಸಿಂಗ್ ಯಾದವ್, ಕೀರವಾಣಿ, ವಾಣಿ ಜಯರಾಂ ಸೇರಿ 106 ಮಂದಿಗೆ ಪದ್ಮ ಪ್ರಶಸ್ತಿ – ಯಾರಿಗೆ ಯಾವ ಪ್ರಶಸ್ತಿ?

Latest

ಮುಲಾಯಂಸಿಂಗ್ ಯಾದವ್, ಕೀರವಾಣಿ, ವಾಣಿ ಜಯರಾಂ ಸೇರಿ 106 ಮಂದಿಗೆ ಪದ್ಮ ಪ್ರಶಸ್ತಿ – ಯಾರಿಗೆ ಯಾವ ಪ್ರಶಸ್ತಿ?

Public TV
Last updated: January 25, 2023 11:38 pm
Public TV
Share
3 Min Read
padma awards 2023
SHARE

ನವದೆಹಲಿ: ಒಆರ್‌ಎಸ್‍ನ ಸಂಶೋಧಕ ದಿಲೀಪ್ ಮಹಲನಾಬಿಸ್, ಜಾಕಿರ್ ಹುಸೇನ್, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್, ಎಂಎಂ ಕೀರವಾಣಿ ಸೇರಿ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ.

2023ನೇ ಸಾಲಿನಲ್ಲಿ ಒಟ್ಟು 106 ಮಂದಿಗೆ ಪದ್ಮ ಪ್ರಶಸ್ತಿ ಲಭಿಸಿದೆ. 6 ಪದ್ಮ ವಿಭೂಷಣ, 9 ಪದ್ಮಭೂಷಣ ಮತ್ತು 91 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ.

ಒಆರ್‌ಎಸ್‍ನ ಸಂಶೋಧಕ ದಿಲೀಪ್ ಮಹಲನಾಬಿಸ್ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದೆ. ಇನ್ನುಳಿದಂತೆ, ಕುಮಾರ್ ಮಂಗಲಂ ಬಿರ್ಲಾ ಮತ್ತು ಸುಧಾ ಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಆರ್‌ಆರ್‌ಆರ್‌ನ ನಾಟು ನಾಟು ಹಾಡಿನ ಸಂಯೋಜಕ ಎಂಎಂ ಕೀರವಾಣಿ ಅವರಿಗೆ ಕಲಾ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ.

ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹೆಸರುಗಳು ಇಂತಿವೆ:
ಪದ್ಮವಿಭೂಷಣ ಪ್ರಶಸ್ತಿ:
ಮುಲಾಯಂ ಸಿಂಗ್ ಯಾದವ್ (ಮರಣೋತ್ತರ) ಬಾಲಕೃಷ್ಣ ದೋಷಿ (ಮರಣೋತ್ತರ), ಜಾಕಿರ್ ಹುಸೇನ್, ಎಸ್ ಎಂ ಕೃಷ್ಣ ದಿಲೀಪ್ ಮಹಲನಾಬಿಸ್ (ಮರಣೋತ್ತರ) ಶ್ರೀನಿವಾಸ್ ವರದನ್

SL Bhyrappa SM Krishana Sudhamurthy

ಪದ್ಮಭೂಷಣ: ಎಸ್ ಎಲ್ ಭೈರಪ್ಪ, ಕುಮಾರ್ ಮಂಗಲಂ ಬಿರ್ಲಾ, ದೀಪಕ್ ಧಾರ್, ವಾಣಿ ಜೈರಾಮ್, ಸ್ವಾಮಿ ಚಿನ್ನ ಜೀಯರ್, ಸುಮನ್ ಕಲ್ಯಾಣಪುರ, ಕಪಿಲ್ ಕಪೂರ್, ಸುಧಾ ಮೂರ್ತಿ, ಕಮಲೇಶ್ ಡಿ ಪಟೇಲ್

ಪದ್ಮಶ್ರೀ ಪ್ರಶಸ್ತಿ: ಸುಕಮ ಆಚಾರ್ಯ, ಜೋಧಯ್ಯಬಾಯಿ ಬೈಗಾ, ಪ್ರೇಮ್ಜಿತ್ ಬರಿಯಾ, ಉಷಾ ಬಾರ್ಲೆ, ಮುನೀಶ್ವರ ಚಂದಾವರ, ಹೇಮಂತ್ ಚೌಹಾಣ್ ಭಾನುಭಾಯಿ ಚಿತಾರಾ, ಹೆಮೊಪ್ರೊವಾ ಚುಟಿಯಾ, ನರೇಂದ್ರ ಚಂದ್ರ ದೆಬ್ಬರ್ಮ (ಮರಣೋತ್ತರ), ಸುಭದ್ರಾ ದೇವಿ, ಖಾದರ್ ವಲ್ಲಿ ದೂದೇಕುಲ, ಹೇಂ ಚಂದ್ರ ಗೋಸ್ವಾಮಿ, ಪ್ರಿತಿಕಾನಾ ಗೋಸ್ವಾಮಿ,ರಾಧಾ ಚರಣ್ ಗುಪ್ತಾ, ಮೊಡಡುಗು ವಿಜಯ್ ಗುಪ್ತಾ, ಅಹ್ಮದ್ ಹುಸೇನ್ ಮತ್ತು ಮೊಹಮ್ಮದ್ ಹುಸೇನ್ (ಜೋಡಿ), ದಿಲ್ಶಾದ್ ಹುಸೇನ್, ಭಿಕು ರಾಮ್‍ಜಿ ಇದತೇ, ಸಿ ಐ ಇಸಾಕ್, ರತ್ತನ್ ಸಿಂಗ್ ಜಗ್ಗಿ, ಬಿಕ್ರಮ್ ಬಹದ್ದೂರ್ ಜಮಾತಿಯಾ, ರಾಮ್ಕುಯಿವಾಂಗ್ಬೆ ಜೆನೆ, ರಾಕೇಶ್ ರಾಧೇಶ್ಯಾಮ್ ಜುಂಜುನ್ವಾಲಾ (ಮರಣೋತ್ತರ), ರತನ್ ಚಂದ್ರ ಕರ್ ಮಹಿಪತ್ ಕವಿ, ಎಂ ಎಂ ಕೀರವಾಣಿ,

