Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್: ಅಶ್ವಥ್ ನಾರಾಯಣ್ ಘೋಷಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್: ಅಶ್ವಥ್ ನಾರಾಯಣ್ ಘೋಷಣೆ

Bengaluru City

ರಾಮನಗರದಲ್ಲಿ ಅಯೋಧ್ಯೆ ಮಾದರಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪ್ಲಾನ್: ಅಶ್ವಥ್ ನಾರಾಯಣ್ ಘೋಷಣೆ

Public TV
Last updated: December 28, 2022 12:49 pm
Public TV
Share
3 Min Read
ASHWATH NARAYAN 2
SHARE

ಬೆಂಗಳೂರು: ರಾಮ ದೇವರ ಬೆಟ್ಟದಲ್ಲಿ ದಕ್ಷಿಣ ಅಯೋಧ್ಯೆ ನಿರ್ಮಾಣಕ್ಕೆ ಪ್ಲಾನ್ ಮಾಡಲಾಗಿದೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಸಿಎಂ ಸೂಚನೆ ನೀಡಿದ್ದಾರೆ ಎಂದು ಸಚಿವ ಅಶ್ವತ್ಥ್ ನಾರಾಯಣ್ (Ashwath Narayan) ಹೇಳಿದರು.

ಸುವರ್ಣಸೌಧದಲ್ಲಿ ರಾಮನಗರ (Ramanagar) ಜಿಲ್ಲಾ ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ರಾಮನಗರ, ರಾಮನಗರ ಎಂದು ಪ್ರೇರಣೆ ಇದೆ. ರಾಮನ ಅಭಿವೃದ್ಧಿ ಇಲ್ಲಿಯೂ ಮಾಡಬೇಕು. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ (RamaMandir) ನಿರ್ಮಾಣ ಆಗುತ್ತೆ ವಿಶ್ವಾಸ ಇದೆ. ಬರುವಂತಹ ಬಜೆಟ್ ನಲ್ಲಿ ಸಿಎಂ ಬಜೆಟ್ (Budget) ಘೋಷಣೆ ಮಾಡಬಹುದು. ಈಗಾಗಲೇ ಆಗಲ್ಲ ಸಾಕಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದರು.

Ayodhya Ram Mandir Temple

ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಹ್ವಾನಿಸಿದ್ದೇವೆ. ಅಭಿವೃದ್ಧಿಗೆ ಬರುವಂತ ಬಜೆಟ್ ನಲ್ಲಿ ಸಿಎಂ ಹಣ ಘೋಷಣೆ ಮಾಡುತ್ತಾರೆ. ಆ ಮೂಲಕ ರಾಮನಗರದ ರಾಮದೇವರ ಬೆಟ್ಟವನ್ನು ಹಿಂದೂ ಧಾರ್ಮಿಕ ಕೇಂದ್ರವನ್ನಾಗಿ ಮಾಡುತ್ತೇವೆ ಎಂದರು. ಇದನ್ನೂ ಓದಿ: ಜೆಡಿಎಸ್‌ ವಿರುದ್ಧ ಶಿವರಾಮೇಗೌಡ ಸ್ವಾಭಿಮಾನದ ಕಹಳೆ

