Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಫೆ.1ರಂದು ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ. ಎಸ್‍ಪಿಬಿಗೆ ಕಾಯಕಶ್ರೀ ಪ್ರಶಸ್ತಿ ಪ್ರಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಫೆ.1ರಂದು ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ. ಎಸ್‍ಪಿಬಿಗೆ ಕಾಯಕಶ್ರೀ ಪ್ರಶಸ್ತಿ ಪ್ರಧಾನ

Belgaum

ಫೆ.1ರಂದು ಹಿನ್ನೆಲೆ ಗಾಯಕ, ಪದ್ಮಭೂಷಣ ಡಾ. ಎಸ್‍ಪಿಬಿಗೆ ಕಾಯಕಶ್ರೀ ಪ್ರಶಸ್ತಿ ಪ್ರಧಾನ

Public TV
Last updated: January 31, 2020 1:32 pm
Public TV
Share
2 Min Read
spb 1
SHARE

ಬೆಳಗಾವಿ: ಕಾಯಕಯೋಗಿ ಲಿಂಗೈಕ್ಯ ಬಸವ ಮಹಾಸ್ವಾಮೀಜಿಯ 15ನೇ ಪುಣ್ಯಸ್ಮರಣೋತ್ಸವ ಹಾಗೂ 15ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭ ಫೆ.1ರಿಂದ 4ರವರೆಗೆ ನಗರದ ಶೂನ್ಯ ಸಂಪಾದನ ಮಠದಲ್ಲಿ ಅತೀ ವಿಜೃಂಭಣೆಯಿಂದ ಜರುಗಲಿದೆ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಅಧ್ಯಕ್ಷ ಈರಣ್ಣಾ ಕಡಾಡಿ ಹೇಳಿದರು.

ಸಮಿತಿಯ ಅಧ್ಯಕ್ಷ ಈರಣ್ಣಾ ಕಡಾಡಿ ಗುರುವಾರದಂದು ನಗರದ ಶೂನ್ಯ ಸಂಪಾದನ ಮಠದಲ್ಲಿ 15ನೇ ಶರಣ ಸಂಸ್ಕೃತಿ ಉತ್ಸವ ಕಾರ್ಯಕ್ರಮದ ನಿಮಿತ್ಯ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಫೆ. 1ರಂದು ಸಂಜೆ 5 ಗಂಟೆಗೆ ಶ್ರೀಮಠದಿಂದ ನೀಡುವ 1 ಲಕ್ಷ ನಗದು, ಪ್ರಶಸ್ತಿ ಪತ್ರ ಒಳಗೊಂಡ ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ನೀಡಿ ಗೌರವಿಸಲಾಗುವುದು.

blg spb

ಮುಂಜಾನೆ ನಗರದ ವಿದ್ಯಾರ್ಥಿಗಳಿಂದ ಅರಿವು, ಶಿಕ್ಷಣ, ಆರೋಗ್ಯ ಕಾಲ್ನಡಿಗೆ ಜಾಥಾ ಜರುಗಲಿದ್ದು, ನಂತರ ಘಟಸ್ಥಲ ಧ್ವಜಾರೋಹಣ ನಡೆಯಲಿದೆ. ಸಂಜೆ 6 ಗಂಟೆಗೆ ರೈತ ಸಮಾವೇಶ ಜರುಗಲಿದ್ದು, ಸಮಾವೇಶವನ್ನು ಐಎಎಸ್ ಅಧಿಕಾರಿ ಡಾ. ಅಶೋಕ ದಳವಾಯಿ ಉದ್ಘಾಟಿಸುವರು. ದಿವ್ಯ ಸಾನಿಧ್ಯವನ್ನು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿ ಹಾಗೂ ಬೆಳಗಾವಿ ರುದ್ರಾಕ್ಷಿಮಠದ ಡಾ. ಅಲ್ಲಮಪ್ರಭು ಮಹಾಸ್ವಾಮೀಜಿ ವಹಿಸುವರು. ಸಮಾಜದ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಶರಣರಿಗೆ ಗೌರವ ಸನ್ಮಾನ ನಡೆಯಲಿದೆ ಎಂದರು.

