Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದಲ್ಲಿ ಚುನಾವಣಾ ಅಕ್ರಮದ ಬಗ್ಗೆ ಆಯೋಗ ಗಮನ ಹರಿಸಲಿ: ಪರಂ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದಲ್ಲಿ ಚುನಾವಣಾ ಅಕ್ರಮದ ಬಗ್ಗೆ ಆಯೋಗ ಗಮನ ಹರಿಸಲಿ: ಪರಂ ಆಗ್ರಹ

Bengaluru City

ಕರ್ನಾಟಕದಲ್ಲಿ ಚುನಾವಣಾ ಅಕ್ರಮದ ಬಗ್ಗೆ ಆಯೋಗ ಗಮನ ಹರಿಸಲಿ: ಪರಂ ಆಗ್ರಹ

Public TV
Last updated: July 24, 2025 12:36 pm
Public TV
Share
3 Min Read
G Parameshwar
SHARE

ಬೆಂಗಳೂರು: ಚುನಾವಣಾ ಅಕ್ರಮದ ಬಗ್ಗೆ ರಾಹುಲ್ ಗಾಂಧಿ ಅವರು ಮೊದಲಿನಿಂದಲೂ ಹೇಳ್ತಿದ್ದಾರೆ. ಚುನಾವಣಾ ಆಯೋಗ ಅದನ್ನು ತಿರಸ್ಕರಿಸುತ್ತಿತ್ತು. ಈಗ ಅದರ ಬಗ್ಗೆ ಆಯೋಗ ಗಮನ ಹರಿಸಬೇಕು ಎಂದು ರಾಜ್ಯ ಗೃಹಸಚಿವ ಜಿ.ಪರಮೇಶ್ವರ್ (G Parameshwar) ಆಗ್ರಹಿಸಿದ್ದಾರೆ.

ಕರ್ನಾಟಕದ ಒಂದು ಲೋಕಸಭಾ ಚುನಾವಣೆಯಲ್ಲಿ ಅಕ್ರಮವಾಗಿದೆ ಎಂಬ ರಾಹುಲ್ ಗಾಂಧಿ (Rahul Gandhi) ಹೇಳಿಕೆ ವಿಚಾರವಾಗಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆ ಅಕ್ರಮದ ಬಗ್ಗೆ ಬಹಿರಂಗಪಡಿಸಿದ ನಂತರ ಅದನ್ನು ಗಂಭೀರವಾಗಿ ಪರಿಗಣಿಸಬೇಕು. ನಾವು ಸಹ ವೋಟರ್ ಲಿಸ್ಟ್ನಲ್ಲಿ ಏರುಪೇರಾಗಿದೆ ಅನ್ನೋದನ್ನ ಹೇಳ್ತಾನೆ ಬಂದಿದ್ದೇವೆ. ಚುನಾವಣಾ ಆಯೋಗವು (Election Commission) ಇದನ್ನು ಸೀರಿಯಸ್ ಆಗಿ ಗಮನಹರಿಸಬೇಕು ಎಂದಿದ್ದಾರೆ. ಇದನ್ನೂ ಓದಿ: 3,000 ಕೋಟಿ ಸಾಲ ವಂಚನೆ ಕೇಸ್‌ – ಅನಿಲ್‌ ಅಂಬಾನಿಗೆ ಸೇರಿದ 50 ಕಂಪನಿಗಳ ಮೇಲೆ ED ದಾಳಿ

ಧರ್ಮಸ್ಥಳ ಕೇಸ್‌ಗೆ ಎಸ್‌ಐಟಿ; ಓರ್ವ ಅಧಿಕಾರಿ ಹೊರಕ್ಕೆ:
ಇನ್ನೂ ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ತಂಡದಿಂದ ಐಪಿಎಸ್ ಅಧಿಕಾರಿ ಸೌಮ್ಯಲತಾ ಹೊರಗುಳಿಯುವ ವಿಚಾರವಾಗಿ ಪ್ರತಿಕ್ರಿಸಿದ ಅವರು, ಅಧಿಕೃತವಾಗಿ ನನಗೆ ಅವರು ಮಾಹಿತಿ ತಿಳಿಸಿಲ್ಲ. ಆದರೆ ಅನ್‌ಅಫಿಷಿಯಲ್ ಆಗಿ ಅವರು ತಂಡದಿಂದ ಹೊರಗುಳಿಯುವ ವಿಚಾರಕ್ಕೆ ಪತ್ರ ಬರೆದಿರುವುದು ಗೊತ್ತಾಗಿದೆ. ವೈಯಕ್ತಿಕ ಕಾರಣ ಇದೆ. ಹಾಗಾಗಿ ತಂಡದಿಂದ ಹೊರಗುಳಿಯುವ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಅವರನ್ನು ತಂಡದಿಂದ ಬದಲಾಯಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ED ಭರ್ಜರಿ ಬೇಟೆ – ಟಿಎಂಸಿ ಮಾಜಿ ಸಂಸದನ ಪುತ್ರನಿಗೆ ಸೇರಿದ 127 ಕೋಟಿ ಮೌಲ್ಯದ ಷೇರು ಜಪ್ತಿ

