Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ ಮೋದಿ – ಈ ಸೇತುವೆ ವಿಶೇಷತೆ ಏನು?

Public TV
Last updated: April 6, 2025 2:03 pm
Public TV
Share
3 Min Read
Vertical Lift Sea Bridge PM Modi
SHARE

– ಭಾರತದಲ್ಲಿ ಹಿಂದೆಂದೂ ನೋಡದ ಬ್ರಿಡ್ಜ್‌ ನಿರ್ಮಾಣ

ಚೆನ್ನೈ: ರಾಮನವಮಿಯ ದಿನದಂದೇ ಪ್ರಧಾನಿ ನರೇಂದ್ರ ಮೋದಿ (PM Modi) ದೇಶದ ಮೊದಲ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ ಮಾಡಿದ್ದಾರೆ. ಹೊಸ ಬ್ರಿಡ್ಜ್ ತಮಿಳುನಾಡು ಪ್ರಾವಸೋದ್ಯಮಕ್ಕೆ ಇನ್ನಷ್ಟು ವೇಗವನ್ನು ನೀಡಲಿದ್ದು, ಈ ಬ್ರಿಡ್ಜ್ ರಾಮೇಶ್ವರಂಗೆ ತೆರಳುವ ಭಕ್ತರಿಗೆ ಹಾಗೂ ಧನುಷ್ಕೋಡಿ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ.

ತಮಿಳುನಾಡಿನ (Tamil Nadu) ಪಂಬನ್‌ನಲ್ಲಿ ನಿರ್ಮಿಸಲಾದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ (Vertical Lift Sea Bridge) ಪ್ರಧಾನಿ ಮೋದಿ ಭಾನುವಾರ ಉದ್ಘಾಟಿಸಿದರು. ಮಧ್ಯಾಹ್ನ 12:30 ರ ಸಮಯಕ್ಕೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನ ಲೋಕಾರ್ಪಣೆ ಮಾಡಿದರು‌. ಇದೇ ವೇಳೆ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಇಂದು ಉದ್ಘಾಟನೆ

vertical lift sea bridge

ಈ ಹಳೇ ಪಂಬನ್ ರೈಲು ಸೇತುವೆಯನ್ನ 111 ವರ್ಷಗಳ ಹಿಂದೆ ಇಲ್ಲಿ ನಿರ್ಮಿಸಿದ್ದು, ಹಳೆಯ ಸೇತುವೆ ಶಿಥಿಲಗೊಂಡಿದ್ದರಿಂದ ಪಕ್ಕದಲ್ಲಿಯೇ ಹೊಸ ಸೇತುವೆ ನಿರ್ಮಿಸಲಾಗಿದೆ. ಹಳೇ ಬ್ರಿಡ್ಜ್‌ ಮಾನವ ಸಹಿತವಾಗಿ ಕಾರ್ಯನಿರ್ವಹಿಸುತ್ತಿತ್ತು. ಆದರೆ ಈ ನೂತನ ಬ್ರಿಡ್ಜ್‌ ಮಾನವ ರಹಿತವಾಗಿ ಕಾರ್ಯನಿರ್ವಹಿಸುತ್ತೆ. ಇದು ಎಲೆಕ್ಟ್ರಿಕಲ್ ಆಟೋ‌ಮೆಕ್ಯಾನಿಕಲ್ ತಂತ್ರಜ್ಞಾನ ಒಳಗೊಂಡಿದೆ. ಹಳೇ ಬ್ರಿಡ್ಜ್ ತೆರೆದುಕೊಳ್ಳಲು 45 ನಿಮಿಷ ಕಾಲಾವಕಾಶ ತೆಗೆದುಕೊಳ್ಳುತ್ತಿತ್ತು. ಆದರೆ ಹೊಸ ಬ್ರಿಡ್ಜ್ 5.3 ನಿಮಿಷದಲ್ಲಿ ತೆರೆದುಕೊಳ್ಳಲಿದೆ.

ಸುಮಾರು 2.5 ಕಿಲೋ ಮೀಟರ್​ ಉದ್ದದ ದೇಶದ ಮೊದಲ ವರ್ಟಿಕಲ್‌ ಲಿಫ್ಟ್‌ ರೈಲು ಸೇತುವೆ ಇದಾಗಿದ್ದು, ಆರ್ಥಿಕತೆ, ಪ್ರವಾಸೋದ್ಯಮ ಮತ್ತು ಯಾತ್ರಾರ್ಥಿಗಳಿಗೆ ಅನುಕೂಲವಾಗಲಿದೆ. ಮುಖ್ಯಭೂಮಿಯಿಂದ ರಾಮೇಶ್ವರಂಗೆ 5 ನಿಮಿಷದ ಪ್ರಯಾಣಿಸಬಹುದಾಗಿದೆ. ಒಟ್ಟು 535 ಕೋಟಿ ರೂಪಾಯಿ ವೆಚ್ಚದಲ್ಲಿ ಈ ವರ್ಟಿಕಲ್‌ ಲಿಫ್ಟ್‌ ಸೇತುವೆಯನ್ನ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

