Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಪಣ – ಸೈಲೆಂಟ್ ಪ್ಲ್ಯಾನಿಂಗ್, ಮೋದಿ ನಿಗೂಢ ನಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಪಣ – ಸೈಲೆಂಟ್ ಪ್ಲ್ಯಾನಿಂಗ್, ಮೋದಿ ನಿಗೂಢ ನಡೆ

Latest

ಪಹಲ್ಗಾಮ್ ದಾಳಿಯ ಪ್ರತೀಕಾರಕ್ಕೆ ಪಣ – ಸೈಲೆಂಟ್ ಪ್ಲ್ಯಾನಿಂಗ್, ಮೋದಿ ನಿಗೂಢ ನಡೆ

Public TV
Last updated: May 1, 2025 6:58 pm
Public TV
Share
2 Min Read
Pahalgam Terror Attack Narendra Modi
SHARE

ನವದೆಹಲಿ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ (Pahalgam Terror Attack) ಪ್ರತಿಕಾರ ಬೇಕು ಎಂದು ಇಡೀ ದೇಶ ಕೇಳುತ್ತಿದೆ. ಈ ನಡುವೆ ಊಹೆಗೂ ಮೀರಿದ ಪ್ರತಿಕಾರ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi) ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಘಟನೆ ನಡೆದು ಹತ್ತು ದಿನಗಳು ಕಳೆದರೂ ಮೋದಿ ಸೈಲೆಂಟ್ ಆಗಿ ಕೆಲಸ ಮಾಡುತ್ತಿದ್ದು, ಮೀಟಿಂಗ್‌ಗಳಿಗೆ ಸೀಮಿತವಾಗಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರ ಮುಂದಿನ ಹೆಜ್ಜೆ ಸಾಕಷ್ಟು ನಿಗೂಢತೆ ಮೂಡಿಸಿದೆ.

ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದು ಹತ್ತು ದಿನಗಳು ಕಳೆದಿದೆ. ಇಡೀ ದೇಶ ಪ್ರತಿಕಾರದ ನಿರೀಕ್ಷೆಯಲ್ಲಿದೆ. ಸೇನೆ ಭಯೋತ್ಪಾದಕ ಬುಡ ಸುಟ್ಟು ಹಾಕುವುದು ಯಾವಾಗ ಎಂದು ಎದುರು ನೋಡುತ್ತಿದ್ದಾರೆ. ಆದರೆ ಪ್ರತಿಕಾರದ ಭರವಸೆ ನೀಡಿದ್ದ ಪ್ರಧಾನಿ ಮೋದಿ ಮಾತ್ರ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಫೈರಿಂಗ್ ಕೇಸ್ – ವಿಚಾರಣೆಗೆ ಹಾಜರಾಗುವಂತೆ ರಿಕ್ಕಿ ರೈಗೆ ನೋಟಿಸ್

Narendra Modi

ಈ ಹಿಂದೆ 2016ರ ಸೆಪ್ಟೆಂಬರ್‌ 18ರಂದು ಉರಿ ಮತ್ತು ಫೆ.14 2019ರಂದು ಪುಲ್ವಾಮ ದಾಳಿ ನಡೆದ 12 ದಿನಗಳ ಅಂತರದಲ್ಲಿ ಪಾಕಿಸ್ತಾನ ಪೋಷಿತ ಭಯೋತ್ಪಾದಕರ ನೆಲೆಗಳಿಗೆ ಬಾಂಬ್ ಸ್ಫೋಟಿಸುವ ಮೂಲಕ ಬಿಸಿ ಮುಟ್ಟಿಸಿತ್ತು. ಆದರೆ ಈಗ ಪಹಲ್ಗಾಮ್ ದಾಳಿಯಾಗಿ ಹತ್ತು ದಿನಗಳ ನಡೆದರೂ ಮೋದಿ ಮೌನವಾಗಿದ್ದಾರೆ. ಸೇನಾ ಮುಖ್ಯಸ್ಥರು ಮತ್ತು ಹಿರಿಯ ಸಂಪುಟ ಸಹದ್ಯೋಗಿಗಳ ಜೊತೆಗೆ ಸಭೆ ನಡೆಸುತ್ತಿರುವ ಮೋದಿ ಈ ಬಾರಿ ದೊಡ್ಡ ಪ್ಲ್ಯಾನ್ ಮಾಡುತ್ತಿದ್ದಾರಾ ಎನ್ನುವ ಅನುಮಾನಗಳನ್ನು ಹುಟ್ಟು ಹಾಕಿದೆ. ಇದನ್ನೂ ಓದಿ: ಸತ್ತವರು ವಾಪಸ್ ಬರಲ್ಲ ಅಂತ ಬಿಟ್ರೆ ನಾಳೆ ನಿಮ್ಮನೆಗೂ ಉಗ್ರರು ಬರ್ತಾರೆ: ಸಿಎಂ ವಿರುದ್ಧ ಶಿವಾಚಾರ್ಯಶ್ರೀ ಕಿಡಿ

