Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಅನ್ನಭಾಗ್ಯದಲ್ಲೂ ಪ್ಲಾಸ್ಟಿಕ್ ಅಕ್ಕಿ ವಿತರಣೆ ಆರೋಪ- ರಬ್ಬರ್ ಬಾಲ್‍ನಂತೆ ಪುಟಿಯುತ್ತಿದೆ ಅನ್ನದ ಉಂಡೆ

Public TV
Last updated: June 8, 2017 5:25 pm
Public TV
Share
2 Min Read
plastic rice overall
SHARE

ಕೊಪ್ಪಳ: ಇದು ಇಡೀ ರಾಜ್ಯದ ಜನರು ಬೆಚ್ಚಿ ಬೀಳುವ ಸುದ್ದಿ. ಅಂಗಡಿ, ಮಾಲ್‍ಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಸಿಕ್ಕಿದ್ದಾಯ್ತು. ಇದೀಗ ಸರ್ಕಾರದ ವತಿಯಿಂದಲೇ `ಪ್ಲಾಸ್ಟಿಕ್ ಅಕ್ಕಿ’ ಭಾಗ್ಯ.

ಹೌದು. ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗಿರುವ ಅಕ್ಕಿ ಪ್ಲಾಸ್ಟಿಕ್ ಅಕ್ಕಿ ಎಂಬ ಆರೋಪ ಕೇಳಿಬಂದಿದೆ. ಕೊಪ್ಪಳ ಜಿಲ್ಲೆಯ ಪಡಿತರ ವಿತರಣಾ ಕೇಂದ್ರದಲ್ಲಿ ಪ್ಲಾಸ್ಟಿಕ್ ಅಕ್ಕಿ ವಿತರಣೆಯಾಗಿದೆ ಎಂದು ಆರೋಪಿಸಲಾಗಿದೆ.

ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಹಕರು ಮನೆಗೆ ಬಂದು ಪರಿಶೀಲನೆ ಮಾಡಿದಾಗ ಪ್ಲಾಸ್ಟಿಕ್ ಅಕ್ಕಿ ಎಂದು ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಅಕ್ಕಿ ಪಡೆದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನೀವು ಓದ್ಲೇಬೇಕು, ಖರೀದಿಸಿದ ಅಕ್ಕಿ ಪ್ಲಾಸ್ಟಿಕ್ ಅಕ್ಕಿನಾ ಎಂದು ಕಂಡುಹಿಡಿಯೋಕೆ ಇಲ್ಲಿದೆ 5 ವಿಧಾನಗಳು

kpl plastic rice 2

ಇದನ್ನೂ ಓದಿ: ಮೊಟ್ಟೆ ತಿನ್ನೋ ಬೆಂಗಳೂರಿಗರೇ ಎಚ್ಚರವಾಗಿರಿ!

