Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಹುಡುಗನೊಂದಿಗೆ ಮಾತಾಡಿದ್ದಕ್ಕೆ 13 ವರ್ಷದ ಮಗಳನ್ನ ಕೊಂದ ತಂದೆ

Public TV
Last updated: September 20, 2017 11:29 am
Public TV
Share
2 Min Read
radhika murder
SHARE

 

ಹೈದರಾಬಾದ್: ಮರ್ಯಾದಾ ಹತ್ಯೆಗೆ ತೆಲಂಗಾಣದಲ್ಲಿ 13 ವರ್ಷದ ಬಾಲಕಿಯೊಬ್ಬಳು ಬಲಿಯಾಗಿದ್ದಾಳೆ. ಹುಡುಗನೊಂದಿಗೆ ಮಾತನಾಡುತ್ತಿದ್ದಳೆಂಬ ಕಾರಣಕ್ಕೆ ತಂದೆಯೇ ಆಕೆಯ ಕತ್ತು ಹಿಸುಕಿ ಕೊಂದಿದ್ದಾನೆ. ನಂತರ ಆಕೆಯ ಶವಕ್ಕೆ ಬೆಂಕಿ ಇಟ್ಟು, ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸಿದ್ದಾಗಿ ತೆಲಂಗಾಣ ಪೊಲೀಸರು ಹೇಳಿದ್ದಾರೆ.

13 ವರ್ಷದ ರಾಧಿಕಾ ಕೊಲೆಯಾದ ದುರ್ದೈವಿ. ಹೈದರಾಬಾದ್‍ನಿಂದ 130 ಕಿ.ಮೀ ದೂರದಲ್ಲಿರುವ ಚಿಂತಪಲ್ಲಿ ಗ್ರಾಮದಲ್ಲಿ ಈ ಮರ್ಯಾದಾ ಹತ್ಯೆ ನಡೆದಿದೆ. ಬಾಲಕಿ ರಾಧಿಕಾ ಸ್ಥಳೀಯ ಸರ್ಕಾರಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದಳು. ರಾಧಿಕಾ ಯಾವಾಗ್ಲೂ ತುಂಬಾ ಉತ್ಸುಕಳಾಗಿರುತ್ತಿದ್ದಳು. ಹಾಡು ಹೇಳೋದು ಅವಳಿಗೆ ತುಂಬಾ ಇಷ್ಟ ಅಂತ ಆಕೆಯ ಕ್ಲಾಸ್‍ಮೇಟ್‍ಗಳು ಹೇಳಿದ್ದಾರೆ.

ರಾಧಿಕಾ ತಂದೆ ನರಸಿಂಹ ಕೃಷಿಕನಾಗಿದ್ದು, ತನ್ನ ಮಗಳು ಅದೇ ಗ್ರಾಮದ ಹುಡುಗನೊಬ್ಬನೊಂದಿಗೆ ಆಗಾಗ ಮಾತನಾಡುತ್ತಿದ್ದುದನ್ನು ಗಮನಿಸಿದ್ದ. ಸೆಪ್ಟೆಂಬರ್ 15ರಂದು ಸಂಜೆ ರಾಧಿಕಾ ಶಾಲೆ ಮುಗಿದ ನಂತರ ಮನೆಗೆ ಬಂದು, ಮನೆಯಲ್ಲಿ ಯಾರೂ ಇಲ್ಲವಾದ ಕಾರಣ ಹತ್ತಿರದಲ್ಲೇ ಇದ್ದ ಸಂಬಂಧಿಕರ ಮನೆಗೆ ಹೋಗಿದ್ದಳು.

