Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

Cricket

ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ

Public TV
Last updated: November 8, 2024 10:59 pm
Public TV
Share
3 Min Read
Team India
SHARE

ಮುಂಬೈ: 2025ರ ಫೆಬ್ರವರಿಯಲ್ಲಿ ನಡೆಯಲಿರುವ ಚಾಂಪಿಯನ್ಸ್‌ ಟ್ರೋಫಿಗಾಗಿ ಭಾರತ ಪುರುಷರ ಕ್ರಿಕೆಟ್‌ ತಂಡ (Team India) ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಹೇಳಿರುವ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI), ಹೊಸ ಷರತ್ತು ಮುಂದಿಟ್ಟಿದೆ.

BCCI

2025ರ ಫೆಬ್ರವರಿ 19ರಿಂದ ಮಾರ್ಚ್‌ 9ರ ವರೆಗೆ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿ (Champions Trophy 2025) ಪಾಕ್‌ ಆತಿಥ್ಯದಲ್ಲಿ ನಡೆಯಲಿದೆ. ಈಗಾಗಲೇ ವೇಳಾಪಟ್ಟಿ ಸಹ ನಿಗದಿಯಾಗಿದ್ದು, ಭಾರತದ ಪಂದ್ಯಗಳಿಗೆ ಲಾಹೋರ್‌ ಕ್ರೀಡಾಂಗಣ ಆತಿಥ್ಯ ವಹಿಸಲು ಸಜ್ಜಾಗಿವೆ. ಈ ಸಂಬಂಧ ಬಿಸಿಸಿಐ ಪ್ರತಿಕ್ರಿಯೆ ನೀಡಿದ್ದು, ಭಾರತ ತಂಡವು ಪಾಕಿಸ್ತಾನಕ್ಕೆ (Pakistan) ಬರುವುದಿಲ್ಲ ಎಂದು ಹೇಳಿದೆ. ಜೊತೆಗೆ ಭಾರತದ ಎಲ್ಲಾ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಬೇಡಿಕೆಯಿಟ್ಟಿದೆ ಎಂದು ವರದಿಯಾಗಿದೆ. ಆದ್ರೆ ವರದಿಗಳನ್ನು ತಳ್ಳಿಹಾಕಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಪಾಕಿಸ್ತಾನ ನೆಲದಲ್ಲೇ ಭಾರತ ತನ್ನ ಪಂದ್ಯಗಳನ್ನಾಡಲಿದೆ ಎಂದು ಹೇಳಿಕೊಂಡಿದೆ.

Ind vs Pak

ಪಾಕ್‌ ಆಶ್ವಾಸನೆ ಏನು?
ಭಾರತಕ್ಕೆ ಭದ್ರತೆಯ ಕೊರತೆ ಇದೆ ಅನ್ನಿಸಿದ್ರೆ, ಲಾಹೋರ್‌ನಲ್ಲಿ ಪಂದ್ಯಗಳನ್ನು ಆಡಿದ ಬಳಿಕ ಅದೇ ದಿನ ಭಾರತಕ್ಕೆ ಪ್ರಯಾಣಿಸಬಹುದು. ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ ಮಾಡಲಿದೆ. ಇದರೊಂದಿಗೆ ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ವಿಶೇಷ ಕೋಟಾ, ವೀಸಾ ವ್ಯವಸ್ಥೆ ಮಾಡುತ್ತೇವೆ ಎಂದು ಪಿಸಿಬಿ ಅಧ್ಯಕ್ಷ ನಖ್ವಿ ಹೇಳಿದ್ದಾರೆ.

ಹೈಬ್ರಿಡ್‌ ಮಾದರಿಯಲ್ಲೇ ಟೂರ್ನಿ?
ಕಳೆದ ವರ್ಷ ಏಕದಿನ ಏಷ್ಯಾಕಪ್‌ ಟೂರ್ನಿಯನ್ನಾಡಲು ಭಾರತ ತಂಡವನ್ನು ಪಾಕ್‌ಗೆ ಕಳುಹಿಸಲು ಬಿಸಿಸಿಐ ನಿರಾಕರಿಸಿದ ನಂತರ ACC (ಏಷ್ಯನ್‌ ಕ್ರಿಕೆಟ್‌ ಸಮಿತಿ) ಹೈಬ್ರಿಡ್‌ ಮಾದರಿಯಲ್ಲಿ ಆಡಿಸಲು ನಿರ್ಧರಿಸಿತು. ಏಷ್ಯಾಕಪ್‌ ಟೂರ್ನಿಯ ಹಕ್ಕು ಪಾಕಿಸ್ತಾನದ ಬಳಿಯಿದ್ದರೂ ಪಾಕ್‌ನಲ್ಲಿ ಕೇವಲ 4 ಪಂದ್ಯಗಳನ್ನಾಡಲು ಮಾತ್ರವೇ ಅನುಮತಿ ನೀಡಿತು. ಉಳಿದ 9 ಪಂದ್ಯಗಳನ್ನ ಶ್ರೀಲಂಕಾದಲ್ಲಿ ಆಡಿಸಲು ನಿರ್ಧರಿಸಿತು. ಈ ಬಾರಿಯೂ ಅದೇ ರೀತಿ ಹೈಬ್ರಿಡ್‌ ಮಾದರಿಯಲ್ಲಿ ಪಂದ್ಯಗಳನ್ನು ಆಯೋಜಿಸುವುದು ಬಹುತೇಕ ಖಚಿತವಾಗಿದೆ. ಆದ್ರೆ ಈ ಬಗ್ಗೆ ಪಿಸಿಬಿ ಹಾಗೂ ಐಸಿಸಿ ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.

