Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ: ಪಾಕ್‌ಗೆ ಪ್ರಧಾನಿ ಮೋದಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ: ಪಾಕ್‌ಗೆ ಪ್ರಧಾನಿ ಮೋದಿ ತಿರುಗೇಟು

Latest

ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ: ಪಾಕ್‌ಗೆ ಪ್ರಧಾನಿ ಮೋದಿ ತಿರುಗೇಟು

Public TV
Last updated: August 15, 2025 8:58 am
Public TV
Share
2 Min Read
pm modi 79th Independence Day
SHARE

– ಭಯೋತ್ಪಾದನೆ & ಅದರ ಪೋಷಕರನ್ನು ಪ್ರತ್ಯೇಕವಾಗಿ ನೋಡಲ್ಲ ಎಂದ ಪ್ರಧಾನಿ
– ಆಪರೇಷನ್‌‌ ಸಿಂಧೂರ ಸ್ಮರಣೆ, ನಯಾ ಭಾರತ ಬಗ್ಗೆ ಮೋದಿ ಮಾತು

ನವದೆಹಲಿ: ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗಲ್ಲ ಎಂದು ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ತಿರುಗೇಟು ನೀಡಿದ್ದಾರೆ.

79ನೇ ಸ್ವಾತಂತ್ರ್ಯೋತ್ಸವ (Independence Day 2025) ಹಿನ್ನೆಲೆ ಕೆಂಪು ಕೋಟೆಯಲ್ಲಿ ಶುಕ್ರವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮೋದಿ, ಪೆಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆಯಿತು. ಧರ್ಮ ಕೇಳಿ ಹತ್ಯೆ ಮಾಡಲಾಯಿತು. ಪತ್ನಿ ಎದುರು ಪತಿಯನ್ನು, ಮಗನ ಮುಂದೆ ತಂದೆಯನ್ನು ಹತ್ಯೆ ಮಾಡಲಾಯಿತು. ಇಡೀ ದೇಶದಲ್ಲಿ ಆಕ್ರೋಶ ಮಡುಗಟ್ಟಿತ್ತು. ಆಪರೇಷನ್ ಸಿಂಧೂರ ಈ ಆಕ್ರೋಶದ ಪ್ರತಿಬಿಂಬವಾಗಿತ್ತು. ನಾವು ನಮ್ಮ ಸೇನೆಗೆ ಪೂರ್ಣ ಸ್ವಾತಂತ್ರ‍್ಯ ನೀಡಿದೆವು. ದಾಳಿ, ಸಮಯ, ಗುರಿ ಎಲ್ಲವನ್ನು ನಿರ್ಧರಿಸಲು ಸ್ವಾತಂತ್ರ‍್ಯ ನೀಡಲಾಯಿತು. ಸೇನೆ ಹಿಂದೆ ಮಾಡದ ಸಾಹಸವನ್ನು ಮೊದಲ ಬಾರಿಗೆ ಮಾಡಿತು. ಪಾಕಿಸ್ತಾನದ ಒಳಗೆ ನುಗ್ಗಿ ದಾಳಿ ಮಾಡಿತು. ಪಾಕಿಸ್ತಾನದ ಆದ ನಷ್ಟ ಎಷ್ಟಿದೆ ಅಂದರೆ ನಿತ್ಯ ಹೊಸ ಮಾಹಿತಿ ಬರ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 79th Independence Day: ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