ರಾಧಿಕಾ ಪೋಷಕರು ಕೆಲಸ ಮುಗಿಸಿ ಹಿಂದಿರುಗಿದ ನಂತರ ರಾಧಿಕಾ ಅದೇ ಹುಡುಗನೊಂದಿಗೆ ಮಾತನಾಡುತ್ತಿದ್ದುದನ್ನು ನೋಡಿದ್ದರು. ಆ ಹುಡುಗನೊಂದಿಗೆ ಮಾತನಾಡುವ ಸಲುವಾಗೇ ಆಕೆ ಸಂಬಂಧಿಕರ ಮನೆಗೆ ಆಗಾಗ ಹೋಗ್ತಿರ್ತಾಳೆ ಎಂದು ಭಾವಿಸಿ, ಈ ಬಗ್ಗೆ ರಾಧಿಕಾಳನ್ನ ಪ್ರಶ್ನಿಸಿದ್ದರು. ಆಗ ರಾಧಿಕಾ ಹಾಗೇ ಸುಮ್ಮನೆ ಮಾತಾಡುತ್ತಿದ್ದೆವು ಅಷ್ಟೇ ಎಂದು ಹೇಳಿದ್ದಳು. ಇದರಿಂದ ಕೋಪಗೊಂಡ ನರಸಿಂಹ, ಕುಟುಂಬದ ಮರ್ಯಾದೆ ಹಾಳು ಮಾಡುತ್ತಿದ್ದೀಯ ಎಂದು ಕೋಪದಲ್ಲಿ ರಾಧಿಕಾಗೆ ಹೊಡೆಯಲು ಶುರುಮಾಡಿದ್ದ. ಕೋಪದಿಂದ ಆಕೆಯ ಕತ್ತು ಹಿಸುಕಿದ್ದ.

ನಂತರ ಬಾಲಕಿ ಸತ್ತಿದ್ದಾಳೆಂದು ಭಯಗೊಂಡು ತಾಯಿ ಲಿಂಗಮ್ಮ ಹಾಗೂ ತಂದೆ ನರಸಿಂಹ ಶವಕ್ಕೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು. ನಂತರ ಬಾಲಕಿ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ದೂರು ದಾಖಲಿಸಿದ್ದರು.

ಆದ್ರೆ ಮಣೋತ್ತರ ಪರೀಕ್ಷೆಯ ವರದಿಯಲ್ಲಿ ಬಾಲಕಿ ಕೊಲೆಯಾಗಿರುವುದು ದೃಢಪಟ್ಟಿದೆ. ಬಾಲಕಿಯ ನಾಲಗೆ ಹೊರಗೆ ಚಾಚಿದ್ದರಿಂದ ಉಸಿರುಗಟ್ಟಿಸಿ ಕೊಲೆ ಮಾಡಿ ನಂತರ ಶವಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ವರದಿಯಲ್ಲಿ ಬಹಿರಂಗವಾಗಿದೆ.

ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಾಗ ಆ ವ್ಯಕ್ತಿ ಅಕ್ಕಪಕ್ಕ ಓಡಾಡಿ ಇತರೆ ವಸ್ತುಗಳಿಗೂ ಬೆಂಕಿ ಹೊತ್ತಿಕೊಳ್ಳುತ್ತದೆ. ಆದ್ರೆ ರಾಧಿಕಾಳ ದೇಹ ಅರ್ಧ ಸುಟ್ಟಿದ್ದು, ಒಂದೇ ಸ್ಥಳದಲ್ಲಿ ಪತ್ತೆಯಾಗಿತ್ತು. ಹೀಗಾಗಿ ಮೊದಲೇ ಆಕೆಯನ್ನು ಕೊಂದು ನಂತರ ಶವಕ್ಕೆ ಬೆಂಕಿ ಹಚ್ಚಲಾಗಿದೆ ಎಂಬ ಅನುಮಾನವಿತ್ತು ಎಂದು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿ ಬಾಲಿ ಗಂಗಾರೆಡ್ಡಿ ತಿಳಿಸಿದ್ದಾರೆ.

