Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮದು ಎಂದುಕೊಂಡಿದ್ದ ಮನೆ, ತೋಟ ಎಲ್ಲವೂ ಕೊಚ್ಚಿಕೊಂಡು ಹೋಗಿದೆ – ಕೊಡಗಿನ ಬಾಲಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನಮ್ಮದು ಎಂದುಕೊಂಡಿದ್ದ ಮನೆ, ತೋಟ ಎಲ್ಲವೂ ಕೊಚ್ಚಿಕೊಂಡು ಹೋಗಿದೆ – ಕೊಡಗಿನ ಬಾಲಕಿ

Bengaluru City

ನಮ್ಮದು ಎಂದುಕೊಂಡಿದ್ದ ಮನೆ, ತೋಟ ಎಲ್ಲವೂ ಕೊಚ್ಚಿಕೊಂಡು ಹೋಗಿದೆ – ಕೊಡಗಿನ ಬಾಲಕಿ

Public TV
Last updated: December 24, 2018 3:58 pm
Public TV
Share
2 Min Read
KODGAU FLOOD
SHARE

ಬೆಂಗಳೂರು: ನಮ್ಮದು ಎಂದುಕೊಂಡಿದ್ದ ಮನೆ, ತೋಟ, ಸಮಸ್ತ ಆಸ್ತಿ ಎಲ್ಲವೂ ಪ್ರಾಕೃತಿಕ ದುರಂತದಲ್ಲಿ ಕೊಚ್ಚಿಕೊಂಡು ಹೋಗಿದೆ. ಹೀಗಾಗಿ ತುಂಬಾ ಓದಿ ಏನಾದರೂ ಸಾಧಿಸಬೇಕೆಂಬ ಆಸೆ ದಿಕ್ಕೆಟ್ಟಂತಾಗಿದೆ ಎಂಬ ಮಾತುಗಳನ್ನಾಡಿದ್ದು ಕೊಡಗಿನ ಮಕ್ಕಂದೂರು ಗ್ರಾಮದ ಸುರಕ್ಷಾ ಎಂಬ ಬಾಲಕಿ.

ಕೊಡಗಿನ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪೀಪಲ್ ಫಾರ್ ಪೀಪಲ್ ಸಂಸ್ಥೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಆಯೋಜಿಸಿದ್ದ ಸಾವಿತ್ರಿ ಬಾ ಪುಲೆ ಚಲನಚಿತ್ರ ಪ್ರದರ್ಶನ ಏರ್ಪಡಿಸಿತ್ತು. ಕಾರ್ಯಕ್ರಮದ ಫೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ್ದ ವಸತಿಶಾಲೆಗಳ ಕಾರ್ಯನಿರ್ವಾಹಕ ಅಧ್ಯಕ್ಷರಾದ ನಂದನ್ ಕುಮಾರ್ ಅವರು ಸಂತ್ರಸ್ತ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುವ ಬಗ್ಗೆ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಆಶ್ವಾಸನೆ ನೀಡಿದರು.

people for people

ಚಿತ್ರನಟಿ ತಾರಾ ಮಾತನಾಡಿ, ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಡಿದ ಧೀಮಂತ ಮಹಿಳೆ ಸಾವಿತ್ರಿ ಬಾ ಪುಲೆಯ ಕುರಿತಾದ ಈ ಚಲನಚಿತ್ರ ಪ್ರದರ್ಶನ ಕೊಡಗಿನ ಮಕ್ಕಳಿಗಾಗಿ ನಡೆಸುತ್ತಿರುವುದು ಹೆಚ್ಚು ಅರ್ಥಪೂರ್ಣ. ಸಾವಿತ್ರಿ ಬಾ ಪುಲೆಯವರಿಗೆ ಸಲ್ಲಿಸುವ ಗೌರವ. ಕೊಡಗಿನ ಮಕ್ಕಳಿಗಾಗಿ ಹೆಬ್ಬೆಟ್ಟು ರಾಮಕ್ಕ ಚಲನಚಿತ್ರ ಪ್ರದರ್ಶನವನ್ನೂ ಏರ್ಪಡಿಸಲಾಗುವುದು ಎಂಬ ಭರವಸೆ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್. ಜಿ ಸಿದ್ದರಾಮಯ್ಯನವರು ಕೊಡಗಿನ ಮಕ್ಕಳ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ತುರ್ತಾಗಿ ಮುಖ್ಯಮಂತ್ರಿಯವರೊಂದಿಗೆ ಸಭೆ ನಡೆಸಿ ವಾಸ್ತವ ಚಿತ್ರಣ ಕಟ್ಟಿಕೊಟ್ಟು ಸರ್ಕಾರದಿಂದ ಹೆಚ್ಚಿನ ಸಹಾಯದ ಅಗತ್ಯದ ಬಗ್ಗೆ ಮನವರಿಕೆ ಮಾಡಿಕೊಡುವುದಾಗಿ ಹೇಳಿದರು.

