Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Latest

ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Public TV
Last updated: November 1, 2025 2:45 pm
Public TV
Share
3 Min Read
pm modi
SHARE

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ (PM Modi) ಕನ್ನಡ ರಾಜ್ಯೋತ್ಸವದ (Kannada Rajyotsav) ಶುಭಾಶಯ ತಿಳಿಸಿದ್ದಾರೆ.

ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗಡಿನಾಡು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ – ಮಧ್ಯರಾತ್ರಿ ಜಿಟಿಜಿಟಿ ಮಳೆಯಲ್ಲೇ ಆಚರಣೆ

ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ…

— Narendra Modi (@narendramodi) November 1, 2025

ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

Warm greetings to the people of Andhra Pradesh, Chhattisgarh, Haryana, Karnataka, Kerala, Lakshadweep, Madhya Pradesh, Punjab, and Puducherry on their Formation Day! Each of these regions has made remarkable contributions to India’s progress. May these states and Union…

— President of India (@rashtrapatibhvn) November 1, 2025

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಕರ್ನಾಟಕ, ಆಂಧ್ರಪ್ರದೇಶ, ಛತ್ತೀಸ್‌ಗಢ, ಹರಿಯಾಣ, ಕೇರಳ, ಲಕ್ಷದ್ವೀಪ, ಮಧ್ಯಪ್ರದೇಶ, ಪಂಜಾಬ್ ಮತ್ತು ಪುದುಚೇರಿ ರಾಜ್ಯಗಳ ಜನತೆಗೆ ಅವರ ರಚನೆಯ ದಿನದಂದು ಹಾರ್ದಿಕ ಶುಭಾಶಯಗಳು! ಈ ಪ್ರತಿಯೊಂದು ಪ್ರದೇಶಗಳು ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿವೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ತಮ್ಮ ಅಭಿವೃದ್ಧಿಯ ಪ್ರಯಾಣದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವುದನ್ನು ಮುಂದುವರಿಸಲಿ. ಅವರ ಎಲ್ಲಾ ನಿವಾಸಿಗಳ ನಿರಂತರ ಸಮೃದ್ಧಿ ಮತ್ತು ಯೋಗಕ್ಷೇಮಕ್ಕಾಗಿ ನಾನು ನನ್ನ ಶುಭಾಶಯಗಳನ್ನು ಕೋರುತ್ತೇನೆ ಎಂದು ಪೋಸ್ಟ್‌ ಹಂಚಿಕೊಂಡಿದ್ದಾರೆ.

ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.

ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ.

ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ.

Warm… pic.twitter.com/rScHjd3ljC

— Amit Shah (@AmitShah) November 1, 2025

ಕರ್ನಾಟಕದ ಸಹೋದರ ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕರ್ನಾಟಕವು ಕಲೆ, ನಾವೀನ್ಯತೆ ಮತ್ತು ಕಲಿಕೆಯ ಶ್ರೀಮಂತ ಪರಂಪರೆಯನ್ನು ಹೊಂದಿದ್ದು, ಇಲ್ಲಿನ ಜನರು ನಮ್ಮ ಸಂಸ್ಕೃತಿ ಮತ್ತು ರಾಷ್ಟ್ರದ ಪ್ರಗತಿಗೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದಾರೆ. ರಾಜ್ಯವು ಸದಾ ಸಮೃದ್ಧಿ ಮತ್ತು ವೈಭವದೊಂದಿಗೆ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ಕನ್ನಡದಲ್ಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಶುಭಕೋರಿದ್ದಾರೆ.

ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಕರ್ನಾಟಕವು ರಾಷ್ಟ್ರಕ್ಕೆ ಶ್ರೇಷ್ಠ ಸಮಾಜ ಸುಧಾರಕರು, ಲೇಖಕರು, ಸಂಗೀತಗಾರರು, ದಾರ್ಶನಿಕ ರಾಜರು, ಉದ್ಯಮಿಗಳು ಮತ್ತು ನವೋದ್ಯಮಗಳನ್ನು ನೀಡಿದೆ. ಸಂಸ್ಕೃತಿ ಮತ್ತು ನಾವೀನ್ಯತೆ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದಕ್ಕೆ ಇದು ಒಂದು ಉಜ್ವಲ ಉದಾಹರಣೆಯಾಗಿದೆ.…

