Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

Bengaluru City

ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

Public TV
Last updated: April 25, 2022 11:25 am
Public TV
Share
2 Min Read
Sudhakar 8
SHARE

ಬೆಂಗಳೂರು: ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಇದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇರುತ್ತಾರೆ. ನಾನು ಕೂಡಾ ಎರಡು ವಾರಗಳಿಂದ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. 4 ನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ. ಹೊಸ ಪ್ರಭೇಧ ಏನಾದರೂ ಇದೆಯಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮ, 4ನೇ ಅಲೆ ಎದುರಿಸಲು ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

BASAVARJ BOMMAI

ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಅನೇಕ ಜನರು ಲಸಿಕೆ ಕೂಡಾ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಎರಡನೇ ಡೋಸ್ ಪಡೆಯಬೇಕು. ಬೂಸ್ಟರ್ ಡೋಸ್ ಕೂಡಾ ಪಡೆಯಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಪೋಷಕರು ಲಸಿಕೆ ಕೊಡಿಸಬೇಕು. ಆದಷ್ಟು ಬೇಗ 5 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಬರಲಿದೆ. ಈ ಎಲ್ಲಾ ಅಂಶಗಳನ್ನು ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಕೊರೊನಾ ತಡೆಗಟ್ಟಲು ಯಾವ ಕ್ರಮಕೈಗೊಳ್ಳಬೇಕು ಮತ್ತು ನಿಯಮಗಳ ಬಗ್ಗೆ ತಜ್ಞರ ಸಲಹೆ ಪಡೆಯುತ್ತೇವೆ ಎಂದಿದ್ದಾರೆ.

mask 3

ಟೆಸ್ಟಿಂಗ್ ಪ್ರಮಾಣ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಾಸಿಟಿವಿಟಿ ದರದ ಆಧಾರದಲ್ಲಿ ಟೆಸ್ಟಿಂಗ್ ಜಾಸ್ತಿ ಮಾಡುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ನಾವು ಟೆಸ್ಟಿಂಗ್ ಮಾಡುತ್ತಿದ್ದೇವೆ. ಅನಗತ್ಯವಾಗಿ ಟೆಸ್ಟ್ ಮಾಡಬೇಕಾಗಿಲ್ಲ. ನಮಗೆ 4ನೇ ಅಲೆ ಬಂದರೆ ಆಸ್ಪತ್ರೆಗೆ ಸೇರುವವರು ಹೆಚ್ಚಾಗುತ್ತಾರಾ ಎಂಬ ಬಗ್ಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆಯೂ ಇವತ್ತು ಮಾಹಿತಿ ಕಲೆ ಹಾಕುತ್ತೇವೆ. ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಅಲ್ಲಿನ ಎಲ್ಲಾ ಮಾಹಿತಿ ಪಡೆದು ರಾಜ್ಯದ ಕ್ರಮಗಳ ಬಗ್ಗೆ ಇವತ್ತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

corona 16

ನಮ್ಮಲ್ಲಿ ಓಮಿಕ್ರಾನ್ ಸಬ್ ವೇರಿಯಂಟ್ ಕಂಡು ಬಂದಿಲ್ಲ. ಈಗಾಗಲೇ ಲ್ಯಾಬ್‍ನಿಂದ ಕೇಂದ್ರಕ್ಕೆ ಮಾಹಿತಿ ರವಾನೆ ಆಗಿದೆ. ಕೇಂದ್ರದಿಂದ ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ ಎಂದು ಹೇಳಿದ್ದಾರೆ. ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್

