Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇವೇಗೌಡರ ಉತ್ಸಾಹವೇ ನಮಗೆ ಪ್ರೇರಣೆ, ಮಾರ್ಗದರ್ಶನ – ಮೋದಿ ಗುಣಗಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ದೇವೇಗೌಡರ ಉತ್ಸಾಹವೇ ನಮಗೆ ಪ್ರೇರಣೆ, ಮಾರ್ಗದರ್ಶನ – ಮೋದಿ ಗುಣಗಾನ

Chikkaballapur

ದೇವೇಗೌಡರ ಉತ್ಸಾಹವೇ ನಮಗೆ ಪ್ರೇರಣೆ, ಮಾರ್ಗದರ್ಶನ – ಮೋದಿ ಗುಣಗಾನ

Public TV
Last updated: April 20, 2024 4:50 pm
Public TV
Share
2 Min Read
PM Modi 4
SHARE

– ನನ್ನ ಪ್ರತಿ ಕಣಕಣದಲ್ಲೂ ದೇಶ, ದೇಶದ ಜನರೇ ಇದ್ದಾರೆ ಎಂದ ಪ್ರಧಾನಿ
– 24 ಗಂಟೆಯೂ ನಿಮಗಾಗಿ ದುಡಿಯುತ್ತೇನೆಂದ ಮೋದಿ

ಚಿಕ್ಕಬಳ್ಳಾಪುರ: ದೇಶದಲ್ಲಿ ಜನರ ಉತ್ಸಾಹ ಹೆಚ್ಚಾಗಿದೆ. ಮತ್ತೊಮ್ಮೆ ಮೋದಿ ಸರ್ಕಾರ ಬರಬೇಕು ಅಂತಾ ಜನ ಭಾವಿಸಿದ್ದಾರೆ. ಆ ಉತ್ಸಾಹ ನನಗೆ ಕಾಣಿಸುತ್ತಿದೆ. ಅಲ್ಲದೇ ದೇವೇಗೌಡರು (HD Deve Gowda) ಐ.ಎನ್.ಡಿ.ಐ.ಎ ಒಕ್ಕೂಟದ ಒಬ್ಬೊಬ್ಬರ ಬಗ್ಗೆಯೂ ಹೇಳಿದ್ದಾರೆ. ಅವರ ಉತ್ಸಾಹವೇ ನಮಗೆ ಪ್ರೇರಣೆ, ಮಾರ್ಗದರ್ಶನ ಎಂದು ಪ್ರಧಾನಿ ಮೋದಿ (Narendra Modi) ಶ್ಲಾಘಿಸಿದ್ದಾರೆ.

NARENDRA MODI HD DEVEGOWDA

ಚಿಕ್ಕಬಳ್ಳಾಪುರದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ (BJP JDS Alliance) ಪಕ್ಷದ ಜಯಸಂಕಲ್ಪ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ದೇವೇಗೌಡರನ್ನು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಬರಿದಾದ ಚೊಂಬನ್ನು ಅಕ್ಷಯ ಪಾತ್ರೆಯನ್ನಾಗಿ ಮಾಡ್ತೀವಿ- ಬಿಜೆಪಿ ಸಮಾವೇಶದಲ್ಲಿ ಅಬ್ಬರಿಸಿದ ಹೆಚ್‍ಡಿಡಿ