people for people f

ಶಾಸಕರಾದ ಅರುಣ್ ಶಹಾಪುರ ಅವರು ಅಧಿವೇಶನದಲ್ಲೂ ಕೊಡಗಿನ ಸಮಸ್ಯೆಯ ಗಂಭೀರತೆ ಗಮನಕ್ಕೆ ಬಂದಿರಲಿಲ್ಲ. ಆದರೆ ಈಗ ಅರ್ಥವಾಗಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಸರ್ಕಾರದಿಂದ ಹೆಚ್ಚಿನ ಸಹಾಯ ದೊರಕಿಸಿಕೊಡುವುದಾಗಿ ಹೇಳಿದರು. ಪೀಪಲ್ ಫಾರ್ ಪೀಪಲ್ ಸಂಸ್ಥೆ ನಡೆಸಿದ ಈ ಚಲನಚಿತ್ರ ಪ್ರದರ್ಶನದ ತಕ್ಷಣದ ಫಲಶೃತಿ ಎಂಬಂತೆ ನಟ ಪ್ರಕಾಶ್ ರಾಜ್ ಅವರು ಪ್ರಕಾಶ್ ರಾಜ್ ಫೌಂಡೇಶನ್ ವತಿಯಿಂದ 4.89ಲಕ್ಷ ರೂಪಾಯಿಗಳನ್ನು ನೀಡಿದ್ದಾರೆ ಮತ್ತು ನಿವೃತ್ತ ಪೊಲೀಸ್‌ ಅಧಿಕಾರಿ ಗೋಪಾಲ್ ಹೊಸೂರು 5 ಮಂದಿ ಮಕ್ಕಳ ವಿದ್ಯಾಭ್ಯಾಸದ ಜವಾಬ್ದಾರಿ ತೆಗೆದುಕೊಳ್ಳುವ ಭರವಸೆ ನೀಡಿರುವುದಾಗಿ ಪೀಪಲ್ ಫಾರ್ ಪೀಪಲ್ ಸಂಸ್ಥೆಯ ಅಧ್ಯಕ್ಷರಾದ ಚಕ್ರವರ್ತಿ ಚಂದ್ರಚೂಡ್ ತಿಳಿಸಿದರು.

