Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ರಾಮಮಂದಿರಕ್ಕೆ ಉಡುಪಿಯಲ್ಲಿ ಮುಹೂರ್ತ!?- ಪೇಜಾವರಶ್ರೀ ಹೇಳಿದ್ದಿಷ್ಟು

Public TV
Last updated: June 27, 2017 4:15 pm
Public TV
Share
2 Min Read
udp sakshi maharaj 5
SHARE

ಉಡುಪಿ: ಬಹು ಚರ್ಚಿತ ಮತ್ತು ಬಹು ನಿರೀಕ್ಷೆಯ ರಾಮಮಂದಿರ ನಿರ್ಮಾಣ ವಿಚಾರ ಚುರುಕುಗೊಂಡಿದೆ. ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಪೇಜಾವರಶ್ರೀಗಳ ಜೊತೆ ಚರ್ಚೆ ಮಾಡಿದ್ದಾರೆ. ನವೆಂಬರ್ ತಿಂಗಳ ಸಂತ ಸಮಾವೇಶದಲ್ಲಿ ರಾಮಮಂದಿರದ ನಿರ್ಮಾಣದ ಮಹೂರ್ತ ಫಿಕ್ಸ್ ಆಗಲಿದ್ಯಂತೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಪೇಜಾವರಶ್ರೀ ಮಾತನಾಡಿದ್ದಾರೆ.

udp sakshi maharaj

ಸಂಸದ ಸಾಕ್ಷಿ ಮಹಾರಾಜ್ ಉಡುಪಿ ಶ್ರೀಕೃಷ್ಣಮಠಕ್ಕೆ ಬಂದು ದರ್ಶನ ಪಡೆದಿದ್ದಾರೆ. ಈ ಸಂದರ್ಭ ನನ್ನ ಜೊತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣ ಕುರಿತು ತನ್ನ ಅಭಿಪ್ರಾಯ ಮಂಡಿಸಿದರು. ನಮ್ಮ ಮೂರನೇ ಪರ್ಯಾಯ ಸಂದರ್ಭ ರಾಮ ಮಂದಿರ ಆವರಣಕ್ಕೆ ಹಾಕಿದ ಬೀಗ ಮುರಿದು ಒಳ ಪ್ರವೇಶ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದೆವು. ಆ ಸಂದರ್ಭ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಬೀಗ ತೆಗೆದು ದರ್ಶನಕ್ಕೆ ಅನುವು ಮಾಡಿಕೊಟ್ಟರು. ಈ ಬಾರಿ ನವೆಂಬರ್ ತಿಂಗಳಲ್ಲಿ ಉಡುಪಿ ರಾಜಾಂಗಣದಲ್ಲಿ ವಿಶ್ವ ಸಂತ ಸಮ್ಮೇಳನ ನಡೆಸಲಾಗುವುದು. ಈ ಸಂದರ್ಭ ರಾಮಮಂದಿರ ವಿಚಾರದಲ್ಲಿ ಚರ್ಚೆ ನಡೆಸಿ ಒಂದು ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ಸಾಕ್ಷಿ ಮಹಾರಾಜರು ತಮ್ಮ ಸ್ವಂತ ಅಭಿಪ್ರಾಯ ಹೇಳಿದ್ದಾರೆ. ಆದ್ರೆ ಕಮಿಟಿಯೊಂದು ರಚನೆಯಾಗಿ ಅದರಲ್ಲಿ ಈ ವಿಚಾರ ಚರ್ಚೆಯಾಗಬೇಕು. ಚರ್ಚೆಯ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು. ಇಷ್ಟಕ್ಕೂ ಸಾಕ್ಷಿ ಮಹಾರಾಜ್ ಹಿಂದಿಯಲ್ಲಿ ರಾಮ ಮಂದಿರದ ಬಗ್ಗೆ ಒಂದೆರಡು ಮಾತುಗಳನ್ನು ಹೇಳಿ ನಕ್ಕರು, ನಾನೂ ನಕ್ಕೆ. ಇದಕ್ಕಿಂತ ಹೆಚ್ಚಾಗಿ ಏನೂ ಆಗಿಲ್ಲ ಎಂದು ಪೇಜಾವರ ಶ್ರೀ ಹೇಳಿದರು.

