ನವದೆಹಲಿ: ಕರ್ನಾಟಕದ (Karnataka) ಜನತೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕನ್ನಡದಲ್ಲಿ (Kannada) ಸಂಕ್ರಾಂತಿ (Sankranti) ಹಬ್ಬದ ಶುಭಾಶಯ ತಿಳಿಸಿದ್ದಾರೆ.
ಸಂಕ್ರಾಂತಿ ಶುಭಾಶಯಗಳನ್ನು ಟ್ವೀಟ್ ಮಾಡಿರುವ ಅವರು, ಮಕರ ಸಂಕ್ರಾಂತಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ಇದೊಂದು ವಿಶೇಷವಾದ ಹಬ್ಬ. ಇದು ಪ್ರತಿಯೊಬ್ಬರ ಜೀವನದಲ್ಲಿ ಆನಂದ ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಆಶಿಸುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಲಿದೆ ಸಂಕ್ರಾಂತಿ ಸೂರ್ಯ ರಶ್ಮಿ..!
ಮಕರ ಸಂಕ್ರಾಂತಿ ಅದ್ಭುತವಾಗಿರಲಿ. pic.twitter.com/T8kr3T03yC
— Narendra Modi (@narendramodi) January 15, 2023
ಕರ್ನಾಟಕದಲ್ಲಿ ಮಕರ ಸಂಕ್ರಾಂತಿಯಾಗಿ ಆಚರಿಸಿದರೆ, ತಮಿಳುನಾಡಿನಲ್ಲಿ ಪೊಂಗಲ್ ಹಬ್ಬ, ಆಂಧ್ರಪ್ರದೇಶದಲ್ಲಿ ಮಕರ ಸಂಕ್ರಾಂತಿ ಪೊಂಗಲ್ ಹಬ್ಬ ಮತ್ತು ಅಸ್ಸಾಂನಲ್ಲಿ ಮಗ್ ಬಿಹು ಆಗಿ ಆಚರಿಸುತ್ತಾರೆ. ಹಾಗಾಗಿ ಈ ಎಲ್ಲಾ ರಾಜ್ಯಗಳಿಗೂ ಮೋದಿ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: Exclusive- ‘ಮೇರುನಟ’ ವಿಷ್ಣುವರ್ಧನ್ ಸಮಾಧಿ ನೆಲಸಮ ಆಗತ್ತಾ? ಆತಂಕ ಹೊರಹಾಕಿದ ಅಭಿಮಾನಿ
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k