Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು

Latest

RSS ಸ್ವಯಂಸೇವಕರ ಪ್ರತಿಯೊಂದು ಕೆಲಸವೂ ದೇಶ ಮೊದಲು ಅನ್ನೋದನ್ನ ಕಲಿಸುತ್ತೆ – ಮೋದಿ ಮನದ ಮಾತು

Public TV
Last updated: September 28, 2025 1:24 pm
Public TV
Share
2 Min Read
Modi 7
SHARE

– ಈ ಬಾರಿಯ ವಿಜಯದಶಮಿ ಅತ್ಯಂತ ವಿಶೇಷ
– ಶತಮಾನೋತ್ಸವ ಸಂಭ್ರಮದಲ್ಲಿರುವ ಆರ್‌ಎಸ್‌ಎಸ್‌ ಹಾಡಿಹೊಗಳಿದ ಪ್ರಧಾನಿ

ನವದೆಹಲಿ: ಆರ್‌ಎಸ್‌ಎಸ್‌ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು (Nation First) ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶ್ಲಾಘಿಸಿದ್ದಾರೆ.

ತಮ್ಮ 126ನೇ ಮನ್‌ ಕೀ ಬಾತ್‌ (Man Ki Baat) ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶತಮಾನೋತ್ಸವ ಸಂಭ್ರಮದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಹಾಡಿಹೊಗಳಿದರು. ಇದನ್ನೂ ಓದಿ: ಮನ್ ಕೀ ಬಾತ್‌ನಲ್ಲಿ ಅಕ್ಷರ ಮಾಂತ್ರಿಕ ಎಸ್‌.ಎಲ್‌ ಭೈರಪ್ಪರನ್ನ ನೆನೆದ ಮೋದಿ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನನ್ನ ಪ್ರೀತಿಯ ದೇಶವಾಸಿಗಳೇ, ಇನ್ನು ಕೆಲವೇ ದಿನಗಳಲ್ಲಿ ನಾವು ವಿಜಯದಶಮಿ (Vijayadashami) ಆಚರಿಸಲಿದ್ದೇವೆ. ಈ ಬಾರಿಯ ವಿಜಯದಶಮಿ ಮತ್ತೊಂದು ಕಾರಣದಿಂದ ಬಹಳ ವಿಶೇಷವೆನಿಸುತ್ತದೆ. ಇದೇ ದಿನದಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪನೆಯ 100ನೇ ವರ್ಷವೂ ಆಗಿದೆ. ಒಂದು ಶತಮಾನದ ಈ ಪ್ರಯಾಣವು ಎಷ್ಟು ಅದ್ಭುತ, ಅಭೂತಪೂರ್ವವಾಗಿದೆ ಮತ್ತು ಅಷ್ಟೇ ಸ್ಫೂರ್ತಿದಾಯಕವಾಗಿದೆ. ಇದನ್ನೂ ಓದಿ: ಕರೂರು ಕಾಲ್ತುಳಿತ ತೀವ್ರ ದು:ಖವನ್ನುಂಟು ಮಾಡಿದೆ – ಪ್ರಧಾನಿ ಮೋದಿ ಸಂತಾಪ

100 ವರ್ಷಗಳ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ಥಾಪನೆಯಾದಾಗ, ದೇಶವು ಶತಮಾನಗಳ ಗುಲಾಮಗಿರಿಯ ಸರಪಣಿಯಲ್ಲಿ ಬಂಧಿಸಲ್ಪಟ್ಟಿತ್ತು. ಶತಮಾನಗಳ ಈ ಗುಲಾಮಗಿರಿಯು ನಮ್ಮ ಸ್ವಾಭಿಮಾನ ಮತ್ತು ಆತ್ಮವಿಶ್ವಾಸಕ್ಕೆ ಆಳವಾದ ಗಾಯವುಂಟು ಮಾಡಿತ್ತು. ವಿಶ್ವದ ಅತ್ಯಂತ ಪ್ರಾಚೀನ ನಾಗರಿಕತೆಯ ಮುಂದೆ ಸ್ವಯಂ ಗುರುತು ಇಲ್ಲದಂತಹ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿತ್ತು. ದೇಶವಾಸಿಗಳು ಕೀಳರಿಮೆಯ ಬಲಿಪಶುಗಳಾಗುತ್ತಿದ್ದರು. ಆದ್ದರಿಂದಲೇ ದೇಶದ ಸ್ವಾತಂತ್ರ್ಯದೊಂದಿಗೆ ಸೈದ್ಧಾಂತಿಕ ಗುಲಾಮಗಿರಿಯಿಂದಲೂ ಮುಕ್ತವಾಗುವುದು ಅಗತ್ಯವಾಗಿತ್ತು. ಇಂತಹ ಪರಿಸ್ಥಿತಿಯಲ್ಲಿ ಪರಮಪೂಜ್ಯ ಡಾ. ಹೆಡ್ಗೆವಾರ್ ಅವರು ಈ ವಿಷಯ ಕುರಿತು ಚಿಂತಿಸಲಾರಂಭಿಸಿದರು ಮತ್ತು ಈ ಭಗೀರಥ ಕಾರ್ಯಕ್ಕಾಗಿ ಅವರು 1925 ರಲ್ಲಿ ವಿಜಯದಶಮಿಯ ಪವಿತ್ರ ಸಂದರ್ಭದಲ್ಲಿ ‘ರಾಷ್ಟ್ರೀಯ ಸ್ವಯಂಸೇವಕ ಸಂಘ’ ಸ್ಥಾಪಿಸಿದರು.

