Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಕುಂತಲೆ ಪ್ರೇಮ ಬಯಸಿ ಹೊರಟ ʻದುಷ್ಯಂತʼನ ಬದಕು ಕೊಲೆಯಲ್ಲಿ ಅಂತ್ಯ – ಡೇಟಿಂಗ್‌ ಆ್ಯಪ್‌ ಪ್ರಿಯತಮೆಗೆ ಜೀವಾವಧಿ ಶಿಕ್ಷೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಶಕುಂತಲೆ ಪ್ರೇಮ ಬಯಸಿ ಹೊರಟ ʻದುಷ್ಯಂತʼನ ಬದಕು ಕೊಲೆಯಲ್ಲಿ ಅಂತ್ಯ – ಡೇಟಿಂಗ್‌ ಆ್ಯಪ್‌ ಪ್ರಿಯತಮೆಗೆ ಜೀವಾವಧಿ ಶಿಕ್ಷೆ

Public TV
Last updated: November 26, 2023 12:22 pm
Public TV
Share
3 Min Read
Dating App
SHARE

ಜೈಪುರ: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್‌ನಲ್ಲಿ ಪ್ರೀತಿ (Online Relationship) ಹುಡುಕುವವರ ಸಂಖ್ಯೆ ಹೆಚ್ಚಾಗಿದೆ. ಯುವಕರು, ಮಹಿಳೆಯರು, ವೃದ್ಧರೂ ಸೇರಿದಂತೆ ಅನೇಕರು ಪ್ರೀತಿಯ ಮೋಹಕ್ಕೆ ಬಿದ್ದು ಬಲಿಯಾಗುತ್ತಿದ್ದಾರೆ. ಯುವಕರು ಚೆಂದದ ಹುಡುಗಿಯನ್ನು ಪಟಾಯಿಸಲು ನಾನಾ ತಂತ್ರಗಳನ್ನ ಹೆಣೆಯುತ್ತಾರೆ. ಅದಕ್ಕೆ ಸೊಪ್ಪು ಹಾಕುವ ಹುಡುಗಿಯರೂ ಆತನ ಜೊತೆ ಗಂಟೆಗಟ್ಟಲೆ ಮೆಸೇಜ್‌ ಮಾಡಲು, ಊರು ಸುತ್ತಲು ಈಗ ಆನ್‌ಲೈನ್‌ ಡೇಟಿಂಗ್‌ ಆ್ಯಪ್‌ಗಳು (Dating Apps) ಏಣಿಯಾಗಿವೆ. ಆದ್ರೆ ದೆಹಲಿಯಲ್ಲಿ (Delhi) ದುಷ್ಯಂತ ಎಂಬ ವ್ಯಕ್ತಿಯೊಬ್ಬ ಡೇಟಿಂಗ್‌ ಆ್ಯಪ್‌ನಲ್ಲಿ‌ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಜೈಪುರಕ್ಕೆ ಹೋಗಿ ಕೊಲೆಯಾಗಿದ್ದಾನೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಪುರ ನ್ಯಾಯಾಲಯವು (Jaipur Court) ಚೆಲುವೆ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಸೆಷನ್ಸ್ ನ್ಯಾಯಾಧೀಶ ಅಜಿತ್ ಕುಮಾರ್ ಹಿಂಗರ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ಲವ್‌ ಜಿಹಾದ್‌ಗೆ ಒಳಗಾಗೋದಿಲ್ಲ – ಗದಗ SSK ಸಮಾಜದಿಂದ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ

LOVERS 1

2018ರಲ್ಲಿ ಡೇಟಿಂಗ್‌ ಆಪ್‌ವೊಂದರಲ್ಲಿ ದೆಹಲಿಯ ದುಷ್ಯಂತ್ ಶರ್ಮಾ (ಪ್ರೊಫೈಲ್‌ ಹೆಸರು) ಹಾಗೂ ಜೈಪುರದ ಪ್ರಿಯಾ ಸೇಠ್‌ ಎಂಬಾಕೆಯೊಂದಿಗೆ ಪರಿಚಯವಾಗಿದೆ. ಇಬ್ಬರೂ ಚಾಟ್‌ ಮಾಡಿದಾಗ ಪರಸ್ಪರರ ಅಭಿವೃದ್ಧಿಗಳಿಗೆ ಸಾಮ್ಯತೆ ಇದೆ ಎಂಬುದು ಗೊತ್ತಾಗಿದೆ. 3 ತಿಂಗಳ ಬಳಿಕ ಇಬ್ಬರೂ ಭೇಟಿ ಆಗಲು ನಿರ್ಧರಿಸಿದ್ದಾರೆ. ಜೈಪುರಕ್ಕೆ ಬಾ ಎಂದು ಪ್ರಿಯಾ ಸೇಠ್‌ ಕರೆದಿದ್ದಾಳೆ. ನಾನು ಬಾಡಿಗೆ ಮನೆಯಲ್ಲಿ ಇದ್ದೇನೆ, ಇಲ್ಲಿಗೇ ಬಾ ಎಂದು ಆಹ್ವಾನಿಸಿದ್ದಾಳೆ. ನೆಚ್ಚಿನ ಪ್ರಿಯತಮೆಯ ಭೇಟಿಗೆ ಕಾದಿದ್ದ ದುಷ್ಯಂತ್‌ ಶರ್ಮಾ ಜೈಪುರಕ್ಕೆ ಹೋಗಿದ್ದಾರೆ. ಇದನ್ನೂ ಓದಿ: ಕಳ್ಳರಿಗೆ ಮೆಣಸಿನಕಾಯಿ ತಿನ್ನಲು ಒತ್ತಾಯಿಸಿ ಹಿಗ್ಗಾಮುಗ್ಗ ಥಳಿಸಿದ ಗ್ರಾಮಸ್ಥರು

Dating App

ದುಷ್ಯಂತ್‌ ಶರ್ಮಾ ಅವರು ಜೈಪುರದಲ್ಲಿರುವ ಪ್ರಿಯಾ ಸೇಠ್‌ ಅವರ ಬಾಡಿಗೆ ಮನೆ ಪ್ರವೇಶಿಸಿದ ನಂತರ ಆಗಿದ್ದೇ ಬೇರೆ. ಪ್ರಿಯಾ ಸೇಠ್‌, ದೀಕ್ಷಂತ್‌ ಕಮ್ರಾ ಹಾಗೂ ಲಕ್ಷ್ಯಾ ವಾಲಿಯಾ ಎಂಬುವರು ದುಷ್ಯಂತ್‌ ಶರ್ಮಾ ಅವರನ್ನು ಅಪಹರಣ ಮಾಡಿದ್ದಾರೆ. ದುಷ್ಯಂತ್‌ ಶರ್ಮಾ ಅವರ ತಂದೆಗೆ ಕರೆ ಮಾಡಿ, ನಿಮ್ಮ ಮಗ ಜೀವಂತವಾಗಿ ಮನೆ ಸೇರಬೇಕಾದ್ರೆ 10 ಲಕ್ಷ ರೂ. ಕೊಡಬೇಕು ಎಂದಿದ್ದಾರೆ. ಆದ್ರೆ ದುಷ್ಯಂತ್‌ ತಂದೆ ನನ್ನ ಬಳಿ ಅಷ್ಟು ದುಡ್ಡು ಇಲ್ಲ, 3 ಲಕ್ಷ ಮಾತ್ರ ಕೊಡಲು ಸಾಧ್ಯ ಎಂದಿದ್ದಾರೆ. ಇದೇ ವೇಳೆ ತಂದೆ ಜತೆ ಮಾತನಾಡಿದ ದುಷ್ಯಂತ್‌ ಶರ್ಮಾ, ಅಪ್ಪಾ ಇವರು ತುಂಬ ಟಾರ್ಚರ್‌ ಮಾಡುತ್ತಿದ್ದಾರೆ. ನೀವು ಹಣ ಕೊಡದಿದ್ದರೆ ಕೊಂದೇ ಬಿಡುತ್ತಾರೆ ಎಂದು ಅಂಗಲಾಚಿದ್ದಾರೆ. ಆದರೆ, ದುಷ್ಯಂತ್‌ ಶರ್ಮಾ ಅವರ ತಂದೆಗೆ ಹಣ ಹೊಂದಿಸಲು ಆಗದ ಕಾರಣ, ಮೂವರೂ ದುಷ್ಕರ್ಮಿಗಳು ದುಷ್ಯಂತ್‌ ಶರ್ಮಾ ಅವರನ್ನು ಕ್ರೂರವಾಗಿ ಕೊಂದಿದ್ದಾರೆ.

