Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಧಾನಿ ಮೋದಿ ಸಭೆಯಲ್ಲಿ ರಾಜ್ಯದ ಹಿತವನ್ನು ಮರೆತ ಬಿಜೆಪಿ ಸಂಸದರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಪ್ರಧಾನಿ ಮೋದಿ ಸಭೆಯಲ್ಲಿ ರಾಜ್ಯದ ಹಿತವನ್ನು ಮರೆತ ಬಿಜೆಪಿ ಸಂಸದರು

Karnataka

ಪ್ರಧಾನಿ ಮೋದಿ ಸಭೆಯಲ್ಲಿ ರಾಜ್ಯದ ಹಿತವನ್ನು ಮರೆತ ಬಿಜೆಪಿ ಸಂಸದರು

Public TV
Last updated: March 31, 2017 1:39 pm
Public TV
Share
2 Min Read
modi mahadayi bjp
SHARE

ನವದೆಹಲಿ: ಕರ್ನಾಟಕ ರಾಜ್ಯದ ಹಿತ ಕಾಪಾಡಲು ಸಿಕ್ಕದ್ದ ಮಹತ್ವದ ಅವಕಾಶವನ್ನ ಬಳಸಿಕೊಳ್ಳದೇ ರಾಜ್ಯದ ಬಿಜೆಪಿ ಸಂಸದರು ತಮ್ಮ ಸ್ವಾರ್ಥ ಮೆರೆದಿದ್ದಾರೆ.

ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡಿರುವ ಆತ್ಮರಾಮ ನಾಡಕರ್ಣಿ ಅವರಿಗೆ ಮಹದಾಯಿ ವಿಚಾರದಲ್ಲಿ ಗೋವಾ ಪರ ವಾದ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದಲ್ಲಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ನೇಮಕಗೊಂಡ ಮೇಲೆ ಕರ್ನಾಟಕದ ವಿರುದ್ಧ ಗೋವಾ ಪರ ವಾದ ಮಾಡಲು ಅವಕಾಶ ನೀಡಿದ್ದು ಸರಿಯೇ ಎಂಬ ಪ್ರಶ್ನೆಯನ್ನ ಸಂಸದರು ಕೇಂದ್ರ ಸರ್ಕಾರದ ಮುಂದೆ ಕೇಳಬೇಕಿತ್ತು. ಆದರೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ಕರೆದಿದ್ದ ದಕ್ಷಿಣ ಭಾರತ ರಾಜ್ಯಗಳ ಬಿಜೆಪಿ ಸಂಸದರ ಸಭೆಯಲ್ಲಿ ರಾಜ್ಯದ ಸಂಸದರು ತುಟಿ ಬಿಚ್ಚಿಲ್ಲ.

ಬದಲಿಗೆ ಕೇಂದ್ರ ಸರ್ಕಾರದ ಯೋಜನೆಗಳನ್ನ ರಾಜ್ಯದಲ್ಲಿ ಪ್ರಚಾರ ಮಾಡುವ ನಿಟ್ಟಿನಲ್ಲಿ ಮೋದಿ ಅವರ ಕಟ್ಟಪ್ಪಣೆಗೆ ತಲೆ ಅಲ್ಲಾಡಿಸಿ ಬಂದಿದ್ದಾರೆ. ಆದ್ರೆ ಮೋದಿ ಅವರು ಕರೆದ ಸಂಸದರ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ. ರಾಜ್ಯದ ಸಂಸದರು ಮೋದಿ ಅವರನ್ನ ಕೇಳುವ ಧೈರ್ಯ ಕೂಡಾ ಪ್ರದರ್ಶಿಸಿಲ್ಲ ಎನ್ನಲಾಗಿದೆ.

ಗೋವಾ ಚುನಾವಣೆ ಬಳಿಕ ಮಹದಾಯಿ ಸಮಸ್ಯೆ ಬಗೆಹರಿಸುವ ನಿಶಾನೆ ತೋರಿದ್ದ ಪ್ರಧಾನಿ ಮೋದಿ ಅವರು ಗೋವಾ ಚುನಾವಣೆ ಮುಗಿದು, ಅಲ್ಲಿ ಬಿಜೆಪಿ ಅಧಿಕಾರ ಹಿಡಿದಿದ್ರೂ, ಮಹದಾಯಿ ವಿಚಾರದಲ್ಲಿ ಮಾತ್ರ ಮತ್ತೆ ಮೌನವಾಗಿರುವುದು ಎಷ್ಟು ಸರಿ ಎನ್ನುವ ಪ್ರಶ್ನೆ ಈಗ ಎದ್ದಿದೆ.

ಪ್ರಶ್ನೆ ಯಾಕೆ ಮಾಡಬೇಕಿತ್ತು?
ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ಆಯ್ಕೆಯಾಗುವ ವಕೀಲರು ಖಾಸಗಿ ಮೊಕದ್ದಮೆಗಳ ವಕೀಲಿ ಕೈಗೊಳ್ಳು­ವಂತಿಲ್ಲ. ಕೇಂದ್ರ ಸರ್ಕಾರದ ವ್ಯಾಪ್ತಿಯ ಮೊಕದ್ದಮೆಗಳ ವಿನಾ ರಾಜ್ಯ ಸರ್ಕಾರಗಳು, ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಗಳ ಪರ ವಕಾಲತ್ತು ಮಾಡಲು ಕೇಂದ್ರ ಅನುಮತಿ ಪಡೆಯಬೇಕು. ಹೀಗಿರುವ ಎರಡೂ ರಾಜ್ಯಗಳ ನಡುವೆ ತಟಸ್ಥ ಧೋರಣೆ ಅನುಸರಿಸಬೇಕಾದ ಕೇಂದ್ರ ಸರ್ಕಾರ ಆತ್ಮರಾಮ ನಾಡಕರ್ಣಿ ಅವರಿಗೆ ಗೋವಾದ ಪರ ವಾದ ಮಾಡಲು ಅನುಮತಿ ನೀಡಿದ್ದು ಸರಿಯೇ ಎನ್ನುವ ಕಾರಣವನ್ನು ಮುಂದಿಟ್ಟುಕೊಂಡು ಸಂಸದರು ಪ್ರಶ್ನೆ ಮಾಡಬೇಕಿತ್ತು.