Amit Shah

ಗೃಹ ಸಚಿವ ಅಮಿತ್ ಶಾ (AmitShah) ರಾಜ್ಯಕ್ಕೆ ಭೇಟಿ ಕೊಡ್ತಿದ್ದಾರೆ. ಅಮಿತ್ ಶಾ ಭೇಟಿಯಿಂದ ದೊಡ್ಡ ಸಂಚಲನ ಶಕ್ತಿ ತುಂಬುವಂತಾಗಲಿದೆ. ಪಕ್ಷಕ್ಕೆ ದೊಡ್ಡ ಶಕ್ತಿ ಬರಲಿದೆ. ಹಳೆ ಮೈಸೂರು ಭಾಗದಲ್ಲಿ ಸಂಖ್ಯೆ ಹೆಚ್ಚಿಸುವ ಪ್ರಯತ್ನ ಮಾಡುತ್ತೇವೆ. ಮೈಶುಗರ್ ಕಾರ್ಖಾನೆಯನ್ನೇ ಸರಿಯಾಗಿ ನಿರ್ವಹಣೆ ಮಾಡುವುದಕ್ಕೆ ಜೆಡಿಎಸ್ ಕಾಂಗ್ರೆಸ್ ಗೆ ಆಗಲಿಲ್ಲ. ಹಳೆ ಮೈಸೂರು ಭಾಗದ ಜನ ಜೆಡಿಎಸ್ (JDS), ಕಾಂಗ್ರೆಸ್ (Congress) ಅನ್ನು ಬಹಳ ನಂಬಿದ್ದರು. ಅವರನ್ನು ನಂಬಿ ಏನೂ ಆಗಿಲ್ಲ. ಪಾಂಡವಪುರ ಮೈಶುಗರ್ ಸೇರಿದಂತೆ ಎಲ್ಲ ಅಭಿವೃದ್ಧಿ ಕೂಡ ಬಿಜೆಪಿಯಿಂದಲೇ ಆಗಿದೆ. ಎಲ್ಲ ವರ್ಗದ ಜನರನ್ನು ಪ್ರತಿನಿಧಿಸಿ ಸರ್ವಾಂಗೀಣ ಅಭಿವೃದ್ಧಿ ಗೆ ನಾವು ಕೆಲಸ ಮಾಡ್ತೇವೆ. ಅವಧಿಪೂರ್ವ ಚುನಾವಣೆ ವಿಚಾರವನ್ನು ಚುನಾವಣಾ ಆಯೋಗ ನಿರ್ಧಾರ ಮಾಡುತ್ತದೆ ಎಂದು ಹೇಳಿದರು.

ASHWATH NARAYAN 1

ದಕ್ಷಿಣ ಕರ್ನಾಟಕದಲ್ಲಿ ವಿಶೇಷ ಸಂಘಟನೆ ಮಾಡಲು ಅಮಿತ್ ಶಾ ಅವರ ಮಾರ್ಗದರ್ಶನ ಅವಶ್ಯಕತೆ ಇದೆ. ಹೆಚ್ಚು ಶಾಸಕರು ಆಯ್ಕೆ ಆಗಬೇಕು, ಈ ನಿಟ್ಟಿನಲ್ಲಿ ಅಮಿತ್ ಶಾ ರಾಜ್ಯಕ್ಕೆ ಬರ್ತಿದ್ದಾರೆ. ಮುಂಚಿತವಾಗಿಯೇ ಚುನಾವಣೆ ಆಗುತ್ತೆ ಎಂಬ ಚರ್ಚೆ ಇನ್ನೂ ಉದ್ಭವಾಗಿಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಅಶ್ವತ್ಥ್ ನಾರಾಯಣ್ ಕಿಡಿಕಾರಿದರು.

AmitShah

ಈಗಾಗಲೇ ಪ್ರತಿಪಕ್ಷ ಜೆಡಿಎಸ್ ಮಂಡ್ಯದಲ್ಲಿ ಮಲೈ ಶುಗರ್ಸ್ ಕಾರ್ಖಾನೆ (My Sugar Factory) ನಿರ್ವಹಣೆ ಮಾಡದೇ ಅತೀ ಹೆಚ್ಚು ಸಮಸ್ಯೆಗೆ ಸಿಲುಕಿಸಿದೆ. ಜೊತೆಗೆ ಇಂದು ಮಂಡ್ಯ ಜಿಲ್ಲೆ ಯಾವ ಪರಿಸ್ಥಿತಿಗೆ ಬಂದಿದೆ ಅಂತ ಇಡೀ ದೇಶಕ್ಕೆ ಗೊತ್ತಿದೆ. ಅವರನ್ನು ನಂಬಿ ಯಾವ ಅಭಿವೃದ್ಧಿ ಆಗಿಲ್ಲ. ನಮ್ಮ ಸರ್ಕಾರ ಎಲ್ಲಾ ಕ್ಷೇತ್ರದಲ್ಲಿ ಒತ್ತು ನೀಡಿ ಆ ಭಾಗದ ಜನರಿಗೆ ಮೂಲ ಸೌಕರ್ಯಗಳು ನೀಡಿದೆ. ರಾಜ್ಯದಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡಿದೆ ಎಂದರು. ಇದನ್ನೂ ಓದಿ: ಇಡೀ ದೇಶದಲ್ಲೇ ಬೊಮ್ಮಾಯಿ ಅಧಿಕಾರವಿಲ್ಲದ ಮುಖ್ಯಮಂತ್ರಿ: ಸಿಎಂ ಇಬ್ರಾಹಿಂ

