Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?

Bengaluru City

ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?

Public TV
Last updated: June 21, 2024 11:41 am
Public TV
Share
3 Min Read
Darshan 12
SHARE

– ಪ್ರಕರಣದ ಕಿಂಗ್‌ಪಿನ್‌ ಪವಿತ್ರಾಗೌಡ ಅನ್ನೋದು ಬಟಾಬಯಲಾಗಿದ್ದೇಗೆ?

ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಕಿಂಗ್ ಪಿನ್ ಪವಿತ್ರಾಗೌಡ ಅನ್ನೋದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ.

ಎ1 ಆರೋಪಿಯಾಗಿರುವ ಪವಿತ್ರಾಗೌಡಗೆ ಸದ್ಯ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪರಪ್ಪನ ಅಗ್ರಹಾರದ ಜೈಲಿಗೆ ಶಿಫ್ಟ್‌ ಮಾಡಲಾಗಿದೆ. ಪವಿತ್ರಾಗೌಡಗೆ ಸೇರಿ ಉಳಿದ ಆರೋಪಿಗಳು ಜುಲೈ 10ರ ವರೆಗೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯಲಿದ್ದಾರೆ. ಈ ಬೆನ್ನಲ್ಲೇ ಪವಿತ್ರಾಗೌಡ ಅವರೇ ಕೃತ್ಯಕ್ಕೆ ಪ್ರಮುಖ ಕಾರಣ ಎಂಬುದನ್ನು ಪೊಲೀಸರು ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗಣಿ ನಾಡಿನಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಸಿಎಂ ಯೋಗ – ನಟಿ ಶ್ರೀಲೀಲಾ ಸಾಥ್‌

Darshan 2 3

ಪೊಲೀಸರ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?
ಪ್ರಕರಣದ ಎ1, ಎ3 ರಿಂದ ಎ7, ಎ11, ಎ12, ಎ13, ಹಾಗೂ ಎ16 ಆರೋಪಿಗಳು ಕೊಲೆಯಂತ ಒಂದು ಗಂಭೀರ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿ ಕೃತ್ಯ ಎಸಗಿದ್ದು, ಇವರಿಗೆ ಕಾನೂನಿನ ಮೇಲೆ ಕಿಂಚಿತ್‌ ಗೌರವ ಇಲ್ಲದೇ ಇರೋದು ಸಾಕ್ಷ್ಯಾಧಾರಗಳಿಂದ ದೃಢಪಟ್ಟಿದೆ. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

ಎ1 ಆರೋಪಿಯೇ ಕೃತ್ಯಕ್ಕೆ ಪ್ರಮುಖ ಕಾರಣ ಕರ್ತೆಯಾಗಿದ್ದು ಈಕೆಯು ಪ್ರಚೋದನೆ ನೀಡಿ ಇತರೆ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಒಳಸಂಚು ರೂಪಿಸಿರುವುದು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ. ಎ2 ಆರೋಪಿಯು ತನ್ನ ಹಣ ಹಾಗೂ ಇತರೆ ಆರೋಪಿಗಳನ್ನು ಒಳಗೊಂಡ ತನ್ನ ಅಭಿಮಾನಿ ಬಳಗವನ್ನು ಬಳಸಿಕೊಂಡು ಕೃತ್ಯದಲ್ಲಿ ಭಾಗಿಯಾಗಿ ಹಾಗೂ ಭಾಗಿಯಾಗಿಸಿ ನೆಲದ ಕಾನೂನನ್ನು ದುರುಪಯೊಗ ಪಡಿಸಿಕೊಂಡಿರುವುದು ಸಾಕ್ಷ್ಯಾಧಾರಗಳಿಂದ ಕಂಡು ಬಂದಿರುತ್ತದೆ.

Darshan 4 1

ಎ2 ಆರೋಪಿಯು ತನ್ನ ಹಣಬಲ ಮತ್ತು ಪ್ರಭಾವಿ ಅಭಿಮಾನಿ ಬಳಗವನ್ನು ಬಳಿಸಿಕೊಂಡು ಅಮಾಯಕ ಮೃತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದ ಎ4 ಮತ್ತು ಎ6 ರಿಂದ ಎ8 ರ ವರೆಗಿನ ಆರೋಪಿಗಳಿಂದ ಆತನನ್ನು ಅಪಹರಣ ಮಾಡಿಸಿದ್ದಾರೆ. ಮೃತನ ಬಳಿಯಿಂದ ಚಿನ್ನಾಭರಣಗಳನ್ನು ಬಿಚ್ಚಿಸಿಕೊಂಡು ಪಟ್ಟಣಗೆರೆಯ ಎ10 ಆರೋಪಿ ವಿನಯ್ ಸಂಬಂಧಿಯಾದ ಜಯಣ್ಣ ಅವರಿಗೆ ಸೇರಿದ್ದ ಶೆಡ್‌ಗೆ ಕರೆತಂದು ಅಲ್ಲಿ ಎ1 ಆರೋಪಿಯು ಸೇರಿದಂತೆ ಇತರೆ ಆರೋಪಿಗಳೊಂದಿಗೆ ಸಮಾನ ಉದ್ದೇಶದಿಂದ ಎಲ್ಲರೂ ಸೇರಿ ಮೃತನ ಮೇಲೆ ಅಮಾನುಷವಾಗಿ ಮತ್ತು ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇದೆಲ್ಲವೂ ಇದೆಲ್ಲವೂ ಈವರೆಗಿನ ತನಿಖೆಯಲ್ಲಿ ಸಂಗ್ರಹಿಸಿರುವ ಭೌತಿಕ, ತಾಂತ್ರಿಕ ಹಾಗೂ ವೈಜ್ಞಾನಿಕವಾಗಿ ಸಂಗ್ರಹಿಸಿರುವ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿರುತ್ತದೆ.

