Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ: ಬಿಸಿಸಿಐ ಹೊಸ ನಿಯಮದ ಕುರಿತು ಕಮ್ಮಿನ್ಸ್‌ ರಿಯಾಕ್ಷನ್‌

Public TV
Last updated: October 13, 2024 3:59 pm
Public TV
Share
3 Min Read
INDvsAUS 1 1
SHARE

ಮುಂಬೈ: 2025ರಿಂದ 2027 ಆವೃತ್ತಿಗಳಿಗೆ ಬಿಸಿಸಿಐ ವಿಧಿಸಿರುವ ಹೊಸ ನಿಯಮಗಳ (BCCI IPL Rules) ಕುರಿತು ಆಸೀಸ್‌ ತಂಡದ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಪ್ರತಿಕ್ರಿಯೆ ನೀಡಿದ್ದು, ನನಗೆ ಐಪಿಎಲ್‌ಗಿಂತಲೂ ಟೆಸ್ಟ್‌ ಕ್ರಿಕೆಟ್‌ ಮುಖ್ಯ ಎಂದು ಹೇಳಿದ್ದಾರೆ.

ಹೌದು. ಬಿಸಿಸಿಐ ಹೊಸ ನಿಯಮದ ಫ್ರಾಂಚೈಸಿಗಳು ಖರೀದಿ ಮಾಡಿದ ನಂತರ ವಿದೇಶಿ ಆಟಗಾರರು ಲೀಗ್‌ನಿಂದ ಹಿಂದೆ ಸರಿದರೆ 2 ವರ್ಷಗಳ ಕಾಲ ನಿಷೇಧ ಹೇರಲಾಗುತ್ತದೆ. ವೈದ್ಯಕೀಯ ಮತ್ತು ಫಿಟ್‌ನೆಸ್‌ ಸಮಸ್ಯೆ ಇರುವ ಆಟಗಾರರಿಗೆ ಮಾತ್ರ ಟೂರ್ನಿಯಿಂದ ಹೊರಗುಳಿಯಲು ಅವಕಾಶವಿರುತ್ತದೆ ಎಂದು ಹೇಳಿದೆ. ಈ ನಿಮಯದ ಬಗ್ಗೆ ಕಮ್ಮಿನ್ಸ್‌ ಪ್ರತಿಕ್ರಿಯೆ ನೀಡಿದ್ದು, ಇದು ತನ್ನ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಕಮ್ಮಿನ್ಸ್ ಹೇಳಿದ್ದಾರೆ.

IPL 2024 FINAL

ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಈಗಿನ ಐಪಿಎಲ್‌ ನಿಯಮಗಳು ಬದಲಾಗಿವೆ. ಈ ಹಿಂದೆಯೂ ನಾನು ಹರಾಜಿನ ನಂತರ ಐಪಿಎಲ್‌ನಿಂದ (IPL 2025) ಹಿಂದೆ ಸರಿದಿಲ್ಲ. ಹಾಗಾಗಿ ಈ ನಿಯಮ ನನ್ನ ಮೇಲೆ ಪರಿಣಾಮ ಬೀರುವುದಿಲ್ಲ. ಆದರೂ ಐಪಿಎಲ್‌ಗೆ ಸಂಬಂಧಿಸಿದ ಒಂದು ಅಂಶವನ್ನು ಪರಿಗಣಿಸುವುದಾದ್ರೆ, ನನಗೆ ಐಪಿಎಲ್‌ಗಿಂತ ಟೆಸ್ಟ್‌ ಕ್ರಿಕೆಟ್‌ ತುಂಬಾ ಮುಖ್ಯ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾ ಆರ್ಭಟಕ್ಕೆ ದಾಖಲೆಗಳು ಧೂಳಿಪಟ – ನಿಜಕ್ಕೂ ಇದು ಬೆಂಕಿ ಟೀಂ ಎಂದ ಸೂರ್ಯ!

