Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೌರಿ ಕೊಂದವನು ಪರಶುರಾಮ್ ವಾಗ್ಮೋರೆ- ಪ್ರಕರಣದ ಭೇದಿಸಲು ನೆರವಾಗಿದ್ದು 6 ಸೆಕೆಂಡಿನ ಫೂಟೇಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗೌರಿ ಕೊಂದವನು ಪರಶುರಾಮ್ ವಾಗ್ಮೋರೆ- ಪ್ರಕರಣದ ಭೇದಿಸಲು ನೆರವಾಗಿದ್ದು 6 ಸೆಕೆಂಡಿನ ಫೂಟೇಜ್

Bengaluru City

ಗೌರಿ ಕೊಂದವನು ಪರಶುರಾಮ್ ವಾಗ್ಮೋರೆ- ಪ್ರಕರಣದ ಭೇದಿಸಲು ನೆರವಾಗಿದ್ದು 6 ಸೆಕೆಂಡಿನ ಫೂಟೇಜ್

Public TV
Last updated: September 4, 2018 11:58 am
Public TV
Share
2 Min Read
GOWRI LAKNESH PARASHURAM WAGMORE
SHARE

– ಫೊರೆನ್ಸಿಕ್ ಗೇಟ್ ಅನಾಲೀಸಿಸ್ ನಲ್ಲಿ ಸಾಬೀತು

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ಬುಧವಾರಕ್ಕೆ(ಸೆ.5)ಕ್ಕೆ ಬರೋಬ್ಬರಿ ಒಂದು ವರ್ಷ ಭರ್ತಿಯಾಗುತ್ತಿದ್ದು, ಈ ಹಂತದಲ್ಲಿ ಹತ್ಯೆ ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ಗೌರಿಯನ್ನು ಗುಂಡಿಟ್ಟು ಕೊಂದಿದ್ದು ಪರಶುರಾಮ್ ವಾಗ್ಮೋರೆ ಅಂತ ಎಸ್‍ಐಟಿ ಸಾಬೀತುಪಡಿಸಿದೆ.

ಕೇವಲ 6 ಸೆಕೆಂಡ್‍ನ ಫೂಟೇಜ್ ಹಿಡಿದು ಎಸ್‍ಐಟಿ ಈ ಆರೋಪವನ್ನು ಸಾಬೀತು ಮಾಡಿದೆ. `ಫೊರೆನ್ಸಿಕ್ ಗೇಟ್ ಅನಾಲೀಸಿಸ್’ ಟೆಕ್ನಿಕ್ ಮೂಲಕ ತಾಂತ್ರಿಕವಾಗಿ ಈ ಆರೋಪ ಸಾಬೀತಾಗಿದೆ. ಇದರಲ್ಲಿ ಸಿಸಿಟಿವಿ ದೃಶ್ಯಾವಳಿ ಮತ್ತು ಕ್ರೈಮ್ ಸೀನ್ ಮರುಚಿತ್ರೀಕರಣದ ವಿಡಿಯೋ ಮ್ಯಾಚಾಗುತ್ತಿತ್ತು. ಹೆಲ್ಮೆಟ್ ಧರಿಸಿದ್ದರೂ ಬೈಕ್‍ನಲ್ಲಿ ಇದ್ದಿದ್ದು ಪರಶುರಾಮ್ ವಾಗ್ಮೋರೆ ಎಂಬುದು ಸ್ಪಷ್ಟವಾಗಿದ್ದು, ಗುಜರಾತ್‍ನ ವಿಧಿವಿಜ್ಞಾನ ಪ್ರಯೋಗಾಲಯ ಈ ವರದಿ ನೀಡಿದೆ. ಇದನ್ನೂ ಓದಿ: ಗೌರಿ ಹತ್ಯೆ ಪ್ರಕರಣದ ತನಿಖೆ ವೇಳೆ ಎಸ್‍ಐಟಿ ಪೊಲೀಸರಿಗೇ ಫುಲ್ ಶಾಕ್

