ಬೀದರ್: ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ ಜಿಲ್ಲೆಯ ಕೊಡೇಕಲ್ ಹಾಗೂ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳ್ಳಖೇಡ ಗ್ರಾಮಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆಯಲ್ಲಿ ಬೀದರ್ನ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಇಲ್ಲದೆ ಪ್ರಯಾಣಿಕರು ವಿಮಾನ ಪರದಾಡುವಂತಾಗಿದೆ.
318 ಸಾರಿಗೆ ಬಸ್ಗಳು ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೊಗಿರುವ ಕಾರಣಕ್ಕೆ ಬೀದರ್ನ ಕೇಂದ್ರ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಡುತ್ತಿದ್ದಾರೆ. ಸಾರಿಗೆ ಬಸ್ ಇಲ್ಲದೆ ಕೇಂದ್ರ ಬಸ್ ನಿಲ್ದಾಣ ಖಾಲಿ ಖಾಲಿಯಾಗಿದೆ. ಬೀದರ್ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೆ ಸಾರಿಗೆ ಬಸ್ಗಾಗಿ ಪ್ರಯಾಣಿಕರು ತಮ್ಮ ತಮ್ಮ ಊರಿಗೆ ತೆರಳಲು ತೊಂದರೆ ಅನುಭವಿಸುತ್ತಿದ್ದಾರೆ. 6 ವರ್ಷದ ಪ್ರೀತಿಗೆ ಬಿತ್ತು ಬ್ರೇಕ್- ನೇಣಿಗೆ ಶರಣಾದ ಯುವಕ
Advertisement
Advertisement
ಕಲಬುರಗಿ (Kalaburagi) ಮತ್ತು ಯಾದಗಿರಿ (Yadagiri) ಜಿಲ್ಲೆಗೆ ಪ್ರಧಾನಿ ಮೋದಿ ಆಗಮಿಸಿದ್ದು, ಅನೇಕ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದರು. ಮೋದಿ ಆಗಮನದ ಹಿನ್ನೆಲೆಯಲ್ಲಿ ಕಲಬುರಗಿ ಮತ್ತು ಯಾದಗಿರಿ ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಸಂಪೂರ್ಣ ಕೇಸರಿಮಯವಾಗಿವೆ. ನ್ಯಾಯ ಬೇಕು ಮೋದಿ – ಪ್ರಧಾನಿಗೆ 12 ಪ್ರಶ್ನೆ ಕೇಳಿದ ಸಿದ್ದರಾಮಯ್ಯ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k