ಈ ಬಗ್ಗೆ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿರೋ ಆಹಾರ ಇಲಾಖೆ ಅಧಿಕಾರಿ ಗೀತಾ, ಸಾರ್ವಜನಿಕರಿಂದ ನಮಗೆ ಈ ಬಗ್ಗೆ ಮಾಹಿತಿ ಬಂದಿದೆ. ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಬೇರೆ ಕಡೆಯಲ್ಲೂ ಇದನ್ನ ಪರೀಕ್ಷೆ ಮಾಡಿ ದೃಢಪಡಿಸಿಕೊಳ್ತಿದ್ದೀವಿ. ಯಾಕಂದ್ರೆ ಒಂದು ಮನೆಯಲ್ಲಿ ಈ ರೀತಿ ಸಿಕ್ಕಿದೆ. ಅದೇ ನ್ಯಾಯಬೆಲೆ ಅಂಗಡಿಯಿಂದ ಅಕ್ಕಿ ತೆಗೆದುಕೊಂಡು ಹೋದ ಬೇರೆಯವರ ಮನೆಯಲ್ಲೂ ಇದನ್ನ ಚೆಕ್ ಮಾಡ್ತೀವಿ. ಈಗ ದೂರು ಬಂದಿರೋದು ಇದೊಂದೇ ಮನೆಯಿಂದ ಅಂತ ಹೇಳಿದ್ರು.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲೂ ಕೂಡ ಅನ್ನಭಾಗ್ಯ ಅಕ್ಕಿಯೇ ರಬ್ಬರ್ ಬಾಲ್‍ನಂತೆ ಪುಟಿಯುತ್ತಿದ್ದು ಜನರನ್ನ ದಂಗು ಬಡಿಸಿದೆ. ಮಾಗಡಿ ಟೌನ್‍ನ ಸೋಮೇಶ್ವರ ಕಾಲೋನಿ ಹಾಗೂ ತಾಲೂಕಿನ ಪರಂಗಿಚಿಕ್ಕನಪಾಳ್ಯದಲ್ಲಿ ಕಲಬೆರಕೆ ಅಕ್ಕಿಯಿಂದ ಮಾಡಿದ ಅನ್ನದ ಉಂಡೆ ರಬ್ಬರ್ ಬಾಲ್‍ನಂತೆ ಪುಟಿದ ಘಟನೆ ನಡೆದಿದೆ. ಸೋಮೇಶ್ವರ ಕಾಲೋನಿಯ ಶ್ರೀನಿವಾಸ್ ಹಾಗೂ ಪರಂಗಿಚಿಕ್ಕನಪಾಳ್ಯದ ನಿವಾಸಿ ಶಿವಕುಮಾರ್ ಎಂಬವರು ನ್ಯಾಯಬೆಲೆ ಅಂಗಡಿಯಲ್ಲಿ ಕಳೆದ ವಾರ ಅಕ್ಕಿಯನ್ನ ತಂದಿದ್ರು. ತಂದ ಅಕ್ಕಿ ಕಲಬೆರಕೆಯಿಂದ ಕೂಡಿದ್ದು, ಈ ಅಕ್ಕಿಯಿಂದ ಅನ್ನ ತಿಂದಾಗ ಮೈ ಕೈ ನೋವು ಬಂದು ಸಂಕಷ್ಟ ಅನುಭವಿಸ್ತಾ ಇದ್ರು. ಇದೀಗ ಪ್ಲಾಸ್ಟಿಕ್ ರೈಸ್ ಬಗ್ಗೆ ಸುದ್ದಿ ತಿಳಿದು ಅನ್ನವನ್ನ ಮುದ್ದೆ ಮಾಡಿ ನೆಲಕ್ಕೆ ಬಡಿದರೆ ಅದು ಪುಟಿಯುತ್ತಿದ್ದು ಇಷ್ಟು ದಿನ ತಿಂದದ್ದು ಪ್ಲಾಸ್ಟಿಕ್ ರೈಸಾ ಅನ್ನೋ ಗೊಂದಲಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ಬೇಕರಿ ತಿನಿಸುಗಳಂದ್ರೆ ಇಷ್ಟನಾ? ಹಾಗಿದ್ರೆ ನೀವು ಈ ಸ್ಟೋರಿ ಓದ್ಲೇಬೇಕು

hsn plastic rice

ಇದನ್ನೂ ಓದಿ: ಅಕ್ಕಿ, ಮೊಟ್ಟೆ ಆಯ್ತು ಈಗ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಪ್ಲಾಸ್ಟಿಕ್ ಕ್ಯಾಬೇಜ್ – ವಿಡಿಯೋ ನೋಡಿ

ಹಾಸನದ ಅರಸೀಕರೆಯ ಬಿಜಿ ನಗರ ನಿವಾಸಿ ಸ್ವಾಮಿ ನಾಯ್ಕ ಎಂಬವರು ಈಗ ನಕಲಿ ಅಕ್ಕಿ ಕುರಿತು ದೂರು ನೀಡಿದ್ದಾರೆ. ಬಡಾವಣೆಯ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಕಳೆದ ತಿಂಗಳು ಖರೀದಿಸಿದ ಅಕ್ಕಿಯಲ್ಲಿ ಈ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಅಕ್ಕಿ ಬೇಯಿಸಿ ಅನ್ನವನ್ನು ತಿಂದು ಕೆಲವರಿಗೆ ವಾಂತಿ ಬೇದಿ ಕಾಣಿಸಿಕೊಂಡಿದ್ದು ಆತಂಕಕ್ಕೆ ಕಾರಣವಾಗಿತ್ತು. ಸದ್ಯ ಅಕ್ಕಿಯನ್ನು ಆಹಾರ ಅಧಿಕಾರಿಗಳಿಗೆ ನೀಡಿದ್ದು ಪರಿಶೀಲನೆಗೆ ಮನವಿ ಮಾಡಿದ್ದಾರೆ. ಆಹಾರ ನಿರೀಕ್ಷಕ ಬಾಲಚಂದ್ರ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

