Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಿಎಲ್‍ಡಿ ಬ್ಯಾಂಕ್ ಚುನಾವಣೆ – ಪ್ರತಿಷ್ಠೆಯ ಕಣದಲ್ಲಿ ಸಂಸದ ಸುಧಾಕರ್ ಬೆಂಬಲಿಗರ ಜಯಭೇರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಪಿಎಲ್‍ಡಿ ಬ್ಯಾಂಕ್ ಚುನಾವಣೆ – ಪ್ರತಿಷ್ಠೆಯ ಕಣದಲ್ಲಿ ಸಂಸದ ಸುಧಾಕರ್ ಬೆಂಬಲಿಗರ ಜಯಭೇರಿ

Chikkaballapur

ಪಿಎಲ್‍ಡಿ ಬ್ಯಾಂಕ್ ಚುನಾವಣೆ – ಪ್ರತಿಷ್ಠೆಯ ಕಣದಲ್ಲಿ ಸಂಸದ ಸುಧಾಕರ್ ಬೆಂಬಲಿಗರ ಜಯಭೇರಿ

Public TV
Last updated: February 13, 2025 9:27 pm
Public TV
Share
3 Min Read
K Sudhakar
SHARE

– ಪ್ರದೀಪ್ ಈಶ್ವರ್, ಎಂ.ಸಿ ಸುಧಾಕರ್, ಮಾಜಿ ಶಾಸಕ ಬಚ್ಚೇಗೌಡ ವಿರುದ್ಧ ವಾಗ್ದಾಳಿ

ಚಿಕ್ಕಬಳ್ಳಾಪುರ: ಸಂಸದ ಡಾ.ಕೆ ಸುಧಾಕರ್ ಹಾಗೂ ಸಚಿವ ಎಂ.ಸಿ ಸುಧಾಕರ್ ಸೇರಿದಂತೆ ಶಾಸಕ ಪ್ರದೀಪ್ ಈಶ್ವರ್, ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ನಡುವೆ ಪ್ರತಿಷ್ಠೆಯಾಗಿ ತೀವ್ರ ಕೂತೂಹಲ ಮೂಡಿಸಿದ್ದ ಪಿಎಲ್‌ಡಿ ಬ್ಯಾಂಕ್ ಚುನಾವಣೆಯಲ್ಲಿ (PLD Bank Election) ಸಂಸದ ಸುಧಾಕರ್ (K Sudhakar) ಬೆಂಬಲಿಗರು ಭರ್ಜರಿ ಜಯಭೇರಿ ಬಾರಿಸಿದ್ದಾರೆ.

K Sudhakar 2

ಚಿಕ್ಕಬಳ್ಳಾಪುರ ತಾಲೂಕು ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿನ 13 ನಿದೇರ್ಶಕರ ಸ್ಥಾನಗಳ ಪೈಕಿ 5 ಕ್ಷೇತ್ರಗಳಿಗೆ ಅವಿರೋಧವಾಗಿ ಆಯ್ಕೆಯಾಗಿತ್ತು. ಅದರಲ್ಲಿ ಸಂಸದ ಸುಧಾಕರ್ ಬೆಂಬಲಿತರೇ ಆಯ್ಕೆಯಾಗಿದ್ರು. ಒಬ್ರು ಕಾಂಗ್ರೆಸ್ ಬೆಂಬಲಿಸಿದ್ರು. ಇನ್ನೂ ಉಳಿದ 7 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ನ್ಯಾಯಾಲಯದ ತಡೆಯಾಜ್ಞೆ ಮೇರೆಗೆ ನಂದಿ ಕ್ಷೇತ್ರದ ಫಲಿತಾಂಶ ತಡೆಹಿಡಿಯಲಾಗಿದೆ. ಉಳಿದ 6 ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿ ಆರು ಕ್ಷೇತ್ರಗಳಲ್ಲೂ ಸಂಸದ ಸುಧಾಕರ್ ಬೆಂಬಲಿತರೇ ಗೆದ್ದು ಬೀಗಿದ್ದಾರೆ. ಹೀಗಾಗಿ ಫಲಿತಾಂಶದ ನಂತರ ಸಂಸದ ಸುಧಾಕರ್ ಪಿಎಲ್‍ಡಿ ಬ್ಯಾಂಕ್ ವರೆಗೂ ಮೆರವಣಿಗೆ ನಡೆಸಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮಾತನಾಡಿದ ಸಂಸದ ಸುಧಾಕರ್, ಇದೊಂದು ಅಭೂತಪೂರ್ವ ಗೆಲುವು ತಂದುಕೊಟ್ಟಿದ್ದಾರೆ. ಎನ್‍ಡಿಯ ಮೈತ್ರಿ ಕೂಟದಿಂದ ರೈತರ ಅಭಿವೃದ್ಧಿ ಅಂತ ರೈತರು ಸ್ಪಷ್ಟ ಸಂದೇಶ ಕೊಟ್ಟಿದ್ದಾರೆ ಎಂದರು.

