Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ್ರು ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ್ರು ಮೋದಿ

Bengaluru City

ರಾಜ್ಯೋತ್ಸವಕ್ಕೆ ಕನ್ನಡದಲ್ಲಿ ಶುಭಾಶಯ ತಿಳಿಸಿದ್ರು ಮೋದಿ

Public TV
Last updated: November 1, 2018 9:40 am
Public TV
Share
2 Min Read
732036 file modi e1537344170686
SHARE

-ನಾಡಿನ ಜನತೆಗೆ ಶುಭ ಕೋರಿದ ಹೆಚ್‍ಡಿಕೆ, ಸಿದ್ದರಾಮಯ್ಯ, ಬಿಎಸ್‍ವೈ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನತೆಗೆ ಟ್ವಿಟ್ಟರಿನಲ್ಲಿ ಕನ್ನಡ ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದಾರೆ.

ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.

ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.

— Narendra Modi (@narendramodi) November 1, 2018

ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ರಾಷ್ಟ್ರಪತಿ ಕೊವಿಂದ್  ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ — ರಾಷ್ಟ್ರಪತಿ ಕೊವಿಂದ್.

— President of India (@rashtrapatibhvn) November 1, 2018

ಸಿಎಂ ಕುಮಾರಸ್ವಾಮಿ ಅವರು ವಿಡಿಯೋ ಮೂಲಕ ಕರ್ನಾಟಕ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ. ವಿಡಿಯೋದಲ್ಲಿ ನಾಡಿನ ಸಮಸ್ತ ನಾಗರಿಕ ಬಂಧುಗಳಿಗೆ 63ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ವಿವಿಧತೆಯಲ್ಲಿ ಏಕತೆಯ ಸಂಸ್ಕೃತಿ ಇರುವ ನಾಡು ನಮ್ಮದು. ಸರ್ವ ಜನಾಂಗದ ಶಾಂತಿಯ ತೋಟ ಎಂದು ರಾಷ್ಟ್ರಕವಿ ಕುವೆಂಪು ಅವರು ಬಣ್ಣಿಸಿದಂತೆ ಶಾಂತಿ, ಸಹ ಬಾಳ್ವೆ, ಸೌಹಾರ್ದದಿಂದ ನಳನಳಿಸುವ ನಾಡು ಇದು. ಬನ್ನಿ ನಾಡುನುಡಿಯನ್ನು ಗೌರವಿಸೋಣ, ಏಕೀಕರಣಕ್ಕಾಗಿ ದುಡಿದವರನ್ನು ಸ್ಮರಿಸೋಣ, ಸಮೃದ್ಧ ಕರ್ನಾಟಕವನ್ನು ಕಟ್ಟೋಣ. ತಾಯಿ ಭುವನೇಶ್ವರಿ ಕೃಪೆ ಸದಾ ನಮ್ಮ ಮೇಲೆ ಇರಲಿ ಎಂದು ಹಾರೈಸುತ್ತೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

#KarnatakaRajyotsava #HappyKarnatakaRajyotsava pic.twitter.com/ykDxPOjjBh

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) November 1, 2018

ಹರಿವ ನದಿಗಳಿಂದ ಹರಸೊ ರಸಋಷಿಗಳಿಂದ ಬರೆವ ಕವಿಗಳಿಂದ ಧನ್ಯ ನೀನು ಸವಿಯ ನುಡಿಯ ಆಡುವ ಅಮೃತ ಸವಿಯ ಸವಿಯುವ ಕನ್ನಡಿಗರು ನಾವು ಧನ್ಯ ಧನ್ಯ ಕನ್ನಡ ದಿನದ ಶುಭಾಶಯ ಎಂದು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಹರಿವ ನದಿಗಳಿಂದ ಹರಸೊ ರಸಋಷಿಗಳಿಂದ ಬರೆವ ಕವಿಗಳಿಂದ ಧನ್ಯ ನೀನು ಸವಿಯ ನುಡಿಯ ಆಡುವ ಅಮೃತ ಸವಿಯ ಸವಿಯುವ ಕನ್ನಡಿಗರು ನಾವು ಧನ್ಯ ಧನ್ಯ ಕನ್ನಡ ದಿನದ ಶುಭಾಶಯ. pic.twitter.com/D0EobSZqJB

