Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತೀನಿ, ಒಂದೇ ಒಂದು ಅವಕಾಶ ಕೊಡಿ: ನಿಖಿಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತೀನಿ, ಒಂದೇ ಒಂದು ಅವಕಾಶ ಕೊಡಿ: ನಿಖಿಲ್

Latest

ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತೀನಿ, ಒಂದೇ ಒಂದು ಅವಕಾಶ ಕೊಡಿ: ನಿಖಿಲ್

Public TV
Last updated: October 27, 2024 1:36 pm
Public TV
Share
3 Min Read
nikhil kumaraswamy
SHARE

 ರಾಮಮನಗರ: ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತಿದ್ದೇನೆ. ಒಂದೇ ಒಂದು ಅವಕಾಶ ಕೊಡಿ ಎಂದು ಚಿನ್ನಪಟ್ಟಣ ಕ್ಷೇತ್ರದ ಜನತೆ ಮುಂದೆ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬೇಡಿಕೊಂಡರು.

ಉಪಚುನಾವಣೆ ಹಿನ್ನೆಲೆ ಮಾಕಳಿ ಗ್ರಾಮದ ಪ್ರಚಾರದಲ್ಲಿ ನಿಖಿಲ್, ಕುಮಾರಣ್ಣನ ನಾಯಕತ್ವಕ್ಕೆ ಇದು ಅಗ್ನಿ ಪರೀಕ್ಷೆ. ಇಲ್ಲಿ ನಿಖಿಲ್ ಪ್ರಶ್ನೆ ಅಲ್ಲ. ಎಲ್ಲವೂ ನಿಮ್ಮ ಕೈಯಲ್ಲಿದೆ. ಕೈ ಜೋಡಿಸಿ ನಿಮ್ಮ ಪಾದಗಳಿಗೆ ಶಿರಸಾವಹಿಸಿ ಬೇಡಿಕೊಳ್ತಿದ್ದೇನೆ. ಒಂದೇ ಒಂದು ಅವಕಾಶ ಕೊಡಿ. ದೇವೇಗೌಡರು, ಕುಮಾರಣ್ಣ ಅವ್ರು ಕೆಲಸ ಮಾಡಿದ್ದಾರೆ. ನನ್ನ ಕೊನೆ ಉಸಿರಿರೋವರೆಗೂ ನಿಮ್ಮ ಜೊತೆ ಇರ್ತೇನೆ. ಒಂದು ಅವಕಾಶ ಕೊಡಿ. ಈ ಜಿಲ್ಲೆಯಲ್ಲಿ ನಾವು ಹುಟ್ಟದೇ ಇರಬಹುದು. ಈ ಜಿಲ್ಲೆಗೆ ಹಲವಾರು ವರ್ಷದ ನಂಟಿದೆ. ದೇವೇಗೌಡರು ಇಗ್ಗಲೂರು ಬ್ಯಾರೇಜ್ ಕಟ್ಟದೆ ಹೋದ್ರೆ ಎಲ್ಲಿ ಕೆರೆಗೆ ನೀರು ತುಂಬಿಸುತ್ತಿದ್ದರು? ಗೋಲಿಬಾರ್ ಆಗಿ ಇಬ್ರು ತೀರಿಕೊಂಡ್ರು. ನಾನು ಆಗ ಚಿಕ್ಕ ಹುಡುಗ, ದೇವೇಗೌಡರು ಪಾಠ ಮಾಡಿದ್ದಾರೆ ಎಂದು ನೆನಪಿಸಿಕೊಂಡರು. ಇದನ್ನೂ ಓದಿ: ವಕ್ಫ್ ಬೋರ್ಡ್ ಜೊತೆ ಸೇರಿ ರೈತರ 15 ಸಾವಿರ ಎಕ್ರೆ ಭೂಮಿ ಕಬಳಿಸಲು ಸರ್ಕಾರದಿಂದ ಹುನ್ನಾರ: ಗೋವಿಂದ ಕಾರಜೋಳ