Pradeep Eshwar

ರಾಜ್ಯ ಸರ್ಕಾರದ ವಿರುದ್ಧ ಸಂಸದ ಸುಧಾಕರ್ ವಾಗ್ದಾಳಿ:
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಜನ ಭ್ರಮನಿರಸನಗೊಂಡಿದ್ದಾರೆ. ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಶೂನ್ಯ, ನಾನು ಮಾಡಿದ ಕೆಲಸಗಳಿಗೆ ಫೈಂಟ್ ಬಳಿಯುವ ಕೆಲಸ ಮಾಡಿ ಉದ್ಗಾಟನೆ ಮಾಡೋದು ಬಿಟ್ಟು ಹೊಸ ಕೆಲಸ ಮಾಡುತ್ತಿಲ್ಲ. ರೈತರು ಎಲ್ಲಿ ಹೋದರೂ ಪ್ರೈಸ್ ಟ್ಯಾಗ್ ಇಟ್ಟಿದ್ದಾರೆ. ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಿದ್ಯುತ್ ಲೋಡ್ ಶೆಡ್ಡಿಂಗ್ ಆರಂಭಿಸಿದ್ದಾರೆ, ಕರ್ನಾಟಕ ಕಾಂಗ್ರೆಸ್ ಆಡಳಿತದಿಂದ ಬೇಸತ್ತಿದ್ದಾರೆ. ಅದರ ಫಲಿತಾಂಶವೇ ಇಂದಿನ ಚುನಾವಣೆಯ ಜಯ ಎಂದು ಬಣ್ಣಿಸಿದರು.

ಪ್ರದೀಪ್ ಈಶ್ವರ್-ಮಾಜಿ ಶಾಸಕ ಕೆಪಿ ಬಚ್ಚೇಗೌಡ ವಿರುದ್ದ ವಾಗ್ದಾಳಿ.
ಇನ್ನೂ ಚುನಾವಣೆಯಲ್ಲಿ ಮಾಜಿ ಶಾಸಕರು ಹಾಗೂ ಹಾಲಿ ಶಾಸಕರು ಅಧಿಕೃತವಾಗಿ ಸೇರ್ಕೊಂಡು ತಂಡ ಮಾಡಿಕೊಂಡು ಫೀಲ್ಡ್‌ಗೆ ಇಳಿದ್ರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನಧಿಕೃತವಾಗಿ ರಾತ್ರೋರಾತ್ರಿ ತಂಡ ಮಾಡ್ಕೊಂಡು ನನ್ನ ಸೋಲಿಗೆ ಕಾರಣರಾದರು. ಆದ್ರೆ ಈಗ ಅವರು ಹಾಗೆ ಗಟ್ಟಿಯಾಗಿರಲಿ ಆಗ ಜನ ನಮಗೆ ಒಳ್ಳೆ ರೀತಿಯಲ್ಲಿ ಆರ್ಶೀವಾದ ಮಾಡ್ತಾರೆ. ಬಚ್ಚೇಗೌಡರೇ ಎಲ್ಲರಿಗಿಂತ ಅತಿಯಾದ ಸಂತೋಷ ನಿಮ್ಮ ತಂದೆಯವರಾದ ದಿವಂಗತ ಕೆ.ಬಿ ಪಿಳ್ಳಪ್ಪನವರು ಪಟ್ಟಿರ್ತಾರೆ. ಕೆ.ಬಿ ಪಿಳ್ಳಪ್ಪನವರು ಸದಾ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡಿದವರು. ಆದ್ರೆ ನೀವು ಕಾಂಗ್ರೆಸ್ ಜೊತೆ ಕೈ ಜೋಡಿಸಿ ನನ್ನ ಸೋಲಿಸುವ ಪಾಪದ ಕೆಲಸ ಮಾಡಿದ್ರೀ ಅಂತ ಆಕ್ರೋಶ ಹೊರ ಹಾಕಿದ್ರು.