`ಚಿಕ್ಕಬಳ್ಳಾಪುರದ (Chikkaballapur) ಸಹೋದರ ಸಹೋದರಿಯರಿಗೆ ನಮಸ್ಕಾರಗಳು’ ಅಂತ ಕನ್ನಡದಲ್ಲೇ ಭಾಷಣ ಶುರು ಮಾಡಿದ ಮೋದಿ, ಕೈವಾರ ತಾತಯ್ಯ, ವಿಶ್ವೇಶ್ವರಯ್ಯ ಮಣ್ಣಿನ ಜನರ ದರ್ಶನ ಪಡೆದದ್ದು ನನ್ನ ಸೌಭಾಗ್ಯ. ದೇಶದಲ್ಲಿ ಜನರ ಉತ್ಸಾಹ ಹೆಚ್ಚಾಗಿದೆ. ಆ ಉತ್ಸಾಹ ನನಗೆ ಕಾಣ್ತಿದೆ. ಈ ವಯಸ್ಸಿನಲ್ಲಿ ದೇವೇಗೌಡ ಉತ್ಸಾಹ ನಮಗೆ ಪ್ರೇರಣೆ ಮತ್ತು ಮಾರ್ಗದರ್ಶನವಾಗಿದೆ. ಗೌಡರ ಆಶೀರ್ವಾದವೂ ನಮಗೆ ಸಿಕ್ಕಿದೆ. ಅವರ ಮಾತಿನಿಂದ ಪ್ರೇರಣೆ ಸಿಕ್ಕಿದೆ. ಅವರು ಈ ದೇಶದ ಹಿರಿಯ ರಾಜಕಾರಣಿ ಅವರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡ್ತೀವಿ ಎಂದು ಗುಣಗಾನ ಮಾಡಿದ್ದಾರೆ.

ದೇವೇಗೌಡರು ಐ.ಎನ್.ಡಿ.ಐ.ಎ (I.N.D.I.A) ಒಕ್ಕೂಟದ ಒಬ್ಬೊಬ್ಬರ ಬಗ್ಗೆಯೂ ಹೇಳಿದ್ದಾರೆ. ಆ ಒಕ್ಕೂಟದ ಅಕ್ರಮಗಳ ಬಗ್ಗೆ ಹೇಳಿದ್ದಾರೆ. ಆ ಒಕ್ಕೂಟದಲ್ಲಿ ಹೇಳಿಕೊಳ್ಳುವ ನಾಯಕರು ಯಾರೂ ಇಲ್ಲ, ನಿರ್ದಿಷ್ಟ ಗುರಿಯೂ ಇಲ್ಲ. ಕೋಲಾರ, ಚಿಕ್ಕಬಳ್ಳಾಪುರದ ಜನ ಹೇಳ್ತಿದ್ದಾರೆ. ಮತ್ತೊಮ್ಮೆ ಮೋದಿ ಸರ್ಕಾರ ಅಂತ. ನನ್ನ ರಿಪೋರ್ಟ್ ಕಾರ್ಡ್ ಹಿಡಿದುಕೊಂಡು ಬಂದು ನಿಮ್ಮ ಆಶೀರ್ವಾದ ಕೇಳುತ್ತಿದ್ದೇನೆ. ನಿಮ್ಮನ್ನ ನನ್ನ ಪರಿವಾರ ಅಂತ ಭಾವಿಸಿದ್ದೇನೆ. ದಿನದ 24 ಗಂಟೆಯೂ ನಿಮಗಾಗಿ ದುಡಿಯುತ್ತೇನೆ. ನನ್ನ ಪ್ರತಿ ಕಣಕಣದಲ್ಲಿ ದೇಶ, ದೇಶದ ಜನರು ಇದ್ದಾರೆ. ನಾನು ಉತ್ತಮ ಗ್ಯಾರಂಟಿಗಳ ಜೊತೆ ಬಂದಿದ್ದೇನೆ ಎಂದು ಹೇಳಿದ್ದಾರೆ.

ಜನರು ಉಚಿತ ರೇಷನ್ ಸಿಗುತ್ತೆ ಅಂತ ಯೋಚನೆ ಮಾಡಿರಲಿಲ್ಲ. ಆದ್ರೆ ಮೋದಿ ಇವತ್ತು ಉಚಿತ ರೇಷನ್ ಕೊಡ್ತಿದ್ದಾರೆ. ಮುಂದಿನ 5 ವರ್ಷವೂ ಉಚಿತ ಪಡಿತರ ಸಿಗಲಿದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಸಂಪೂರ್ಣ ಸಾಲಮನ್ನಾ: ಸಿಎಂ ಘೋಷಣೆ

