2ನೇ ಮದುವೆಯ ಖರ್ಚಿಗೆ ಒಂಟಿ ಮಹಿಳೆಯನ್ನ ಕೊಂದು ಚಿನ್ನಾಭರಣ ದೋಚಿದ್ದ ಆರೋಪಿ ಅರೆಸ್ಟ್

Public TV
0 Min Read
rmg arrest 3

ರಾಮನಗರ: ಒಂಟಿ ಮನೆಯಲ್ಲಿ ವಾಸವಾಗಿದ್ದ ಮಹಿಳೆಯನ್ನು ಕೊಂದು ಚಿನ್ನಾಭರಣ ದೋಚಿದ್ದ ಆರೋಪಿಯನ್ನ ಚನ್ನಪಟ್ಟಣ ತಾಲೂಕಿನ ಎಂಕೆ ದೊಡ್ಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

rmg arrest 7

ಬೇವೂರು ಮಂಡ್ಯ ಗ್ರಾಮದ ನಾಗೇಶ್ ಬಂಧಿತ ಆರೋಪಿ. ಇದೇ ತಿಂಗಳ 15 ರಂದು ಬೇವೂರು ಮಂಡ್ಯ ನಿವಾಸಿ ಸರೋಜಮ್ಮ ಎಂಬಾಕೆಯ ಕತ್ತು ಕೂಯ್ದು ಕೊಲೆ ಮಾಡಲಾಗಿತ್ತು. ಎರಡನೇ ಮದುವೆಯ ಖರ್ಚಿಗಾಗಿ ಆರೋಪಿ ನಾಗೇಶ್ ಸರೋಜಮ್ಮಳನ್ನು ಕೊಂದು ಚಿನ್ನಾಭರಣ ದೋಚಿದ್ದ.

rmg arrest 4

ಘಟನೆ ಸಂಬಂಧ ಎಂಕೆ ದೊಡ್ಡಿ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 80 ಗ್ರಾಂ ಚಿನ್ನಾಭರಣ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.

rmg arrest 1

rmg arrest 6

rmg arrest 5

rmg arrest 2

Share This Article
Leave a Comment

Leave a Reply

Your email address will not be published. Required fields are marked *