Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾನೂನು ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡಗೂ ಒಂದೇ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾನೂನು ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡಗೂ ಒಂದೇ: ಪರಮೇಶ್ವರ್

Bengaluru City

ಕಾನೂನು ಪೊನ್ನಣ್ಣನಿಗೂ ಒಂದೇ, ಮಂಥರ್ ಗೌಡಗೂ ಒಂದೇ: ಪರಮೇಶ್ವರ್

Public TV
Last updated: April 5, 2025 1:11 pm
Public TV
Share
2 Min Read
G Parameshwar
SHARE

– ಬಿಜೆಪಿಯರು ಎಲ್ಲದ್ರಲ್ಲೂ ರಾಜಕೀಯ ಮಾಡ್ತಾರೆ; ಗೃಹಸಚಿವ ಕಿಡಿ

ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಪೊನ್ನಣ್ಣನಿಗೂ(Ponnanna) ಒಂದೇ, ಮಂಥರ್ ಗೌಡನಿಗೂ(Manthar Gowda) ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ ಎಂದು ಗೃಹಸಚಿವ ಜಿ.ಪರಮೇಶ್ವರ್(G Parameshwar) ಸ್ಪಷ್ಟನೆ ನೀಡಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳೊಂದಿಗೆ ವಿನಯ್ ಸೋಮಯ್ಯ(Vinay Somaiah) ಡೆತ್‌ನೋಟ್‌ನಲ್ಲಿ ಪೊನ್ನಣ್ಣ, ಮಂಥರ್ ಗೌಡ ಹೆಸರು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದರು. ಕಾನೂನು ಎಲ್ಲರಿಗೂ ಒಂದೇ. ಯಾರಿಗೂ ಬೇರೆ ಬೇರೆ ಕಾನೂನು ಇಲ್ಲ. ಕಾನೂನಿನಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ಪೊಲೀಸ್ ಇಲಾಖೆ ತೆಗೆದುಕೊಳ್ಳುತ್ತದೆ. ಸಿಬಿಐಗೆ(CBI) ನೀಡುವ ವಿಚಾರದ ಬಗ್ಗೆ ನಿರ್ಧಾರ ಇಲ್ಲ. ಅಗತ್ಯವಿದ್ದರೆ ನೋಡೋಣ ಎಂದರು. ಇದನ್ನೂ ಓದಿ: ಪೊನ್ನಣ್ಣ ನೀನು ಕಾಂಪ್ಲಿಮೆಂಟರಿ ಎಂಎಲ್‌ಎ, ನಮ್ಮ ಸಿಟ್ಟು ಜಾಸ್ತಿ ಮಾಡಬೇಡ: ಪ್ರತಾಪ್ ಸಿಂಹ ವಾಗ್ದಾಳಿ

ʻ

ಈ ಹಿಂದೆ ಫೆಬ್ರವರಿಯಲ್ಲಿ ನಡೆದಿರುವ ಘಟನೆಯಿಂದ ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ತನಿಖೆ ಮಾಡಲಾಗುತ್ತದೆ. ವಾಟ್ಸಪ್‌ನಲ್ಲಿ ಹಾಕಿರುವ ಸಂದೇಶದ ಮೇಲೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಮಡಿಕೇರಿಯಲ್ಲೂ ಎಫ್‌ಐಆರ್ ಆಗಿದೆ. ಇಲ್ಲೂ ಎಫ್‌ಐಆರ್ ಆಗಿದೆ. ಎಲ್ಲವೂ ಸಮಗ್ರ ತನಿಖೆ ಆಗುತ್ತದೆ. ತನಿಖೆ ಆದಮೇಲೆ ಇವರಿಬ್ಬರೂ, ವಿನಯ್ ಆತ್ಮಹತ್ಯೆಗೆ ಕಾರಣರಾಗಿದ್ರಾ ಎಂದು ತಿಳಿದುಬಂದ ಮೇಲೆ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿಕೆ ನೀಡಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಕೇಸ್ – ಡಿವೈಎಸ್‌ಪಿ ಕಚೇರಿಗೆ ಬಿಜೆಪಿ ನಾಯಕರು ಮುತ್ತಿಗೆಗೆ ಯತ್ನ