ಫೆ. 2ರಂದು ಸಂಜೆ 6 ಗಂಟೆಗೆ ಧಾರ್ಮಿಕ ಸಮಾವೇಶ ಜರುಗಲಿದ್ದು, ಚಿತ್ರದುರ್ಗದ ಜಗದ್ಗುರು ಬಸವಮೂರ್ತಿ ಮಾದಾರ ಚನ್ನಯ್ಯ ಮಹಾಸ್ವಾಮೀಜಿ, ಮೈಸೂರಿನ ಡಾ. ತ್ರಿನೇತ್ರ ಮಹಾಂತ ಶಿವಯೋಗಿ ಮಹಾಸ್ವಾಮೀಜಿ, ಕಾಗಿನೆಲೆ ಶ್ರೀ ಕನಕ ಗುರುಪೀಠದ ಜಗದ್ಗುರು ನಿರಂಜನಾಂದಪುರಿ ಮಹಾಸ್ವಾಮೀಜಿ, ಹರಿಹರದ ಜಗದ್ಗುರು ವೇಮನಾನಂದ ಮಹಾಸ್ವಾಮೀಜಿ, ಚಿತ್ರದುರ್ಗದ ಜಗದ್ಗುರು ಇಮ್ಮಡಿ ಶ್ರೀ ಸಿದ್ಧರಾಮೇಶ್ವರ ಮಹಾಸ್ವಾಮೀಜಿ ಹಾಗೂ ಜಗದ್ಗುರು ಬಸವಮಾಚಿದೇವ ಮಹಾಸ್ವಾಮೀಜಿ, ಹೊಸದುರ್ಗದ ಭಗೀರಥ ಗುರುಪೀಠದ ಜಗದ್ಗುರು ಡಾ, ಪುರುಷೋತ್ತಮಾನಂದಪುರಿ ಮಹಾಸ್ವಾಮೀಜಿ, ಚಿತ್ರದುರ್ಗದ ಜಗದ್ಗುರು ಡಾ. ಬಸವಕುಮಾರ ಸ್ವಾಮೀಜಿ ಆಗಮಿಸುವರು. ಸಮಾಜದ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಶರಣರಿಗೆ ಗೌರವ ಸನ್ಮಾನ ಜರುಗಲಿದೆ ಎಂದು ತಿಳಿಸಿದರು.

spb

ಫೆ. 3ರಂದು ಸಂಜೆ 6 ಗಂಟೆಗೆ ಶ್ರೀಮಠದಿಂದ ನೀಡುವ ಕಾಯಕಶ್ರೀ ಪ್ರಶಸ್ತಿಯನ್ನು ಮಹಿಳಾ ವಿಜ್ಞಾನಿ ಭಾರತದ ಕ್ಷಿಪಣಿ ಮಹಿಳೆ ಎಂದು ಪ್ರಸಿದ್ಧಿ ಪಡೆದ ಡಾ. ಟೆಸ್ಸಿ ಥಾಮಸ್ ಅವರಿಗೆ ನೀಡಿ ಗೌರವಿಸಲಾಗುವುದು. ಸಮಾಜದ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಶರಣರಿಗೆ ಗೌರವ ಸನ್ಮಾನ ಜರುಗಲಿದೆ. ಫೆ. 4ರಂದು ಮುಂಜಾನೆ ಶ್ರೀಮಠದ ಕರ್ತೃ ಗದ್ದುಗೆಗೆ ಅಭಿಷೇಕ ಹಾಗೂ ಬಿಲ್ವಾರ್ಚನೆ, ಸಹಸ್ರ ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ, ಪಲ್ಲಕ್ಕಿ ಉತ್ಸವ, ಕುಂಭಮೇಳ, ಮಧ್ಯಾಹ್ನ ಮಹಾಪ್ರಸಾದ ಜರುಗಲಿದೆ.

ಸಂಜೆ 6 ಗಂಟೆಗೆ ಯುವ ಸಮಾವೇಶ ಕಾರ್ಯಕ್ರಮದ ದಿವ್ಯ ಸಾನಿಧ್ಯ ಇಳಕಲ್ ವಿಜಯಮಹಾಂತೇಶ್ವರ ಮಹಾಸಂಸ್ಥಾನಮಠದ ಗುರು ಮಹಾಂತ ಮಹಾಸ್ವಾಮೀಜಿ ವಹಿಸುವರು. ಶಿಗ್ಗಾಂವದ ಶ್ರೀ ಸಂಗನಬಸವ ಸ್ವಾಮೀಜಿ, ಮಹಾಗಾಂವದ ಗುರುಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಆಗಮಿಸುವರು. ವಿಹಿಂಪ ರಾಷ್ಟ್ರ ಸೇವಕ ಗೋಪಾಲಜೀ ಇವರಿಂದ ಉಪನ್ಯಾಸ ಜರುಗಲಿದೆ. ಸಮಾಜದ ವಿವಿಧ ರಂಗಗಳಲ್ಲಿ ಸೇವೆ ಸಲ್ಲಿಸಿದ ಶರಣರಿಗೆ ಗೌರವ ಸನ್ಮಾನ ಜರುಗಲಿದೆ ಎಂದು ತಿಳಿಸಿದರು.

TAGGED:belagavikayakasri awardplayback singerPublic TVS.P balasubramanyamಎಸ್.ಪಿ ಬಾಲಸುಬ್ರಹ್ಮಣ್ಯಂಕಾಯಕಶ್ರೀ ಪ್ರಶಸ್ತಿಪಬ್ಲಿಕ್ ಟಿವಿಬೆಳಗಾವಿಹಿನ್ನಲೆ ಗಾಯಕ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
4 minutes ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
20 minutes ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
34 minutes ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
53 minutes ago
Supreme Court
Court

ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಎಸ್‌ಸಿ ಸ್ಥಾನಮಾನ ರದ್ದು: ಸುಪ್ರೀಂ ಕೋರ್ಟ್

Public TV
By Public TV
54 minutes ago
Delhi Assembly Bomb Threat
Crime

ದೆಹಲಿ ವಿಧಾನಸಭೆ, ಮೆಟ್ರೋ ಸ್ಟೇಷನ್‌ಗೆ ಬಾಂಬ್ ಬೆದರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?