ಸಚಿವ ಸುಧಾಕರ್‌ ವಿರುದ್ಧ ಸಂಸದ ಸುಧಾಕರ್‌ ವಾಗ್ದಾಳಿ:
ಮಹಾಭಾರತದಲ್ಲಿ ಧರ್ಮದಿಂದ ಯುದ್ಧ ಗೆಲ್ಲುವಂತೆ ಶ್ರೀಕೃಷ್ಣಪರಮಾತ್ಮ ಹೇಳಿದ್ರು. ಸೂರ್ಯ ಮುಳುಗಿದ ಮೇಲೆ ಯುದ್ದ ಮಾಡಬೇಡಿ ಅಂದಿದ್ರು. ಆದ್ರೆ ನೀವು ರಾತ್ರಿ ಆದ ಮೇಲೆ ನಮ್ಮ ಅಭ್ಯರ್ಥಿ ಅಪಹರಿಸಿ ನಿಮ್ಮ ಅಭ್ಯರ್ಥಿ ನಾಮಿನೇಷನ್ ವಾಪಾಸ್ ಪಡೆದ್ರಿ ಇಂತಹ ರಾಜಕಾರಣ ಮಾಡಬೇಕಾ..? ಜಿಲ್ಲಾ ಉಸ್ತುವಾರಿ ಸಚಿವರು ಅವರ ಮನೆಗೆ ಹೋಗಿ ಆಸೆ ಆಮಿಷಗಳನ್ನ ಬೆದರಿಕೆ ಕೊಟ್ಟು ಕರ್ಕೊಂಡ್ರಲ್ಲ. ಚಿಕ್ಕಬಳ್ಳಾಪುರ ಅಷ್ಟು ಸುಲಭ ಅಲ್ಲ ಏನೋ ಅನ್ಕೊಬಿಟ್ಟಿದ್ರಾ ಸುಧಾಕರ್? ನಿಮ್ಮತ್ರ ಯಾರೋ ಕೆಲ ಭಟ್ಟಂಗಿಗಳು ನನ್ನತ್ರ ಲಾಭ ತಗೊಂಡು ನಿನ್ನತ್ರ ಬಂದವರಲ್ಲ, ಅವ್ರಿಂದ ರಾಜಕಾರಣ ಆಗಲ್ಲ, ಅವರು ಲಾಭ ಮಾಡಿಕೊಳ್ಳೋಕೆ ಬಂದಿರೋ ದಲ್ಲಾಳಿಗಳು, ಪೊಲೀಸರು ಅಧಿಕಾರಿಗಳ ಮಧ್ಯೆ ಲಾಭ ಮಾಡಿಕೊಳ್ಳೋಕೆ ಬಂದಿರೋವರು ಅಂತ ಆಕ್ರೋಶ ಹೊರಹಾಕಿದರು.

TAGGED:ChikkaballapuraK SudhakarPLD Bank ElectionPradeep Eshwarಕೆ.ಸುಧಾಕರ್ಚಿಕ್ಕಬಳ್ಳಾಪುರಚುನಾವಣೆಪಿಎಲ್‍ಡಿ ಬ್ಯಾಂಕ್ಪ್ರದೀಪ್ ಈಶ್ವರ್
Share This Article
Facebook Whatsapp Whatsapp Telegram

Cinema news

The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood
Malashri Shirdi Sai Baba
ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ
Cinema Latest Sandalwood Top Stories
Rukmini Vasanth
ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ಕನಕಾವತಿ
Cinema Latest Sandalwood Top Stories

You Might Also Like

Raichur Mid Day Meal 1
Districts

ಎಸ್‍ಡಿಎಂಸಿ ಅಧ್ಯಕ್ಷ ಸಾಲ ತೀರಿಸದ್ದಕ್ಕೆ ಮಕ್ಕಳ ಬಿಸಿಯೂಟಕ್ಕೆ ಬ್ಯಾಂಕ್ ಅಡ್ಡಗಾಲು!

Public TV
By Public TV
35 seconds ago
ಸಾಂದರ್ಭಿಕ ಚಿತ್ರ
Court

ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದರೆ ಏನು ಸಮಸ್ಯೆ – ಸರ್ಕಾರದ ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದು

Public TV
By Public TV
14 minutes ago
CKB ACCIDENT
Chikkaballapur

ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ದುರ್ಮರಣ

Public TV
By Public TV
47 minutes ago
accused arrested for killing friend and taking selfie video in hassan
Crime

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಅರೆಸ್ಟ್‌

Public TV
By Public TV
60 minutes ago
Construction of illegal mosques in Bagalkote Outrage from Hindu organizations
Bagalkot

ಬಾಗಲಕೋಟೆಯಲ್ಲಿ ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ

Public TV
By Public TV
1 hour ago
CM Dinner Politics
Belgaum

ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?