ರಾಮ ಮಂದಿರ ನಿರ್ಮಾಣಕ್ಕೆ ಮುನ್ನ ಕಾನೂನು ಇದೆ, ಸಂವಿಧಾನ ಇದೆ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಇದು ತೀರ್ಮಾನ ಆಗಬೇಕಿದೆ. ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ರಾಮ ಮಂದಿರಕ್ಕೆ ಅಸ್ತು ಸಿಗಬಹುದು. ಆದ್ರೆ ಅದಕ್ಕೂ ಮೊದಲು ಬೇರೆಲ್ಲಾ ಕಾನೂನಾತ್ಮಕ ನಿರ್ಣಯಗಳು ಆಗಬೇಕಿದೆ ಎಂದು ಹೇಳಿದರು. ನವೆಂಬರ್ ತಿಂಗಳಲ್ಲಿ ಉಡುಪಿಯಲ್ಲಿ ನಡೆಯುವ ಸಂತ ಸಮಾವೇಶದಲ್ಲಿ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಹೊರಬೀಳುವ ಸಾಧ್ಯತೆಯಿದೆ ಎಂದು ಹೇಳಿದರು.

udp sakshi maharaj 2

ಶಾಂತನಾಗಿ ಎಲ್ಲವನ್ನೂ ನೋಡುತ್ತಿದ್ದೇನೆ: ಉಡುಪಿ ಶ್ರೀಕೃಷ್ಣಮಠದಲ್ಲಿ ನಡೆದ ಇಫ್ತಾರ್ ಕೂಟಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಹೇಳಿರೋ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಪೇಜಾವರ ಸ್ವಾಮೀಜಿ, ಜಸ್ಟ್ ವೈಯ್ಟ್ ಆಂಡ್ ಸೀ ಎಂದಿದ್ದಾರೆ. ಮುಂದೆನಾಗುತ್ತದೆ ಎಂಬುದರ ಬಗ್ಗೆ ಕಾದು ನೋಡುತ್ತೇವೆ. ಯಾವ ರೀತಿಯ ಪ್ರತಿಭಟನೆ ನಡೆಸುತ್ತಾರೆ ಗೊತ್ತಿಲ್ಲ. ನಾನಂತೂ ಶಾಂತವಾಗಿಯೇ ಇದ್ದೇನೆ. ನನ್ನ ಕೆಲಸವನ್ನು ನಾನು ಮಾಡಿದ್ದೇನೆ ಎಂದಿದ್ದಾರೆ.

ಪ್ರಮೋದ್ ಮುತಾಲಿಕ್ ಅವರ ಜೊತೆ ನೆನ್ನೆ ಬಹಳ ಹೊತ್ತು ಮಾತನಾಡಿದ್ದೇನೆ. ಇರುವ ಎಲ್ಲಾ ವಿಚಾರಗಳ ಚರ್ಚೆ ನಡೆಸಿದ್ದೇನೆ. ಆದ್ರೆ ಯಾವುದಕ್ಕೂ ಮುತಾಲಿಕ್ ಕನ್ವಿನ್ಸ್ ಆಗಿಲ್ಲ. ಮಠದ ಪರ್ಯಾಯದ ಸಂದರ್ಭದಲ್ಲಿ ಬಹಳ ಮುಸ್ಲಿಮರು ದುಡಿದಿದ್ದಾರೆ. ಹೊರೆ ಕಾಣಿಕೆ ನೀಡಿದ್ದಾರೆ. ಮೆರವಣಿಗೆ ಸಾಗುವಾಗೆಲ್ಲಾ ಮಜ್ಜಿಗೆ ವಿತರಿಸಿದ್ದಾರೆ. ಉಡುಪಿ ಚಲೋ ಕಾರ್ಯಕ್ರಮ ಸಂದರ್ಭ ಕೃಷ್ಣಮಠಕ್ಕೆ ಮುತ್ತಿಗೆ ಹಾಕಲು ಡೇಟ್ ಫಿಕ್ಸಾದಾಗ ನನಗೆ ಮುಸ್ಲಿಮರು ಬೆಂಬಲ ನೀಡಿದ್ದಾರೆ. ಇಷ್ಟೆಲ್ಲಾ ಮಾಡಿದವರಿಗೆ ನಾನು ಔತಣ ನೀಡಿದ್ದೇನೆ. ಉಪಹಾರಕ್ಕೆ ಮೊದಲು ನಮಾಜ್ ಮಾಡಬೇಕೆಂದು ಸಂಪ್ರದಾಯವಿದೆ ಎಂದು ಹೇಳಿದರು. ಹೀಗಾಗಿ ಛತ್ರದಲ್ಲಿ ನಮಾಜ್ ಮಾಡಿದರು ಎಂದು ಸ್ಪಷ್ಟನೆ ನೀಡಿದರು.