rani machaiah

ಅರೀಜ್ ಖಂಬಟ್ಟಾ (ಮರಣೋತ್ತರ), ಪರಶುರಾಮ ಕೊಮಾಜಿ ಖುನೆ, ಗಣೇಶ ನಾಗಪ್ಪ ಕೃಷ್ಣರಾಜನಗರ ಮಾಗುನಿ ಚರಣ್ ಕುಂರ್, ಆನಂದ್ ಕುಮಾರ್,ಅರವಿಂದ್ ಕುಮಾರ್,ದೋಮರ್ ಸಿಂಗ್ ಕುನ್ವರ್, ರೈಸಿಂಗ್ಬೋರ್ ಕುರ್ಕಲಾಂಗ್ ಹೀರಾಬಾಯಿ ಲೋಬಿ, ಮೂಲಚಂದ್ ಲೋಧಾ, ರಾಣಿ ಮಾಚಯ್ಯ, ಅಜಯ್ ಕುಮಾರ್ ಮಾಂಡವಿ,ಪ್ರಭಾಕರ ಭಾನುದಾಸ್ ಮಂದೆ ಗಜಾನನ ಜಗನ್ನಾಥ ಮಾನೆ, ಅಂತರ್ಯಾಮಿ ಮಿಶ್ರಾ, ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ, ಪ್ರೋ. (ಡಾ.) ಮಹೇಂದ್ರ ಪಾಲ್ ಉಮಾ ಶಂಕರ್ ಪಾಂಡೆ, ರಮೇಶ್ ಪರ್ಮಾರ್ ಮತ್ತು ಶಾಂತಿ ಪರ್ಮಾರ್, ನಳಿನಿ ಪಾರ್ಥಸಾರಥಿ, ಹನುಮಂತ ರಾವ್ ಪಸುಪುಲೇಟಿ ರಮೇಶ ಪತಂಗೆ, ಕೃಷ್ಣ ಪಟೇಲ್.

