Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

Public TV
Last updated: February 14, 2022 1:06 pm
Public TV
Share
3 Min Read
kailash vijayvargiya
SHARE

ನವದೆಹಲಿ: ಉತ್ತರಾಖಂಡದಲ್ಲಿ ಮತದಾನದ ನಡುವೆಯೇ ಕಾಂಗ್ರೆಸ್ ಮಸೀದಿ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಆಲೋಚಿಸುವವರಿಗೆ ಜನತೆಯೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ತಿರುಗೇಟು ನೀಡಿದ್ದಾರೆ.

चुनाव आते-आते कांग्रेस के पास आखिर में एक ही विकल्प बचता है: साम्प्रदायिक ध्रुवीकरण https://t.co/XqwLGxiegI

— Tejasvi Surya (@Tejasvi_Surya) February 13, 2022

ಉತ್ತರಾಖಂಡ ಕಾಂಗ್ರೆಸ್ ಭಾನುವಾರ ಸಂಜೆ ಪಿರಾನ್ ಕಲಿಯಾರ್ ಮಸೀದಿಯ ಚಿತ್ರವನ್ನು ಬಳಸಿ ಟ್ವೀಟ್ ಮಾಡಿದ ನಂತರ ಹೊಸ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ಪಿರಾನ್ ಕಲಿಯಾರ್ಗೆ ಬರುತ್ತಿದೆ ಉತ್ತರಾಖಂಡ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಮುಸ್ಲಿಂ ಓಲೈಕೆ, ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಶುಕ್ರವಾರದ ನಮಾಜ್‍ಗಾಗಿ ರಜೆ ನೀಡುವುದಲ್ಲದೇ ಈಗ ಅದು ಮುಸ್ಲಿಂ ಹೆಸರಿನಲ್ಲಿ ಮತ ಕೇಳುತ್ತಿದೆ. ಉತ್ತರಾಖಂಡದ ಮಸೀದಿಯ ಜನರು ಮಾತ್ರವಲ್ಲದೆ ಐದು ರಾಜ್ಯಗಳ ಜನರು ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಯೋಚಿಸುತ್ತಿವೆ ಅಂತಹವರಿಗೆಲ್ಲಾ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಟ್ವೀಟ್ ಮಾಡಿದರು.

उत्तराखंड में चुनाव से ठीक पहले कांग्रेस ने धर्मनिरपेक्षता का नक़ाब उतार कर फेंक दिया। देवभूमि की जनता इसका जवाब अपने वोट से देगी। https://t.co/2u5IHgKLZ3

— Amit Malviya (@amitmalviya) February 13, 2022

ಉತ್ತರಾಖಂಡ ಕಾಂಗ್ರೆಸ್‍ನ ಟ್ವೀಟ್‍ನ ಸ್ಕ್ರೀನ್‍ಶಾಟ್ ಅನ್ನು ಹಂಚಿಕೊಂಡ ಲೋಕಸಭಾ ಸದಸ್ಯ ಮತ್ತು ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಚುನಾವಣೆ ಸಮೀಪಿಸುತ್ತಿರುವಾಗ, ಕಾಂಗ್ರೆಸ್‍ಗೆ ಅಂತಿಮವಾಗಿ ಒಂದೇ ಒಂದು ಆಯ್ಕೆ ಉಳಿದಿದೆ ಅದು ಕೋಮು ಧ್ರುವೀಕರಣ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ಉತ್ತರಾಖಂಡದಲ್ಲಿ ಚುನಾವಣೆಗೆ ಮುನ್ನ ಕಾಂಗ್ರೆಸ್‍ನ ಜಾತ್ಯತೀತತೆಯ ಮುಖವಾಡವನ್ನು ಕಳಚಿದೆ. ಇದಕ್ಕೆ ದೇವಭೂಮಿಯ ಜನರು ತಮ್ಮ ಮತದ ಮೂಲಕ ಉತ್ತರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

BJP LOGO

ಬಿಜೆಪಿ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷೆ ನೇಹಾ ಜೋಶಿ ಟ್ವೀಟ್ ಮಾಡಿ, ಅವರಿಗೆ ಧ್ರುವೀಕರಣವನ್ನು ಹೊರತುಪಡಿಸಿ ಬೇರೆ ಯಾವುದೇ ಅಜೆಂಡಾ ಇಲ್ಲ, ಈ ದೇಶದಲ್ಲಿ ಯಾವುದೇ ಪಕ್ಷ ಕೋಮುವಾದಿಯಾಗಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಪಕ್ಷದ ಯುವ ಘಟಕದ ಉಸ್ತುವಾರಿ ತಜಿಂದರ್ ಪಾಲ್ ಸಿಂಗ್, ಮತದಾನ ಮಾಡುವ ಮೊದಲು ಕಾಂಗ್ರೆಸ್‍ನ ಮುಖದಿಂದ ಹಿಜಬ್ ಹೊರಬಂದಿದೆ ಎಂದಿದ್ದಾರೆ.

