Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 30 ವರ್ಷದ ಅನುಭವ ಇದೆ, ನಿಮ್ಮಿಷ್ಟದಂತೆ ಸಂಸತ್ತು ನಡೆಯಲ್ಲ – ರಾಹುಲ್‌ ಸವಾಲ್‌ಗೆ ಅಮಿತ್‌ ಶಾ ಕೌಂಟರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 30 ವರ್ಷದ ಅನುಭವ ಇದೆ, ನಿಮ್ಮಿಷ್ಟದಂತೆ ಸಂಸತ್ತು ನಡೆಯಲ್ಲ – ರಾಹುಲ್‌ ಸವಾಲ್‌ಗೆ ಅಮಿತ್‌ ಶಾ ಕೌಂಟರ್

Latest

30 ವರ್ಷದ ಅನುಭವ ಇದೆ, ನಿಮ್ಮಿಷ್ಟದಂತೆ ಸಂಸತ್ತು ನಡೆಯಲ್ಲ – ರಾಹುಲ್‌ ಸವಾಲ್‌ಗೆ ಅಮಿತ್‌ ಶಾ ಕೌಂಟರ್

Public TV
Last updated: December 10, 2025 8:24 pm
Public TV
Share
3 Min Read
Rahul Gandhi
SHARE

– ಚುನಾವಣಾ ಪ್ರಕ್ರಿಯೆಯಲ್ಲಿ ನಂಬಿಕೆಯೇ ಇಲ್ಲದ ಮೇಲೆ ಏಕೆ ಸ್ಪರ್ಧಿಸ್ತೀರಿ?
– ಸಂಸತ್ತಿನಲ್ಲಿ ಅಮಿತ್‌ ಶಾ ಅಬ್ಬರದ ಭಾಷಣ

ನವದೆಹಲಿ: ಮತಪಟ್ಟಿ ಪರಿಷ್ಕರಣೆ ಬಗ್ಗೆ ಲೋಕಸಭೆಯಲ್ಲಿ ಇಂದು ಗೃಹ ಸಚಿವ ಅಮಿತ್‌ ಶಾ (Amit Shah) ರೋಷಾವೇಶದಲ್ಲಿ ಅಬ್ಬರಿಸಿದರು. ಚುನಾವಣಾ ಆಯೋಗದ (Election Commission) ಜೊತೆ ಸೇರಿ ಬಿಜೆಪಿ ಮತ ಕಳವು ಮಾಡ್ತಿದೆ ಅಂದಿದ್ದ ರಾಹುಲ್ ಗಾಂಧಿ ಟೀಕೆಗೆ ಅಮಿತ್ ಶಾ ಕೌಂಟರ್ ಕೊಟ್ಟರು.

ದುರ್ಬಲ ನಾಯಕತ್ವದಿಂದ ಸೋಲು
ಮತ ಕಳವು ಪ್ರಕರಣದಲ್ಲಿ ಎ1 ನೆಹರು, ಎ2 ಇಂದಿರಾ ಹಾಗೂ ಎ3 ಸೋನಿಯಾ ಗಾಂಧಿ ಅಂತ ಗುಡುಗಿದರು. ಕಾಂಗ್ರೆಸಿಗರು ಸೋತಾಗಷ್ಟೇ ಮತಪಟ್ಟಿ-ಇವಿಎಂಗಳಲ್ಲಿ ದೋಷವೇ? ಇವಿಎಂ-ವಿವಿಪ್ಯಾಟ್‌ಗಳಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ದುರ್ಬಲ ನಾಯಕತ್ವದಿಂದ ಕಾಂಗ್ರೆಸ್ ಸೋಲುತಿದೆ ಅಂತ ಪಂಚ್ ಕೊಟ್ಟರು.

VIDEO | Parliament Winter Session: “Rahul Gandhi ji dropped a ‘nuclear bomb’ in his press conference on 5 November 2025, claiming that during the Haryana elections, 501 votes were cast from a single house. The Election Commission later clarified that House Number 265 is not a… pic.twitter.com/g34X3noTcf