— Nirmala Sitharaman (@nsitharaman) November 1, 2025

ರಾಜ್ಯೋತ್ಸವದ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಕರ್ನಾಟಕವು ರಾಷ್ಟ್ರಕ್ಕೆ ಶ್ರೇಷ್ಠ ಸಮಾಜ ಸುಧಾರಕರು, ಲೇಖಕರು, ಸಂಗೀತಗಾರರು, ದಾರ್ಶನಿಕ ರಾಜರು, ಉದ್ಯಮಿಗಳು ಮತ್ತು ನವೋದ್ಯಮಗಳನ್ನು ನೀಡಿದೆ. ಸಂಸ್ಕೃತಿ ಮತ್ತು ನಾವೀನ್ಯತೆ ಹೇಗೆ ಒಟ್ಟಿಗೆ ಅಭಿವೃದ್ಧಿ ಹೊಂದಬಹುದು ಎಂಬುದಕ್ಕೆ ಇದು ಒಂದು ಉಜ್ವಲ ಉದಾಹರಣೆಯಾಗಿದೆ. ರಾಜ್ಯವು ಪ್ರಗತಿ, ಸಮೃದ್ಧಿ ಮತ್ತು ಸಾಮರಸ್ಯದ ಹೊಸ ಎತ್ತರಗಳನ್ನು ಏರಲಿ ಎಂದು ಹಾರೈಸುತ್ತೇನೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಶುಭಾಶಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕನ್ನಡ ಬಾವುಟಗಳು ರಾರಾಜಿಸುತ್ತಿವೆ. ಕನ್ನಡಾಂಬೆ ಸ್ಮರಿಸಿ ಕನ್ನಡಿಗರು ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸುತ್ತಿದ್ದಾರೆ.

TAGGED:Kannada RajyotsavaPM Modiಕನ್ನಡ ರಾಜ್ಯೋತ್ಸವಪಿಎಂ ಮೋದಿ
Share This Article
Facebook Whatsapp Whatsapp Telegram

Cinema news

Wild Life Safari
ದುಬೈನಲ್ಲಿ ಬಿಡುಗಡೆ ಆಯ್ತು ವೈಲ್ಡ್ ಟೈಗರ್ ಸಫಾರಿ ಟೀಸರ್
Cinema Latest Sandalwood Top Stories
kicchana chappale ashwini gowda dhruvanth
Bigg Boss ಸೀಸನ್‌ 12ರ ಕೊನೆಯ ಕಿಚ್ಚನ ಚಪ್ಪಾಳೆ ಗಿಟ್ಟಿಸಿಕೊಂಡ ಅಶ್ವಿನಿ, ಧ್ರುವಂತ್‌
Cinema Latest Top Stories TV Shows
Monalisa Bhosle
ರೊಮ್ಯಾಂಟಿಕ್‌ ಸಾಂಗ್‌ನಲ್ಲಿ ಕುಂಭಮೇಳದ ನೀಲಿ ಕಂಗಳ ಚೆಲುವೆ – ದಿಲ್‌ ಕದ್ದ ಮೊನಾಲಿಸಾ!
Bollywood Cinema Latest National Top Stories
Niveditha Gowda
ಕಡಲ ಅಲೆಯಲ್ಲಿ ಗುಲಾಬಿ ದಳದಂತೆ ತೇಲಿದ ನಿವೇದಿತಾ!
Cinema Latest Sandalwood Top Stories

You Might Also Like

chitradurga accident
Chitradurga

ಚಿತ್ರದುರ್ಗ| ಕಾರು-ಕ್ಯಾಂಟರ್ ಲಾರಿ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ

Public TV
By Public TV
1 hour ago
Harmanpreet Kaur Nat Sciver Brunt
Cricket

ಬ್ರಂಟ್‌-ಹರ್ಮನ್‌ಪ್ರೀತ್‌ ಸ್ಫೋಟಕ ಫಿಫ್ಟಿ ಆಟ; ಡೆಲ್ಲಿ ವಿರುದ್ಧ ಮುಂಬೈಗೆ 50 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
Karwar Suicide
Crime

ಪ್ರೀತಿ ಹೆಸರಲ್ಲಿ JDS ಮುಖಂಡೆ ಪುತ್ರನಿಂದ ಕಿರುಕುಳ – ಯುವತಿ ಆತ್ಮಹತ್ಯೆ

Public TV
By Public TV
1 hour ago
Mississippi shooting
Latest

ಅಮೆರಿಕದ ಮಿಸಿಸಿಪ್ಪಿಯಲ್ಲಿ ಸರಣಿ ಗುಂಡಿನ ದಾಳಿಗೆ 6 ಮಂದಿ ಬಲಿ

Public TV
By Public TV
2 hours ago
BENGALURU WEATHER
Bengaluru City

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಮುಂದಿನ 24 ಗಂಟೆ ಶೀತಗಾಳಿ ಎಚ್ಚರಿಕೆ

Public TV
By Public TV
2 hours ago
gadag Lakkundi
Districts

ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?