Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

Latest

ದೇವಭೂಮಿಯನ್ನು ದಾರುಲ್ ಭೂಮಿ ಮಾಡುವ ಕನಸು ಕಾಣುವವರಿಗೆ ಜನತೆ ಉತ್ತರ ನೀಡಲಿದ್ದಾರೆ: ಕೈಲಾಶ್ ವಿಜಯವರ್ಗಿಯ

Public TV
Last updated: February 14, 2022 1:06 pm
Public TV
Share
3 Min Read
kailash vijayvargiya
SHARE

ನವದೆಹಲಿ: ಉತ್ತರಾಖಂಡದಲ್ಲಿ ಮತದಾನದ ನಡುವೆಯೇ ಕಾಂಗ್ರೆಸ್ ಮಸೀದಿ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಆಲೋಚಿಸುವವರಿಗೆ ಜನತೆಯೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯ ತಿರುಗೇಟು ನೀಡಿದ್ದಾರೆ.

चुनाव आते-आते कांग्रेस के पास आखिर में एक ही विकल्प बचता है: साम्प्रदायिक ध्रुवीकरण https://t.co/XqwLGxiegI

— Tejasvi Surya (@Tejasvi_Surya) February 13, 2022

ಉತ್ತರಾಖಂಡ ಕಾಂಗ್ರೆಸ್ ಭಾನುವಾರ ಸಂಜೆ ಪಿರಾನ್ ಕಲಿಯಾರ್ ಮಸೀದಿಯ ಚಿತ್ರವನ್ನು ಬಳಸಿ ಟ್ವೀಟ್ ಮಾಡಿದ ನಂತರ ಹೊಸ ವಿವಾದ ಭುಗಿಲೆದ್ದಿದೆ. ಕಾಂಗ್ರೆಸ್ ಪಿರಾನ್ ಕಲಿಯಾರ್ಗೆ ಬರುತ್ತಿದೆ ಉತ್ತರಾಖಂಡ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಕೇವಲ ಮುಸ್ಲಿಂ ಓಲೈಕೆ, ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಶುಕ್ರವಾರದ ನಮಾಜ್‍ಗಾಗಿ ರಜೆ ನೀಡುವುದಲ್ಲದೇ ಈಗ ಅದು ಮುಸ್ಲಿಂ ಹೆಸರಿನಲ್ಲಿ ಮತ ಕೇಳುತ್ತಿದೆ. ಉತ್ತರಾಖಂಡದ ಮಸೀದಿಯ ಜನರು ಮಾತ್ರವಲ್ಲದೆ ಐದು ರಾಜ್ಯಗಳ ಜನರು ದೇವಭೂಮಿಯನ್ನು ದಾರುಲ್ ಭೂಮಿಯನ್ನಾಗಿ ಮಾಡಲು ಯೋಚಿಸುತ್ತಿವೆ ಅಂತಹವರಿಗೆಲ್ಲಾ ಜನರು ತಕ್ಕ ಉತ್ತರ ನೀಡುತ್ತಾರೆ ಎಂದು ಟ್ವೀಟ್ ಮಾಡಿದರು.

उत्तराखंड में चुनाव से ठीक पहले कांग्रेस ने धर्मनिरपेक्षता का नक़ाब उतार कर फेंक दिया। देवभूमि की जनता इसका जवाब अपने वोट से देगी। https://t.co/2u5IHgKLZ3

— Amit Malviya (@amitmalviya) February 13, 2022

ಉತ್ತರಾಖಂಡ ಕಾಂಗ್ರೆಸ್‍ನ ಟ್ವೀಟ್‍ನ ಸ್ಕ್ರೀನ್‍ಶಾಟ್ ಅನ್ನು ಹಂಚಿಕೊಂಡ ಲೋಕಸಭಾ ಸದಸ್ಯ ಮತ್ತು ಬಿಜೆಪಿ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಚುನಾವಣೆ ಸಮೀಪಿಸುತ್ತಿರುವಾಗ, ಕಾಂಗ್ರೆಸ್‍ಗೆ ಅಂತಿಮವಾಗಿ ಒಂದೇ ಒಂದು ಆಯ್ಕೆ ಉಳಿದಿದೆ ಅದು ಕೋಮು ಧ್ರುವೀಕರಣ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆಕಾಶದಲ್ಲಿ ಹಾರಾಡಿತು ಪೈಲಟ್ ರಹಿತ ಹೆಲಿಕಾಪ್ಟರ್