— Press Trust of India (@PTI_News) December 10, 2025

ವಿಪಕ್ಷಗಳು ಎಸ್‌ಐಆರ್ ಬಗ್ಗೆ ದಾರಿ ತಪ್ಪಿಸ್ತಿವೆ. ವಾಸ್ತವ ಅಂಶಗಳನ್ನು ತಿರುಚುತಿವೆ. ರಾಹುಲ್ ಗಾಂಧಿಯ (Rahul Gandhi) ಮಾತು ಸಂಪೂರ್ಣ ಗೊಂದಲವಾಗಿತ್ತು. ಚುನಾವಣಾ ಪ್ರಕ್ರಿಯೆಯಲ್ಲಿ ನಂಬಿಕೆಯೇ ಇಲ್ಲದ ಮೇಲೆ ಏಕೆ ಸ್ಪರ್ಧಿಸ್ತೀರಿ? ರಾಯ್‌ಬರೇಲಿಯಲ್ಲಿ ಇಂದಿರಾ ಗಾಂಧಿ ನ್ಯಾಯಸಮ್ಮತವಲ್ಲದ ಚುನಾವಣೆಯಲ್ಲಿ ಗೆದ್ದಿದ್ದರು. ಮತಕಳವಿಗೆ ತೆರೆಬಿದ್ದಿದ್ದಕ್ಕೆ ವಿಪಕ್ಷಗಳು ನಿರಾಸೆಗೊಂಡಿವೆ ಎಂದು ತಿವಿದರು. ಇದನ್ನೂ ಓದಿ: ಮತಕಳ್ಳತನ ಮಾಡಿದ್ದು ಇಂದಿರಾ ಗಾಂಧಿ, ಚುನಾವಣಾ ಆಯುಕ್ತರಿಗೆ ಕಾಂಗ್ರೆಸ್‌ನಿಂದ ರಾಜ್ಯಪಾಲ ಹುದ್ದೆ: ನಿಶಿಕಾಂತ್‌ ದುಬೆ

ಹರಿಯಾಣದ ಒಂದೇ ಮನೆಯಲ್ಲಿ ಜಾಸ್ತಿಸಂಖ್ಯೆಯಲ್ಲಿ ವೋಟರ್ಸ್‌ ಇದ್ದಾರೆ ಅನ್ನೋ ರಾಹುಲ್ ಆರೋಪಕ್ಕೆ ಅಮಿತ್ ಶಾ ತಿರುಗೇಟು ಕೊಟ್ಟರು. ಈ ವೇಳೆ, ಆಕ್ಷೇಪಿಸಿದ ರಾಹುಲ್ ಗಾಂಧಿ, ನಾನು ನಡೆಸಿರುವ 3 ಸುದ್ದಿಗೋಷ್ಠಿಗಳ ಡೇಟಾ ಬಗ್ಗೆ ಓಪನ್ ಡಿಬೇಟ್ ಮಾಡೋಣ ಅಂತ ಚಾಲೆಂಜ್ ಮಾಡಿದ್ರು. ಇದಕ್ಕೆ ನಿಮ್ಮ ಇಷ್ಟದಂತೆ ಸಂಸತ್ತು ನಡೆಯಲ್ಲ ಅಂತ ಅಮಿತ್‌ ಶಾ ಕೌಂಟರ್ ಕೊಟ್ಟರು.

Rahul Gandhi Lok Sabha

ಮುಂದುವರಿದು… ಬಿಜೆಪಿ ಮತ್ತು ಎನ್‌ಡಿಎ ಚರ್ಚೆಯಿಂದ ಎಂದಿಗೂ ಹಿಂದೆ ಸರಿಯುವುದಿಲ್ಲ. ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ನಾವು ಸಿದ್ಧರಿದ್ದೇವೆ. ನ್ಯಾಯಯುತ ಚುನಾವಣೆಗಳನ್ನ ನಡೆಸುವ ಜವಾಬ್ದಾರಿಯನ್ನ ಚುನಾವಣಾ ಆಯೋಗ ಹೊಂದಿದೆ. ಮತದಾರರ ಪಟ್ಟಿಯನ್ನು ಸಿದ್ಧಪಡಿಸುವುದು ಮತ್ತು ತಿದ್ದುಪಡಿ ಮಾಡುವ ಜವಾಬ್ದಾರಿಯನ್ನು ಚುನಾವಣಾ ಆಯೋಗವೂ ಹೊಂದಿದೆ ಎಂದು ಅಮಿತ್‌ ಶಾ ಹೇಳಿದರು. ಇದನ್ನೂ ಓದಿ: ಮತ ಕಳ್ಳತನಕ್ಕಿಂತ ದೊಡ್ಡ ರಾಷ್ಟ್ರ ವಿರೋಧಿ ಕೃತ್ಯ ಇನ್ನೊಂದಿಲ್ಲ: ರಾಹುಲ್‌