CORONA VIRUS

ಕೊರೊನಾ 4ನೇ ಅಲೆ ಭೀತಿ ಹಿನ್ನಲೆ ಏರ್ ಪೋರ್ಟ್‍ಗಳಲ್ಲಿ ಕಠಿಣ ನಿಯಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಸೋಂಕು ಹೆಚ್ಚು ಇರುವ 8 ದೇಶಗಳಿಂದ ಬರುವ ಪ್ರಯಾಣಿಕರಿಗೆ ನಿಯಮ ಜಾರಿ ಮಾಡಲಾಗಿದೆ. ಏರ್ ಪೋರ್ಟ್ ನಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರಿಕೆ ಆಗುತ್ತವೆ. ದೆಹಲಿ ಸೇರಿದಂತೆ ಕೆಲ ರಾಜ್ಯದಲ್ಲಿ ಸೋಂಕು ಹೆಚ್ಚಳವಾಗಿದೆ. ನಾವು ದೆಹಲಿಗಿಂತ 2-3 ವಾರ ಹಿಂದೆ ಇದ್ದೇವೆ. 2-3 ವಾರ ಆದ ಮೇಲೆ ನಮ್ಮಲ್ಲಿ ಹೇಗೆ ಸೋಂಕು ಹೆಚ್ಚಳವಾಗುತ್ತದೆ ಎಂಬ ಬಗ್ಗೆ ಗೊತ್ತಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಅಕ್ರಮದಲ್ಲಿ ಒಳಗಾಗಿದ್ದವರು ಎಷ್ಟೇ ದೊಡ್ಡವರಾದ್ರೂ ರಕ್ಷಿಸುವ ಪ್ರಶ್ನೆಯಿಲ್ಲ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಔಷಧಿ ಕೊರತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಔಷಧಿ ಕೊರತೆ ಇಲ್ಲ. ಈಗಾಗಲೇ DHO,THOಗಳ ಅಕೌಂಟ್‍ಗೆ ಹಣ ಹಾಕಿದ್ದೇವೆ. ಸ್ಥಳೀಯವಾಗಿ ಅವಶ್ಯಕವಾದ ಔಷಧಿಗಳನ್ನು ಖರೀದಿಗೆ ಅನುಮತಿ ಕೊಟ್ಟಿದ್ದೇವೆ. ಅವರು ಔಷಧಿ ಖರೀದಿ ಮಾಡಬಹುದು ಎಂದು ತಿಳಿಸಿದ್ದಾರೆ.

TAGGED:bengaluruCM BasavarajabommaiCorona Virusdr. k sudhakarMaskಕೊರೊನಾ ವೈರಸ್ಡಾ ಕೆ ಸುಧಾಕರ್ಬೆಂಗಳೂರುಮಾಸ್ಕ್ಸಿಎಂ ಬಸವರಾಜಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post

You Might Also Like

Davanagere 1
Davanagere

ದಾವಣಗೆರೆ ಉಪಸಮರಕ್ಕೂ ಮುನ್ನವೇ ಭುಗಿಲೆದ್ದ ಬಂಡಾಯ; 20ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಬಿಜೆಪಿ ಸೇರ್ಪಡೆ

Public TV
By Public TV
2 hours ago
Shivaraj Tangadagi
Districts

ಸಚಿವ ಶಿವರಾಜ್ ತಂಗಡಗಿ ಆಸ್ಪತ್ರೆಗೆ ದಾಖಲು – ಸಿದ್ದಗಂಗಾ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ

Public TV
By Public TV
2 hours ago
DJ Halli Murder 1
Bengaluru City

ಡಿಜೆ ಹಳ್ಳಿಯಲ್ಲಿ ಅಪ್ರಾಪ್ತೆ ಕೊಲೆಗೈದಿದ್ದ ಹಂತಕ ಅಜ್ಮೀರ್​​ನಲ್ಲಿ ಅರೆಸ್ಟ್

Public TV
By Public TV
3 hours ago
ULFA I Terrorist Attack On Assam Police
Crime

ಅಸ್ಸಾಂನಲ್ಲಿ ನಿಷೇಧಿತ ಉಲ್ಫಾ (ಐ) ಉಗ್ರರ ದಾಳಿ – ನಾಲ್ವರು ಪೊಲೀಸರಿಗೆ ಗಾಯ

Public TV
By Public TV
3 hours ago
Strait of Hormuz 2
Latest

ವಿದ್ಯುತ್‌ ಸ್ಥಾವರಗಳ ಮೇಲೆ ದಾಳಿ ಮಾಡಿದ್ರೆ, ಹಾರ್ಮುಜ್ ‌ಜಲಸಂಧಿ ಸಂಪೂರ್ಣ ಬಂದ್‌ – ಟ್ರಂಪ್‌ಗೆ ಇರಾನ್‌ ಎಚ್ಚರಿಕೆ

Public TV
By Public TV
4 hours ago
plane
Latest

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ 50 ಶತಕೋಟಿ ಡಾಲರ್ ನಷ್ಟ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?