ದುಷ್ಯಂತ್‌ ಹೇಳಿದ ಸುಳ್ಳೇ ಕೊಲೆಗೆ ಕಾರಣವಾಯ್ತಾ?
ದುಷ್ಯಂತ್‌ ಶರ್ಮಾ ಅವರ ಹೆಸರು ನಕಲಿ ಆಗಿದೆ. ಅವರ ನಿಜವಾದ ಹೆಸರು ವಿವಾನ್‌ ಕೊಹ್ಲಿ ಎಂದು ತಿಳಿದುಬಂದಿದೆ. ದೆಹಲಿಯಲ್ಲಿ ನಾನು ದೊಡ್ಡ ಉದ್ಯಮಿ ಎಂಬುದಾಗಿ ಪ್ರಿಯಾ ಸೇಠ್‌ಗೆ ಸುಳ್ಳು ಹೇಳಿದ್ದಾನೆ. ಅಷ್ಟೇ ಅಲ್ಲ, ಮದುವೆಯಾಗಿರುವುದನ್ನೂ ಮುಚ್ಚಿಟ್ಟು, ಪ್ರಿಯಾ ಸೇಠ್‌ಳನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾನೆ. ಯಾವಾಗ ದುಷ್ಯಂತ್‌ ಶರ್ಮಾ ದೊಡ್ಡ ಉದ್ಯಮಿ ಎಂಬುದನ್ನು ಕೇಳಿದಳೋ, ಪ್ರಿಯಾ ಸೇಠ್‌ಗೆ ಹಣದ ಆಸೆ ಹುಟ್ಟಿದೆ. ಹಾಗಾಗಿಯೇ, ಜೈಪುರಕ್ಕೆ ಕರೆಸಿ, ಅಪಹರಣ ಮಾಡಿದ್ದಾಳೆ. ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾಳೆ. ಆದರೆ, ದುಷ್ಯಂತ್‌ ಶರ್ಮಾ ಬಡವ ಎಂದು, ಆತನ ತಂದೆ ಹಣ ಕೊಡಲು ಆಗುವುದಿಲ್ಲ ಎಂದು ಗೊತ್ತಾದ ಕೂಡಲೇ ಸಹಚರರ ಜತೆಗೂಡಿ ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ಕೊನೆಗೆ ಮೂವರೂ ಅಪರಾಧಿಗಳು ಎಂದು ತೀರ್ಪಿತ್ತ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

Share This Article
Facebook Whatsapp Whatsapp Telegram
Previous Article Gadag 1 ಲವ್‌ ಜಿಹಾದ್‌ಗೆ ಒಳಗಾಗೋದಿಲ್ಲ – ಗದಗ SSK ಸಮಾಜದಿಂದ ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ
Next Article Murugesh Nirani ಕೇಸ್ ವಿಥ್‌ಡ್ರಾ ಮಾಡಿದ್ದು ನೋಡಿದ್ರೆ ಗೊತ್ತಾಗುತ್ತೆ ಸರ್ಕಾರ ನಡೆಸುತ್ತಿರೋದು ಸಿದ್ದರಾಮಯ್ಯ ಅಲ್ಲ, ಡಿಕೆಶಿ ಅಂತ: ನಿರಾಣಿ

