Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

Latest

ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

Public TV
Last updated: February 14, 2022 1:06 pm
Public TV
Share
3 Min Read
kailash vijayvargiya
SHARE

ನವದೆಹಲಿ: ಉತ್ತರಾಖಂಡದಲ್ಲಿ ಮತದಾನದ ನಡುವೆಯೇ ಕಾಂಗ್ರೆಸ್ ಮಸೀದಿ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಆಲೋಚಿಸುವವರಿಗೆ ಜನತೆಯೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ತಿರುಗೇಟು ನೀಡಿದ್ದಾರೆ.

चुनाव आते-आते कांग्रेस के पास आखिर में एक ही विकल्प बचता है: साम्प्रदायिक ध्रुवीकरण https://t.co/XqwLGxiegI

— Tejasvi Surya (@Tejasvi_Surya) February 13, 2022

ಉತ್ತರಾಖಂಡ ಕಾಂಗ್ರೆಸ್ ಭಾನುವಾರ ಸಂಜೆ ಪಿರಾನ್ ಕಲಿಯಾರ್ ಮಸೀದಿಯ ಚಿತ್ರವನ್ನು ಬಳಸಿ ಟ್ವೀಟ್ ಮಾಡಿದ ನಂತರ ಹೊಸ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ಪಿರಾನ್ ಕಲಿಯಾರ್ಗೆ ಬರುತ್ತಿದೆ ಉತ್ತರಾಖಂಡ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಮುಸ್ಲಿಂ ಓಲೈಕೆ, ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಶುಕ್ರವಾರದ ನಮಾಜ್‍ಗಾಗಿ ರಜೆ ನೀಡುವುದಲ್ಲದೇ ಈಗ ಅದು ಮುಸ್ಲಿಂ ಹೆಸರಿನಲ್ಲಿ ಮತ ಕೇಳುತ್ತಿದೆ. ಉತ್ತರಾಖಂಡದ ಮಸೀದಿಯ ಜನರು ಮಾತ್ರವಲ್ಲದೆ ಐದು ರಾಜ್ಯಗಳ ಜನರು ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಯೋಚಿಸುತ್ತಿವೆ ಅಂತಹವರಿಗೆಲ್ಲಾ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಟ್ವೀಟ್ ಮಾಡಿದರು.

उत्तराखंड में चुनाव से ठीक पहले कांग्रेस ने धर्मनिरपेक्षता का नक़ाब उतार कर फेंक दिया। देवभूमि की जनता इसका जवाब अपने वोट से देगी। https://t.co/2u5IHgKLZ3

— Amit Malviya (@amitmalviya) February 13, 2022

ಉತ್ತರಾಖಂಡ ಕಾಂಗ್ರೆಸ್‍ನ ಟ್ವೀಟ್‍ನ ಸ್ಕ್ರೀನ್‍ಶಾಟ್ ಅನ್ನು ಹಂಚಿಕೊಂಡ ಲೋಕಸಭಾ ಸದಸ್ಯ ಮತ್ತು ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಚುನಾವಣೆ ಸಮೀಪಿಸುತ್ತಿರುವಾಗ, ಕಾಂಗ್ರೆಸ್‍ಗೆ ಅಂತಿಮವಾಗಿ ಒಂದೇ ಒಂದು ಆಯ್ಕೆ ಉಳಿದಿದೆ ಅದು ಕೋಮು ಧ್ರುವೀಕರಣ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ಉತ್ತರಾಖಂಡದಲ್ಲಿ ಚುನಾವಣೆಗೆ ಮುನ್ನ ಕಾಂಗ್ರೆಸ್‍ನ ಜಾತ್ಯತೀತತೆಯ ಮುಖವಾಡವನ್ನು ಕಳಚಿದೆ. ಇದಕ್ಕೆ ದೇವಭೂಮಿಯ ಜನರು ತಮ್ಮ ಮತದ ಮೂಲಕ ಉತ್ತರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