IPL 3

2024ರ ಐಪಿಎಲ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು ಪ್ಯಾಟ್‌ ಕಮ್ಮಿನ್ಸ್‌ ಅವರನ್ನು 20.50 ಕೋಟಿ ರೂ.ಗೆ ಖರೀದಿ ಮಾಡಿತು. ಬಳಿಕ ಹೈದರಾಬಾದ್‌ ತಂಡದ ನಾಯಕನಾಗಿ ಮುನ್ನಡೆಸಿದ ಪ್ಯಾಟ್‌ ಕಮ್ಮಿನ್ಸ್‌ ತಂಡವನ್ನು ಫೈನಲ್‌ವರೆಗೆ ಕೊಂಡೊಯ್ದಿದ್ದರು. 31 ವರ್ಷ ವಯಸ್ಸಿನ ಕಮ್ಮಿನ್ಸ್‌ 2027ರ ವರೆಗೆ ಟೆಸ್ಟ್‌ ಮತ್ತು ಏಕದಿನ ಪಂದ್ಯಗಳಲ್ಲಿ ಆಸೀಸ್‌ ತಂಡವನ್ನು ಮುನ್ನಡೆಸಲಿದ್ದಾರೆ. ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ವಿಶೇಷ ಸಾಧನೆ -‌ ಕಿಂಗ್‌ ಕೊಹ್ಲಿಗೆ ಸರಿಸಮನಾಗಿ ನಿಂತ ಮಿಸ್ಟರ್‌ 360

ನ.22ರಿಂದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ:
ಮುಂದಿನ ನವೆಂಬರ್‌ನಲ್ಲಿ ಭಾರತ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿದೆ. ನ.22 ರಿಂದ 2025ರ ಜನವರಿ 7ರ ವರೆಗೆ ಭಾರತ ಮತ್ತು ಆಸೀಸ್‌ ನಡುವೆ ಬಾರ್ಡರ್‌ ಗವಾಸ್ಕರ್‌ ಟ್ರೋಫಿ (Border Gavaskar Trophy) ಟೆಸ್ಟ್‌ ಸರಣಿ ನಡೆಯಲಿದೆ. ಕಳೆದ ವರ್ಷ ಮಾರ್ಚ್‌ನಲ್ಲಿ ನಡೆದ 4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಭಾರತ ಸರಣಿ ಗೆದ್ದುಕೊಂಡಿತ್ತು. ಆ ಬಳಿಕ ನಡೆದ ವಿಶ್ವಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಪ್ಯಾಟ್‌ ಕಮ್ಮಿನ್ಸ್‌ ನಾಯಕತ್ವದ ಆಸೀಸ್‌ ತಂಡ ಭಾರತ ತಂಡವನ್ನು ಸೋಲಿಸಿ WTC ಟ್ರೋಫಿ ಎತ್ತಿ ಹಿಡಿದಿತ್ತು. ಇದನ್ನೂ ಓದಿ: ಸಂಜು, ಸೂರ್ಯ ಬ್ಯಾಟಿಂಗ್‌ ಅಬ್ಬರ – ಬಾಂಗ್ಲಾ ವಿರುದ್ಧ ಭಾರತಕ್ಕೆ 133 ರನ್‌ ಭರ್ಜರಿ ಜಯ; 3-0 ಅಂತರದಲ್ಲಿ ಕ್ಲೀನ್‌ಸ್ವೀಪ್‌

