Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru Rural

ಹೊರ ರಾಜ್ಯದಲ್ಲಿ ಕನ್ನಡ ಕಲಿತ ವಿದ್ಯಾರ್ಥಿಗಳ ನೋವಿನ ಕಥೆ

Public TV
Last updated: November 1, 2018 7:32 am
Public TV
Share
2 Min Read
tn kANNADA sCHOOL
SHARE

ಬೆಂಗಳೂರು: ನವೆಂಬರ್ ತಿಂಗಳು ಬಂತು ಅಂದ್ರೆ ರಾಜ್ಯ ಸರ್ಕಾರ, ಕನ್ನಡ ಸಂಸ್ಕೃತಿ ಇಲಾಖೆ ಹಾಗು ಕನ್ನಡ ಪ್ರಾಧಿಕಾರದವರು ಸೇರಿದಂತೆ ಕನ್ನಡ ಸಂಘಟನೆಗಳು ಕನ್ನಡ ರಾಜ್ಯೋತ್ಸವ ಎಂದು ಬೊಬ್ಬೆ ಹೊಡೆಯುತ್ತಾರೆ. ಸರ್ಕಾರವಾಗಲಿ, ಕನ್ನಡ ಪರ ಸಂಘಟನೆಗಳಾಗಲಿ ಹೊರ ರಾಜ್ಯಗಳಲ್ಲಿರುವ ಕನ್ನಡ ಶಾಲೆಗಳ ಬಗ್ಗೆ ಹಾಗು ಅಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳ ಬಗ್ಗೆ ಸ್ವಲ್ಪವು ಕಾಳಜಿ ವಹಿಸದೆ ನಿರ್ಲಕ್ಷ್ಯಕ್ಕೆ ಒಳಗಾಗಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸಮೀಪದಲ್ಲಿರುವ ಗಡಿಭಾಗವಾದ ತಮಿಳುನಾಡಿನ ಗುಮ್ಮಳಾಪುರದಲ್ಲಿ ತಮಿಳು ಶಾಲೆಗಳ ಪೈಪೋಟಿಯ ಮಧ್ಯೆ ಕನ್ನಡದ ಶಾಲೆ ಇದೆ. ಇದು ಕರ್ನಾಟಕ ಸರ್ಕಾರದಿಂದ ನಡೆಯುತ್ತಿರುವುದು ಅಲ್ಲ. ತಮಿಳುನಾಡು ಸರ್ಕಾರ ಈ ಶಾಲೆಯನ್ನು ನಡೆಸುತ್ತಿದೆ. ತಮಿಳುನಾಡಿನ ಸರ್ಕಾರಿ ಕನ್ನಡ ಶಾಲೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿರುವ ಸುಮಾರು 400 ರಿಂದ 500 ಬಡ ವಿದ್ಯಾರ್ಥಿಗಳ ವ್ಯಾಸಂಗ ಮಾಡುತ್ತಿದ್ದಾರೆ.

Tamilu nadu kannada School 1

ಕರ್ನಾಟಕದಲ್ಲಿರುವ ಸರ್ಕಾರಿ ಶಾಲೆಗಳಿಗೆ ಕಡಿಮೆ ಇಲ್ಲ ಎಂಬಂತೆ ಈ ಶಾಲೆ ಸಾಕಷ್ಟು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ಕರ್ನಾಟಕದಲ್ಲಿರುವ ಸರ್ಕಾರಿ ಶಾಲೆಗಳನ್ನು ಸರಿಯಾಗಿ ನಡೆಸಿ ನಿರ್ವಹಣೆ ಮಾಡಲು ಸಾಧ್ಯವಾಗದೆ ಮುಚ್ಚುತ್ತಿದ್ದು, ತಮಿಳುನಾಡಿನಲ್ಲಿರುವ ಈ ಕನ್ನಡ ಶಾಲೆಯಲ್ಲಿಯಲ್ಲಿಯೂ ಇದೇ ರೀತಿ ಸಮಸ್ಯೆಗಳಿದ್ದು, ವಿದ್ಯಾರ್ಥಿಗಳಿಗೆ ಸರಿಯಾದ ಮೂಲಭೂತ ಸೌಕರ್ಯಗಳು ಹಾಗು ಕ್ಲಾಸ್ ರೂಮ್‍ಗಳು ಇಲ್ಲದೆ ಶಾಲೆಯ ಹೊರಗಡೆ ಮೈದಾನದಲ್ಲಿ ಮಕ್ಕಳು ಕುತ್ತು ಪಾಠ ಕೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಶಾಲೆಯಲ್ಲಿ ಒಂದನೇ ತರಗತಿಯಿಂದ ಹತ್ತನೇ ತರಗತಿಯವರೆಗೆ ಶಿಕ್ಷಣವಿದ್ದು ಪ್ರತಿ ವರ್ಷವೂ 90% ಫಲಿತಾಂಶ ಬರುತ್ತಿದೆ. ಕರ್ನಾಟಕದಲ್ಲಿರುವ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ ನಂತರ ಉನ್ನತ ಶಿಕ್ಷಣಕ್ಕಾಗಿ ಕಾಲೇಜುಗಳಲ್ಲಿ ಸೀಟಿಗಾಗಿ ಹೋದರೆ ನೀವು ತಮಿಳುನಾಡಿನಲ್ಲಿ ಓದಿದ್ದು, ನಿಮಗೆ ಮೀಸಲಾತಿ ಕೊಡುವುದಕ್ಕೆ ಆಗುವುದಿಲ್ಲ ಎಂದು ವಿದ್ಯಾರ್ಥಿಗಳಿಗೆ ಶಿಕ್ಷಣ ಮಂಡಳಿ ಹೇಳುತ್ತಿದೆ. ವಿದ್ಯಾರ್ಥಿಗಳು ನಾವು ತಮಿಳುನಾಡಿನ ಸರ್ಕಾರಿ ಶಾಲೆಯಲ್ಲಿ ಓದಿದ್ದೇ ತಪ್ಪಾಯ್ತ ಎಂದು ಹೇಳುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