https://www.youtube.com/watch?v=NfyNJVwLoqI

ಇದನ್ನೂ ಓದಿ: ನೀವು ತಿನ್ನುವ ಸಕ್ಕರೆ ಆರೋಗ್ಯಕ್ಕೆ ಎಷ್ಟು ಸೇಫ್?- ನೀರಿಗೆ ಹಾಕಿ ಪರೀಕ್ಷೆ ಮಾಡಿ

https://www.youtube.com/watch?v=OcNJ_ZrwYJM

HSN PLASTIC RICE AV 1

plastic rice hsn

HSN PLASTIC RICE AV 2

kpl plastic rice

kpl plastic rice 1

TAGGED:hassankoppalaplastic riceramanagarಕೊಪ್ಪಳಪಬ್ಲಿಕ್ ಟಿವಿಪ್ಲಾಸ್ಟಿಕ್ ಅಕ್ಕಿರಾಮನಗರಹಾಸನ
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
16 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
17 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
17 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
19 hours ago

You Might Also Like

CORONA 1
Dharwad

ಹುಬ್ಬಳ್ಳಿಯಲ್ಲಿ 11 ತಿಂಗಳ ಮಗುವಿಗೆ ಕೊರೊನಾ ಸೋಂಕು – ಮಂಡ್ಯದಲ್ಲೂ ಮೊದಲ ಕೇಸ್‌ ಪತ್ತೆ

Public TV
By Public TV
1 minute ago
Eshwara Khandre
Bengaluru City

ಭೂಕುಸಿತ; 3 ತಿಂಗಳಲ್ಲಿ ಪಶ್ಚಿಮಘಟ್ಟ ಧಾರಣಾ ಸಾಮರ್ಥ್ಯದ ವರದಿ ಕೇಳಿದ ಈಶ್ವರ್ ಖಂಡ್ರೆ

Public TV
By Public TV
15 minutes ago
Nelamangala Car Theft
Bengaluru City

ನೆಲಮಂಗಲ| ಕಾರ್ ಗ್ಲಾಸ್ ಒಡೆದು 11.5 ಲಕ್ಷ ನಗದು ದೋಚಿ ಪರಾರಿಯಾದ ಕಳ್ಳರು

Public TV
By Public TV
24 minutes ago
Assam Meghalaya Road 1
Latest

ಭಾರೀ ಮಳೆಗೆ ಅಸ್ಸಾಂ-ಮೇಘಾಲಯ ರಸ್ತೆ ಸಂಪರ್ಕ ಕಡಿತ – 2 ದಿನದಲ್ಲಿ 30 ಮಂದಿ ಸಾವು!

Public TV
By Public TV
35 minutes ago
Russia Bridge Collapse
Crime

ಉಕ್ರೇನ್ ಗಡಿಯಲ್ಲಿ ರೈಲ್ವೆ ಬ್ರಿಡ್ಜ್ ಕುಸಿತ – ಹಳಿ ತಪ್ಪಿ 7 ಮಂದಿ ಸಾವು, 30 ಜನಕ್ಕೆ ಗಾಯ

Public TV
By Public TV
38 minutes ago
VIDHANA SOUDHA
Bengaluru City

ಗೈಡೆಡ್ ಟೂರ್ ಶುರು – ಇಂದಿನಿಂದ ವಿಧಾನಸೌಧ ವೀಕ್ಷಣೆಗೆ ಮುಕ್ತ ಅವಕಾಶ; ಯಾರಿಗೆ ಉಚಿತ, ಯಾರಿಗೆ ಟಿಕೆಟ್‌ ಖಚಿತ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?