— B.S.Yediyurappa (@BSYBJP) November 1, 2018

ಕನ್ನಡ ಎಂದರೆ ಬರೀ ಭಾಷೆ ಅಲ್ಲ, ಅದು ಬದುಕು, ಅದು ಸಂಸ್ಕೃತಿ, ಅದು ಪರಂಪರೆ. ಕನ್ನಡವನ್ನು ಪ್ರೀತಿಸೋಣ. ನಾಡಬಾಂಧವರೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆಗಳು. ಕನ್ನಡ ರಾಜ್ಯೋತ್ಸವ ಕೇವಲ ಉತ್ಸವ ಅಲ್ಲ, ವಿವಿಧ ಪ್ರಾಂತ್ಯಗಳಲ್ಲಿ ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿ ಹಿಡಿದು ಒಗ್ಗೂಡಿದ ಪವಿತ್ರ ದಿನ. ಈ ಕನ್ನಡದ ಕನಸು ಸಾಕಾರಗೊಳ್ಳಲು ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಕೃತಜ್ಞತೆಯಿಂದ ಸ್ಮರಿಸೋಣ. ಕನ್ನಡಾಭಿಮಾನ ಕನ್ನಡ ರಾಜ್ಯೋತ್ಸವಕ್ಕೆ ಸೀಮಿತವಾಗಬಾರದು. ಅದು ಸದಾ ನಮ್ಮೆದೆಯೊಳಗೆ ಜೀವಂತವಾಗಿರಬೇಕು. ಭಾಷೆಯ ಜತೆ ನಾಡು ಸರ್ವಾಂಗೀಣವಾಗಿ ಬೆಳೆಯಬೇಕು. ಕನ್ನಡಿಗರು ಸಮರ್ಥರಾದರೆ ಕನ್ನಡ ಸಾಮಥ್ರ್ಯ ಪಡೆಯುತ್ತದೆ. ಈಗಿನ ಕರ್ನಾಟಕವನ್ನು ನಿಜವಾದ ಕನ್ನಡನಾಡಾಗಿ ಕಟ್ಟುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

ಕನ್ನಡ ಎಂದರೆ
ಬರೀ ಭಾಷೆ ಅಲ್ಲ,
ಅದು ಬದುಕು,
ಅದು ಸಂಸ್ಕೃತಿ,
ಅದು ಪರಂಪರೆ.
ಕನ್ನಡವನ್ನು ಪ್ರೀತಿಸೋಣ.

ನಾಡಬಾಂಧವರೆಲ್ಲರಿಗೂ
ಕನ್ನಡ ರಾಜ್ಯೋತ್ಸವದ ಶುಭ ಹಾರೈಕೆಗಳು. pic.twitter.com/YBarVVBm2b

— Siddaramaiah (@siddaramaiah) November 1, 2018

ಕನ್ನಡ ರಾಜ್ಯೋತ್ಸವ ಕೇವಲ ಉತ್ಸವ ಅಲ್ಲ, ವಿವಿಧ ಪ್ರಾಂತ್ಯಗಳಲ್ಲಿ‌ ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿ ಹಿಡಿದು ಒಗ್ಗೂಡಿದ ಪವಿತ್ರ ದಿನ.ಈ ಕನ್ನಡದ ಕನಸು ಸಾಕಾರಗೊಳ್ಳಲು ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಕೃತಜ್ಞತೆಯಿಂದ ಸ್ಮರಿಸೋಣ.#ಕನ್ನಡರಾಜ್ಯೋತ್ಸವ #KannadaRajyotshva

— Siddaramaiah (@siddaramaiah) November 1, 2018

ಕನ್ನಡಾಭಿಮಾನ ಕನ್ನಡ ರಾಜ್ಯೋತ್ಸವಕ್ಕೆ ಸೀಮಿತವಾಗಬಾರದು. ಅದು ಸದಾ ನಮ್ಮೆದೆಯೊಳಗೆ ಜೀವಂತವಾಗಿರಬೇಕು. ಭಾಷೆಯ ಜತೆ ನಾಡು ಸರ್ವಾಂಗೀಣವಾಗಿ ಬೆಳೆಯಬೇಕು. ಕನ್ನಡಿಗರು ಸಮರ್ಥರಾದರೆ ಕನ್ನಡ ಸಾಮರ್ಥ್ಯ ಪಡೆಯುತ್ತದೆ. ಈಗಿನ ಕರ್ನಾಟಕವನ್ನು ನಿಜವಾದ ಕ‌ನ್ನಡನಾಡಾಗಿ ಕಟ್ಟುವ ಸಂಕಲ್ಪ ಮಾಡೋಣ.#ಕನ್ನಡರಾಜ್ಯೋತ್ಸವ

— Siddaramaiah (@siddaramaiah) November 1, 2018

TAGGED:bengaluruKannada Rajyotsavanarendra modiPublic TVtwitterಕನ್ನಡ ರಾಜ್ಯೋತ್ಸವಟ್ವಿಟ್ಟರ್ನರೇಂದ್ರ ಮೋದಿಪಬ್ಲಿಕ್ ಟಿವಿಬೆಂಗಳೂರುಶುಭಾಶಯ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
30 minutes ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
31 minutes ago
kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
1 hour ago
OMR EXAM
Bengaluru City

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ OMR ಶೀಟ್ ವೆಬ್‌ಸೈಟ್‌ಗೆ ಅಪ್‌ಲೋಡ್: ಕೆಇಎ

Public TV
By Public TV
1 hour ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
1 hour ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?