INDvsAUS 5 1

ಐಪಿಎಲ್‌ನ ಹೊಸ ನಿಯಮಗಳೇನು?
* ಫ್ರಾಂಚೈಸಿಯೊಂದು ಆರ್‌ಟಿಎಂ ಕಾರ್ಡ್‌ನೊಂದಿಗೆ ಒಟ್ಟು 6 ಆಟಗಾರರನ್ನು ಉಳಿಸಿಕೊಳ್ಳಬಹುದು.
* ಅಲ್ಲದೇ ಪ್ರತಿ ಫ್ರಾಂಚೈಸಿ 5 ಕ್ಯಾಪ್ಡ್‌ (ಭಾರತೀಯ ಮತ್ತು ಸಾಗರೋತ್ತರ) ಮತ್ತು 2 ಅನ್‌ಕ್ಯಾಪ್ಡ್‌ಪ್ಲೇಯರ್‌ಗಳನ್ನು ಹೊಂದಬಹುದು.
* ಫ್ಯಾಂಚೈಸಿಗಳ ಪರ್ಸ್‌ ಮೊತ್ತವನ್ನು 100 ಕೋಟಿ ರೂ. ನಿಂದ 120 ಕೋಟಿ ರೂ. ಹೆಚ್ಚಿಸಲಾಗಿದೆ. ಹಾಗಾಗಿ 2025ರ ಐಪಿಎಲ್‌ ಋತುವಿನಲ್ಲಿ ಸಂಬಳ ಮಿತಿ ಸೇರಿ ಒಟ್ಟು ಪರ್ಸ್‌ ಮೊತ್ತ 146 ಕೋಟಿ ರೂ., 2026ಕ್ಕೆ 151 ಕೋಟಿ ರೂ., 2027ಕ್ಕೆ 157 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.
* ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಂದ್ಯ ಶುಲ್ಕವನ್ನು ಪರಿಚಯಿಸಲಾಗಿದೆ. ಈ ಮೂಲಕ ಪ್ರತಿ ಆಟಗಾರನು ಲೀಗ್‌ ಪಂದ್ಯವೊಂದಕ್ಕೆ 7.5 ಲಕ್ಷ ರೂ. ಹೆಚ್ಚುವರಿ ಪಡೆದುಕೊಳ್ಳಲಿದ್ದಾರೆ.
* ಐಪಿಎಲ್‌ನಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ವಿದೇಶಿ ಆಟಗಾರರು ಮೆಗಾ ಹರಾಜಿಗೆ ನೋಂದಣಿ ಮಾಡಿಕೊಳ್ಳಬೇಕು. ಇಲ್ಲದಿದ್ದರೆ, ಮುಂದಿನ ವರ್ಷ ಅವರು ಹರಾಜಿನಲ್ಲಿ ನೋಂದಾಯಿಸಲು ಅನರ್ಹರಾಗುತ್ತಾರೆ.
* ಹರಾಜಿನಲ್ಲಿ ಆಯ್ಕೆಯಾದ ಯಾವುದೇ ವಿದೇಶಿ ಆಟಗಾರ, ಬಳಿಕ ಐಪಿಎಲ್‌ ಆರಂಭಕ್ಕೂ ಮುನ್ನ ತನ್ನನ್ನು ಅಲಭ್ಯಗೊಳಿಸಿದ್ರೆ, ಮುಂದಿನ 2 ಸೀಸನ್‌ಗಳಿಗೆ ನಿಷೇಧಿಸಲಾಗುತ್ತದೆ.
* ಅಲ್ಲದೇ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿ 5 ವರ್ಷ ಪೂರೈಸಿದ ಭಾರತೀಯ ಕ್ರಿಕೆಟ್‌ ಆಟಗಾರರನ್ನ ಅನ್‌ಕ್ಯಾಪ್ಡ್‌ ಪ್ಲೇಯರ್‌ ಎಂದು ಪರಿಗಣಿಸಲಾಗುತ್ತದೆ. ಇದು ಭಾರತೀಯ ಆಟಗಾರರಿಗೆ ಮಾತ್ರ ಅನ್ವಯಿಸುತ್ತದೆ.
* 2025 ರಿಂದ 2027ರ ಆವೃತ್ತಿಗಳಲ್ಲಿಯೂ ಇಂಪ್ಯಾಕ್ಟ್‌ ಪ್ಲೇಯರ್‌ ರೂಲ್ಸ್‌ ಮುಂದುವರಿಯುತ್ತದೆ.

TAGGED:bcciBorder Gavaskar TrophyIPL 2025IPL RulesPat Cumminstest cricketಐಪಿಎಲ್‌ 2025ಟೆಸ್ಟ್ ಕ್ರಿಕೆಟ್ಪ್ಯಾಟ್ ಕಮ್ಮಿನ್ಸ್ಬಾರ್ಡರ್ ಗವಾಸ್ಕರ್ ಟ್ರೋಫಿಬಿಸಿಸಿಐ
Share This Article
Facebook Whatsapp Whatsapp Telegram

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

Hampi Tourists 1
Bellary

ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
By Public TV
15 minutes ago
Eshwar Khandre
Bengaluru City

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು – ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

Public TV
By Public TV
38 minutes ago
weather
Bengaluru City

ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

Public TV
By Public TV
58 minutes ago
Dharmasthala 5
Bengaluru City

ಧರ್ಮಸ್ಥಳ ಬುರುಡೆ ಕೇಸ್‌ – ಅನಾಮಿಕನ ಹಿಂದಿರುವ ವ್ಯಕ್ತಿಗಳಿಗೆ ನೋಟಿಸ್‌ ನೀಡಲು ಸಿದ್ಧತೆ

Public TV
By Public TV
1 hour ago
CP Radhakrishnan and Modi
Latest

ಮಹಾರಾಷ್ಟ್ರದ ರಾಜ್ಯಪಾಲ ಸಿಪಿ ರಾಧಾಕೃಷ್ಣನ್‌ NDA ಉಪರಾಷ್ಟ್ರಪತಿ ಅಭ್ಯರ್ಥಿ

Public TV
By Public TV
1 hour ago
Naveen Patnaik
Latest

ಒಡಿಶಾ ಮಾಜಿ ಸಿಎಂ ನವೀನ್ ಪಟ್ನಾಯಕ್ ಆಸ್ಪತ್ರೆಗೆ ದಾಖಲು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?