vlcsnap 2018 06 13 18h18m42s196

ಭಾರತದಲ್ಲಿ ಇದೇ ಮೊದಲ ಬಾರಿಗೆ ಫೊರೆನ್ಸಿಕ್ ಗೇಟ್ ಅನಾಲೀಸಿಸ್ ಟೆಕ್ನಿಕ್ ಬಳಕೆ ಮಾಡಲಾಗಿದೆ. ಈ ಟೆಕ್ನಿಕ್ ಮೂಲಕ ಆರೋಪಿ ಪರಶುರಾಮ್ ವಾಗ್ಮೋರೆ ಶೂಟ್ ಮಾಡಿರುವುದು ಸ್ಪಷ್ಟವಾಗಿದೆ. ದೇಶದಲ್ಲೇ ಮೊದಲ ಬಾರಿಗೆ ತಾಂತ್ರಿಕವಾಗಿ ಸಾಬೀತಾದ ಮೊದಲ ಪ್ರಕರಣ ಇದಾಗಿದ್ದು, ಲಂಡನ್‍ನಲ್ಲಿ 18 ವರ್ಷಗಳ ಹಿಂದೆ ಮೊದಲ ಬಾರಿಗೆ ಈ ಟೆಕ್ನಿಕ್ ಬಳಸಲಾಗಿತ್ತು. ಇದ್ರೊಂದಿಗೆ ಎಸ್‍ಐಟಿ ಇದೀಗ ಗೌರಿ ಹತ್ಯೆ ಪ್ರಕರಣದ ತನಿಖೆಯಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ಇದನ್ನೂ ಓದಿ: ನೀನ್ ಹುಟ್ಟಿದ್ದೇ ಗೌರಿ ಹತ್ಯೆ ಮಾಡಲು, ನಿನ್ನ ಹೆಸರಲ್ಲಿದೆ ಧರ್ಮರಕ್ಷಣೆಯ ಸಂಕೇತ- ಪರಶುರಾಮ್ ವಾಗ್ಮೋರೆಗೆ ಮಾಡಿದ್ರಂತೆ ಬ್ರೈನ್‍ವಾಶ್..!

ಫೊರೆನ್ಸಿಕ್ ಗೇಟ್ ಅನಾಲೀಸಿಸ್ ಎಂದರೇನು? ಪತ್ತೆ ಹಚ್ಚುವುದು ಹೇಗೆ?
ಪರಶುರಾಮ್ ವಾಗ್ಮೋರೆ ಬಂಧನಕ್ಕೂ ಮೊದಲು ಸಿಸಿಟಿವಿ ಆಧರಿಸಿ ಆರೋಪಿ ಎತ್ತರದ ನಕಲಿ ವ್ಯಕ್ತಿಯೊಬ್ಬನನ್ನು ಕರೆದುಕೊಂಡು ಹೋಗಿ ಗೌರಿ ಹತ್ಯೆಯ ಅನಾಲಿಸಿಸ್ ಮಾಡಲಾಗಿತ್ತು. ಈ ವೇಳೆ ಆರೋಪಿಯ ಎತ್ತರ 5.2 ಅಡಿ ಎಂಬ ಸುಳಿವು ದೊರಕಿತ್ತು. ನಂತರ ಆತನ ಶೂ ಮತ್ತು ಹೆಲ್ಮೆಟನ್ನು ಹಾಕಿಕೊಂಡ್ರೆ 5.3ರಿಂದ 5.4ರಷ್ಟು ಆರೋಪಿಯ ಎತ್ತರ ಬರುತ್ತೆ ಅಂತ ಅನಾಲಿಸಿಸ್ ಮಾಡಲಾಗಿತ್ತು. ಇದನ್ನೂ ಓದಿ: ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