ಏನಿದರ ವಿಶೇಷತೆ?
* ಇದು ಭಾರತದಲ್ಲಿ ಮೊದಲ ಬಾರಿಗೆ ನಿರ್ಮಾಣವಾದ ವರ್ಟಿಕಲ್ ಲಿಫ್ಟ್ ರೈಲ್ವೆ ಸೇತುವೆಯಾಗಿದೆ. ಈ ಸೇತುವೆ ರಾಮೇಶ್ವರಂ (ಪಾಂಬನ್ ದ್ವೀಪ) ಮತ್ತು ತಮಿಳುನಾಡಿನ ಮುಖ್ಯ ಭೂಭಾಗವಾದ ಮಂಡಪಂ ಅನ್ನು ಸಂಪರ್ಕಿಸುತ್ತದೆ.
* ಈ ಸೇತುವೆಯ ಮಧ್ಯ ಭಾಗವು 17 ಮೀಟರ್ ಎತ್ತರಕ್ಕೆ ಲಂಬವಾಗಿ ಮೇಲೇರಬಲ್ಲದು. ಇದರಿಂದಾಗಿ ದೊಡ್ಡ ಜಹಾಜುಗಳು ಮತ್ತು ಹಡಗುಗಳು ಸೇತುವೆಯ ಕೆಳಗಿನಿಂದ ಸುಲಭವಾಗಿ ದಾಟಬಹುದು.
* ಹಳೆಯ ಪಾಂಬನ್ ಸೇತುವೆ ತೆರೆಯಲು 45 ನಿಮಿಷಗಳಷ್ಟು ಸಮಯ ತೆಗೆದುಕೊಳ್ಳುತ್ತಿತ್ತು ಮತ್ತು ತಾಂತ್ರಿಕ ಸಮಸ್ಯೆಗಳು ಹೆಚ್ಚಾಗಿದ್ದವು. ಆದರೆ ಈ ಹೊಸ ಸೇತುವೆಯನ್ನು ತೆರೆಯಲು ಕೇವಲ 5 ನಿಮಿಷಗಳಷ್ಟೇ ಸಮಯ ಬೇಕಾಗುತ್ತದೆ. ಇದು ಸಮಯ ಉಳಿತಾಯ ಮತ್ತು ಸಮರ್ಥ ಕಾರ್ಯನಿರ್ವಹಣೆಯನ್ನು ಖಾತ್ರಿಪಡಿಸುತ್ತದೆ.
* ಈ ಸೇತುವೆಯನ್ನು ಡಬಲ್ ಟ್ರ್ಯಾಕ್‌ಗೆ ಅನುಗುಣವಾಗಿ ವಿನ್ಯಾಸಗೊಳಿಸಲಾಗಿದೆ, ಇದರಿಂದ ಎರಡು ರೈಲುಗಳು ಏಕಕಾಲದಲ್ಲಿ ಸಂಚರಿಸಬಹುದು. ಇದು ಭವಿಷ್ಯದಲ್ಲಿ ರೈಲು ಸಂಚಾರದ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.
* ಈ ಸೇತುವೆಯನ್ನು ಹೆಚ್ಚಿನ ವೇಗದ ರೈಲುಗಳಿಗೆ ಸಹ ಸೂಕ್ತವಾಗುವಂತೆ ನಿರ್ಮಿಸಲಾಗಿದೆ. ಇದು ಆಧುನಿಕ ರೈಲ್ವೆ ಸಾರಿಗೆಗೆ ದೀರ್ಘಕಾಲೀನ ಪರಿಹಾರವನ್ನು ಒದಗಿಸುತ್ತದೆ.
* ಸೇತುವೆಯ ಒಟ್ಟು ಉದ್ದ 2.08 ಕಿಲೋಮೀಟರ್ ಆಗಿದ್ದು, ಇದು ಮನ್ನಾರ್ ಕೊಲ್ಲಿಯಲ್ಲಿ ಸಮುದ್ರದ ಮೇಲೆ ನಿರ್ಮಾಣವಾಗಿದೆ. ಇದು ರಾಮೇಶ್ವರಂ ದ್ವೀಪವನ್ನು ಮುಖ್ಯ ಭೂಭಾಗದೊಂದಿಗೆ ಸಂಪರ್ಕಿಸುವ ಪ್ರಮುಖ ಮಾರ್ಗವಾಗಿದೆ.
* ಇದರ ವಿನ್ಯಾಸ ಮತ್ತು ನಿರ್ಮಾಣವು ಆಧುನಿಕ ಎಂಜಿನಿಯರಿಂಗ್‌ನ ಉತ್ತಮ ಉದಾಹರಣೆಯಾಗಿದೆ. ಇದನ್ನು ವಿಶ್ವದ ಅತ್ಯುತ್ತಮ ಆರ್ಕಿಟೆಕ್ಚರ್‌ಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತಿದೆ.
* ಹೊಸ ತಂತ್ರಜ್ಞಾನದ ಬಳಕೆಯಿಂದ ಈ ಸೇತುವೆಯನ್ನು ಸಮುದ್ರದ ತೀವ್ರ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ಮತ್ತು ಸುರಕ್ಷಿತವಾಗಿ ಕಾರ್ಯನಿರ್ವಹಿಸುವಂತೆ ವಿನ್ಯಾಸಗೊಳಿಸಲಾಗಿದೆ.