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಟ್ವೀಟ್ ಮಾಡಿ, ಉತ್ತರಾಖಂಡದಲ್ಲಿ ಚುನಾವಣೆಗೆ ಮುನ್ನ ಕಾಂಗ್ರೆಸ್‍ನ ಜಾತ್ಯತೀತತೆಯ ಮುಖವಾಡವನ್ನು ಕಳಚಿದೆ. ಇದಕ್ಕೆ ದೇವಭೂಮಿಯ ಜನರು ತಮ್ಮ ಮತದ ಮೂಲಕ ಉತ್ತರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

BJP LOGO

ಬಿಜೆಪಿ ಯುವ ಘಟಕದ ರಾಷ್ಟ್ರೀಯ ಉಪಾಧ್ಯಕ್ಷೆ ನೇಹಾ ಜೋಶಿ ಟ್ವೀಟ್ ಮಾಡಿ, ಅವರಿಗೆ ಧ್ರುವೀಕರಣವನ್ನು ಹೊರತುಪಡಿಸಿ ಬೇರೆ ಯಾವುದೇ ಅಜೆಂಡಾ ಇಲ್ಲ, ಈ ದೇಶದಲ್ಲಿ ಯಾವುದೇ ಪಕ್ಷ ಕೋಮುವಾದಿಯಾಗಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಟ್ವೀಟ್ ಮಾಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಉತ್ತರಾಖಂಡದ ಪಕ್ಷದ ಯುವ ಘಟಕದ ಉಸ್ತುವಾರಿ ತಜಿಂದರ್ ಪಾಲ್ ಸಿಂಗ್, ಮತದಾನ ಮಾಡುವ ಮೊದಲು ಕಾಂಗ್ರೆಸ್‍ನ ಮುಖದಿಂದ ಹಿಜಬ್ ಹೊರಬಂದಿದೆ ಎಂದಿದ್ದಾರೆ.

congress logo

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ನಂತರ ಉತ್ತರಾಖಂಡದಲ್ಲಿ (ಯುಸಿಸಿ) ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ:  ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಮತದಾನ ನಡೆಯುತ್ತಿದೆ. 70 ವಿಧಾನಸಭಾ ಕ್ಷೇತ್ರಗಳಲ್ಲಿ 81 ಲಕ್ಷಕ್ಕೂ ಹೆಚ್ಚು ಮತದಾರಿದ್ದು, 150 ಕ್ಕೂ ಹೆಚ್ಚು ಪಕ್ಷೇತರ ಅಭ್ಯರ್ಥಿಗಳನ್ನು ಒಳಗೊಂಡಂತೆ 632 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

2017ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ 57 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 11 ಮತ್ತು ಇಬ್ಬರು ಪಕ್ಷೇತರ ಅಭ್ಯರ್ಥಿಗಳು ವಿಧಾನಸಭಾ ಕ್ಷೇತ್ರಗಳಿಂದ ಗೆದ್ದಿದ್ದರು.

TAGGED:amith malaviyaAssembly pollsbjpcongressKailash Vijayvargiyamuslimneha joshinewdelhiPiran Kaliyar mosquePushkar Singh DhamiTajinder Pal SinghTejasvi SuryaUttarkandಅಮಿತ್ ಮಾಳವಿಯಾಉತ್ತರಾಖಂಡಕಾಂಗ್ರೆಸ್ಕೈಲಾಶ್ ವಿಜಯವರ್ಗಿಯತಜಿಂದರ್ ಪಾಲ್ ಸಿಂಗ್ತೇಜಸ್ವಿ ಸೂರ್ಯನವದೆಹಲಿನೇಹಾ ಜೋಶಿಪಿರಾನ್ ಕಲಿಯಾರ್ ಮಸೀದಿಪುಷ್ಕರ್ ಸಿಂಗ್ ಧಾಮಿಬಿಜೆಪಿಮುಸ್ಲಿಂವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
13 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
16 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
32 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
56 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
1 hour ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?