Darshan 10

ಆರೋಪಿಗಳು ಕೃತ್ಯದ ನಂತರ ಮತ್ತೆ ಒಳಸಂಚು ರೂಪಿಸಿ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಶವವನ್ನು ಸಾಗಿಸಲು ತಮ್ಮ ಹಣದ ಪ್ರಭಾವ ಬಳಸಿ ಕ್ರಿಮಿನಲ್ ಹಿನ್ನೆಲೆಯುಳ್ಳವರಿಗೆ ಹಣದ ಆಮಿಷ ತೋರಿಸಿ ಅವರ ಮೂಲಕ ಶವವನ್ನು ಕೃತ್ಯ ನಡೆದ ಸ್ಥಳದಿಂದ ಬೇರೆ ಕಡೆ ಸಾಗಿಸಿ ಸಾಕ್ಷಿ ನಾಶ ಪಡಿಸಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಇದನ್ನೂ ಓದಿ: ಅಫ್ಘಾನ್‌ ವಿರುದ್ಧ ಭಾರತಕ್ಕೆ 47 ರನ್‌ಗಳ ಸೂಪರ್‌ ಜಯ – ಹಿಟ್‌ಮ್ಯಾನ್‌ ವಿಶೇಷ ಸಾಧನೆ!

ಪ್ರಕರಣದ ಎ2, ಎ4, ಎ15, ಎ16 ಆರೋಪಿಗಳು ಕ್ರಿಮಿನಲ್ ಹಿನ್ನೆಲೆಯುಳ್ಳವರಾಗಿರುತ್ತಾರೆ. ಮುಂದುವರಿದು ಆರೋಪಿಗಳು ಮೃತನನ್ನು ಕೊಲೆ ಮಾಡಿ, ನಂತರ ತನ್ನ ಹಣದ ಪ್ರಭಾವದಿಂದ ಬೇರೆ ವ್ಯಕ್ತಿಗಳನ್ನು ಕೊಲೆಯಲ್ಲಿ ಭಾಗಿಯಾರುವುದಾಗಿ ಬಿಂಬಿಸಿ ಪ್ರಕರಣದಿಂದ ತಾವುಗಳು ನುಣುಚಿಕೊಳ್ಳಲು ಪ್ರಯತ್ನಿಸಿರುವುದು ತನಿಖೆಯಲ್ಲಿ ಕಂಡು ಬಂದಿರುತ್ತದೆ ಎಂದು ಎಂದು ಪೊಲೀಸರು ರಿಮ್ಯಾಂಡ್‌ ಕಾಪಿಯಲ್ಲಿ ಉಲ್ಲೇಖಿಸಿದ್ದಾರೆ.

Darshan 7

ಪ್ರಕರಣದ ತನಿಖಾ ಕಾಲದಲ್ಲಿ ಅಮಾನತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಆರೋಪಿಗಳು ನೇರವಾಗಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.

TAGGED:ACMM courtBengaluru Policedarshanpavithra gowdarenukaswamyಆರೋಪಿಕ್ರಿಮಿನಲ್‌ ಪ್ರಕರಣದರ್ಶನ್ಪವಿತ್ರಾಗೌಡಬೆಂಗಳೂರುರೇಣಕಸ್ವಾಮಿ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories

You Might Also Like

WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-02-2026

Public TV
By Public TV
36 minutes ago
Harry Brook
Cricket

ಹ್ಯಾರಿ ಬ್ರೂಕ್‌ ಸ್ಫೋಟಕ ಶತಕ – ಇಂಗ್ಲೆಂಡ್‌ ಸೆಮಿಗೆ, ಪಾಕ್‌ ಟೂರ್ನಿಯಿಂದ ಔಟ್‌?

Public TV
By Public TV
9 hours ago
Mantralaya Guruvaibhavotsava Rishab Shetty Jaggesh
Districts

ಗುರುವೈಭವೋತ್ಸವಕ್ಕೆ ವಿದ್ಯುಕ್ತ ತೆರೆ – ಶ್ರೀಗಳಿಂದ ನಟ ರಿಷಬ್ ಶೆಟ್ಟಿ, ಜಗ್ಗೇಶ್‌ಗೆ ಸನ್ಮಾನ

Public TV
By Public TV
9 hours ago
Ballari Kanaka Durgamma Sidi Bandi Rathotsava 1
Bengaluru City

ಬಳ್ಳಾರಿ ಸಿಡಿ ಬಂಡಿ ರಥೋತ್ಸವ – ಬಾಳೆ ಹಣ್ಣು, ಜೀವಂತ ಕೋಳಿ ಎಸೆದ ಭಕ್ತರು

Public TV
By Public TV
10 hours ago
Kadalur Uday
Districts

ವಾರದೊಳಗೆ ಸಿಎಂ ಗೊಂದಲಕ್ಕೆ ತೆರೆ ಎಳೆಯಿರಿ: ಕದಲೂರು ಉದಯ್

Public TV
By Public TV
10 hours ago
DK Shivakumar and Munirathna
Bengaluru City

ನಿಂತ ಕೆಲಸ ಮತ್ತೆ ಆರಂಭಿಸಿ – ಡಿಕೆಶಿ ನಿವಾಸಕ್ಕೆ ತೆರಳಿ ಮುನಿರತ್ನ ಮನವಿ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?