INDvsPAK

ಪಾಕ್‌ಗೆ ಪ್ರಯಾಣಿಸಲು ಭಾರತ ಹಿಂದೇಟು ಏಕೆ?
ಪಾಕಿಸ್ತಾನ ಮುಸ್ಲಿಂ ರಾಷ್ಟ್ರವಾಗಿ ಬೇರ್ಪಟ್ಟ ನಂತರ ಭಾರತದ ವಿರುದ್ಧ ದ್ವೇಷ ಸಾಧಿಸುತ್ತಲೇ ಬಂದಿತು. 1947-48ರಲ್ಲಿ ರಾಜ ಹರಿಸಿಂಗ್‌ ಭಾರತದೊಂದಿಗೆ ಕಾಶ್ಮೀರ ವಿಲೀನ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಇಂಡೋ ಪಾಕ್‌ ಯುದ್ಧ (Indo Pak War) ನಡೆಯಿತು. ಆ ನಂತರ 1965ರಲ್ಲಿ ಕಾಶ್ಮೀರಕ್ಕಾಗಿ ನಡೆದ ಯುದ್ಧ, 1971ರಲ್ಲಿ ಪೂರ್ವ ಪಾಕಿಸ್ತಾನ (ಇಂದಿನ ಬಾಂಗ್ಲಾದೇಶ) ವಿಮೋಚನೆಗಾಗಿ ನಡೆದ ಯುದ್ಧ, 1999 ರಲ್ಲಿ ನಡೆದ ಕಾರ್ಗಿಲ್‌ ಯುದ್ಧ ಇವೆಲ್ಲವೂ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧವನ್ನ ಮತ್ತಷ್ಟು ಹದಗೆಡಿಸುತ್ತಾ ಹೋಯಿತು. ಆದ್ರೆ ಕ್ರೀಡೆಯಲ್ಲಿ ಯಾವುದೇ ಬದಲಾವಣೆ ಆಗಿರಲಿಲ್ಲ. ಕಾರ್ಗಿಲ್‌ ಯುದ್ಧದ ನಂತರವೂ ಭಾರತ ಮತ್ತು ಪಾಕ್‌ ತಂಡಗಳು ದ್ವಿಪಕ್ಷಿಯ ಸರಣಿ, ಏಕದಿನ ಹಾಗೂ ಟಿ20 ಸರಣಿಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು ಸಹ ಪಾಕಿಸ್ತಾನದಲ್ಲೇ ದ್ವಿಪಕ್ಷಿಯ ಸರಣಿಗಳನ್ನಾಡಿದೆ. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿ (Mumbai Attack) ಎರಡು ರಾಷ್ಟ್ರಗಳ ಮೇಲೆ ಭಾರೀ ಪರಿಣಾಮ ಬೀರಿತು.

ಭಾರತ ತಂಡವು 2005-2006ರಲ್ಲಿ ರಾಹುಲ್ ದ್ರಾವಿಡ್ ನಾಯಕತ್ವದಲ್ಲಿ ಪಾಕಿಸ್ತಾನಕ್ಕೆ ತನ್ನ ಕೊನೆಯ ಪ್ರವಾಸ ಕೈಗೊಂಡಿತ್ತು. ಈ ಪಂದ್ಯದಲ್ಲಿ ಇತ್ತಂಡಗಳು 3 ಟೆಸ್ಟ್ ಹಾಗೂ 5 ಏಕದಿನ ಪಂದ್ಯಗಳನ್ನಾಡಿದ್ದವು. ಆದ್ರೆ 2008ರಲ್ಲಿ ನಡೆದ ಮುಂಬೈ ದಾಳಿಯ ನಂತರ ಉಭಯ ತಂಡಗಳ ನಡುವೆ ಯಾವುದೇ ದ್ವಿಪಕ್ಷೀಯ ಸರಣಿ ನಡೆದಿಲ್ಲ. ಐಸಿಸಿ ಟೂರ್ನಿ ಅಥವಾ ಏಷ್ಯಾಕಪ್ ಟೂರ್ನಿಗಳಲ್ಲಿ ಮಾತ್ರವೇ ಪರಸ್ಪರ ಮುಖಾಮುಖಿಯಾಗುತ್ತಿವೆ. ಕಳೆದ ವರ್ಷ ಪಾಕಿಸ್ತಾನ ತಂಡ ಭಾರತದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯಲ್ಲಿ ಪಾಕ್‌ ತಂಡ ಪಾಲ್ಗೊಂಡಿತ್ತು.

TAGGED:Babar Azambccichampions trophyGovernment of IndiaICCpakistanPCBRohit SharmaTeam indiaಐಸಿಸಿ ಚಾಂಪಿಯನ್ಸ್ ಟ್ರೋಫಿಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
9 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
50 minutes ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
1 hour ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
1 hour ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
2 hours ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?