Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

Bengaluru City

ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

Public TV
Last updated: April 25, 2022 11:25 am
Public TV
Share
2 Min Read
Sudhakar 8
SHARE

ಬೆಂಗಳೂರು: ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಇದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇರುತ್ತಾರೆ. ನಾನು ಕೂಡಾ ಎರಡು ವಾರಗಳಿಂದ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. 4 ನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ. ಹೊಸ ಪ್ರಭೇಧ ಏನಾದರೂ ಇದೆಯಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮ, 4ನೇ ಅಲೆ ಎದುರಿಸಲು ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

BASAVARJ BOMMAI

ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಅನೇಕ ಜನರು ಲಸಿಕೆ ಕೂಡಾ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಎರಡನೇ ಡೋಸ್ ಪಡೆಯಬೇಕು. ಬೂಸ್ಟರ್ ಡೋಸ್ ಕೂಡಾ ಪಡೆಯಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಪೋಷಕರು ಲಸಿಕೆ ಕೊಡಿಸಬೇಕು. ಆದಷ್ಟು ಬೇಗ 5 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಬರಲಿದೆ. ಈ ಎಲ್ಲಾ ಅಂಶಗಳನ್ನು ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಕೊರೊನಾ ತಡೆಗಟ್ಟಲು ಯಾವ ಕ್ರಮಕೈಗೊಳ್ಳಬೇಕು ಮತ್ತು ನಿಯಮಗಳ ಬಗ್ಗೆ ತಜ್ಞರ ಸಲಹೆ ಪಡೆಯುತ್ತೇವೆ ಎಂದಿದ್ದಾರೆ.

mask 3

ಟೆಸ್ಟಿಂಗ್ ಪ್ರಮಾಣ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಾಸಿಟಿವಿಟಿ ದರದ ಆಧಾರದಲ್ಲಿ ಟೆಸ್ಟಿಂಗ್ ಜಾಸ್ತಿ ಮಾಡುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ನಾವು ಟೆಸ್ಟಿಂಗ್ ಮಾಡುತ್ತಿದ್ದೇವೆ. ಅನಗತ್ಯವಾಗಿ ಟೆಸ್ಟ್ ಮಾಡಬೇಕಾಗಿಲ್ಲ. ನಮಗೆ 4ನೇ ಅಲೆ ಬಂದರೆ ಆಸ್ಪತ್ರೆಗೆ ಸೇರುವವರು ಹೆಚ್ಚಾಗುತ್ತಾರಾ ಎಂಬ ಬಗ್ಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆಯೂ ಇವತ್ತು ಮಾಹಿತಿ ಕಲೆ ಹಾಕುತ್ತೇವೆ. ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಅಲ್ಲಿನ ಎಲ್ಲಾ ಮಾಹಿತಿ ಪಡೆದು ರಾಜ್ಯದ ಕ್ರಮಗಳ ಬಗ್ಗೆ ಇವತ್ತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

corona 16

ನಮ್ಮಲ್ಲಿ ಓಮಿಕ್ರಾನ್ ಸಬ್ ವೇರಿಯಂಟ್ ಕಂಡು ಬಂದಿಲ್ಲ. ಈಗಾಗಲೇ ಲ್ಯಾಬ್‍ನಿಂದ ಕೇಂದ್ರಕ್ಕೆ ಮಾಹಿತಿ ರವಾನೆ ಆಗಿದೆ. ಕೇಂದ್ರದಿಂದ ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ ಎಂದು ಹೇಳಿದ್ದಾರೆ. ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್

CORONA VIRUS

ಕೊರೊನಾ 4ನೇ ಅಲೆ ಭೀತಿ ಹಿನ್ನಲೆ ಏರ್ ಪೋರ್ಟ್‍ಗಳಲ್ಲಿ ಕಠಿಣ ನಿಯಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಸೋಂಕು ಹೆಚ್ಚು ಇರುವ 8 ದೇಶಗಳಿಂದ ಬರುವ ಪ್ರಯಾಣಿಕರಿಗೆ ನಿಯಮ ಜಾರಿ ಮಾಡಲಾಗಿದೆ. ಏರ್ ಪೋರ್ಟ್ ನಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರಿಕೆ ಆಗುತ್ತವೆ. ದೆಹಲಿ ಸೇರಿದಂತೆ ಕೆಲ ರಾಜ್ಯದಲ್ಲಿ ಸೋಂಕು ಹೆಚ್ಚಳವಾಗಿದೆ. ನಾವು ದೆಹಲಿಗಿಂತ 2-3 ವಾರ ಹಿಂದೆ ಇದ್ದೇವೆ. 2-3 ವಾರ ಆದ ಮೇಲೆ ನಮ್ಮಲ್ಲಿ ಹೇಗೆ ಸೋಂಕು ಹೆಚ್ಚಳವಾಗುತ್ತದೆ ಎಂಬ ಬಗ್ಗೆ ಗೊತ್ತಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಅಕ್ರಮದಲ್ಲಿ ಒಳಗಾಗಿದ್ದವರು ಎಷ್ಟೇ ದೊಡ್ಡವರಾದ್ರೂ ರಕ್ಷಿಸುವ ಪ್ರಶ್ನೆಯಿಲ್ಲ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ಔಷಧಿ ಕೊರತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಔಷಧಿ ಕೊರತೆ ಇಲ್ಲ. ಈಗಾಗಲೇ DHO,THOಗಳ ಅಕೌಂಟ್‍ಗೆ ಹಣ ಹಾಕಿದ್ದೇವೆ. ಸ್ಥಳೀಯವಾಗಿ ಅವಶ್ಯಕವಾದ ಔಷಧಿಗಳನ್ನು ಖರೀದಿಗೆ ಅನುಮತಿ ಕೊಟ್ಟಿದ್ದೇವೆ. ಅವರು ಔಷಧಿ ಖರೀದಿ ಮಾಡಬಹುದು ಎಂದು ತಿಳಿಸಿದ್ದಾರೆ.

TAGGED:bengaluruCM BasavarajabommaiCorona Virusdr. k sudhakarMaskಕೊರೊನಾ ವೈರಸ್ಡಾ ಕೆ ಸುಧಾಕರ್ಬೆಂಗಳೂರುಮಾಸ್ಕ್ಸಿಎಂ ಬಸವರಾಜಬೊಮ್ಮಾಯಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
31 minutes ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
34 minutes ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
1 hour ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
2 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
2 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?