people for people22

ಅಂತಾರಾಷ್ಟ್ರೀಯ ಕಲಾವಿದ ಎಂ. ಎಸ್. ಮೂರ್ತಿ, ಮಾವಳ್ಳಿ ಶಂಕರ್, ಬಿ. ಗೋಪಾಲ್, ಡಾ. ರಾಜಪ್ಪ ದಳವಾಯಿ, ಡಾ. ಕೆ ಸಿ ಶಿವಾರೆಡ್ಡಿ, ಡಾ. ಟಿ ಗೋವಿಂದರಾಜು, ರಂಗಕರ್ಮಿ ಮಲ್ಲಿಕಾರ್ಜುನ ಸ್ವಾಮಿ ಮಹಾಮನೆ, ಕಾಂಗ್ರೆಸ್ ವಕ್ತಾರರಾದ ನಟರಾಜ್ ಗೌಡ, ಸೂರ್ಯ ಮುಕುಂದರಾಜ್, ಕನ್ನಡಪರ ಸಂಘಟನೆಗಳ ನಾಗೇಶ್ ಗುರುದೇವ್ ನಾರಾಯಣ್ ಪ್ರಕಾಶ್ ಮೂರ್ತಿ ದೊಡ್ಡಣ್ಣ ಅಹಮದ್ ಸುರೇಶ್ ಸುಚೇಂದ್ರ ಪ್ರಸಾದ್ ವಿಶಾಲ್ ನಂಜುಂಡೇಗೌಡ ಜಿ ಎನ್ ನಾಗರಾಜ್ ಶಿವಬಸವಸ್ವಾಮೀಜಿ ಪಂಚಮಿ ಚೈತ್ರಾಕೋಟೂರ್ ಮನ್ಸೋರೆ, ಹೇಮಾವಂಕಟ್, ಭಾಸ್ಕರ್ ಪ್ರಸಾದ್ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಹೆಬ್ಬೆಟ್ ರಾಮಕ್ಕ ಚಲನಚಿತ್ರ ಬೆನಿಫಿಟ್ ಪ್ರದರ್ಶನಕ್ಕೆ ಅವಕಾಶ ಕೊಡುವುದಾಗಿ ಇದೇ ವೇಳೆ ಘೋಷಿಸಿದರು. ಅಕ್ಷರದವ್ವ ಸಾವಿತ್ರಿಬಾಪೂಲೆ ಸಿನಿಮಾ ನೋಡಲು ಅಂಬೇಡ್ಕರ್ ಸಂಶೋಧನಾ ಕೇಂದ್ರದ ವಿಧ್ಯಾರ್ಥಿಗಳು ನಟ ನಟಿಯರು ಸೇರಿದಂತೆ ಸಭಾಂಗಣ ಕಿಕ್ಕಿರಿದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:KodaguKodagu Floodpeople for peoplePublic TVಕೊಡಗುಕೊಡಗು ನೆರೆತಾರಾಪಬ್ಲಿಕ್ ಟಿವಿಪೀಪಲ್ ಫಾರ್ ಪೀಪಲ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

KSRTC
Bengaluru City

ಸಾರಿಗೆ ನೌಕರರಿಂದ ಮುಷ್ಕರ – ನಾಳೆ ಸಂಜೆಯಿಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಸ್ಥಗಿತ?

Public TV
By Public TV
24 minutes ago
Kunigal Ranganath
Bengaluru City

ರೈತರ ಮನೆ ಸೊಸೆ ಆಗುವವರಿಗೆ ಭತ್ಯೆ ಕೊಡಬೇಕು – ಸರ್ಕಾರಕ್ಕೆ ಶಾಸಕ ಕುಣಿಗಲ್ ರಂಗನಾಥ್ ಮನವಿ

Public TV
By Public TV
25 minutes ago
CRIME
Bengaluru City

ಹೆಂಡತಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ

Public TV
By Public TV
35 minutes ago
Team India 2
Cricket

T20 World Cup | ಟೀಂ ಇಂಡಿಯಾದ ‘ಸೂಪರ್-8’ ಸಂಗ್ರಾಮ – ಹೀಗಿದೆ ವೇಳಾಪಟ್ಟಿ

Public TV
By Public TV
52 minutes ago
HISTORIC After Lok Sabha Rajya Sabha Passes Womens Reservation Bill With Majority Votes
Latest

Rajya Sabha Elections: 10 ರಾಜ್ಯಗಳ 37 ಸ್ಥಾನಗಳಿಗೆ ಮಾ.16 ರಂದು ಮತದಾನ

Public TV
By Public TV
1 hour ago
GBA Election
Bengaluru City

ಜಿಬಿಎ ಚುನಾವಣೆಗೆ ಭರ್ಜರಿ ಸಿದ್ಧತೆ – 369 ಕ್ಷೇತಕ್ಕೆ 900 ಕಾಂಗ್ರೆಸ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?