ಕೆ ಕಲ್ಯಾಣಸುಂದರಂ ಪಿಳ್ಳೆ, ವಿ ಪಿ ಅಪ್ಪುಕುಟ್ಟನ್ ಪೊದುವಾಳ್, ಕಪಿಲ್ ದೇವ್ ಪ್ರಸಾದ್, ಎಸ್ ಆರ್ ಡಿ ಪ್ರಸಾದ್, ಶಾ ರಶೀದ್ ಅಹ್ಮದ್ ಕ್ವಾದ್ರಿ, ಸಿ ವಿ ರಾಜು, ಬಕ್ಷಿ ರಾಮ್, ಚೆರುವಾಯಲ್ ಕೆ ರಾಮನ್, ಸುಜಾತಾ ರಾಮದೊರೈ, ಅಬ್ಬಾರೆಡ್ಡಿ ನಾಗೇಶ್ವರ ರಾವ್,ಪರೇಶಭಾಯಿ ರಾತ್ವಾ, ಬಿ ರಾಮಕೃಷ್ಣ ರೆಡ್ಡಿ, ಮಂಗಳಾ ಕಾಂತಿ ರಾಯ್, ಕೆ ಸಿ ರನ್ನರಸಂಗಿ ವಡಿವೇಲ್ ಗೋಪಾಲ್ ಮತ್ತು ಮಾಸಿ ಸದಯ್ಯನ್,ಮನೋರಂಜನ್ ಸಾಹು, ಪತಾಯತ್ ಸಾಹು, ಋತ್ವಿಕ್ ಸನ್ಯಾಲ್, ಕೋಟ ಸಚ್ಚಿದಾನಂದ ಶಾಸ್ತ್ರಿ, ಸಂಕುರಾತ್ರಿ ಚಂದ್ರಶೇಖರ್,ಕೆ ಶಾನತೋಯಿಬಾ ಶರ್ಮಾ,ನೆಕ್ರಮ್ ಶರ್ಮಾ,ಗುರ್ಚರಣ್ ಸಿಂಗ್, ಲಕ್ಷ್ಮಣ್ ಸಿಂಗ್, ಮೋಹನ್ ಸಿಂಗ್, ತೌನೋಜಮ್ ಚಾವೋಬಾ ಸಿಂಗ್, ಪ್ರಕಾಶ್ ಚಂದ್ರ ಸೂದ್, ನೈಹುನಾವೋ ಸೋರಿ, ಡಾ. ಜನುಮ್ ಸಿಂಗ್ ಸೋಯ್, ಕುಶೋಕ್ ಥಿಕ್ಸೇ ನವಾಂಗ್ ಚಂಬಾ ಸ್ಟಾಂಜಿನ್, ಎಸ್ ಸುಬ್ಬರಾಮನ್, ಮೋವಾ ಸುಬಾಂಗ್, ಪಾಲಂ ಕಲ್ಯಾಣ ಸುಂದರಂ, ರವೀನಾ ರವಿ ಟಂಡನ್, ವಿಶ್ವನಾಥ್ ಪ್ರಸಾದ್ ತಿವಾರಿ, ಧನಿರಾಮ್ ಟೊಟೊ, ತುಲಾ ರಾಮ್ ಉಪ್ರೇತಿ, ಗೋಪಾಲಸಾಮಿ ವೇಲುಚಾಮಿ, ಈಶ್ವರ ಚಂದರ್ ವರ್ಮಾ, ಕೂಮಿ ನಾರಿಮನ್ ವಾಡಿಯಾ, ಕರ್ಮ ವಾಂಗ್ಚು (ಮರಣೋತ್ತರ), ಗುಲಾಮ್ ಮುಹಮ್ಮದ್ ಝಾಝ್. ಇದನ್ನೂ ಓದಿ: ಎಸ್.ಎಂ. ಕೃಷ್ಣ, ಎಸ್‍ಎಲ್ ಭೈರಪ್ಪ, ಸುಧಾಮೂರ್ತಿ ಸೇರಿ ರಾಜ್ಯದ 8 ಮಂದಿಗೆ ಪದ್ಮ ಪ್ರಶಸ್ತಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:ಪದ್ಮ ಪ್ರಶಸ್ತಿಪದ್ಮಭೂಷಣಪದ್ಮಶ್ರೀ
Share This Article
Facebook Whatsapp Whatsapp Telegram

Cinema news

rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood
Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest National South cinema Top Stories

You Might Also Like

2 Terrorists Killed In Major Op In JKs Kishtwar 2 AK 47 Rifles Recovered
Crime

ಕಾಶ್ಮೀರದಲ್ಲಿ ಉಗ್ರರು ಅಡಗಿದ್ದ ಮನೆಯನ್ನೇ ಸ್ಫೋಟಿಸಿದ ಸೇನೆ – ಮೋಸ್ಟ್‌ ವಾಂಟೆಡ್‌ ಸೈಫುಲ್ಲ ಸೇರಿ ಇಬ್ಬರು ಮಟಾಷ್‌

Public TV
By Public TV
26 seconds ago
Priyank Kharge 1
Bengaluru City

ಸರ್ಕಾರದ ವಿರುದ್ಧ ಮಾತನಾಡೋ ಬಿಜೆಪಿ ನಾಯಕರು ಲಮಾಣಿ ಲಂಚ ಕೇಸಲ್ಲಿ ಏನು ಹೇಳ್ತಾರೆ: ಪ್ರಿಯಾಂಕ್‌ ಖರ್ಗೆ ಟಾಂಗ್‌

Public TV
By Public TV
3 minutes ago
You are already naked then why did you feel the need to take off your clothes PM Modi Slams Congress Shirtless Protest
Latest

ಈಗಾಗಲೇ ದೇಶದ ಮುಂದೆ ಬೆತ್ತಲಾಗಿರುವ ನೀವು ಬಟ್ಟೆ ಬಿಚ್ಚಿದ್ದು ಯಾಕೆ: ಕಾಂಗ್ರೆಸ್‌ಗೆ ತಿವಿದ ಮೋದಿ

Public TV
By Public TV
22 minutes ago
DK Shivakumar 1 1
Bengaluru City

ಏಪ್ರಿಲ್ ಅಂತ್ಯಕ್ಕೆ ಬೆಂಗಳೂರಿನ ಎಲ್ಲಾ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಡಿಸಿಎಂ ಸೂಚನೆ

Public TV
By Public TV
23 minutes ago
Jodhpur Sisters
Crime

ಮದುವೆಗೂ ಮುನ್ನಾ ದಿನ ಅಕ್ಕ-ತಂಗಿ ಆತ್ಮಹತ್ಯೆ

Public TV
By Public TV
28 minutes ago
Priyank Kharge
Bengaluru City

ಚೀನಾಗೆ ಭೂಮಿ ಕೊಟ್ಟಾಗ ದೇಶದ ಮರ್ಯಾದೆ ಹಾಳಾಗ್ಲಿಲ್ವಾ? – ಎಲ್ಲದಕ್ಕೂ ರಾಹುಲ್ ಗಾಂಧಿನೇ ಹೊಣೆನಾ? – ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?