ಹೆಚ್ಚುವರಿ ಸಾಲಿಸಿಟರ್ ಜನರಲ್ ಹುದ್ದೆಗೆ ನೇಮಕಗೊಳ್ಳುವ ಮುನ್ನ ನಾಡಕರ್ಣಿ ಗೋವಾದ ಅಡ್ವೊಕೇಟ್ ಜನರಲ್ ಆಗಿದ್ದರು. ಅಷ್ಟೇ ಅಲ್ಲದೇ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆಪ್ತರು ಕೂಡ ಆಗಿದ್ದಾರೆ. ಕೇಂದ್ರದಲ್ಲಿ ಮೋದಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ನಾಡಕರ್ಣಿ ಅವರನ್ನು ಹೆಚ್ಚುವರಿ ಸಾಲಿಸಿಟರ್ ಜನರಲ್‍ಗಳಲ್ಲಿ ಒಬ್ಬರನ್ನಾಗಿ ನೇಮಕ ಮಾಡಲಾಯಿತು.

ರೈತರಿಗೆ ಸಂಕಷ್ಟ:
ಬರ ಪರಿಹಾರವಾಗಿ ರಾಜ್ಯಕ್ಕೆ ಕೇಂದ್ರ ಸರ್ಕಾರ 1782 ಕೋಟಿ ರೂ. ಅನುದಾನ ನೀಡಲು ಒಪ್ಪಿಗೆ ನೀಡಿದ್ದು, ಅದರಲ್ಲಿ 450 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಿದ್ದು ಉಳಿದ ಹಣವನ್ನು ಬಿಡುಗಡೆ ಮಾಡಿಲ್ಲ. ಆರಂಭದಲ್ಲಿ ಬಿಡುಗಡೆಯಾದ 450 ಕೋಟಿ ರೂ. ಖರ್ಚು ಮಾಡಿದ ಬಳಿಕ ಉಳಿದ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಕೇಂದ್ರ ಹೇಳಿದರೆ ರಾಜ್ಯ ಸರ್ಕಾರ ಒಂದೇ ಬಾರಿಗೆ ಈ ಹಣವನ್ನು ಬಿಡುಗಡೆ ಮಾಡಿ ಎಂದು ತನ್ನ ವಾದವನ್ನು ಮಂಡಿಸುತ್ತಿದೆ. ಒಟ್ಟಿನಲ್ಲಿ ಈ ಎರಡೂ ಸರ್ಕಾರದ ಕಚ್ಚಾಟದಿಂದಾಗಿ ರೈತರಿಗೆ ಸಮಸ್ಯೆಯಾಗಿದ್ದು, ಈ ವಿಚಾರದ ಬಗ್ಗೆಯೂ ಇಂದು ರಾಜ್ಯ ಸಂಸದರು ಸಭೆಯಲ್ಲಿ ಪ್ರಸ್ತಾಪ ಮಾಡಿಲ್ಲ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

TAGGED:atmaram nadkarnibjpkarnatakamahadayi rivermodinarendra modiಆತ್ಮರಾಮ ನಾಡಕರ್ಣಿಕರ್ನಾಟಕಗೋವಾನರೇಂದ್ರ ಮೋದಿಬಿಜೆಪಿಮಹದಾಯಿ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Eshwar Khandre
Bidar

ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 1500 ಕೋಟಿ : ಈಶ್ವರ್‌ ಖಂಡ್ರೆ ಸ್ವಾಗತ

Public TV
By Public TV
49 minutes ago
Raichuru fire Accident
Districts

ಕಸದ ರಾಶಿಗೆ ಹಚ್ಚಿದ್ದ ಕಿಡಿ ತಗುಲಿ ಸುಟ್ಟ ಗೋದಾಮು – ಲಕ್ಷಾಂತರ ಮೌಲ್ಯದ ಭತ್ತ, ಗೊಬ್ಬರ ಭಸ್ಮ

Public TV
By Public TV
2 hours ago
Budget 2026 Karnataka bans social media for children under 16 Siddaramaiah
Bengaluru City

ಕರ್ನಾಟಕ ಬಜೆಟ್‌| ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ ಸಾಧ್ಯವೇ?

Public TV
By Public TV
3 hours ago
liquor alcohol
Bengaluru City

ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಪರೋಕ್ಷ ಟ್ಯಾಕ್ಸ್ ಶಾಕ್

Public TV
By Public TV
4 hours ago
Bagalkote
Bagalkot

ಸತ್ತಿದ್ದ ವ್ಯಕ್ತಿ ಮತ್ತೆ ಜೀವಂತ – ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ಮಾತಾಡಿದ್ದನ್ನು ಕಂಡು ಮನೆಯವರೇ ಶಾಕ್

Public TV
By Public TV
4 hours ago
shivamogga airport 1
Districts

ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್, ಏರ್‌ಕ್ರಾಫ್ಟ್ ಅಸೆಂಬ್ಲಿ ಘಟಕ ಸ್ಥಾಪನೆಗೆ ಕ್ರಮ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?