Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ಮೋದಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ಮೋದಿ ತಿರುಗೇಟು

Latest

ನನ್ನಮ್ಮನಿಗೆ ಮಾತ್ರ ಅಲ್ಲ, ಭಾರತೀಯ ತಾಯಂದಿರಿಗೆ ಮಾಡಿದ ಅವಮಾನ – ಪ್ರತಿಪಕ್ಷಗಳಿಗೆ ಮೋದಿ ತಿರುಗೇಟು

Public TV
Last updated: September 2, 2025 4:06 pm
Public TV
Share
2 Min Read
MODI MOTHER
SHARE

-ತಾಯಿಯೇ ನಮ್ಮ ಜಗತ್ತು, ತಾಯಿಯೇ ನಮ್ಮ ಸ್ವಾಭಿಮಾನ
– ಬಡತನದಿಂದ ನನ್ನ ತಾಯಿ ಒಂದು ಸೀರೆಯನ್ನೂ ಖರೀದಿಸಲಿಲ್ಲ: ಮೋದಿ ಭಾವುಕ

ನವದೆಹಲಿ: ತಾಯಿಯೇ (Mother) ನಮ್ಮ ಜಗತ್ತು, ತಾಯಿಯೇ ನಮ್ಮ ಸ್ವಾಭಿಮಾನ, ಬಿಹಾರದಂತಹ (Bihar) ಸಾಂಪ್ರದಾಯಿಕ ರಾಜ್ಯದಿಂದ ಆರ್‌ಜೆಡಿ (RJD) ಮತ್ತು ಕಾಂಗ್ರೆಸ್‌ (Congress) ನಾಯಕರು ನನ್ನ ತಾಯಿಯನ್ನು ನಿಂದಿಸಿದರು. ಈ ನಿಂದನೆಗಳು ನನ್ನ ತಾಯಿಗೆ ಮಾಡಿದ ಅವಮಾನ ಮಾತ್ರವಲ್ಲ. ಇದು ದೇಶದ ತಾಯಂದಿರು, ಸಹೋದರಿಯರು ಮತ್ತು ಹೆಣ್ಣುಮಕ್ಕಳಿಗೆ ಮಾಡಿದ ಅವಮಾನವಾಗಿದೆ ಎಂದ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾವುಕರಾದರು.

ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಅನ್ನು ವರ್ಚುವಲ್ ಆಗಿ ಉದ್ಘಾಟಿಸಿ, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಆರ್‌ಜೆಡಿ-ಕಾಂಗ್ರೆಸ್ ತಮ್ಮ ತಾಯಿಯನ್ನು ನಿಂದಿಸಬಹುದು ಎಂದು ಯಾರೂ ಊಹಿಸಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ; ಪುತ್ರಿ ಕವಿತಾರನ್ನೇ ಪಕ್ಷದಿಂದ ಹೊರಹಾಕಿದ ಕೆಸಿಆರ್‌

MODI MOTHER

ಆ ಮಾತುಗಳನ್ನು ಬಿಹಾರದ ಪ್ರತಿಯೊಬ್ಬ ತಾಯಿಯೂ ಕೇಳಿದ ನಂತರ ನೀವೂ ಎಷ್ಟು ಕೆಟ್ಟದಾಗಿ ಭಾವಿಸಿದ್ದೀರಿ. ನನ್ನ ಹೃದಯದಲ್ಲಿ ನನಗೆ ಎಷ್ಟು ನೋವಿದೆಯೋ ಅಷ್ಟೇ ನೋವು ಬಿಹಾರದ ಜನರಲ್ಲೂ ಅಷ್ಟೆ ನೋವಿದೆ ಎಂದು ನನಗೆ ತಿಳಿದಿದೆ. ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲದ ತಮ್ಮ ತಾಯಿಯನ್ನು ಆರ್‌ಜೆಡಿ-ಕಾಂಗ್ರೆಸ್ ಏಕೆ ನಿಂದಿಸಿತು ಎಂದು ಪ್ರಶ್ನಿಸಿದರು. ಇದನ್ನೂ ಓದಿ:

ಕೆಲವು ಸಮಯದ ಹಿಂದೆ, 100 ವರ್ಷಗಳನ್ನು ಪೂರೈಸಿದ ನಂತರ, ನನ್ನ ತಾಯಿ ನಮ್ಮೆಲ್ಲರನ್ನೂ ತೊರೆದರು. ರಾಜಕೀಯದೊಂದಿಗೆ ಯಾವುದೇ ಸಂಬಂಧವಿಲ್ಲದ ಅವರನ್ನು ಈಗ ಆರ್‌ಜೆಡಿ, ಕಾಂಗ್ರೆಸ್‌ನಿಂದ ನಿಂದಿಸಲಾಯಿತು. ಸಹೋದರಿಯರೇ ಮತ್ತು ತಾಯಂದಿರೇ, ನಾನು ನಿಮ್ಮ ಮುಖಗಳನ್ನು ನೋಡಬಲ್ಲೆ. ನೀವು ಅನುಭವಿಸಿದ ನೋವನ್ನು ನಾನು ಊಹಿಸಬಲ್ಲೆ. ಕೆಲವು ತಾಯಂದಿರ ಕಣ್ಣಲ್ಲಿ ಕಣ್ಣೀರು ನನಗೆ ಕಾಣುತ್ತಿದೆ. ಇದು ತುಂಬಾ ದುಃಖಕರ, ನೋವಿನ ಸಂಗತಿ ಎಂದು ಅವರು ಹೇಳಿದರು. ಇದನ್ನೂ ಓದಿ: ತಲೆಬುರುಡೆ ರಹಸ್ಯ | ಶೀಘ್ರದಲ್ಲೇ ಎಲ್ಲದಕ್ಕೂ ಕ್ಲ್ಯಾರಿಟಿ ಕೊಡ್ತೀನಿ: ಯೂಟ್ಯೂಬರ್ ಸಮೀರ್ ಫಸ್ಟ್ ರಿಯಾಕ್ಷನ್

ನನ್ನ ತಾಯಿ ನಮ್ಮೆಲ್ಲರನ್ನೂ ತೀವ್ರ ಬಡತನದಲ್ಲಿ ಬೆಳೆಸಿದರು. ಅವರು ಎಂದಿಗೂ ತನಗಾಗಿ ಹೊಸ ಸೀರೆಯನ್ನು ಖರೀದಿಸಲಿಲ್ಲ ಮತ್ತು ನಮ್ಮ ಕುಟುಂಬಕ್ಕಾಗಿ ಪ್ರತಿ ಪೈಸೆಯನ್ನೂ ಉಳಿಸುತ್ತಿದ್ದರು. ನನ್ನ ತಾಯಿಯಂತೆ, ನನ್ನ ದೇಶದ ಕೋಟ್ಯಂತರ ತಾಯಂದಿರು ಪ್ರತಿದಿನ ‘ತಪಸ್ಸು’ ಮಾಡುತ್ತಾರೆ ಎಂದು ಭಾವುಕರಾದರು. ಇದನ್ನೂ ಓದಿ: ಚಿಕ್ಕಮಗಳೂರು | ಗಣೇಶ ಉತ್ಸವದಲ್ಲಿ ಡ್ಯಾನ್ಸ್ ಮಾಡ್ತಿದ್ದ ಯುವತಿಯರ ಮೇಲೆ ನೋಟು ತೂರಿ ದರ್ಪ

ಬಿಹಾರ ರಾಜ್ಯ ಜೀವಿಕಾ ನಿಧಿ ಸಖ್ ಸಹಕಾರಿ ಸಂಘ ಲಿಮಿಟೆಡ್ ಜೀವಿಕಾದೊಂದಿಗೆ ಸಂಬಂಧ ಹೊಂದಿರುವ ಸಮುದಾಯದ ಸದಸ್ಯರಿಗೆ ಕೈಗೆಟುಕುವ ಬಡ್ಡಿದರದಲ್ಲಿ ಹಣವನ್ನು ಸುಲಭವಾಗಿ ಪಡೆಯಲು ಅವಕಾಶ ನೀಡುವುದಾಗಿದೆ. ಜೀವಿಕಾದ ಎಲ್ಲಾ ನೋಂದಾಯಿತ ಕ್ಲಸ್ಟರ್ ಮಟ್ಟದ ಒಕ್ಕೂಟಗಳು ಸೊಸೈಟಿಯ ಸದಸ್ಯರಾಗುತ್ತವೆ. ಈ ಸಂಸ್ಥೆಯ ಕಾರ್ಯಾಚರಣೆಗಾಗಿ, ಬಿಹಾರ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಹಣವನ್ನು ಕೊಡುಗೆ ನೀಡುತ್ತವೆ. ಇದಕ್ಕೆ ಪ್ರಧಾನಿ ಮೋದಿ 105 ಕೋಟಿ ರೂ. ನೆರವು ವರ್ಗಾಯಿಸಿದರು. ಇದು ಸಂಪೂರ್ಣವಾಗಿ ಡಿಜಿಟಲ್ ವ್ಯವಸ್ಥೆಯಾಗಿದೆ. ಇದನ್ನೂ ಓದಿ: Exclusive: ನಟಿ ರನ್ಯಾ ರಾವ್‌ಗೆ ಬರೋಬ್ಬರಿ 102 ಕೋಟಿ ರೂ. ದಂಡ

TAGGED:BiharcongressModi Mothernarendra modiNew Delhirjd
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Traffic fine 1
Kalaburagi

ಕಲಬುರಗಿಯಲ್ಲಿ ಪುದುಚೇರಿ ವಾಹನ ನೋಂದಣಿಗೆ 2 ಕೋಟಿ ದಂಡ

Public TV
By Public TV
7 minutes ago
Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
42 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
52 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
1 hour ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
1 hour ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?