Tamilu nadu kannada School 3

ವಿದ್ಯಾರ್ಥಿಗಳಿಗೆ ಇಷ್ಟವಿರುವ ವಿಷಯವನ್ನು ತೆಗೆದುಕೊಂಡು ಶಿಕ್ಷಣ ಮುಂದುವರೆಸಲು ಕರ್ನಾಟಕದಲ್ಲಿ ಕಾಲೇಜುಗಳಲ್ಲಿ ಸೀಟು ಸಿಗದೆ ವಂಚಿತರಾಗುತ್ತಿದ್ದಾರೆ. ತಮಿಳುನಾಡಿನಲ್ಲಿರುವ ಶಾಲೆಗಳಿಗೆ ವಿದ್ಯಾರ್ಥಿಗಳು ಬರುವುದು ಸಹ ಕಡಿಮೆ ಆಗುತ್ತಿದೆ. ಆನೇಕಲ್ ತಮಿಳುನಾಡು ಗಡಿಭಾಗವಾಗಿದ್ದು ತಮ್ಮಪುರ, ಜೀಗೂರು, ಬ್ಯಾಲದ ಕೆರೆ, ಮದಗೊಂಡನಹಳ್ಳಿ ಇನ್ನು ಹತ್ತಾರು ಶಾಲೆಗಳು ತಾಲೂಕಿನ ಗಡಿಭಾಗದಲ್ಲಿದ್ದು ಸರ್ಕಾರವು ಕೂಡಲೇ ಹೊರ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಕರ್ನಾಟಕ ಕಾಲೇಜುಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡಲು 5% ನಿಂದ 10% ನಷ್ಟು ಮೀಸಲಾತಿ ನೀಡಬೇಕಿದೆ. ಇದರಿಂದ ಸಾಕಷ್ಟು ಹೊರರಾಜ್ಯದ ಮಕ್ಕಳು ಕನ್ನಡ ಶಾಲೆಗಳಲ್ಲಿ ವ್ಯಾಸಂಗ ಮಾಡುವಂತಾಗುತ್ತದೆ. ಇಲ್ಲವಾದರೆ ಹೊರರಾಜ್ಯಗಳಲ್ಲಿ ಇರುವಂತಹ ಬೆರಳೆಣಿಕೆಯಷ್ಟು ಕನ್ನಡ ಶಾಲೆಗಳಿಗೆ ಬೀಗ ಹಾಕುವಂತ ಪರಿಸ್ಥಿತಿ ನಿರ್ಮಾಣವಾಗುತ್ತದೆ.

ಒಟ್ಟಿನಲ್ಲಿ ರಾಜ್ಯದಲ್ಲಿ ಕನ್ನಡ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿಧ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಹಾಗು ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕನ್ನಡ ಪ್ರಾಧಿಕಾರದವರು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಅನುಕೂಲ ಮಾಡಿಕೊಡುತ್ತಾರಾ ಕಾದು ನೋಡಬೇಕಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:ಕನ್ನಡಕನ್ನಡ ರಾಜ್ಯೋತ್ಸವಕನ್ನಡ ರಾಜ್ಯೋತ್ಸವ 2018ಕನ್ನಡ ಶಾಲೆಪಬ್ಲಿಕ್ ಟಿವಿವಿದ್ಯಾರ್ಥಿ
Share This Article
Facebook Whatsapp Whatsapp Telegram

You Might Also Like

Wiaan Mulder
Cricket

ಬೌಂಡರಿಯಿಂದಲೇ 196 ರನ್‌ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್

Public TV
By Public TV
2 minutes ago
ananth kumar hegde
Bengaluru City

ನೆಲಮಂಗಲ ಪೊಲೀಸ್ ಠಾಣೆಗೆ ಹಾಜರಾದ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ

Public TV
By Public TV
8 minutes ago
IQBAL HUSSAIN 1
Districts

ರಂಭಾಪುರಿ ಶ್ರೀಗಳು ಹೇಳಿದ ಮಾತು ನಿಜ ಆಗುತ್ತೆ, ಭಗವಂತನೇ ಶ್ರೀಗಳ ಬಾಯಲ್ಲಿ ಇದನ್ನು ಹೇಳಿಸಿರಬಹುದು: ಇಕ್ಬಾಲ್ ಹುಸೇನ್

Public TV
By Public TV
18 minutes ago
kiccha sudeep deepshikha nagpal
Cinema

Exclusive: ಕಿಚ್ಚನ 47ನೇ ಚಿತ್ರಕ್ಕೆ ನಾಯಕಿ ಈ ಬ್ಯೂಟಿ

Public TV
By Public TV
25 minutes ago
TB Dam 2 1
Bellary

ಭಾಗಶಃ ಭರ್ತಿಯಾದ ತುಂಗಭದ್ರಾ ಜಲಾಶಯ

Public TV
By Public TV
1 hour ago
CHALUVARAYASWAMY
Latest

ಸ್ವಾಮೀಜಿಗಳು ಹೇಳಿಕೆ‌ ನೀಡುವುದು ಅವರ ವೈಯಕ್ತಿಕ ಅಭಿಪ್ರಾಯ – ರಂಭಾಪುರಿ ಶ್ರೀ ಹೇಳಿಕೆಗೆ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?