ಡೆತ್‌ನೋಟ್ ಎನ್ನುವುದೇ ಇಲ್ಲ ಎಂದು ಹೇಳುತ್ತಾರೆ. ವಾಟ್ಸಪ್‌ನಲ್ಲಿ ಅವರು ಮಾಡಿದ್ದಾರೆ ಎಂದು ಮೊದಲು ಸಾಬೀತು ಆಗಬೇಕಲ್ಲ. ಡೆತ್‌ನೋಟ್ ಅಥವಾ ವಾಟ್ಸಪ್ ಡೆತ್‌ನೋಟ್ ಎಂದು ತಗೆದುಕೊಳ್ಳಬಹುದಾ ಎಂದು ಗೊಂದಲವಿದೆ. ಇದರಲ್ಲಿ ಪೊಲೀಸರು ನಿರ್ಲಕ್ಷ್ಯ ಮಾಡೋಕೆ ಅವಕಾಶ ಇಲ್ಲ. ಒಂದು ವೇಳೆ ನಿರ್ಲಕ್ಷ್ಯ ಮಾಡಿದರೆ ಅವರ ಮೇಲೆ ಕ್ರಮ ಆಗುತ್ತದೆ. ಹಾಗಾಗಿ ಸಂಪೂರ್ಣ ತನಿಖೆ ಮಾಡಿ ವರದಿ ಕೊಡಬೇಕು ಎಂದು ನಾನು ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಸೋಶಿಯಲ್ ಮೀಡಿಯಾವನ್ನು ಸಾಕ್ಷಿಯಾಗಿ ಗಣನೆಗೆ ತೆಗೆದುಕೊಳ್ಳಬಹುದು ಎಂದು ಕಾನೂನಿನಲ್ಲಿ ಇದ್ದರೆ ಅದನ್ನ ಕನ್ಸಿಡರ್ ಮಾಡುತ್ತೇವೆ. ಹಿಂದೆ ವೀಡಿಯೊ ರೆಕಾರ್ಡ್ ಮಾಡಿದ್ದನ್ನ ಗಣನೆಗೆ ತೆಗೆದುಕೊಂಡಿದ್ದರು. ಈಗ ವಾಟ್ಸಪ್ ಅನ್ನು ಗಣನೆಗೆ ತಗೆದುಕೊಳ್ಳಬಹುದು ಎಂದರೆ ಗಣನೆಗೆ ತಗೆದುಕೊಳ್ಳುತ್ತಾರೆ ಎಂದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಕೇಸ್‌ – ಶಾಸಕ ಪೊನ್ನಣ್ಣ & ವಿನಯ್‌ ಸೋಮಯ್ಯ ವಾಟ್ಸಪ್‌ ಚಾಟ್‌ನಲ್ಲೇನಿದೆ?

ಶಾಸಕರ ಹೆಸರು ಹೇಳಿದ ಕೂಡಲೇ ಅದನ್ನ ಗಣನೆಗೆ ತೆಗೆದುಕೊಳ್ಳಲು ಆಗುವುದಿಲ್ಲ. ವಾಟ್ಸಪ್ ಅನ್ನು ಪರಿಶೀಲನೆ ಮಾಡಿದಾಗ ಏನಾದರು ಪಾತ್ರ ಇದೆ ಎಂದು ಕಂಡರೆ ಕ್ರಮ ತಗೆದುಕೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಡಿಕೇರಿಯ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ಬಿಜೆಪಿಯವರು ಎಲ್ಲವನ್ನೂ ರಾಜಕೀಯ ದೃಷ್ಟಿಕೋನದಿಂದ ನೋಡುತ್ತಾರೆ. ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ. ಫೆಬ್ರವರಿಯಲ್ಲಿ ಆಗಿರುವ ಘಟನೆ ಅವರು ಸತ್ತ ಮೇಲೆ ಬೆಳಕಿಗೆ ಬಂದಿದೆ. ಅದರ ತನಿಖೆಯಾದರೂ ಆಗಬೇಕಲ್ಲ. ಅದಕ್ಕೂ ರಾಜಕಾರಣ ಬೆರೆಸುವುದು ಸರಿ ಕಾಣಿಸಲ್ಲ ಎಂದು ಕಿಡಿಕಾರಿದರು.