Nikhil Kumaraswamy NDA Candidate

ಕುಮಾರಸ್ವಾಮಿ ದೇವೇಗೌಡರು ಕಣ್ಣಲ್ಲಿ ನೀರಾಕ್ತಾರೆ ಮರಳಾಗಬೇಡಿ ಅಂತಾರೆ. ಅವ್ರು ಕಣ್ಣೀರಾಕೋದು ನನಗಾಗಿ ಅಲ್ಲ. ರೈತರ ಪರವಾಗಿ, ನಾಡಿನ ಜನರು ನೋವಿನಲ್ಲಿದ್ದಾಗ ಕಣ್ಣಲ್ಲಿ ನೀರಾಕಿದ್ದಾರೆ. ಅದನ್ನ ಹೊರತುಪಡಿಸಿ ಅವರು ನನಗಾಗಿ ಕಣ್ಣೀರು ಹಾಕಲಿಲ್ಲ. ನನಗೆ ಆತ್ಮವಿಶ್ವಾಸ ತುಂಬಿ ದೇವೇಗೌಡ್ರು ಕಳುಹಿಸಿದ್ದಾರೆ. ನಿಮ್ಮ ಸಹಕಾರ ಇರಲಿ ಎಂದು ಜನತೆಯಲ್ಲಿ ಕೇಳಿಕೊಂಡರು.

ಕುಮಾರಸ್ವಾಮಿ ಅವ್ರನ್ನ ಎರಡು ಬಾರಿ ಆಯ್ಕೆ ಮಾಡಿದ್ದೀರಿ. ಕುಮಾರಣ್ಣ ಅವ್ರು ಬಡವರ, ದಲಿತರ, ಯುವಕರು, ರೈತರ ಪರವಾಗಿ ಕೆಲಸ ಮಾಡಿದ್ದಾರೆ. ಕುಮಾರಣ್ಣರನ್ನು ಮುಖ್ಯಮಂತ್ರಿ ಮಾಡಿದ ಕೀರ್ತಿ ಚನ್ನಪಟ್ಟಣ ಜನತೆಗೆ ಸೇರಬೇಕು. ಮಂಡ್ಯದಲ್ಲಿ ಕುಮಾರಣ್ಣ ಲೋಕಸಭೆ ಗೆದ್ದಮೇಲೆ ತೆರವಾಗಿದೆ. ನಿನ್ನೆ ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿ ಹೇಳಿದ್ದೇನೆ. ಈಗ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿರುವ ವ್ಯಕ್ತಿ, ಚುನಾವಣೆಯಲ್ಲಿ ನಿಲ್ಲಬೇಕು ಅಂತಾ ಕೇಳಿದ್ರು. ಆಗ ಕುಮಾರಣ್ಣ, ಮೊದಲು ನಮ್ಮ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ ರಾಷ್ಟ್ರೀಯ ನಾಯಕರ ಜೊತೆ ಹೋಗಿ ಮಾತಾಡೋಣ ಅಂದಿದ್ರು. ಅದಾದ ನಂತರ ಬೆಳವಣಿಗೆ ನೀವೆ ನೋಡಿದ್ದೀರಿ. ಬೆಂಗಳೂರು ಖಾಸಗಿ ಹೋಟೆಲ್‌ನಲ್ಲಿ ಅವರ ಜೊತೆ ಚರ್ಚೆ ಮಾಡಿದ್ವಿ. ಜೆಡಿಎಸ್ ಸಾಂಪ್ರದಾಯಿಕ ಮತಗಳಿವೆ, ಜೆಡಿಎಸ್‌ನಿಂದ ನಿಂತ್ಕೊಳ್ಳಿ ಅಂತಾ ನಮ್ಮ ನಾಯಕರು ಹೇಳಿದ್ರು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಇದ್ರೂ ನಮ್ಮ ನಾಯಕರು ಜೆಡಿಎಸ್‌ನಿಂದ ಸ್ಪರ್ಧೆ ಮಾಡಿ ಅಂತಾ ಕೇಳಿದ್ರು. ಆದಾದ ಮೇಲೆ ಏನೆಲ್ಲ ಮಾತಾಡಿದ್ರು ನೋಡಿದ್ದೀರಿ. ಏನೇ ನೋವಿದ್ರು ಸಹಿಸ್ಕೊಂಡ್ವಿ. ತರಾತರಿಯಲ್ಲಿ ರಾಜೀನಾಮೆ ಕೊಟ್ಟು ಹೋಗಿ ಕಾಂಗ್ರೆಸ್ ಸೇರಿಕೊಂಡರು ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕ ಸೈಬರ್ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಮನ್ ಕಿ ಬಾತ್‌ನಲ್ಲಿ ಮೋದಿ ಜಾಗೃತಿ