TAGGED:PM Moditamil naduVertical Lift Sea Bridgeತಮಿಳುನಾಡುಪಿಎಂ ಮೋದಿವರ್ಟಿಕಲ್‌ ಲಿಫ್ಟ್‌ ಸಮುದ್ರ ಸೇತುವೆ
Share This Article
Facebook Whatsapp Whatsapp Telegram

Cinema Updates

Jyothi Rai
ʻಕಿಲ್ಲರ್‌ʼ ಬ್ಯೂಟಿಯ ಮಾದಕ ಲುಕ್‌ಗೆ ಪಡ್ಡೆ ಹುಡುಗರು ಫಿದಾ – ಟ್ಯಾಟೂ ಮಸ್ತ್‌ ಆಗಿದೆ ಅಂದ್ರು ಫ್ಯಾನ್ಸ್‌!
9 hours ago
honne gowda
ದರ್ಶನ್ ಮೇಕಪ್ ಆರ್ಟಿಸ್ಟ್ ಹೊನ್ನೆಗೌಡ ನಿಧನ- ಭಾವುಕ ಪೋಸ್ಟ್ ಹಂಚಿಕೊಂಡ ದಚ್ಚು
11 hours ago
Ranya Rao 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ | ನಟಿ ರನ್ಯಾರಾವ್‌ಗೆ ಜಾಮೀನು ಮಂಜೂರು
9 hours ago
Pavi Poovappa 2
ಮುದ್ದಿನ ನಾಯಿಗೋಸ್ಕರ ಪವಿ ಪೂವಪ್ಪ ಲವ್ ಬ್ರೇಕಪ್ – ಕಣ್ಣೀರಿಟ್ಟ ‘ಬಿಗ್ ಬಾಸ್’ ಸ್ಪರ್ಧಿ
12 hours ago

You Might Also Like

BBMP
Bengaluru City

BBMP ವ್ಯಾಪ್ತಿಯಲ್ಲಿನ ಕಾಮಗಾರಿಗಳ ಹಣ ಬಿಡುಗಡೆಗೆ ಆದೇಶ

Public TV
By Public TV
4 hours ago
tata ipl 2025
Cricket

IPL 2025 | ಮೋದಿ ಸ್ಟೇಡಿಯಂನಲ್ಲೇ ಫೈನಲ್‌ ಮ್ಯಾಚ್‌

Public TV
By Public TV
5 hours ago
Kodagu
Districts

ಕೊಡಗಿನಲ್ಲಿ ಈ ಬಾರಿಯೂ ಪ್ರವಾಹ, ಭೂಕುಸಿತದ ಆತಂಕ – 2,965 ಕುಟುಂಬಗಳ ಸ್ಥಳಾಂತರಕ್ಕೆ ಸಿದ್ಧತೆ!

Public TV
By Public TV
5 hours ago
Rajasthan Royals
Cricket

IPL 2025 | ʻವೈಭವʼ ಫಿಫ್ಟಿ – ರಾಯಲ್‌ ಆಗಿ ಗೆದ್ದು ಆಟ ಮುಗಿಸಿದ ರಾಜಸ್ಥಾನ್‌

Public TV
By Public TV
5 hours ago
DK Shivakumar 5
Bengaluru City

ತಗ್ಗು ಪ್ರದೇಶಗಳಲ್ಲಿ ಬೇಸ್ಮೆಂಟ್‌ ನಿರ್ಮಾಣಕ್ಕೆ ಅವಕಾಶವಿಲ್ಲ – ಹೊಸ ಕಾನೂನು ತರುತ್ತೇನೆ ಎಂದ ಡಿಕೆಶಿ

Public TV
By Public TV
6 hours ago
Asim Munir
Latest

ಭಾರತದ ದಾಳಿಗೆ ಬೆಚ್ಚಿ ಬಚ್ಚಿಟ್ಟುಕೊಂಡಿದ್ದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?