ನನ್ನ ಮನಸ್ಸಿನಲ್ಲಿರುವ ಎಲ್ಲಾ ಅಭಿಪ್ರಾಯವನ್ನು ಸರಿಯಾಗಿ ತಿಳಿಸಿದ್ದೇನೆ. ಅವರಿಗೆ ಅದು ಒಪ್ಪಿಗೆ ಆಗದಿದ್ದರೆ ನಾನೇನು ಮಾಡಲಿ? ಏನಾಗುತ್ತೆ ಮುಂದೆ ನೋಡೋಣ ಅಂತ ಹೇಳಿದರು.

udp sakshi maharaj 1

udp sakshi maharaj 3

udp sakshi maharaj 4

TAGGED:Public TVrama mandirSakshi Maharajsri krishna mataudupiಉಡುಪಿಕೃಷ್ಣಮಠಪಬ್ಲಿಕ್ ಟಿವಿರಾಮಮಂದಿರಸಾಕ್ಷಿ ಮಹಾರಾಜ್
Share This Article
Facebook Whatsapp Whatsapp Telegram

Cinema Updates

TEJA SAJJA 1 1
ಸೂಪರ್ ಯೋಧನಾಗಿ ತೇಜ್ ಸಜ್ಜಾ ಎಂಟ್ರಿ- ಆ್ಯಕ್ಷನ್ ಪ್ಯಾಕ್ಡ್ ‘ಮಿರಾಯ್’‌ ಚಿತ್ರದ ಟೀಸರ್ ಔಟ್
3 minutes ago
urvashi rautela aishwarya rai
ಐಶ್ವರ್ಯಾ ರೈ ಜೊತೆ ಹೋಲಿಸಿ ಟ್ರೋಲ್- ನಾನು ಯಾರ ಕಾಪಿನೂ ಅಲ್ಲ ಎಂದ ಊರ್ವಶಿ ರೌಟೇಲಾ
26 minutes ago
KamalHaasan
ತಮಿಳಿನಿಂದ ಕನ್ನಡ ಎಂದ ಕಮಲ್ ಹಾಸನ್‌ಗೆ ಸಂಕಷ್ಟ- ಕ್ಷಮೆಯಾಚಿಸುವಂತೆ ಆಗ್ರಹ
1 hour ago
deepika padukone 1 1
ರೆಡ್ ಡ್ರೆಸ್‌ನಲ್ಲಿ ದೀಪಿಕಾ ಪಡುಕೋಣೆ ಗ್ಲ್ಯಾಮರಸ್ ಫೋಟೋಶೂಟ್
2 hours ago

You Might Also Like

Starlink
Latest

ಭಾರತಕ್ಕೆ ಬಂದೇ ಬಿಡ್ತು ಸ್ಟಾರ್‌ಲಿಂಕ್‌ – ಇದರ ಬೆಲೆ, ಇಂಟರ್ನೆಟ್‌ ಸ್ಪೀಡ್‌ ಎಷ್ಟು ಗೊತ್ತಾ?

Public TV
By Public TV
21 minutes ago
KH Muniyappa
Bengaluru City

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯ ಪರಿಶೀಲಿಸಿದ ಕೆ.ಹೆಚ್.ಮುನಿಯಪ್ಪ

Public TV
By Public TV
25 minutes ago
siddaramaiah 11
Districts

ಕರ್ನಾಟಕ ಮಳೆ | ಮೇ 30, 31 ರಂದು DC , CEO ಸಭೆ ಕರೆದ ಸಿಎಂ

Public TV
By Public TV
31 minutes ago
BMTC AC Bus 1
Bengaluru City

BMTCಯಿಂದ `ದಿವ್ಯ ದರ್ಶನ’ ವೀಕೆಂಡ್ ಟೂರ್ ಪ್ಯಾಕೇಜ್ – 8 ಪ್ರಸಿದ್ಧ ದೇವಾಲಯಗಳ ದರ್ಶನಕ್ಕೆ ಅವಕಾಶ

Public TV
By Public TV
43 minutes ago
Spontaneous bandh to condemn Rahims murder in Mangaluru Bantwal
Crime

ರಹೀಂ ಹತ್ಯೆ| ಮಂಗಳೂರು-ಬಂಟ್ವಾಳ ರಸ್ತೆಯಲ್ಲಿರುವ ನೂರಾರು ಅಂಗಡಿಗಳು ಬಂದ್

Public TV
By Public TV
2 hours ago
Rahim murder Case Submit mass resignations Dakshina kannada Muslims outraged against community leaders
Dakshina Kannada

ರಹೀಂ ಹತ್ಯೆ| ಸಾಮೂಹಿಕ ರಾಜೀನಾಮೆ ನೀಡಿ: ಕಾಂಗ್ರೆಸ್‌ ವಿರುದ್ಧ ಮುಸ್ಲಿಮರ ಆಕ್ರೋಶ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?