ತಂದೆ ತಾಯಿ ಇಬ್ಬರನ್ನೂ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಮಗಳನ್ನು ಕೊಲೆ ಮಡಿರುವುದಾಗಿ ತಂದೆ ಒಪ್ಪಿಕೊಂಡಿದ್ದಾನೆ. ರಾಧಿಕಾಳೊಂದಿಗೆ ಮಾತನಾಡುತ್ತಿದ್ದ ಹುಡುಗ ನನ್ನನ್ನು ನೋಡಿ ಓಡಿಹೋದ. ಕುಟುಂಬದ ಮರ್ಯಾದೆ ಹಾಳುಮಾಡುತ್ತಿದ್ದಾಳೆಂಬ ಕೋಪದಲ್ಲಿ ಆಕೆಯನ್ನು ಕೊಂದೆ ಎಂದು ನರಸಿಂಹ ಒಪ್ಪಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ನರಸಿಂಹ ಯಾವಾಗ್ಲೂ ಬಾಲಕಿಯನ್ನ ಶಿಸ್ತಿನಲ್ಲಿಡಲು ಪ್ರಯತ್ನಿಸುತ್ತಿದ್ದ. ರಾಧಿಕಾಗೆ ಗಾಯಕಿಯಾಗಬೇಕೆಂಬ ಕನಸಿತ್ತು. ಆಕೆ ಸಂಗೀತ ಕಾರ್ಯಕ್ರಮಗಳನ್ನು ನೋಡಿ ಅದನ್ನು ಅನುಕರಿಸುತ್ತಿದ್ದುದನ್ನು ತಂದೆ ವಿರೋಧಿಸುತ್ತಿದ್ದ ಎಂದು ಸ್ಥಳೀಯರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.

ಪೊಲೀಸರು ರಾಧಿಕಾ ಪೋಷಕರ ವಿರುದ್ಧ ಕೊಲೆ ಹಾಗು ಸಾಕ್ಷಿ ನಾಶ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

TAGGED:boysdaughterfatherPublic TVschooltelanganaತೆಲಂಗಾಣಪಬ್ಲಿಕ್ ಟಿವಿಬಾಲಕಿಮರ್ಯಾದಾ ಹತ್ಯೆಶಾಲೆಹುಡುಗ
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
33 minutes ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
2 hours ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
2 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
4 hours ago

You Might Also Like

UT Khader 1
Bengaluru City

18 ಬಿಜೆಪಿ ಶಾಸಕರ ಅಮಾನತು ವಾಪಸ್, ವನವಾಸ ಅಂತ್ಯ; ಸ್ಪೀಕರ್ ನೇತೃತ್ವದ ಸಭೆಯಲ್ಲಿ ನಿರ್ಣಯ

Public TV
By Public TV
22 minutes ago
Narendra Modi 2
Latest

ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ 3ನೇ ವ್ಯಕ್ತಿಯ ಪಾತ್ರವಿಲ್ಲ – ಮೋದಿ

Public TV
By Public TV
32 minutes ago
CET SUMANTH 4TH RANK CET CREATIVE COLLEGE
Dakshina Kannada

ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್

Public TV
By Public TV
34 minutes ago
CSK 3
Cricket

ಚೆನ್ನೈ ಗುನ್ನಕ್ಕೆ ಗುಜರಾತ್‌ ಧೂಳಿಪಟ – CSKಗೆ 83 ರನ್‌ಗಳ ಭರ್ಜರಿ ಜಯ, ಆರ್‌ಸಿಬಿಗಿದೆಯಾ ನಂ.1 ಪಟ್ಟಕ್ಕೇರುವ ಚಾನ್ಸ್‌?

Public TV
By Public TV
1 hour ago
School
Bengaluru City

ಕೋವಿಡ್ ಮಧ್ಯೆ ಶಾಲಾ ಕಾಲೇಜುಗಳು ಆರಂಭ – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್!

Public TV
By Public TV
2 hours ago
Uttarakhand Rain Landslides Traffic 1
Latest

ಉತ್ತರಾಖಂಡ | ಭಾರೀ ಮಳೆಗೆ ಭೂಕುಸಿತ – ಹೆದ್ದಾರಿಯಲ್ಲಿ 6 ಕಿ.ಮೀ ಟ್ರಾಫಿಕ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?