Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

Latest

J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

Public TV
Last updated: September 19, 2024 12:01 pm
Public TV
Share
2 Min Read
Khawaja Asif
SHARE

– ಆರ್ಟಿಕಲ್‌ 370 ಮರುಸ್ಥಾಪಿಸುವ ಬಗ್ಗೆ ಕಾಂಗ್ರೆಸ್‌ – ಪಾಕ್‌ ಸರ್ಕಾರ ಒಂದೇ ಮನಸ್ಥಿತಿ ಹೊಂದಿದೆ ಎಂದ ಪಾಕ್‌ ಸಚಿವ

ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟ ಗೆಲುವು ಸಾಧಿಸುವ ಸಾಧ್ಯತೆ ಹೆಚ್ಚಾಗಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್‌ (Khawaja Asif) ಹೇಳಿದ್ದಾರೆ.

ಆರ್ಟಿಕಲ್‌ 370 ರದ್ದಾದ ಬಳಿಕ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಜೆ&ಕೆ ನಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯಗೊಂಡಿದ್ದು, 61.3% ಮತದಾನವಾಗಿದೆ. ಈ ನಡುವೆ ಪಾಕ್‌ ರಕ್ಷಣಾ ಸಚಿವ ಮಾತನಾಡಿ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ (Congress And National Conference) ಮೈತ್ರಿ ಕೂಟ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎಂದು ಭವಿಷ್ಯ ನುಡಿದಿದ್ದಾರೆ.

jammu kashmir vote

ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ 370 ಮತ್ತು 35ಎ ವಿಧಿ ಮರುಸ್ಥಾಪಿಸುವ ವಿಚಾರದಲ್ಲಿ ಶೆಹಬಾಜ್‌ ಷರೀಫ್‌ ಸರ್ಕಾರ ಮತ್ತು ಕಾಂಗ್ರೆಸ್‌ – ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿಕೂಟ ಒಂದೇ ಅಭಿಪ್ರಾಯ ಹೊಂದಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯುಜಿ ನೀಟ್ ಸೀಟು ರದ್ದತಿಗೆ ಅವಕಾಶ – ಸೆ.20ಕ್ಕೆ ಕೆಇಎಗೆ ಬರಲು ಅಭ್ಯರ್ಥಿಗಳಿಗೆ ಸೂಚನೆ

Jammu and Kashmir Election

ಕಾಂಗ್ರೆಸ್‌ ವಿರುದ್ಧ ಬಿಜೆಪಿ ಕಿಡಿ:
ಇನ್ನೂ ಪಾಕ್‌ ಸಚಿವರ ಹೇಳಿಕೆ ಕುರಿತು ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವಿಯಾ, ಪಾಕಿಸ್ತಾನ ಭಯೋತ್ಪಾದಕ ರಾಷ್ಟ್ರ, ಕಾಶ್ಮೀರದ ಬಗ್ಗೆ ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್‌ನ ನಿಲುವನ್ನು ಅನುಮೋದಿಸುತ್ತದೆ. ಇಂತಹ ಹೇಳಿಕೆಗಳಿಂದ ರಾಹುಲ್ ಗಾಂಧಿ ಮತ್ತು ಅವರ ಕಾಂಗ್ರೆಸ್ ಪಕ್ಷ ಯಾವಾಗಲೂ ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾದವರ ಪರವಾಗಿಯೇ ಇರುತ್ತದೆ ಎಂಬಹುದನ್ನು ಸೂಚಿಸುತ್ತದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರಕ್ಕಿಂದು ಮೋದಿ ಭೇಟಿ – 30,000 ಕಾರ್ಯಕರ್ತರನ್ನುದ್ದೇಶಿಸಿ ಭಾಷಣ

vaishno devi temple jammu kashmir

ಜಮ್ಮು-ಕಾಶ್ಮೀರದಲ್ಲಿ ಶೇ.61 ಮತದಾನ:
ಜಮ್ಮು ಮತ್ತು ಕಾಶ್ಮೀರದ 7 ಜಿಲ್ಲೆಗಳ 24 ಕ್ಷೇತ್ರಗಳಲ್ಲಿ ಬುಧವಾರ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.61 ಕ್ಕಿಂತ ಹೆಚ್ಚು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಈ ವರದಿ ಬರುವ ಹೊತ್ತಿಗೆ ಕೆಲವು ಕೇಂದ್ರಗಳ ಮತದಾನ ದತ್ತಾಂಶ ಸಂಗ್ರಹವಾಗಬೇಕಿರುವುದರಿಂದ ಅಂತಿಮ ಮತದಾನದ ಶೇಕಡಾವಾರು ಹೆಚ್ಚಾಗಬಹುದು ಮತ್ತು ಇದು ಅಂಚೆ ಮತಪತ್ರಗಳನ್ನು ಒಳಗೊಂಡಿಲ್ಲ ಎಂದು ಆಯೋಗ ಹೇಳಿದೆ. ಇದನ್ನೂ ಓದಿ: ನಕಲಿ ಇ-ಮೇಲ್ ಬಳಸಿ ಕಲ್ಲಿದ್ದಲು ಸರಬರಾಜು ಕಂಪನಿಗೆ 2.11 ಕೋಟಿ ಪಂಗನಾಮ – ಸಿಕ್ಕಿಬಿದ್ದ ಸೈಬರ್‌ ವಂಚಕ

ಜಮ್ಮುವಿನ ಚೆನಾಬ್ ಕಣಿವೆ ಪ್ರದೇಶದಲ್ಲಿ ಕಿಶ್ತ್ವಾರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡಾ 80.14 ರಷ್ಟು ಮತದಾನವಾಗಿದೆ, ನಂತರ ದೋಡಾ (71.34 ಶೇಕಡಾ) ಮತ್ತು ರಂಬಾನ್ (70.55 ಶೇಕಡಾ) ಮತದಾನವಾಗಿದೆ ಎಂದು ಚುನಾವಣಾ ಆಯೋಗವು ತಿಳಿಸಿದೆ. ದಕ್ಷಿಣ ಕಾಶ್ಮೀರದಲ್ಲಿ, ಕುಲ್ಗಾಮ್ ಜಿಲ್ಲೆ 62.46 ಪ್ರತಿಶತದೊಂದಿಗೆ ಮತದಾನದ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ, ನಂತರ ಅನಂತನಾಗ್ ಜಿಲ್ಲೆ (57.84 ಪ್ರತಿಶತ), ಶೋಪಿಯಾನ್ ಜಿಲ್ಲೆ (55.96 ಪ್ರತಿಶತ) ಮತ್ತು ಪುಲ್ವಾಮಾ ಜಿಲ್ಲೆ (ಶೇ 46.65) ಎಂದು ಇಸಿ ತಿಳಿಸಿದೆ. ಇದನ್ನೂ ಓದಿ: 2040ಕ್ಕೆ ಮಾನವ ಸಹಿತ ಚಂದ್ರಯಾನ – 2,104 ಕೋಟಿ ಅನುದಾನಕ್ಕೆ ಕೇಂದ್ರ ಅಸ್ತು

TAGGED:bjpcongressJammu and KashmirKhawaja AsifNational ConferenceShehbaz Sharifಕಾಂಗ್ರೆಸ್ಖವಾಜಾ ಆಸಿಫ್ಜಮ್ಮು ಮತ್ತು ಕಾಶ್ಮೀರ ಚುನಾವಣೆನ್ಯಾಷನಲ್ ಕಾನ್ಫರೆನ್ಸ್ಪಾಕಿಸ್ತಾನ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
5 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
11 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
8 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?