ಜಾತಿ ಜನಗಣತಿ ಸಮೀಕ್ಷೆಗೆ ಕಡಿಮೆ ದಿನಗಳ ಅವಕಾಶದ ವಿಚಾರವಾಗಿ ಮಾತನಾಡಿದ ಅವರು, ತಾಂತ್ರಿಕವಾಗಿ 16 ದಿನಗಳಲ್ಲಿ ಸಮೀಕ್ಷೆ ಮಾಡಬಹುದು. ಈಗೆಲ್ಲ ತಂತ್ರಜ್ಞಾನ ಇದೆ. ಸಮೀಕ್ಷೆ ಮಾಡಬಹುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಮೀಕ್ಷೆ ವಿಚಾರದಲ್ಲಿ ಏನೂ ಸಂಘರ್ಷ ಇಲ್ಲ. ನಮ್ಮ ರಾಜ್ಯದ ಮಟ್ಟಿಗೆ ನಾವು ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು ಸಮೀಕ್ಷೆ ಮಾಡ್ತಿದ್ದೇವೆ. ತಂತ್ರಜ್ಞಾನ ಬಳಸಿಕೊಂಡು ಈಗ ಬೇಗನೇ ಸಮೀಕ್ಷೆ ಮಾಡಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಕುರ್ಚಿ ಕದನದ ಮಧ್ಯೆ ಡಿಕೆಶಿ ಟೆಂಪನ್‌ ರನ್‌ – ನಾಗೇಶ್ವರ ದೇವಾಲಯಕ್ಕೆ ದಿಢೀರ್ ಭೇಟಿ

ಆಂಧ್ರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ ಅವರು, ಆಂಧ್ರ ಪ್ರದೇಶದ ಪೊಲೀಸರು ಈ ಬಗ್ಗೆ ತನಿಖೆ ಮಾಡ್ತಾರೆ. ಹತ್ಯೆಯಾದವರು ನಮ್ಮ ರಾಜ್ಯದವರಾಗಿರೋದ್ರಿಂದ ಆಂಧ್ರ ಪೊಲೀಸರು ಇಲ್ಲಿಗೂ ಬಂದು ತನಿಖೆ ಮಾಡ್ತಾರೆ. ನಮ್ಮ ಪೊಲೀಸರು ತನಿಖೆಯ ಫಾಲೋಅಪ್ ಮಾಡ್ತಾರೆ. ಆಂಧ್ರದಲ್ಲಿ ಹತ್ಯೆ ಆಗಿರುವ ಹಿನ್ನೆಲೆ ಆ ರಾಜ್ಯದವರೇ ತನಿಖೆ ಮಾಡ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇಂದು ಜಾಮೀನು ಭವಿಷ್ಯ; ಕೋರ್ಟ್‌ ತೀರ್ಪಿಗೂ ಮುನ್ನವೇ ರಾಯರ ಮೊರೆ ಹೋದ ಪವಿತ್ರಾಗೌಡ

ಕೊಹ್ಲಿ ಬಗ್ಗೆ ವರದಿಯಲ್ಲಿ ಪ್ರಸ್ತಾಪ ಇಲ್ಲ
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ನ್ಯಾ.ಕುನ್ಹಾ ವರದಿ ಮೇಲೆ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅವರು ಏನು ಶಿಫಾರಸು ಕೊಟ್ಟಿದ್ದಾರೋ ಅದರಂತೆ ತೀರ್ಮಾನ ಮಾಡಲಾಗುವುದು. ಕ್ರಿಮಿನಲ್ ಪ್ರೊಸೀಜರ್ ಬಗ್ಗೆಯೂ ಶಿಫಾರಸು ಮಾಡಿದ್ದಾರೆ. ಕುನ್ಹಾ ಅವರ ವರದಿಯಲ್ಲಿ ಕೊಹ್ಲಿ ಅವರ ಬಗ್ಗೆ ನಿರ್ದಿಷ್ಟವಾಗಿ ಪ್ರಸ್ತಾಪ ಇಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ ಅನ್ನೋದು ಇದೆ. ಎಲ್ಲವನ್ನು ನೋಡಿ, ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಸಿಎಂ, ಡಿಸಿಎಂ ದೆಹಲಿ ಭೇಟಿ ವಿಚಾರವಾಗಿ ಮಾತನಾಡಿದ ಅವರು, ಓಬಿಸಿ ಸಲಹಾ ಮಂಡಳಿಯ ಸಭೆ ದೆಹಲಿಯಲ್ಲಿ ನಡೆಯುತ್ತಿದೆ. ಆ ಸಭೆಗೆ ಸಿಎಂ, ಡಿಸಿಎಂ ಹೋಗ್ತಿದ್ದಾರೆ. ನಮಗೆ ಆಹ್ವಾನ ಇಲ್ಲ. ಅವರಿಬ್ಬರು ಹೋಗ್ತಿದ್ದಾರೆ ಎಂದು ಹೇಳಿದ್ದಾರೆ.

TAGGED:bengaluruelection commissionparameshwarRahul Gandhiಚುನಾವಣಾ ಆಯೋಗಪರಮೇಶ್ವರ್ಬೆಂಗಳೂರುರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
15 seconds ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
28 minutes ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
38 minutes ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 23-02-2026

Public TV
By Public TV
2 hours ago
Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?