gauri sit 7

ಬಳಿಕ ಬೇರೆ ಬೇರೆ ಸುಳಿವುಗಳ ಮೂಲಕ ಅಮೊಲ್ ಕಾಳೆ, ಸಜಿತ್ ಹಾಗೂ ಅಮಿತ್ ಮೊದಲಾದವರ ಹೇಳಿಕೆಗಳನ್ನು ಆಧರಿಸಿ ಪರಶುರಾಮ್ ವಾಗ್ಮೋರೆಯನ್ನು ಬಂಧಿಸುತ್ತಾರೆ. ಬಂಧನದ ಬಳಿಕ ಘಟನಾ ಸ್ಥಳಕ್ಕೆ ವಾಗ್ಮೊರೆಯನ್ನು ಕರೆದುಕೊಂಡು ಹೋಗಿ ಆತನಿಗೆ ಶೂ ಹಾಗೂ ಹೆಲ್ಮೆಟ್ ಹಾಕಿ, ಬೈಕ್ ಓಡಿಸುವ ಮೂಲಕ ಪ್ರಕರಣವನ್ನು ಮರುಸೃಷ್ಟಿ ಮಾಡಲಾಗಿತ್ತು. ಈ ಘಟನೆಯನ್ನು ಗೌರಿ ಮನೆಯಲ್ಲಿರುವ ಕೇವಲ ಎರಡು ಸಿಸಿಟಿವಿಯಲ್ಲಿ ಮಾತ್ರ ಸೆರೆಹಿಡಿಯಲಾಗಿತ್ತು. ಅದರಲ್ಲಿ ಆತ ಶೂ, ಹೆಲ್ಮೆಟ್ ತೆಗೆಯುವತಂಹ ರೀತಿಯನ್ನೂ ಸೆರೆಹಿಡಿಯಲಾಗಿತ್ತು. ಹೀಗಾಗಿ ಹೆಲ್ಮೆಟ್ ಇಲ್ಲದೆ, ಶೂ ಇಲ್ಲದೇ ಮರು ಸೃಷ್ಟಿ ಮಾಡಿದಾಗಲೂ ವಿಡಿಯೋ ಹೊಂದಾಣಿಕೆ ಕಂಡಿತ್ತು.

ಈ ಮೂಲಕ ಪ್ರಕರಣದ ಘಟನೆಯನ್ನು ಮರುಸೃಷ್ಟಿ ಮಾಡಿ ಫೋರೆನ್ಸಿಕ್ ಪ್ರಯೋಗಾಲಯಕ್ಕೆ ಕೊಡಲಾಗಿತ್ತು. ಇಲ್ಲಿ ಪ್ರತಿಯೊಂದು ಚಲನವಲನವನ್ನು ಗಮನಿಸಲಾಯಿತು. ಈ ವೇಳೆ ವಾಗ್ಮೋರೆಯೇ ಹಂತಕ ಅನ್ನೋ ಸ್ಪಷ್ಟ ಚಿತ್ರಿಕರಣವನ್ನು ಗುಜರಾತಿನ ವಿಧಿವಿಜ್ಞಾಲಯ ವರದಿ ನೀಡಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=enMwHOKcDts

TAGGED:bengaluruGauri LankeshMurderParashuram wagmorePublic TVveteran journalistಗೌರಿ ಲಂಕೇಶ್ಪಬ್ಲಿಕ್ ಟಿವಿಪರಶುರಾಮ್ ವಾಗ್ಮೊರೆಬೆಂಗಳೂರುಹತ್ಯೆಹಿರಿಯ ಪತ್ರಕರ್ತೆ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

ipl ticket rcb
Bengaluru City

ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್ – ಒಂದು ಟಿಕೆಟ್‌ಗೆ 15,000ದಿಂದ 19,000 ರೂ.; ಸಿಕ್ಕಿಬಿದ್ದ ಸಿಬ್ಬಂದಿ

Public TV
By Public TV
18 minutes ago
Justin Fairfax
Crime

ಪತ್ನಿಗೆ ಗುಂಡಿಕ್ಕಿ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ವರ್ಜೀನಿಯಾ ಮಾಜಿ ಗವರ್ನರ್‌

Public TV
By Public TV
2 hours ago
Mango
Districts

ಬಂಜರು ಭೂಮಿಯ ಕಮಾಲ್‌ – ಒಂದು ಕೆಜಿ ಮಾವಿಗೆ 1 ಲಕ್ಷ ರೂ.

Public TV
By Public TV
2 hours ago
shivamogga chikkamagaluru rain
Chikkamagaluru

ಕಾಫಿನಾಡು, ಮಲೆನಾಡಲ್ಲಿ ತಡರಾತ್ರಿ ಭಾರೀ ಮಳೆ – ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು

Public TV
By Public TV
2 hours ago
Israel Strikes Lebanon With 100 Missiles In 10 Minutes
Latest

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ – 10 ದಿನಗಳ ಕದನ ವಿರಾಮ ಘೋಷಣೆ

Public TV
By Public TV
2 hours ago
Donald Trump 2
Latest

ಸಮೃದ್ಧವಾದ ಯುರೇನಿಯಂ ಹಸ್ತಾಂತರಿಸಲು ಇರಾನ್‌ ಒಪ್ಪಿದೆ: ಟ್ರಂಪ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?