Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

Court

ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

Public TV
Last updated: August 22, 2025 12:50 pm
Public TV
Share
2 Min Read
DOGS
SHARE

– ಆಕ್ರಮಣಕಾರಿ, ಅನಾರೋಗ್ಯ ನಾಯಿಗಳನ್ನ ಮಾತ್ರ ಸ್ಥಳಾಂತರಿಸಿ
– ಸಾರ್ವಜನಿಕವಾಗಿ ಆಹಾರ ಕೊಟ್ರೆ ಕಟ್ಟುನಿಟ್ಟಿನ ಕ್ರಮ

ನವದೆಹಲಿ: ದೆಹಲಿ ಮತ್ತು‌ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ‌ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂ ತನ್ನದೇ ಸುಪ್ರೀಂ ಕೋರ್ಟ್‌ (Supreme Court) ತಿದ್ದುಪಡಿ ತಂದಿದೆ. ಬೀದಿ ನಾಯಿಗಳನ್ನು (Stray Dogs) ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಕೋರ್ಟ್‌ ನಿರ್ದೇಶನ ನೀಡಿದೆ. ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

supreme Court 1

ನ್ಯಾ. ವಿಕ್ರಮ್ ನಾಥ್, ನ್ಯಾ. ಸಂದೀಪ್ ಮೆಹ್ತಾ ಮತ್ತು ನ್ಯಾ. ಎನ್‌.ವಿ ಅಂಜಾರಿಯಾ ನೇತೃತ್ವದ ತ್ರಿಸದಸ್ಯ ಪೀಠವು ಈ ಆದೇಶ ಪ್ರಕಟಿಸಿದ್ದು, ಆಗಸ್ಟ್‌ 11ರಂದು ಹೊರಡಿಸಿದ್ದ ತೀರ್ಪಿನಲ್ಲಿ ತಿದ್ದುಪಡಿ ಮಾಡಿದೆ. ನ್ಯಾ. ಪಾರ್ದಿವಾಲಾ ಪೀಠದ ಆದೇಶಕ್ಕೆ ಶ್ವಾನಪ್ರಿಯರಿಂದ ಅಸಮಾಧಾನ ವ್ಯಕ್ತವಾದ ಹಿನ್ನೆಲೆ ಪ್ರಕರಣ ವಿಚಾರಣೆಯನ್ನ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿತ್ತು. ಇದನ್ನೂ ಓದಿ: ಜಮ್ಮು & ಕಾಶ್ಮೀರ | ಕಾನ್ಸ್‌ಟೇಬಲ್‌ಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದ 6 ಪೊಲೀಸರು ಅರೆಸ್ಟ್‌

ಈ ಮೊದಲು ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ (ಶೆಡ್‌) ಸ್ಥಳಾಂತರಿಸಬೇಕು ಎಂದು ಹೇಳಿದ್ದ ಸುಪ್ರೀಂ ಈಗ, ಅನಾರೋಗ್ಯ ಮತ್ತು ಆಕ್ರಮಣಕಾರಿ ಬೀದಿ ನಾಯಿಗಳನ್ನು ಮಾತ್ರ ಆಶ್ರಯ ತಾಣಗಳಲ್ಲಿ ಇರಿಸುವಂತೆ ಸೂಚಿಸಿದೆ. ಉಳಿದ ನಾಯಿಗಳನ್ನು ಹಿಡಿದು, ಸಂತಾನಹರಣ ಚಿಕಿತ್ಸೆ, ಜಂತುಹುಳು ನಿವಾರಣಾ ಲಸಿಕೆ ಹಾಕಿದ ಬಳಿಕ ಅವುಗಳನ್ನು ಹಿಡಿದ ಪ್ರದೇಶದಲ್ಲೇ ಬಿಡುವಂತೆ ತಿಳಿಸಿದೆ.  ಇದನ್ನೂ ಓದಿ: ಮತಗಳವು ಆರೋಪ – ಸುಪ್ರೀಂ ಕೋರ್ಟ್‌ಗೆ ಪಿಐಎಲ್ ಸಲ್ಲಿಕೆ

Supreme Court

ಮುಂದುವರಿದು… ರೇಬೀಸ್ ಅಥವಾ ಅನಾರೋಗ್ಯವುಳ್ಳ ನಾಯಿಗಳು ಹಾಗೂ ಆಕ್ರಮಣಕಾರಿ ನಾಯಿಗಳನ್ನ ಮಾತ್ರ ಲಸಿಕೆ ಹಾಕಿ ಪ್ರತ್ಯೇಕ ಆಶ್ರಯತಾಣಗಳಲ್ಲಿ ಇರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದೆ. ಇದನ್ನೂ ಓದಿ: ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ

ಸಾರ್ವಜನಿಕವಾಗಿ ಆಹಾರ ನೀಡುವಂತಿಲ್ಲ
ಮುಂದುವರಿದು… ಬೀದಿ ನಾಯಿಗಳಿಗೆ ಸಾರ್ವಜನಿಕವಾಗಿ ಆಹಾರ ನೀಡುವುದಕ್ಕೆ ಸುಪ್ರೀಂ ನಿಷೇಧ ಹೇರಿದೆ. ನಿಮಯ ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದೆ. ಸಾರ್ವಜನಿಕವಾಗಿ ಅವುಗಳಿಗೆ ಆಹಾರ ನೀಡುವುದಕ್ಕೆ ಅನುಮತಿಯಿಲ್ಲ, ಪ್ರತ್ಯೇಕ ಮೀಸಲಾದ ಆಹಾರ ಸ್ಥಳಗಳನ್ನ ರಚಿಸಲಾಗುವುದು, ಅಲ್ಲಿ ಮಾತ್ರ ಆಹಾರ ನೀಡಬೇಕು ಎಂದು ಕೋರ್ಟ್‌ ಹೇಳಿದೆ.

Stray Dogs

ಇನ್ನೂ ಪ್ರಾಣಿ ಪ್ರಿಯರು ನಾಯಿಗಳನ್ನು ದತ್ತು ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ಕೋರ್ಟ್‌, ದತ್ತು ಪಡೆದ ನಾಯಿಗಳನ್ನು ಮರಳಿ ಬೀದಿಗಳಿಗೆ ಹಿಂತಿರುಗಿಸದಂತೆ ನೋಡಿಕೊಳ್ಳುವುದು ಅವರ ಜವಾಬ್ದಾರಿ. ಅದಕ್ಕಾಗಿ ಪ್ರತಿ ಅರ್ಜಿದಾರ 25,000 ರೂ. ಮತ್ತು ಎನ್‌ಜಿಒಗಳು 2 ಲಕ್ಷ ರೂ. ಠೇವಣಿ ಇಡಬೇಕು ಎಂದು ನಿರ್ದೇಶಿಸಿತು. ಮುಖ್ಯವಾಗಿ ಈ ಕುರಿತು ರಾಷ್ಟ್ರೀಯ ನೀತಿ ರೂಪಿಸಲು ಸೂಚಿಸಿತು. ಇದನ್ನೂ ಓದಿ: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

TAGGED:Delhi-NCRDog loverNew Delhirabiesstray dogsSupreme Courtನಾಯಿ ಪ್ರೇಮಿಗಳುಬೀದಿ ನಾಯಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

Amir Nasirzadeh
Latest

ಇಸ್ರೇಲ್‌ ದಾಳಿಗೆ ಇರಾನ್ ರಕ್ಷಣಾ ಸಚಿವ ಅಮೀರ್ ಬಲಿ?

Public TV
By Public TV
3 hours ago
P.V.Sindhu stranded at Dubai airport
Latest

ದುಬೈ ಏರ್‌ಪೋರ್ಟ್‌ನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು

Public TV
By Public TV
3 hours ago
Whitefield Water Sump Death
Bengaluru City

ನೀರಿನ ಸಂಪ್ ಸ್ವಚ್ಛ ಮಾಡಲು ಇಳಿದ ಮೂವರು ದುರ್ಮರಣ

Public TV
By Public TV
3 hours ago
pakistan
Cricket

ಟಿ20 ವಿಶ್ವಕಪ್‌ನಿಂದ ಪಾಕ್‌ ಔಟ್‌ – ನ್ಯೂಜಿಲೆಂಡ್‌ ಸೆಮಿಗೆ

Public TV
By Public TV
4 hours ago
Srisailam Ugadi Mahotsav
Latest

ಮಾ.16ರಿಂದ 20ರವರೆಗೆ ಶ್ರೀಶೈಲ ಯುಗಾದಿ ಉತ್ಸವ – 10 ದಿನ 4 ಹಂತಗಳಲ್ಲಿ ಸ್ಪರ್ಶ ದರ್ಶನಕ್ಕೆ ಅವಕಾಶ

Public TV
By Public TV
4 hours ago
vinay kulkarni
Bengaluru City

ಜೈಲಿನಿಂದ ರಿಲೀಸ್ ಆದ ಶಾಸಕ ವಿನಯ್ ಕುಲಕರ್ಣಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?