bjp rss

ಡಾಕ್ಟರ್ ಹೆಡ್ಗೆವಾರ್ ಅವರ ನಿಧನಾನಂತರ, ಪರಮಪೂಜ್ಯ ಗುರೂಜಿ ಅವರು ರಾಷ್ಟ್ರ ಸೇವೆಯ ಈ ಮಹಾಯಜ್ಞವನ್ನು ಮುನ್ನಡೆಸಿದರು. ಪರಮ ಪೂಜ್ಯ ಗುರೂಜಿಯವರು ʻರಾಷ್ಟ್ರಾಯ ಸ್ವಾಹಾ, ರಾಷ್ಟ್ರಾಯ ಇದಂ ನ ಮಮʼ ಎನ್ನುತ್ತಿದ್ದರು. ಅಂದ್ರೆ, ಇದು ನನ್ನದಲ್ಲ, ಇದು ರಾಷ್ಟ್ರದ್ದು ಎಂದರ್ಥ. ಇದರಲ್ಲಿ ಸ್ವಾರ್ಥವನ್ನು ತೊರೆದು ರಾಷ್ಟ್ರಕ್ಕಾಗಿ ಸಮರ್ಪಣಾ ಭಾವದಿಂದ ಕೆಲಸ ಮಾಡುವಂತಹ ಪ್ರೇರಣೆ ಅಡಗಿದೆ. ಗುರೂಜಿ ಗೋಲ್ವಾಲ್ಕರ್ ಅವರ ಈ ವಾಕ್ಯವು ಲಕ್ಷಾಂತರ ಸ್ವಯಂ ಸೇವಕರಿಗೆ ತ್ಯಾಗ ಮತ್ತು ಸೇವೆಯ ಹಾದಿ ತೋರಿಸಿತು. ಏಕೆಂದ್ರೆ ತ್ಯಾಗ ಮತ್ತು ಸೇವಾ ಭಾವನೆ ಹಾಗೂ ಶಿಸ್ತಿನ ಬೋಧನೆಯ ಸಂಘದ ನಿಜವಾದ ಶಕ್ತಿಯಾಗಿದೆ. ಇಂದು RSS ನೂರು ವರ್ಷಗಳಿಂದ ಅವಿಶ್ರಾಂತವಾಗಿ, ಅವಿರತವಾಗಿ ರಾಷ್ಟ್ರದ ಸೇವಾ ಕಾರ್ಯದಲ್ಲಿ ತೊಡಗಿಕೊಂಡಿದೆ. ಆದ್ದರಿಂದಲೇ ದೇಶದಲ್ಲಿ ಯಾವುದೇ ನೈಸರ್ಗಿಕ ವಿಕೋಪ ಎಲ್ಲಿಯೇ ಎದುರಾಗಲಿ, RSSನ ಸ್ವಯಂಸೇವಕರು ಎಲ್ಲರಿಗಿಂತ ಮೊದಲು ಅಲ್ಲಿಗೆ ತಲುಪುತ್ತಾರೆ ಎಂಬುದನ್ನು ನಾವು ನೋಡುತ್ತೇವೆ. ಇದನ್ನೂ ಓದಿ: ವಿಜಯ್‌ಗಾಗಿ ಸತತ 7 ಗಂಟೆ ಕಾದಿದ್ದ ಜನ; ಬರೋಬ್ಬರಿ 1 ಲಕ್ಷ ಮಂದಿ ಜಮಾವಣೆ – ಭೀಕರ ಕಾಲ್ತುಳಿತ ಹೇಗಾಯ್ತು?

ಲಕ್ಷಾಂತರ ಸ್ವಯಂಸೇವಕರ ಪ್ರತಿಯೊಂದು ಕೆಲಸ, ಪ್ರತಿಯೊಂದು ಪ್ರಯತ್ನವೂ ದೇಶ ಮೊದಲು (nation first) ಎಂಬ ಭಾವನೆಯನ್ನು ಸದಾಕಾಲ ಅತ್ಯುತ್ತಮವಾಗಿರಿಸುತ್ತದೆ. ರಾಷ್ಟ್ರಸೇವೆಯ ಮಹಾಯಜ್ಞದಲ್ಲಿ ತಮ್ಮನ್ನು ತಾವು ಸಮರ್ಪಿಸಿಕೊಳ್ಳುತ್ತಿರುವ ಪ್ರತಿಯೊಬ್ಬ ಸ್ವಯಂಸೇವಕರಿಗೂ ನನ್ನ ಶುಭಹಾರೈಕೆಗಳನ್ನು ತಿಳಿಸುತ್ತಿದ್ದೇನೆ.

TAGGED:HedgewarMan Ki Baatnarendra modirssಆರ್‍ಎಸ್‍ಎಸ್ನರೇಂದ್ರ ಮೋದಿಹೆಡ್ಗೆವಾರ್
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
1 minute ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
8 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
26 minutes ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
34 minutes ago
PRIYANK KHARGE ESHWARAPPA
Kalaburagi

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Public TV
By Public TV
38 minutes ago
Kalvari class submarine karwar
Latest

ಕಾರವಾರದಲ್ಲಿ ಕಲ್ವರಿ ವರ್ಗದ ಸಬ್‌ಮೆರಿನ್ ಘಟಕ ಉದ್ಘಾಟನೆ – ವಿಶೇಷತೆ ಏನು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?