BJP LOGO

ಬಿಜೆಪಿ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷೆ ನೇಹಾ ಜೋಶಿ ಟ್ವೀಟ್ ಮಾಡಿ, ಅವರಿಗೆ ಧ್ರುವೀಕರಣವನ್ನು ಹೊರತುಪಡಿಸಿ ಬೇರೆ ಯಾವುದೇ ಅಜೆಂಡಾ ಇಲ್ಲ, ಈ ದೇಶದಲ್ಲಿ ಯಾವುದೇ ಪಕ್ಷ ಕೋಮುವಾದಿಯಾಗಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಪಕ್ಷದ ಯುವ ಘಟಕದ ಉಸ್ತುವಾರಿ ತಜಿಂದರ್ ಪಾಲ್ ಸಿಂಗ್, ಮತದಾನ ಮಾಡುವ ಮೊದಲು ಕಾಂಗ್ರೆಸ್‍ನ ಮುಖದಿಂದ ಹಿಜಬ್ ಹೊರಬಂದಿದೆ ಎಂದಿದ್ದಾರೆ.

congress logo

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಉತ್ತರಾಖಂಡದಲ್ಲಿ (ಯುಸಿಸಿ) ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಮತದಾನ ನಡೆಯುತ್ತಿದೆ. 70 ವಿಧಾನಸಭಾ ಕ್ಷೇತ್ರಗಳಲ್ಲಿ 81 ಲಕ್ಷಕ್ಕೂ ಹೆಚ್ಚು ಮತದಾರಿದ್ದು, 150 ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳನ್ನು ಒಳಗೊಂಡಂತೆ 632 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 11 ಮತ್ತು ಇಬ್ಬರು ಪಕ್ಷೇತರ ಅಭ್ಯರ್ಥಿಗಳು ವಿಧಾನಸಭಾ ಕ್ಷೇತ್ರಗಳಿಂದ ಗೆದ್ದಿದ್ದರು.

TAGGED:amith malaviyaAssembly pollsbjpcongressKailash Vijayvargiyamuslimneha joshinewdelhiPiran Kaliyar mosquePushkar Singh DhamiTajinder Pal SinghTejasvi SuryaUttarkandಅಮಿತ್ ಮಾಳವಿಯಾಉತ್ತರಾಖಂಡಕಾಂಗ್ರೆಸ್ಕೈಲಾಶ್ ವಿಜಯವರ್ಗಿಯತಜಿಂದರ್ ಪಾಲ್ ಸಿಂಗ್ತೇಜಸ್ವಿ ಸೂರ್ಯನವದೆಹಲಿನೇಹಾ ಜೋಶಿಪಿರಾನ್ ಕಲಿಯಾರ್ ಮಸೀದಿಪುಷ್ಕರ್ ಸಿಂಗ್ ಧಾಮಿಬಿಜೆಪಿಮುಸ್ಲಿಂವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

ICC Mens T20 World Cup ind vs Namibia Jasprit Bumrahs stunning catch Axar Patel shocked
Cricket

ಬುಮ್ರಾ ಸ್ಟನ್ನಿಂಗ್‌ ಕ್ಯಾಚ್‌ – ಅಕ್ಷರ್‌ ಪಟೇಲ್‌ ಶಾಕ್‌!

Public TV
By Public TV
1 hour ago
kids died accident
Districts

ಶಾಲಾ ಬಸ್ ಹರಿದು ಮಕ್ಕಳು ಸಾವು – ಸ್ವಗ್ರಾಮದಲ್ಲಿ ನೆರವೇರಿದ ಅಂತ್ಯಕ್ರಿಯೆ

Public TV
By Public TV
2 hours ago
Ishan Kishan Hardik Pandya
Cricket

ಕಿಶನ್‌ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್‌ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

Public TV
By Public TV
2 hours ago
DK Shivakumar Rahul Gandhi Sonia Gandhi 1 1
Bengaluru City

ಸಿಎಂ ಪಟ್ಟಕ್ಕೆ ಡಿಕೆಶಿ ಪಟ್ಟು – ಸೋನಿಯಾ, ರಾಹುಲ್‌ ಕೊಟ್ಟ ಅಭಯವೇನು?

Public TV
By Public TV
2 hours ago
Chikkamagaluru
Chikkamagaluru

2 ದಿನಗಳ ಬಳಿಕ ಮತ್ತೆ ಕಾಫಿನಾಡಲ್ಲಿ ಅಪರಿಚಿತ ಲಘು ವಿಮಾನ ಹಾರಾಟ

Public TV
By Public TV
3 hours ago
RCB 3
Bengaluru City

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?