325ನೇ ವಿಧಿಯು ಯಾವುದೇ ಅರ್ಹ ಮತದಾರರನ್ನ ಪಟ್ಟಿಯಿಂದ ಹೊರಗಿಡುವುದನ್ನ ನಿಷೇಧಿಸುತ್ತದೆ. ಮತದಾರರ ಮಾನದಂಡಗಳು 326ನೇ ವಿಧಿಯಲ್ಲಿವೆ. ಮೊದಲ ಅವಶ್ಯಕತೆಯೆಂದರೆ ಮತದಾರನು ಭಾರತೀಯ ಪ್ರಜೆಯಾಗಿರಬೇಕು. 2ನೇಯದು ಅವರು 18 ವರ್ಷಕ್ಕಿಂತ ಮೇಲ್ಪಟ್ಟವರಾಗಿರಬೇಕು. ಚುನಾವಣಾ ಆಯೋಗವು ಈ ಎಲ್ಲಾ ಅರ್ಹತಾ ಮಾನದಂಡಗಳನ್ನ ಪರಿಶೀಲಿಸುವ ಮತ್ತು ಶಾಸನ ಶಿಫಾರಸು ಮಾಡುವ ಅಧಿಕಾರ ನೀಡಲಾಗಿದೆ. ಸಂವಿಧಾನವು ಅವರಿಗೆ ಸಂಪೂರ್ಣ ಅಧಿಕಾರ ನೀಡಿರುವುದರಿಂದ ಚುನಾವಣೆ ಮಾಡುವ ಅಧಿಕಾರ ತಮಗೆ ಇಲ್ಲ ಎಂದು ಕುಟುಕಿದರು. ಇದನ್ನೂ ಓದಿ: CIC ಆಯ್ಕೆ| ಮೋದಿ, ಶಾ ಜೊತೆ ಸಭೆ – ಸರ್ಕಾರ ಪ್ರಸ್ತಾಪಿಸಿದ ಹೆಸರುಗಳಿಗೆ ರಾಹುಲ್ ಆಕ್ಷೇಪ

ಈ ಮಧ್ಯೆ, ಕೇಂದ್ರ ಸಚಿವ, ಕೇರಳದ ಸುರೇಶ್ ಗೋಪಿಗೆ ಎರಡೆರಡು ಕಡೆ ಮತದಾನದ ಹಕ್ಕು ಇದೆ ಅಂತ ಸಿಪಿಐ ನಾಯಕ ವಿ.ಎಸ್ ಸುನೀಲ್ ಕುಮಾರ್ ಆರೋಪಿಸಿದ್ದಾರೆ. ಕೇರಳ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ನಡೆದ ಮೊದಲ ಹಂತದ ವೋಟಿಂಗ್‌ನಲ್ಲಿ ಸುರೇಶ್ ಗೋಪಿ ತಿರುವನಂತಪುರದಲ್ಲಿ ಮತ ಚಲಾಯಿಸಿದ್ರು. ಆದ್ರೆ 2024ರ ಲೋಕಸಭಾ ಚುನಾವಣೆಯಲ್ಲಿ ತ್ರಿಶೂರ್‌ನಿಂದ ಮತದಾನ ಮಾಡಿದ್ದರು ಅಂದಿದ್ದಾರೆ.

TAGGED:Amit Shahelection commissionlok sabhaNew DelhiRahul GandhiVote Choriಅಮಿತ್ ಶಾಚುನಾವಣಾ ಆಯೋಗನವದೆಹಲಿಮತಗಳ್ಳತನರಾಹುಲ್ ಗಾಂಧಿಲೋಕಸಭೆ
Share This Article
Facebook Whatsapp Whatsapp Telegram

Cinema news

Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows
AR Rahman 2
ರೆಹಮಾನ್ ಕೋಮುರಾಗ – ಪುತ್ರಿಯರ ಬೆಂಬಲ
Cinema Latest Top Stories

You Might Also Like

team india pakistan surykumar yadav
Cricket

‌ಬಾಂಗ್ಲಾಕ್ಕೆ ಫುಲ್‌ ಸಪೋರ್ಟ್ – ವಿಶ್ವಕಪ್‌ನಿಂದ ಹಿಂದೆ ಸರಿಯುವುದಾಗಿ ಪಾಕಿಸ್ತಾನ ಬೆದರಿಕೆ

Public TV
By Public TV
16 minutes ago
Indian Rural Village
Belgaum

ಅಕ್ಕನ ಹಿಂದೆ ಬಿದ್ದ ಲವ್ವರ್‌ಗೆ ದೇವಸ್ಥಾನದಲ್ಲೇ ಚಟ್ಟ ಕಟ್ಟಿದ ಅಪ್ರಾಪ್ತ ಸಹೋದರ!

Public TV
By Public TV
23 minutes ago
Nitin Nabin 3
Latest

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್‍ಗೆ Z ಶ್ರೇಣಿಯ ಭದ್ರತೆ

Public TV
By Public TV
1 hour ago
01 18
Latest

ಲೀಟರ್‌ ಹಾಲು 175 ರೂ., ಕೆಜಿ ಟೊಮೆಟೊ 185 – ಭಾರತಕ್ಕಿಂತ 3 ಪಟ್ಟು ಕುಸಿದ ಕರೆನ್ಸಿ, ವೆನೆಜುವೆಲಾಗೆ ತೈಲ ಸಂಪತ್ತು ಅರೆಯಬಹುದೇ ಮದ್ದು?

Public TV
By Public TV
2 hours ago
Haveri Accident
Crime

ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಸವಾರ ಸಾವು

Public TV
By Public TV
2 hours ago
Gadag Lakkundi Excavation
Districts

ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?