ಮೋದಿ ಸರ್ಕಾರ ಎಸ್ಸಿ-ಎಸ್ಟಿ ಸಮುದಾಯಗಳ ಪರ ಇದೆ:
ಕರ್ನಾಟದ ಜನರಿಗೆ ಆಯುಷ್ಮಾನ್ ಭಾರತ್ ಮೂಲಕ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಈಗ 70 ವರ್ಷ ಮೀರಿದ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಗ್ಯಾರಂಟಿ ನೀಡುತ್ತಿದ್ದೇನೆ. ಮೋದಿ ಸರ್ಕಾರ ಎಸ್ಸಿ-ಎಸ್ಟಿ-ಒಬಿಸಿ ಸಮುದಾಯಗಳ ಪರವಾಗಿದೆ. ಈ ಹಿಂದೆ ಬಹಳಷ್ಟು ಎಸ್ಸಿ-ಎಸ್ಟಿ ಕುಟುಂಬಗಳಿಗೆ ಮೂಲ ಸೌಕರ್ಯ ಇರಲಿಲ್ಲ. ಅದೆಲ್ಲವನ್ನೂ ಮೋದಿ ಸರ್ಕಾರ ಮಾಡಿದೆ. 25 ಕೋಟಿ ಜನರನ್ನ ಬಡತನ ರೇಖೆಗಿಂತ ಮೇಲೆಕ್ಕೆ ತರುವ ಕೆಲಸವನ್ನು ಮೋದಿ ಸರ್ಕಾರ ಮಾಡಿದೆ. ಅಷ್ಟೇ ಅಲ್ಲ ಚಿಕ್ಕಬಳ್ಳಾಪುರದಲ್ಲಿ 14 ಸಾವಿರ, ಕೋಲಾರದಲ್ಲಿ 13 ಸಾವಿರ ಮನೆ ನಿರ್ಮಾಣ ಮಾಡಿಕೊಡುವ ಕೆಲಸ ಮೋದಿ ಮಾಡಿದ್ದಾರೆ. ಮುಂದೆ ಬಡವರಿಗಾಗಿ ದೇಶಾದ್ಯಂತ 3 ಕೋಟಿ ಮನೆಗಳನ್ನು ನಿರ್ಮಿಸಿಕೊಡುವ ಕೆಲಸವನ್ನೂ ಮೋದಿ ಮಾಡ್ತಾರೆ ಎಂದು ಗ್ಯಾರಂಟಿಗಳನ್ನು ಪ್ರಸ್ತಾಪಿಸಿದ್ದಾರೆ.

TAGGED:BJP-JDS AlliancechikkaballapurHD Deve GowdaModi Guaranteenarendra modiಚಿಕ್ಕಬಳ್ಳಾಪುರನರೇಂದ್ರ ಮೋದಿಬಿಜೆಪಿ-ಜೆಡಿಎಸ್‌ ಮೈತ್ರಿಮೋದಿ ಗ್ಯಾರಂಟಿಹೆಚ್.ಡಿ.ದೇವೇಗೌಡ
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
7 minutes ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
33 minutes ago
PM Modi
Latest

ಮೋದಿ ಮೇಲೆ ದೈಹಿಕ ದಾಳಿಗೆ ಪ್ಲ್ಯಾನ್‌ ನಡೆದಿತ್ತು – ಲೋಕಸಭೆಯಲ್ಲಿ ಪ್ರಧಾನಿ ಭಾಷಣ ರದ್ದಿಗೆ ಕಾರಣ ತಿಳಿಸಿದ ಸ್ಪೀಕರ್‌

Public TV
By Public TV
38 minutes ago
Satish Sail
Bengaluru City

ಅಕ್ರಮ ಹಣ ವರ್ಗಾವಣೆ ಕೇಸ್‌; ಶಾಸಕ ಸತೀಶ್‌ ಸೈಲ್‌ಗೆ ವೈದ್ಯಕೀಯ ಜಾಮೀನು ಮಂಜೂರು

Public TV
By Public TV
1 hour ago
udupi shantanu
Latest

ಅಬುದಾಬಿಯ ಲಕ್ಕಿ ಡ್ರಾ- ಉಡುಪಿಯ ಯುವಕನಿಗೆ 49 ಕೋಟಿ ರೂ. ಬಹುಮಾನ

Public TV
By Public TV
2 hours ago
rape case
Crime

ಕಿವಿ ಕೇಳದ, ಮಾತು ಬಾರದ ಪುತ್ರಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ತಂದೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?