Latest Cinema News

Rishab Shetty 2
4 ಸಲ ಸತ್ತೇ ಹೋಗ್ತಿದ್ದೆ, ದೈವ ನನ್ನನ್ನ ಬದುಕಿಸಿದೆ – ರಿಷಬ್ ಶೆಟ್ಟಿ ಭಾವುಕ
Bengaluru City Cinema Latest Main Post Sandalwood
Pawan Kalyan 3
800 ರೂ. ಸಿನಿಮಾ ಟಿಕೆಟನ್ನ 1,29,999 ರೂ.ಗೆ ಖರೀದಿಸಿದ ʻಪವನ್‌ ಕಲ್ಯಾಣ್‌ʼ ಅಭಿಮಾನಿ
Cinema Latest Sandalwood
Zubeen Garg Funeral 1
ಗಾಯಕ ಜುಬೀನ್ ಗಾರ್ಗ್ ಅಂತಿಮ ಯಾತ್ರೆ ಲಿಮ್ಕಾ ದಾಖಲೆಗೆ ಸೇರ್ಪಡೆ
Cinema Latest National Top Stories
karnataka High Court
ಕೇಂದ್ರದ ಅಧಿಕಾರವನ್ನು ರಾಜ್ಯ ಬಳಸುತ್ತಿದೆ, ಜಾತಿ ಸಮೀಕ್ಷೆಗೆ ತಡೆ ನೀಡಿ | ಲಿಂಗಾಯತ, ಒಕ್ಕಲಿಗ, ಕೇಂದ್ರ, ರಾಜ್ಯದ ವಾದ ಏನು?
Bengaluru City Court Latest Main Post Sandalwood
Dhruva Sarja
ಧ್ರುವ ಸರ್ಜಾ ಜೀವನದ ಜಂಬೂ ಸವಾರಿ – ಸೆ.27ಕ್ಕೆ ಉದಯ ಟಿವಿಯಲ್ಲಿ ಪ್ರಸಾರ
Bengaluru City Cinema Latest Sandalwood

You Might Also Like

bengaluru murder
Bengaluru City

ಅನೈತಿಕ ಸಂಬಂಧ ಶಂಕೆ – 9 ಬಾರಿ ಚಾಕು ಇರಿದು ಲಿವ್ ಇನ್ ಗೆಳತಿಯ ಕೊಂದ ಪ್ರಿಯಕರ

7 hours ago
Dharwad Mukaleppa Case
Crime

ಧಾರವಾಡ | ಯೂಟ್ಯೂಬರ್‌ ಮುಕಳೆಪ್ಪನ ಪತ್ನಿ ಪೊಲೀಸರ ವಶಕ್ಕೆ – ಶಕ್ತಿ ಸದನ ಕೇಂದ್ರಕ್ಕೆ ರವಾನೆ

7 hours ago
pandit venkatesh kumar 2
Districts

ಪಂಡಿತ್ ವೆಂಕಟೇಶ್ ಕುಮಾರ್‌ಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ

8 hours ago
Modi 4
Districts

ನರೇಂದ್ರ ಮೋದಿ ಹೇಗೆ ಟೋಪಿ ಹಾಕ್ತಾರೆ ಅಂತ ನೀವು ತಿಳಿದುಕೊಳ್ಳಬೇಕು: ಸಿದ್ದರಾಮಯ್ಯ

8 hours ago
Tirupati 100 crore theft
Latest

ತಿರುಪತಿಯಲ್ಲಿ ಬರೋಬ್ಬರಿ 100 ಕೋಟಿ ಲೂಟಿ – ಬಿಜೆಪಿ ನಾಯಕ ಆರೋಪ

8 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?