congress logo

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಉತ್ತರಾಖಂಡದಲ್ಲಿ (ಯುಸಿಸಿ) ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಮತದಾನ ನಡೆಯುತ್ತಿದೆ. 70 ವಿಧಾನಸಭಾ ಕ್ಷೇತ್ರಗಳಲ್ಲಿ 81 ಲಕ್ಷಕ್ಕೂ ಹೆಚ್ಚು ಮತದಾರಿದ್ದು, 150 ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳನ್ನು ಒಳಗೊಂಡಂತೆ 632 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 11 ಮತ್ತು ಇಬ್ಬರು ಪಕ್ಷೇತರ ಅಭ್ಯರ್ಥಿಗಳು ವಿಧಾನಸಭಾ ಕ್ಷೇತ್ರಗಳಿಂದ ಗೆದ್ದಿದ್ದರು.

TAGGED:amith malaviyaAssembly pollsbjpcongressKailash Vijayvargiyamuslimneha joshinewdelhiPiran Kaliyar mosquePushkar Singh DhamiTajinder Pal SinghTejasvi SuryaUttarkandಅಮಿತ್ ಮಾಳವಿಯಾಉತ್ತರಾಖಂಡಕಾಂಗ್ರೆಸ್ಕೈಲಾಶ್ ವಿಜಯವರ್ಗಿಯತಜಿಂದರ್ ಪಾಲ್ ಸಿಂಗ್ತೇಜಸ್ವಿ ಸೂರ್ಯನವದೆಹಲಿನೇಹಾ ಜೋಶಿಪಿರಾನ್ ಕಲಿಯಾರ್ ಮಸೀದಿಪುಷ್ಕರ್ ಸಿಂಗ್ ಧಾಮಿಬಿಜೆಪಿಮುಸ್ಲಿಂವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

You Might Also Like

donald trump 1
Latest

ಕದನ ವಿರಾಮ ಉಲ್ಲಂಘನೆ; ‘ಫ..’ 4 ಪದದ ಆಕ್ಷೇಪಾರ್ಹ ಪದ ಬಳಸಿ ಇಸ್ರೇಲ್‌-ಇರಾನ್‌ಗೆ ಟ್ರಂಪ್‌ ತರಾಟೆ

Public TV
By Public TV
2 minutes ago
Chitradurga Murder
Chitradurga

ಬಾತ್‌ರೂಮಲ್ಲೇ ವ್ಯಕ್ತಿಯ ಬರ್ಬರ ಹತ್ಯೆ – ಕೊಲೆ ಫೋಟೋ ಇನ್ಸ್ಟಾದಲ್ಲಿ ಹಾಕಿ ‘ಜಾಲಿ ಜಾಲಿ’ ಎಂದು ಬರೆದ ಆರೋಪಿ

Public TV
By Public TV
10 minutes ago
Trisha
Cinema

ವಿಜಯ್ ಜೊತೆ ಲವ್ ವದಂತಿಗೆ ತ್ರಿಷಾ ಕೆಂಡ – ಹೊಲಸು ಮನಸ್ಥಿತಿಯ ಜನ ಎಂದ ನಟಿ

Public TV
By Public TV
1 hour ago
Ravichandran Hamsalekha
Cinema

ಹಂಸಲೇಖ, ರವಿಚಂದ್ರನ್ `ಯಾ’ ಸಾಹಿತ್ಯದ ಹಿಟ್ ಸೀಕ್ರೆಟ್..!

Public TV
By Public TV
1 hour ago
supreme Court 1
Court

ಆಪರೇಷನ್ ಸಿಂಧೂರದಲ್ಲಿ ಭಾಗಿಯಾಗಿದ್ದ ಮಾತ್ರಕ್ಕೆ ವಿನಾಯ್ತಿ ಇಲ್ಲ: ಪತ್ನಿ ಕೊಂದಿದ್ದ ಕಮಾಂಡೋಗೆ ಸುಪ್ರೀಂ ತರಾಟೆ

Public TV
By Public TV
1 hour ago
MANGO 2
Karnataka

ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ – ಪ್ರತಿ ಕ್ವಿಂಟಲ್‌ಗೆ 1,616 ರೂ. ದರ ನಿಗದಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?