ಘಟನೆ ನಡೆದು ಹತ್ತು ದಿನಗಳು ಕಳೆದರೂ ಭಾರತದಿಂದ ಯಾವುದೇ ದೊಡ್ಡ ಮಿಲಿಟರಿ ಕಾರ್ಯಾಚರಣೆಯ ಘೋಷಣೆಯಾಗಿಲ್ಲ. ಇದಕ್ಕೆ ಹಲವು ಕಾರಣಗಳು ಇರಬಹುದು ಎನ್ನಲಾಗುತ್ತಿದೆ. ಯುದ್ಧದಿಂದ ದೇಶದ ಆರ್ಥಿಕತೆ, ಜನಜೀವನದ ಮೇಲೆ ದೀರ್ಘ ಪರಿಣಾಮ ಬೀರುವ ಸಾಧ್ಯತೆ ಇದೆ. ಇದನ್ನು ತಪ್ಪಿಸಲು ಮೋದಿ ತಾತ್ಕಾಲಿಕ ಮೌನವಾಗಿರಬಹುದು. ಈಗಾಗಲೇ ಪಾಕ್ ವಿರುದ್ಧ ಭಾರತ ಹಲವು ಕ್ರಮಗಳನ್ನು ಕೈಗೊಂಡಿದೆ. ಸಿಂಧೂ ನದಿ ನೀರು ಒಪ್ಪಂದ ರದ್ದು, ವೀಸಾ ನಿರ್ಬಂಧ, ಪಾಕಿಸ್ತಾನದ ರಾಯಭಾರಿಗಳ ಸಂಖ್ಯೆ ಕಡಿಮೆ ಮಾಡುವುದು ಇವೆಲ್ಲ ‘ಯುದ್ಧವಿಲ್ಲದ ಯುದ್ಧ’ ತಂತ್ರವನ್ನು ಸೂಚಿಸುತ್ತವೆ. ಮಿಲಿಟರಿ ಕ್ರಮದ ಬದಲು, ಆರ್ಥಿಕ-ರಾಜತಾಂತ್ರಿಕ ಒತ್ತಡ ಹೇರಲು ಆದ್ಯತೆಯನ್ನು ನೀಡಲಾಗಿದೆ. ಇದರಿಂದ ಪಾಕಿಸ್ತಾನಕ್ಕೆ ದೀರ್ಘಕಾಲದ ಹಾನಿ ಉಂಟಾಗಬಹುದು. ಆದರೆ ತಕ್ಷಣದ ಯುದ್ಧದ ಅಪಾಯವನ್ನು ತಪ್ಪಿಸುತ್ತದೆ. ಯುದ್ಧ ಘೋಷಣೆ ಬದಲು ದಾಳಿಯ ಹಿಂದಿನ ಕುತಂತ್ರಕ್ಕೆ ಸಾಕ್ಷ್ಯ ಕಲೆ ಹಾಕುವ ಯೋಜನೆಯಿಂದ ಮೋದಿ ಮೌನವಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಪೌರ ಕಾರ್ಮಿಕರ ಬದುಕಲ್ಲಿ ಬದಲಾವಣೆ ತಂದಿದೆ: ಡಿಕೆಶಿ

ಯುದ್ದದಿಂದ ದೇಶಕ್ಕೆ ದೊಡ್ಡ ಆರ್ಥಿಕ ಪೆಟ್ಟು ಕೊಡಲಿದ್ದು, ಮೋದಿ ಸರ್ಕಾರದ ಐದು ಟ್ರಿಲಿಯನ್ ಆರ್ಥಿಕತೆ ಕನಸಿಗೆ ಭಂಗವೂ ತರಬಹುದು. ಹೀಗಾಗಿ ಯುದ್ಧ ಘೋಷಿಸುವ ಮುನ್ನ ಹಲವು ಬಾರಿ ಯೋಚನೆ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಈಗಾಗಲೇ ಹಲವು ರಾಜತಾಂತ್ರಿಕ ಪೆಟ್ಟು ಕೊಟ್ಟಿರುವ ಮೋದಿ ಸರ್ಕಾರ ಯುದ್ಧವನ್ನು ಕಡೆಯ ಆಯ್ಕೆ ಎಂದು ಭಾವಿಸಿದಂತೆ ಕಾಣಿಸುತ್ತಿದ್ದು, ಇದಕ್ಕಾಗಿ ಮೋದಿ ಮೌನವಾಗಿರಬಹುದು. ಇದಕ್ಕೆ ಪೂರಕವಾಗಿ ಸಭೆ ನಡೆಸುತ್ತಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಎಎಸ್‍ಪಿಗೆ ಸಿಎಂ ಕೈ ಎತ್ತಿದ್ದಾರೆ, ಏಕವಚನದಲ್ಲಿ ಕರೆದಿದ್ದಾರೆ ಎಂಬುದು ಮಾಧ್ಯಮ ಸೃಷ್ಟಿ: ರಾಜಣ್ಣ

TAGGED:jammu kashmirnarendra modiNew DelhiPahalgam Terror Attackpakistanಜಮ್ಮು ಕಾಶ್ಮೀರನರೇಂದ್ರ ಮೋದಿನವದೆಹಲಿಪಹಲ್ಗಾಮ್ ದಾಳಿಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
26 minutes ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
49 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
1 hour ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
2 hours ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?