Narendra Modi hoists national flag at the Red Fort

ನಮ್ಮ ದೇಶ ದಶಕಗಳಿಂದ ಭಯೋತ್ಪಾದನೆಯನ್ನು ಸಹಿಸಿಕೊಂಡಿದೆ. ಈಗ ನಾವು ಹೊಸ ನಿರ್ಧಾರ ತೆಗೆದುಕೊಂಡಿದ್ದೇವೆ. ಭಯೋತ್ಪಾದನೆ ಮತ್ತು ಅದರ ಪೋಷಕರನ್ನು ಪ್ರತ್ಯೇಕವಾಗಿ ನೋಡುವುದಿಲ್ಲ. ಅವರು ಮಾನವತವಾದದ ವಿರುದ್ಧ ವ್ಯಕ್ತಿಗಳು. ನ್ಯೂಕ್ಲಿಯರ್ ಬೆದರಿಕೆಗೆ ಭಾರತ ಬಗ್ಗುವುದಿಲ್ಲ. ಇಂತಹ ಬೆದರಿಕೆ ಬಹಳ ವರ್ಷಗಳಿಂದ ನೋಡಿದ್ದೇವೆ. ಇದು ಮುಂದೆ ನಡೆಯುವುದಿಲ್ಲ. ಇಂತಹದೇ ಘಟನೆ ಮುಂದುವರಿದರೆ ಮತ್ತೆ ನಮ್ಮ ಸೇನೆ ಪ್ರತಿಕ್ರಿಯೆ ನಿರ್ಧಾರ ಮಾಡಲಿದೆ. ನಾವು ಸರಿಯಾದ ಪ್ರತಿಕ್ರಿಯೆ ನೀಡಲಿದ್ದೇವೆ. ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ. ಸಿಂಧೂ ಜಲ ಒಪ್ಪಂದದಿಂದ ಭಾರತಕ್ಕೆ ಅನ್ಯಾಯವಾಗಿದೆ. ಭಾರತದಲ್ಲಿ ಹರಿಯುವ ನದಿ ನಮ್ಮ ಬಳಕೆಗೆ ಸಿಗುತ್ತಿಲ್ಲ. ನಮ್ಮ ಜನರು ನೀರಿದ್ದರೂ ಬಾಯಾರಿಕೊಂಡಿದ್ದಾರೆ. ಏಕಮುಖ ನ್ಯಾಯವನ್ನು ಈ ಒಪ್ಪಂದದಲ್ಲಿ ಮಾಡಿದೆ. ಭಾರತದ ನೀರಿನ ಮೇಲಿನ ಅಧಿಕಾರ ಭಾರತ ಮತ್ತು ನಮ್ಮ ರೈತರದ್ದು. ರೈತರ ಹಿತ, ರಾಷ್ಟ್ರದ ಹಿತದ ಕಾರಣ ಈ ಒಪ್ಪಂದಕ್ಕೆ ನಮ್ಮ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸ್ವಾತಂತ್ರ‍್ಯಕ್ಕಾಗಿ ಕೋಟ್ಯಂತರ ಜನರು ಯಾವುದೇ ಆಪೇಕ್ಷೆ ಇಲ್ಲದೇ ತಮ್ಮ ಜೀವನವನ್ನು ಬಲಿದಾನ ಮಾಡಿದರು. ಗುಲಾಮಿ ಸ್ಥಿತಿಯಿಂದ ಹೊರಬರಲು ಹೋರಾಟ ಮಾಡಿದರು. ಸ್ವಾತಂತ್ರ‍್ಯದ ಬಳಿಕ ಕೋಟ್ಯಂತರ ಜನರ ಹೊಟ್ಟೆ ತುಂಬಿಸುವುದು ಕಷ್ಟವಾಗಿತ್ತು. ನಮ್ಮ ರೈತರು ದೇಶದ ಜನರ ಹೊಟ್ಟೆ ತುಂಬಿಸಿದರು. ಆತ್ಮ ನಿರ್ಭರ್ ಘೋಷಣೆ ಕೇವಲ ಆರ್ಥಿಕತೆಗೆ ಸೀಮಿತವಾಗಿಲ್ಲ. ಆತ್ಮ ನಿರ್ಭರ್ ನಮ್ಮ ಸಾಮರ್ಥ್ಯದೊಂದಿಗೆ ಸಂಪರ್ಕಿಸಿದೆ. ಆತ್ಮ ನಿರ್ಭರ್ ನಮ್ಮ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 79ನೇ ಸ್ವಾತಂತ್ರ‍್ಯ ದಿನ – ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಲಿರುವ ಮೋದಿ

ಆಪರೇಷನ್ ಸಿಂಧೂರನಲ್ಲಿ ಭಾರತದ ಶಸ್ತ್ರಾಸ್ತ್ರಗಳು ಅದ್ಭುತವಾಗಿ ಕೆಲಸ ಮಾಡಿವೆ. ಶತ್ರು ದೇಶಗಳು ಇವು ಎಂತಹ ಶಸ್ತ್ರಾಸ್ತ್ರಗಳು ಅಂತ ಗೊಂದಲಕ್ಕೆ ಒಳಗಾದರು. ಯುದ್ಧದ ಸನ್ನಿವೇಶದಲ್ಲಿ ಶಸ್ತ್ರಾಸ್ತ್ರಗಳು ದೊರೆಯುವ ಗೊಂದಲ ಆತಂಕ ಇರುತ್ತದೆ. ಆದರೆ, ಭಾರತ ತನ್ನ ಶಸ್ತ್ರಾಸ್ತ್ರಗಳನ್ನು ತಾನೇ ಉತ್ಪಾದನೆ ಮಾಡುತ್ತಿದೆ ಎಂದು ಹೇಳಿದ್ದಾರೆ.