TAGGED:AS PonnannabengaluruG ParameshwarManthar GowdaVinay Somaiahಎಎಸ್ ಪೊನ್ನಣ್ಣಜಿ.ಪರಮೇಶ್ವರ್ಬೆಂಗಳೂರುಮಂಥರ್ ಗೌಡವಿನಯ್‌ ಸೋಮಯ್ಯ
Share This Article
Facebook Whatsapp Whatsapp Telegram

Cinema news

vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಯಾವಾಗ?
Cinema Latest Sandalwood South cinema
World Of Nagabandham
`ನಾಗಬಂಧಂ’ ಟೀಸರ್ ರಿಲೀಸ್ ಮಾಡಿದ ಸೂಪರ್‌ ಸ್ಟಾರ್‌ ಮಹೇಶ್ ಬಾಬು
Cinema Latest South cinema
Trisha Nainar Nagenthran
ಈ ರೀತಿಯ ಅಸಹ್ಯ ಹೇಳಿಕೆಯನ್ನು ನಿರೀಕ್ಷಿಸಿರಲಿಲ್ಲ: ನೈನಾರ್ ನಾಗೇಂದ್ರನ್‌ಗೆ ತ್ರಿಶಾ ತಿರುಗೇಟು
Cinema Latest Main Post South cinema
Samhita Vinya
ಸಾಲು ಸಾಲು ಚಿತ್ರಗಳಲ್ಲಿ ಸಂಹಿತಾ ವಿನ್ಯಾ ಬ್ಯುಸಿ – ‘ಮಿಕ್ಸಿಂಗ್ ಪ್ರೀತಿ’ ಫೆ.20 ರಂದು ತೆರೆಗೆ
Crime Latest Sandalwood

You Might Also Like

mahadevappa
Bengaluru City

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ? – ನಾಯಕತ್ವ ಚರ್ಚೆಯನ್ನು ನಾಯಿಗೆ ಹೋಲಿಸಿದ ಮಹದೇವಪ್ಪ

Public TV
By Public TV
1 minute ago
SUBBAREDDY
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು: ಹೈಕೋರ್ಟ್‌ ಆದೇಶ

Public TV
By Public TV
11 minutes ago
M.K. Faizy
Court

PFI ಅಕ್ರಮ ಹಣ ವರ್ಗಾವಣೆ ಕೇಸ್ – ದೆಹಲಿ ಹೈಕೋರ್ಟ್‌ನಿಂದ ಎಸ್‌ಡಿಪಿಐ ಅಧ್ಯಕ್ಷ ಫೈಜಿಗೆ ಜಾಮೀನು

Public TV
By Public TV
25 minutes ago
davanagere channagiri Mullu Gadduge utsava ramalingeshwara swamiji karnika
Davanagere

ಕಾರ್ಮೋಡ ಕವಿದಿತು, ಅಂತರಂಗದ ಪಕ್ಷಿ ಹಾರಿತು, ಕೆರೆ ಕಟ್ಟೆ ತುಂಬಿ ಹರಿದಾವು ಪರಾಕ್ – ಮುಳ್ಳುಗದ್ದುಗೆ ಮೇಲೆ ಕುಣಿದು ಕಾರ್ಣಿಕ!

Public TV
By Public TV
48 minutes ago
Assam Bhupen borah
Latest

ಅಸ್ಸಾಂ ವಿಧಾನಸಭಾ ಚುನಾವಣೆಗೂ ಮುನ್ನ `ಕೈʼಗೆ ಹಿನ್ನಡೆ – ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಪ್ರಮುಖರ ರಾಜೀನಾಮೆ!

Public TV
By Public TV
1 hour ago
Road Accident 2
Bengaluru City

ಬೆಂಗಳೂರಲ್ಲಿ ರಸ್ತೆ ಕಾಮಗಾರಿಗೆ ಪುಟ್ಟ ಕಂದಮ್ಮ ಬಲಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?