ಬಿಜೆಪಿ ಅಷ್ಟೆಲ್ಲ ಸ್ಥಾನ ಕೊಟ್ಟಿದ್ರು ಹೋದ್ರು. ಅವ್ರು ಯಾವ ಪಕ್ಷದಲ್ಲೂ ಉಳಿದುಕೊಳ್ಳಲ್ಲ. ಡಿ.ಕೆ.ಶಿವಕುಮಾರ್ ಮಾತು ಬಹಳ ಬೇಸರ ಆಗಿದೆ. ಹಿಂದೆ ದೇವೇಗೌಡರಿಗೆ ಮೋಸಮಾಡಿ ನಮ್ಮ ಪಕ್ಷದ ಕಾರ್ಯಕರ್ತರು ನಿಮ್ಮನ್ನ ಸಂಸದರಾಗಿ ಮಾಡಿದ್ರು. ನಾನು ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕು ಎಂದುಕೊAಡಿರಲಿಲ್ಲ. ರಾಜ್ಯದಲ್ಲಿ ಸಭೆ ಮಾಡಿ ಸಂಘಟನೆ ಮಾಡ್ತಿದ್ದೆ. ಈಗ ಒಬ್ಬ ವ್ಯಕ್ತಿ ತೆಗೆದುಕೊಂಡ ತೀರ್ಮಾನ, ಇಡಿ ಸಚಿವ ಸಂಪುಟ ಇಲ್ಲಿ ಬೀಡು ಬಿಟ್ಟಿದ್ದರಿಂದ ಕಾರ್ಯಕರ್ತ ಒತ್ತಾಯ ಮಾಡಿದ್ರು. ರಾಮನಗರ, ಮಂಡ್ಯ ಜನ ನನಗೆ ಆಶೀರ್ವಾದ ಮಾಡಿದ್ದಾರೆ. ರಾಮನಗರದಲ್ಲಿ ಕೂಪನ್ ಕಾರ್ಡ್ ಕೊಟ್ಟಿದ್ರು. ಅದಕ್ಕೆ ಉತ್ತರ ಕೊಡಬೇಕಲ್ವಾ? ನಾವು ಕುತಂತ್ರ ಮಾಡಿ ರಾಜಕಾರಣ ಮಾಡಿದವರಲ್ಲ ಎಂದು ಮಾತನಾಡಿದರು.

TAGGED:Channapatna Bypolljdsnikhil kumaraswamyramanagaraಚನ್ನಪಟ್ಟಣ ಉಪಚುನಾವಣೆನಿಖಿಲ್ ಕುಮಾರಸ್ವಾಮಿರಾಮನಗರ
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Udupi Husband Suicide
Latest

ಸುದೀಪ್ ಸಾವಿಗೆ ನಾನು ಕಾರಣಳಲ್ಲ.. ನನ್ನ ಮೇಲಿನ ಆರೋಪ ಸುಳ್ಳು: ಉದ್ಯಮಿಯ ಪತ್ನಿ ಸೌಮ್ಯ ಶೆಟ್ಟಿ ರಿಯಾಕ್ಷನ್

Public TV
By Public TV
7 hours ago
SRH
Cricket

161ಕ್ಕೆ ಕೆಕೆಆರ್‌ ಆಲೌಟ್‌ – ಎಸ್‌ಆರ್‌ಹೆಚ್‌ಗೆ 65 ರನ್‌ಗಳ ಭರ್ಜರಿ ಜಯ

Public TV
By Public TV
7 hours ago
Election Commission Hands Over Malda Case To Anti Terror Agency NIA
Court

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಪ್ರಕರಣದ ತನಿಖೆ NIA ಹೆಗಲಿಗೆ

Public TV
By Public TV
7 hours ago
SHIVALINGAPPA
Chitradurga

ನಾಪತ್ತೆಯಾಗಿದ್ದ ಕಾಂಗ್ರೆಸ್ ಮುಖಂಡನ ಶವ ಅನುಮಾನಾಸ್ಪದವಾಗಿ ಪತ್ತೆ

Public TV
By Public TV
8 hours ago
H D Kumaraswamy 4
Bengaluru City

ಒತ್ತುವರಿ ಕೇಸಲ್ಲಿ ಹೆಚ್‌ಡಿಕೆಗೆ ತಾತ್ಕಾಲಿಕ ರಿಲೀಫ್

Public TV
By Public TV
9 hours ago
ISHITA
Crime

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತ ಟೆಕ್ಕಿ ನೇಣಿಗೆ ಶರಣು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?