TAGGED:79th Independence Day79ನೇ ಸ್ವಾತಂತ್ರ್ಯ ದಿನಾಚರಣೆNew DelhiOperation SindoorPM Modiನವದೆಹಲಿಪಿಎಂ ಮೋದಿ
Share This Article
Facebook Whatsapp Whatsapp Telegram

Cinema news

Chiranjeevi tvk vijay keerthi suresh
ಚಿರಂಜೀವಿಗಿಂತ ವಿಜಯ್ ಉತ್ತಮ ಡ್ಯಾನ್ಸರ್ – ವಿವಾದಕ್ಕೆ ತೆರೆ ಎಳೆದ ಕೀರ್ತಿ ಸುರೇಶ್
Cinema Latest South cinema Top Stories
Ugram Manju
ಬಿಗ್‌ಬಾಸ್ ಮನೆಯ ಅತಿಥಿಗಳ ಮನದಾಳದ ಮಾತು
Cinema Latest TV Shows
Heart Beat
ಜಿಯೋ ಹಾಟ್‌ಸ್ಟಾರ್‌ – ಕನ್ನಡದಲ್ಲಿ ಮೆಡಿಕಲ್ ಡ್ರಾಮಾ `ಹಾರ್ಟ್‌ಬೀಟ್‌ʼ
Cinema Latest South cinema TV Shows
Sainand 2
ನಟ ರಾಜೇಶ್ ಮೊಮ್ಮಗ ನಾಯಕನಾಗಿ ಸ್ಯಾಂಡಲ್ ವುಡ್‌ಗೆ ಎಂಟ್ರಿ
Cinema Latest Sandalwood

You Might Also Like

Fans offer prayers for CM Siddaramaiah in Chikkamagaluru 1
Chikkamagaluru

ಜಸ್ಟೀಸ್ ಫಾರ್ ಸಿದ್ದರಾಮಯ್ಯ – ಫೋಟೋ ಇಟ್ಟು ಸಿಎಂ ಪರ ಪೂಜೆ ಸಲ್ಲಿಸಿದ ಅಭಿಮಾನಿಗಳು

Public TV
By Public TV
10 minutes ago
siddaramaiah
Bengaluru City

ಸಿದ್ದರಾಮಯ್ಯನವರನ್ನು ಇಳಿಸಿದ್ರೆ ಕಾಂಗ್ರೆಸ್‌ ವಿರುದ್ಧ ಮತ – ಕುರುಬ ಸಂಘದಿಂದ ಎಚ್ಚರಿಕೆ

Public TV
By Public TV
20 minutes ago
karnataka power tussle FIR registered against miscreants for using old video of Public TV 222369
Bengaluru City

ಪಬ್ಲಿಕ್‌ ಟಿವಿಯ ಹಳೆ ವಿಡಿಯೋ ಬಳಸಿ ವೈರಲ್‌ – ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲು

Public TV
By Public TV
30 minutes ago
CRIME
Bengaluru City

ಬೆಂಗ್ಳೂರು| ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ್ದ ಪತ್ನಿ ಅರೆಸ್ಟ್

Public TV
By Public TV
35 minutes ago
yaduveer wadiyar
Districts

ಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದ ಅಭಿವೃದ್ಧಿ ಹಿನ್ನಡೆ – ಯದುವೀರ್ ಒಡೆಯರ್ ಬೇಸರ

Public TV
By Public TV
55 minutes ago
PM Modi Mission Sudarshan Chakra
Districts

ಸುದರ್ಶನ ಚಕ್ರ ನಮ್ಮ ರಕ್ಷಣಾ ಕೋಟೆಯೂ ಹೌದು, ಶತ್ರುಗಳ ಸಂಹಾರ ಅಸ್ತ್ರವೂ ಹೌದು – ಉಡುಪಿಯಲ್ಲಿ ಕೃಷ್ಣನ ಆಯುಧ ನೆನೆದ ಮೋದಿ!

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?