ASHWATH NARAYAN

ಕೇವಲ ರಾಜಕೀಯ ಮಾಡೋಕಷ್ಟೇ ಜೆಡಿಎಸ್ (JDS) ಇರೋದು. ನಮ ಪಕ್ಷಕ್ಕೆ ಯಾವ ಕೊರತೆ ಇಲ್ಲ. ಎಲ್ಲಾ ವರ್ಗದ ಸಮುದಾಯದ ನಾಯಕರನ್ನು ಬಿಜೆಪಿ ಪ್ರತಿನಿಧಿಸುತ್ತಿದ್ದೇವೆ. ಅಂಬೇಡ್ಕರ್, ಕೆಂಪೇಗೌಡ ಸಂಗೊಳ್ಳಿ ರಾಯಣ್ಣ, ನಾರಾಯಣ ಗುರು ಸೇರಿದಂತೆ ಮಹಾಪುರುಷರಿಗೆ ಗೌರವ ಸಲ್ಲಿಸುತ್ತೇವೆ. ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಹೆಸರು ಕೂಡ ಘೋಷಣೆ ಮಾಡಿದೆ. ಬಿಜೆಪಿ ಜನರ ಪಕ್ಷ, ಒಂದು ಕುಟುಂಬದ ಪಕ್ಷ ಅಲ್ಲ ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

TAGGED:ramabumiramamandirramanagarಅಶ್ವಥ್ ನಾರಾಯಣ್ರಾಮನಗರರಾಮಭೂಮಿರಾಮಮಂದಿರ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

Jay Shah
Cricket

T20 World Cup | ಪಾಕ್‌ ಬೇಡಿಕೆ ಸಾರಾ ಸಗಟಾಗಿ ತಿರಸ್ಕರಿಸಿದ ಐಸಿಸಿ – ನಿರ್ಧಾರ ತಿಳಿಸಲು ಡೆಡ್‌ಲೈನ್‌ ಫಿಕ್ಸ್‌

Public TV
By Public TV
6 minutes ago
C.T. Ravi
Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
By Public TV
17 minutes ago
DK Shivakumar 1 1
Bengaluru City

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

Public TV
By Public TV
41 minutes ago
T20WorldCup Scotland
Cricket

T20 World Cup – ಇಟಲಿ ವಿರುದ್ಧ 73 ರನ್‌ಗಳ ಭರ್ಜರಿ ಜಯಗಳಿಸಿದ ಸ್ಕಾಟ್ಲೆಂಡ್

Public TV
By Public TV
2 hours ago
Ramalinga Reddy
Bengaluru City

ಕೇಂದ್ರದಿಂದಲೇ ಮೆಟ್ರೋ ಟಿಕೆಟ್‌ ದರ ಹೆಚ್ಚಳ, ಸುಳ್ಳು ಹೇಳೋದ್ರಲ್ಲಿ ಬಿಜೆಪಿಗರು ನಿಸ್ಸೀಮರು: ರಾಮಲಿಂಗಾರೆಡ್ಡಿ

Public TV
By Public TV
2 hours ago
DK Shivakumar 1 1
Bengaluru City

ದೆಹಲಿಗೆ ಹೋಗೋದು ರಾಜಕಾರಣ; ಹೈಕಮಾಂಡ್ ನಾಯಕರೊಬ್ಬರು ಕರೆದಿದ್ದಾರೆ – ಡಿಕೆಶಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?